Headlines

ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಚಿಕ್ಕಮಗಳೂರು, ಮಾ.28: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ…

Read More

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ – Kannada News | Gadag Village Accountant Writes to President, Seeks Euthanasia Alleging Harassment by Officers

ದಯಾಮರಣ ಕೋರಿ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ ಗದಗ, ಜನವರಿ 20: ನೌಕರರ ಮೇಲೆ ಅಧಿಕಾರಿಗಳ ಕಿರುಕುಳವು ಇತ್ತೀಚಿನ ದಿನಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನೌಕರರ ಮೇಲೆ ಅನಗತ್ಯ ಒತ್ತಡ, ಮಾನಸಿಕ ಹಿಂಸೆ, ಬೆದರಿಕೆ ಹಾಗೂ ಅವಮಾನಕರ ವರ್ತನೆ ತೋರುವ ಘಟನೆಗಳು ಹೆಚ್ಚುತ್ತಿವೆ. ಈ ನಡುವೆ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿಯೋರ್ವ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ ಡಂಬಳ…

Read More

ಆಶಾ ಭೋಸ್ಲೆ ಬದಲು ಬೇರೆ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಅಥಿಯಾ ಶೆಟ್ಟಿ; ಸಖತ್ ಟ್ರೋಲ್

ಭಾರತೀಯ ಚಿತ್ರರಂಗದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳು, ಆಪ್ತರು ಮತ್ತು ಕುಟುಂಬದವರು ಕಂಬನಿ ಮಿಡಿಯುತ್ತಿದ್ದಾರೆ. ಆದರೆ, ಈ ದುಃಖದ ಸಂದರ್ಭದಲ್ಲೂ ನಟಿ ಅಥಿಯಾ ಶೆಟ್ಟಿ (Athiya shetty) ಅವರು ಮಾಡಿದ ಒಂದು ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆಶಾ ಭೋಸ್ಲೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಭರದಲ್ಲಿ ಅಥಿಯಾ ಅವರು ಲತಾ ಮಂಗೇಶ್ಕರ್ (Lata Mangeshkar) ಫೋಟೋವನ್ನು ಹಂಚಿಕೊಂಡಿರುವುದೇ ಈ ವಿವಾದಕ್ಕೆ ಕಾರಣ ಆಗಿದೆ. ಏಪ್ರಿಲ್…

Read More

ಬೆಳಗಾವಿ ಪಾಲಿಕೆಯಲ್ಲಿ ಗಡಿ ಸಮರ; ‘ಕರ್ನಾಟಕ ಪರ ಗೊತ್ತುವಳಿ’ ಮಂಡನೆ ವೇಳೆ ಎಂಇಎಸ್ ಸದಸ್ಯರ ಕಿರಿಕ್! – Kannada News | Belagavi City Corporation: Karnataka Resolution Sparks MES Clash and Border Row

ಬೆಳಗಾವಿ, ಮೇ.13: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಇಂದು (ಮೇ13) ಕನ್ನಡ ಮತ್ತು ಮರಾಠಿ ಸದಸ್ಯರ ನಡುವಿನ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿಯನ್ನು ಸ್ವೀಕರಿಸುವ ವಿಚಾರದಲ್ಲಿ ಎಂಇಎಸ್ (MES) ಮತ್ತು ಕನ್ನಡ ಪರ ಸದಸ್ಯರ ನಡುವೆ ಭಾರಿ ಗದ್ದಲ ಏರ್ಪಟ್ಟಿತು. ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪರ ಸದಸ್ಯ ರಮೇಶ್ ಸೊಂಟಕ್ಕಿ ಅವರು, “ಮಹಾಜನ್ ವರದಿ ಅಂತಿಮ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು…

Read More

ರಶ್ಮಿಕಾ ಮದುವೆಗೆ ಒಟಿಟಿ ಡೀಲ್​ ಆಫರ್; ನಿರ್ಧಾರ ತಿಳಿಸಿದ ವಿಜಯ್ – Kannada News | Vijay Rashmika Wedding: OTT Deal Rejected, Why They Said No To Rs 60 Cr Offer

ಟಾಲಿವುಡ್​ನ ಜನಪ್ರಿಯ ಸೆಲೆಬ್ರಿಟಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ. ಫೆಬ್ರವರಿ 26ರಂದು ಉದಯಪುರದಲ್ಲಿ ಈ ವಿವಾಹ ನಡೆಯಲಿದೆ ಎನ್ನಲಾಗಿದೆ. ಈಗ ಅವರ ವಿವಾಹದ ಬಗ್ಗೆ ದೊಡ್ಡ ವರದಿ ಒಂದು ಕೇಳಿ ಬಂದಿದೆ. ಪ್ರಮುಖ ಅಂತಾರಾಷ್ಟ್ರೀಯ ಒಟಿಟಿ ಕಂಪನಿ ವಿಜಯ್ ವಿವಾಹ ವೀಡಿಯೊದ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ ಭಾರಿ ಮೊತ್ತದ ಬೇಡಿಕೆ ಇಟ್ಟಿತ್ತು ಎನ್ನಲಾಗಿದೆ. ಆದರೆ, ಅವರು ಇದನ್ನು ತಿರಸ್ಕರಿಸಿದ್ದಾರಂತೆ. ಸೆಲೆಬ್ರಿಟಿಗಳ ವಿವಾಹ ನೋಡಬೇಕು ಎಂಬ…

