Headlines

Personality Test: ‘A’ ಅಕ್ಷರದಿಂದ ಪ್ರಾರಂಭವಾಗುವವರ ವ್ಯಕ್ತಿತ್ವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು ಗೊತ್ತಾ? – Kannada News | A Letter Personality: Astrology and Numerology Traits Revealed

‘A’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ (Numerology) ನಂಬಿಕೆ. ಇಂಗ್ಲಿಷ್ ವರ್ಣಮಾಲೆಯ ಮೊದಲ ಅಕ್ಷರವಾದ ‘A’ (ಎ) ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ‘A’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ವ್ಯಕ್ತಿತ್ವ: ‘A’ ಅಕ್ಷರದಿಂದ ಹೆಸರು ಶುರುವಾಗುವ ವ್ಯಕ್ತಿಗಳು ಸ್ವಾಭಾವಿಕವಾಗಿಯೇ…

Read More

6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For Gujarat Titans Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ…

Read More

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಜೈಪುರ, ಏಪ್ರಿಲ್ 3: ರಾಜಸ್ಥಾನದ ಜೈಪುರದ ಹಲವಾರು ಭಾಗಗಳಲ್ಲಿ ಭಾರೀ ಮಳೆ (Rain Updates) ಮತ್ತು ಆಲಿಕಲ್ಲು ಮಳೆಯಾಗಿದ್ದು, ಹಠಾತ್ ಹವಾಮಾನ ವೈಪರೀತ್ಯ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆಯು ಈ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಗಳ ಎಚ್ಚರಿಕೆಯನ್ನು ಹಳದಿ ಅಲರ್ಟ್ ನೀಡಿದೆ. ಮುಂದಿನ 2 ದಿನಗಳವರೆಗೆ ಬಿರುಗಾಳಿ ಮತ್ತು ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಇಂದು…

Read More

ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಮರಳಿ ಕುಟುಂಬಕ್ಕೆ ಸೇರಿಸಿದ ಇನ್ಸ್ಟಾಗ್ರಾಮ್​​ ಪೋಸ್ಟ್​​! – Kannada News | Instagram Post Unites Lost Elderly Man with Family in Chamarajanagar

ಚಾಮರಾಜನಗರ, ಜನವರಿ 02: ಇತ್ತೀಚೆಗೆ ಸೈಬರ್ ಬೆದರಿಕೆ, ನಕಲಿ ಸುದ್ದಿ ಹರಡುವಿಕೆಯಂತಕ ಪ್ರಕರಣಗಳಿಂದಲೇ ಸುದ್ದಿಯಾಗುತ್ತಿರುವ ಸಾಮಾಜಿಕ ಜಾಲತಾಣವೇ ವೃದ್ಧರೋರ್ವರ ಪಾಲಿಗೆ ಬದುಕಿನ ಆಶಾಕಿರಣವೆಂಬಂತೆ ಸಹಾಯ ಮಾಡಿದೆ. ದೂರದ ಮಧ್ಯಪ್ರದೇಶದಿಂದ ಕೆಲಸಕ್ಕಾಗಿ ಚಾಮರಾಜನಗರಕ್ಕೆ ಬಂದಿದ್ದ ವ್ಯಕ್ತಿ ಅಚಾನಕ್ಕಾಗಿ ಜೊತೆಗಾರರ ಸಂಪರ್ಕ ಕಳೆದುಕೊಂಡಿದ್ದರು. ಭಾಷೆ ಬರದೆ, ಊರಿನ ವಿಳಾಸ ಗೊತ್ತಿರದೆ ಸಂಕಷ್ಟಕ್ಕೆ ಸಿಲುಕಿದ್ದ ಇವರನ್ನ ಇನ್ಸ್ಟಾಗ್ರಾಮ್​​ನಒಂದೇ ಒಂದು​​ ಪೋಸ್ಟ್​​ ಮರಳಿ ಮನೆಗೆ ಸೇರಿಸಿದೆ. ಹೌದು, ಕೆಲಸ ಅರಸಿಕೊಂಡು ಉತ್ತರ ಭಾರತದ ರಾಜ್ಯಗಳ ಜನರು ಕರ್ನಾಟಕ್ಕೆ ಬರೋದು ಇತ್ತೀಚೆಗೆ ಮಾಮೂಲು. ಅದರಂತೆಯೇ…

