Headlines

‘ದೃಶ್ಯಂ 3’ ಚಿತ್ರದಲ್ಲಿ ಭಾರೀ ಬದಲಾವಣೆ; ಕನ್ನಡ ವರ್ಷನ್ ಕಥೆ ಏನು? – Kannada News | Drishyam 3: Major Changes What’s the Story for Kannada, Hindi and Malayalam Versions?

‘ದೃಶ್ಯಂ’ ಚಿತ್ರದ ಸರಣಿಗೆ ಭಾರತ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಈಗ ಎಲ್ಲರ ಕಣ್ಣು ‘ದೃಶ್ಯಂ 3’ ಮೇಲಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಪನೋರಮಾ ಸ್ಟುಡಿಯೋಸ್‌ನ ಅಭಿಷೇಕ್ ಪಾಠಕ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಜಯ್ ದೇವಗನ್ ಅಭಿನಯದ ಹಿಂದಿ ಆವೃತ್ತಿಯು ಮೋಹನ್‌ಲಾಲ್ ಅವರ ಮಲಯಾಳಂ ಆವೃತ್ತಿಗಿಂತ ಭಿನ್ನವಾಗಿರಲಿದೆ ಎಂದು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ಅವರು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಹಿಂದಿ ‘ದೃಶ್ಯಂ 3’ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆಯಂತೆ. ಸಣ್ಣಪುಟ್ಟ ಪ್ಯಾಚ್‌ವರ್ಕ್ ಕೆಲಸಗಳು ನಡೆಯುತ್ತಿವೆ….

Read More

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು? – Kannada News | Iran And Israel War: Why alipur Village People condolences to Ayatollah Khamenei death? What relationship?

ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986…

Read More

ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾದ ಥೈಲ್ಯಾಂಡ್ ಮಹಿಳೆ, ವರರ ಕಡೆಯಿಂದ ಬಂದಿದ್ದು ಬರೋಬ್ಬರಿ 29 ಲಕ್ಷ ರೂ. ವಧುದಕ್ಷಿಣೆ – Kannada News | Thai Woman Weds Two Austrian Partners in Pattaya, Receives Rs 29 Lakh Dowry

ಥೈಲ್ಯಾಂಡ್, ಮಾರ್ಚ್​ 04: ಥೈಲ್ಯಾಂಡ್(Thailand)​​ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್​ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ವಿವಾಹ ಕಾರ್ಯಕ್ರಮ ಸಾಧಾರಣವಾಗಿದ್ದರೂ ಆಕೆಗೆ ವರರ ಕಡೆಯಿಂದ 29 ಲಕ್ಷ ರೂ. ವಧುದಕ್ಷಿಣೆಯಾಗಿ ಬಂದಿದೆ. 37 ವರ್ಷ ವಯಸ್ಸಿನ ಥಾಯ್ ಮಹಿಳೆ ಡುವಾಂಗ್ಡುವಾನ್ ಕೆಟ್ಸಾರೊ ಎಂಬಾಕೆ ಇಬ್ಬರು ಆಸ್ಟ್ರಿಯನ್ ಪುರುಷರನ್ನು ಒಂದೇ ಮಂಪಟದಲ್ಲಿ ವಿವಾಹವಾಗಿದ್ದಾರೆ. ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕರಾವಳಿ ಥಾಯ್ ನಗರವಾದ ಪಟ್ಟಾಯದಲ್ಲಿ ಕೆಲಸ ಮಾಡುತ್ತಿದ್ದಾಗ ಡುವಾಂಗ್ಡುವಾನ್ ಆಸ್ಟ್ರಿಯಾದ ನಿವೃತ್ತ ಪೊಲೀಸ್…

Read More

Vastu Tips : ಮನೆಯ ಅದೃಷ್ಟ ಬದಲಾಯಿಸುತ್ತೆ ಪರದೆಯ ಬಣ್ಣ; ಯಾವ ದಿಕ್ಕಿಗೆ ಯಾವ ಬಣ್ಣ ಶ್ರೇಷ್ಠ? – Kannada News | Vastu Curtains: Choose Right Colors and Directions for Home Harmony and Prosperity