Read More

RCB vs CSK: ಪಡಿಕ್ಕಲ್ ಪವರ್​ಗೆ ಪತರುಗುಟ್ಟಿದ ಸಿಎಸ್​ಕೆ; ವಿಡಿಯೋ

ಚಿನ್ನಸ್ವಾಮಿಯಲ್ಲಿ ಇಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಆರ್​ಸಿಬಿ ಪರ ಅಬ್ಬರದ ಇನ್ನಿಂಗ್ಸ್ ಆಡಿದರು. ಎಂದಿನಂತೆ ವಿರಾಟ್ ಕೊಹ್ಲಿ ವಿಕೆಟ್ ಪತನದ ಬಳಿಕ ಬಂದ ಪಡಿಕ್ಕಲ್ ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 50 ರನ್ ಬಾರಿಸಿ ಔಟಾದರು. ಹಾಗೆಯೇ ಪಾಟಿದರ್ ಜೊತೆಗೂಡಿ ಅರ್ಧಶತಕದ ಜೊತೆಯಾಟವನ್ನು ಕಟ್ಟಿ ತಂಡವನ್ನು 150 ರನ್​ಗಳ ಗಡಿ ದಾಟಿಸಿದರು. ಇದು ಈ ಆವೃತ್ತಿಯಲ್ಲಿ ಪಡಿಕ್ಕಲ್ ಅವರ ಎರಡನೇ…

Read More

ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ…

Read More

ಎಐ ‘ಕಿಲ್ ಸ್ವಿಚ್’ ಕಡ್ಡಾಯ: ಬ್ಯಾಂಕುಗಳಿಗೆ ಆರ್​ಬಿಐ ಹೊಸ ಪ್ರಸ್ತಾಪಿತ ನಿಯಮ – Kannada News | Kill Switch for Banking AI systems, RBI proposes draft framework for customer safety

ಭಾರತೀಯ ರಿಸರ್ವ್ ಬ್ಯಾಂಕ್Image Credit source: Getty Images ನವದೆಹಲಿ, ಜೂನ್ 26: ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು (NBFCs) ತಮ್ಮ ವ್ಯವಹಾರ ಹಾಗೂ ಗ್ರಾಹಕ ಸೇವೆಗಳಿಗಾಗಿ ಹೆಚ್ಚೆಚ್ಚು ಕೃತಕ ಬುದ್ಧಿಮತ್ತೆ (AI) ಮತ್ತು ಮಷಿನ್ ಲರ್ನಿಂಗ್ (ML) ಮಾದರಿಗಳನ್ನು ಬಳಸುತ್ತಿವೆ. ಇವುಗಳ ಮೇಲಿನ ನಿಯಂತ್ರಣ ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಆರ್‌ಬಿಐ (RBI) ಒಂದು ಫ್ರೇಮ್​ವರ್ಕ್ (Model Risk Management Framework – MRMF) ರಚಿಸಿ, ಅದರ ಕರಡನ್ನು…

Read More

ಪಹಲ್ಗಾಮ್ ಕರಾಳ ನೆನಪಿಗೆ 1 ವರ್ಷ: ದಾಳಿಯಲ್ಲಿ ಪ್ರಾಣಬಿಟ್ಟ ಬೆಂಗಳೂರಿನ ಭರತ್ ತಂದೆಯ ನೋವಿನ ಮಾತು – Kannada News | 1 year for pahalgam terror attack: Bengaluru Bharath Bhushan Father Shares his grief

ಬೆಂಗಳೂರು, ಏಪ್ರಿಲ್ 21):  ಪುಲ್ವಾಮ ಮಾತ್ರವಲ್ಲ ಪಹಲ್ಗಾಮ್ ದಾಳಿ (pahalgam terror attack) ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಮಿನಿ ಸ್ವಿಟ್ಜರ್​ಲ್ಯಾಂಡ್​ ಎಂದೇ ಕರೆಯುವ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತನಾಗ್ ಜಿಲ್ಲೆಯ ಪಹಲ್ಗಾಮ್​​​ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವರ್ಷ. ಕುಟುಂಬಸ್ಥರ ಜೊತೆ ಪ್ರಕೃತಿ ಸೌಂದರ್ಯದಲ್ಲಿ ಎಂಜಾಯ್ ಮಾಡುತ್ತಿದ್ದವರ ಮೇಲೆ ಭಯೋತ್ದಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ದುರ್ಮರಣಕ್ಕೀಡಾಗಿದ್ದರು. ಹೌದು… ಬೆಂಗಳೂರಿನಲ್ಲಿ…

Read More