ಕಿಟಕಿ, ಬಾಗಿಲಿನ ಪರದೆಯ ಬಣ್ಣImage Credit source: Getty Images ಮನೆಯನ್ನು ಸುಂದರವಾಗಿ ಅಲಂಕರಿಸಲು ಬಣ್ಣ ಬಣ್ಣ ಪರದೆ(curtains)ಗಳನ್ನು ಬಳಸಲಾಗುತ್ತದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಪರದೆಗಳನ್ನು ನೇತುಹಾಕುವಾಗ ಅವುಗಳ ಬಣ್ಣ ಮತ್ತು ದಿಕ್ಕಿಗೆ ವಿಶೇಷ ಗಮನ ನೀಡಬೇಕು. ತಪ್ಪು ಬಣ್ಣವನ್ನು ಬಳಸುವುದರಿಂದ ವಾಸ್ತು ದೋಷಗಳು ಉಂಟಾಗಬಹುದು. ಸರಿಯಾದ ದಿಕ್ಕಿನಲ್ಲಿ ಸರಿಯಾದ ಬಣ್ಣದ ಪರದೆಗಳನ್ನು ಬಳಸುವುದರಿಂದ ಮನೆಯ ಅನೇಕ ಸಮಸ್ಯೆಗಳು ನಿವಾರಣೆಯಾಗಿ, ಸುಖ-ಸಮೃದ್ಧಿ ನೆಲೆಸುತ್ತದೆ. ಹಾಗಾದರೆ ವಾಸ್ತು ಪ್ರಕಾರ ಯಾವ ಕೋಣೆಗೆ ಅಥವಾ ಯಾವ ದಿಕ್ಕಿಗೆ ಯಾವ…

Read More

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ – Kannada News | KSRTC Bus Overturns Near Male Mahadeshwara Hills: More Than30 Injured at Ponnachi Turn, Traffic Hit for Kilometers

ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್​​ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಹೇಗಿದೆ ನೋಡಿ ಡಿ.ಕೆ. ಶಿವಕುಮಾರ್​​ ಅವರ ಕನಕಪುರದ ಭವ್ಯ ಬಂಗಲೆ!

ಬೆಂಗಳೂರು ದಕ್ಷಿಣ, ಮೇ 31: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜೂನ್ ಮೂರರಂದು ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ವಕ್ಷೇತ್ರವಾದ ಕನಕಪುರದಲ್ಲಿ ವ್ಯಾಪಕ ಸಂತಸ ಮನೆ ಮಾಡಿದೆ. ಕನಕಪುರದಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸವು ಕ್ಷೇತ್ರದ ರಾಜಕೀಯ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿದೆ. ಕನಕಪುರ ತಾಲೂಕಿನ ದೊಡ್ಡಹಾಲಹಳ್ಳಿ ಅವರ ಹುಟ್ಟೂರಾಗಿದ್ದರೂ, ಶಾಸಕರಾದ ನಂತರ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿ ಕನಕಪುರದಲ್ಲಿ ಒಂದು ಭವ್ಯವಾದ ಬಂಗಲೆಯನ್ನು ನಿರ್ಮಿಸಿದ್ದಾರೆ. ಕನಕಪುರಕ್ಕೆ ಭೇಟಿ ನೀಡಿದಾಗ, ಕುಟುಂಬ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ…

Read More

ಅಣ್ಣಾಮಲೈ ರಾಜೀನಾಮೆಯಿಂದ ಪಕ್ಷಕ್ಕೇನೂ ನಷ್ಟವಿಲ್ಲ; ತಮಿಳುನಾಡು ಬಿಜೆಪಿ ಮುಖ್ಯಸ್ಥ ಲೇವಡಿ – Kannada News

ಚೆನ್ನೈ, ಜೂನ್ 5: ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರು ಪಕ್ಷವನ್ನು ತೊರೆಯುವುದಾಗಿ ಘೋಷಿಸಿದ ಬೆನ್ನಲ್ಲೇ, ರಾಜ್ಯ ಬಿಜೆಪಿ ನಾಯಕತ್ವದಿಂದ ಅಚ್ಚರಿಯ ಮತ್ತು ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ. ಅಣ್ಣಾಮಲೈ ಅವರ ರಾಜೀನಾಮೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಪಕ್ಷವು ಎಂದಿನಂತೆ ಸದೃಢವಾಗಿ ಮುನ್ನಡೆಯಲಿದೆ ಎಂದು ತಮಿಳುನಾಡು ಬಿಜೆಪಿಯ ಮುಖ್ಯಸ್ಥ ನೈನಾರ್ ನಾಗೇಂದ್ರನ್ ಹೇಳಿಕೆ ನೀಡಿದ್ದಾರೆ. ಪ್ರಮುಖ ಮುಖ್ಯಾಂಶಗಳು ಬಿಜೆಪಿ ತೊರೆದು ಹೊಸ ಚಳವಳಿ ಶುರು ಮಾಡಿದ ಅಣ್ಣಾಮಲೈ ಅಣ್ಣಾಮಲೈ ರಾಜೀನಾಮೆಯಿಂದ ಪಕ್ಷಕ್ಕೆ ನಷ್ಟವಿಲ್ಲ…

Read More

WPL 2026: 400 ಕ್ಕೂ ಅಧಿಕ ರನ್, 21 ಸಿಕ್ಸರ್; ಮೊದಲ ಪಂದ್ಯದಲ್ಲೇ ಇತಿಹಾಸ ಸೃಷ್ಟಿ – Kannada News | WPL 2026: Gujarat Giants Set Record 207, Beat UP Warriorz by 10 Runs

ಮಹಿಳಾ ಪ್ರೀಮಿಯರ್ ಲೀಗ್ 2026 ರ ಎರಡನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ದಾಖಲೆಯ 207 ರನ್ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ನಾಯಕಿ ಆಶ್ಲೇ ಗಾರ್ಡ್ನರ್ ಮತ್ತು ಅನುಷ್ಕಾ ಶರ್ಮಾ ಅವರ ಶತಕದ ಜೊತೆಯಾಟದ ಮೂಲಕ 20…

Read More

ಪುಟ್ಟ ಮನೆಯಲ್ಲಿ ಸಾಧನೆಯ ಭಂಡಾರ: ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು – Kannada News | Gillis Triumphant Return: Dadadapura Village Celebrates BBK12 Winners Success Story

ಬಿಗ್​​​ಬಾಸ್​​​​​ ಕನ್ನಡ 12 ವಿಜೇತ ಗಿಲ್ಲಿ ಅವರ ಯಶಸ್ಸನ್ನು ಅವರ ಹುಟ್ಟೂರು ದಡದಪುರ ಅದ್ಧೂರಿಯಾಗಿ ಆಚರಿಸುತ್ತಿದೆ. ದಡದಪುರದಲ್ಲಿರುವ ಗಿಲ್ಲಿ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಲು ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಗಿಲ್ಲಿ ತುಂಬಾ ಬಡತನದ ಮನೆಯಿಂದ ಬಂದವರು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಒಂದಿಷ್ಟು ಹಣವನ್ನು ಸಂಪಾದಿಸಿದ್ದಾರೆ. ಅದರೂ ಅವರು ಇಂದಿಗೂ ಪುಟ್ಟ ಮನೆಯಲ್ಲೇ ವಾಸವಾಗಿದ್ದಾರೆ. ಅವರ ಮನೆ ಹೇಗಿದೆ ಎಂಬುದನ್ನು ಟಿವಿ9 ಕನ್ನಡ ತೋರಿಸಿದೆ ನೋಡಿ. ಇದು ಗಿಲ್ಲಿ ಆಡಿ ಬೆಳೆದ ಪುಟ್ಟ ಮನೆ. ಬಡತನದ ಹಿನ್ನೆಲೆಯಿಂದ…

Read More