Read More

ಭಾರತಕ್ಕೆ ಬರುತ್ತಿದೆ ಬಾಂಗ್ಲಾದೇಶ ತಂಡ – Kannada News | Bangladesh Approves Shooting Team Visit to India After T20 World Cup Boycott

ಇತ್ತೀಚೆಗೆ, 2026 ರ ಟಿ20 ವಿಶ್ವಕಪ್‌ಗೆ (T20 World Cup) ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶ ನಡುವೆ ದೊಡ್ಡ ವಿವಾದ ಭುಗಿಲೆದ್ದಿತು. ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಕೆರಳಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ನಿರಾಕರಿಸಿತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಬಾಂಗ್ಲಾದೇಶ ಸರ್ಕಾರವು ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ವಿನಂತಿಸಿತ್ತು, ಆದರೆ ಐಸಿಸಿ ಆ ವಿನಂತಿಯನ್ನು ತಿರಸ್ಕರಿಸಿತು. ಇದರಿಂದ ಮತ್ತಷ್ಟು ಕೆರಳಿದ್ದ ಬಾಂಗ್ಲಾ ಸರ್ಕಾರ ತನ್ನ ತಂಡವನ್ನು ಭಾರತಕ್ಕೆ…

Read More

Silver Price: 4 ಲಕ್ಷ ರೂಪಾಯಿ ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ? ಇಲ್ಲಿದೆ ತಜ್ಞರು ಕೊಟ್ಟ ಸಲಹೆ – Kannada News | Silver Price Hits Record Rs 4 Lakh Per KG: Is it the Right Time to Invest? Silver Investment Tips and Expert Analysis

ಪ್ರತಿ ಕೆಜಿ ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 4 ಲಕ್ಷ ರೂಪಾಯಿ ಗಡಿ ದಾಟಿದೆ. ಕೇವಲ ಎಂಟು ತಿಂಗಳ ಹಿಂದೆ (ಮೇ ಅಂತ್ಯದಲ್ಲಿ) ಪ್ರತಿ ಕೆಜಿಗೆ 1 ಲಕ್ಷ ರೂಪಾಯಿ ಇದ್ದ ಬೆಲೆ, ಈಗ ಸುಮಾರು 3 ಲಕ್ಷ ರೂಪಾಯಿಯಷ್ಟು ಏರಿಕೆಯಾಗಿದೆ. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯುದ್ಧಗಳು, ಅಮೆರಿಕ-ಚೀನಾ ಸುಂಕ ಸಮರ ಮತ್ತು ಗ್ರೀನ್‌ಲ್ಯಾಂಡ್ ವಿವಾದದಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯನ್ನು ಆಯ್ದುಕೊಳ್ಳುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬೆಳ್ಳಿ ಅನಿವಾರ್ಯವಾಗಿದೆ. ವಿಶೇಷವಾಗಿ ಸೋಲಾರ್…

Read More

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್! – Kannada News

ಕಪಾಳಮೋಕ್ಷ ಮಾಡಿದ ಡ್ಯಾನ್ಸರ್Image Credit source: instagram ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು. ಜನ್ಮಸಂಖ್ಯೆ…

Read More

ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲೆಂಡ್; ನಿವೃತ್ತಿ ಘೋಷಿಸಿದ ಮೂವರು ಲೆಜೆಂಡರಿ ಪ್ಲೇಯರ್ಸ್​ – Kannada News | NZ Women’s World Cup exit: Devine, Bates, Tahuhu retire after 2026 T20 World Cup disappointment

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ಲೀಗ್ ಹಂತದಲ್ಲಿ ಆಡಿದ 5 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ತನ್ನ ವಿಶ್ವಕಪ್‌ ಪಯಣವನ್ನು ಮುಗಿಸಿತು. ಕಳೆದ ಆವೃತ್ತಿಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಆಲಂಕರಿಸಿದ್ದ ನ್ಯೂಜಿಲೆಂಡ್, ಈ ಆವೃತ್ತಿಯಲ್ಲಿ ಸೆಮಿಫೈನಲ್​ಗೂ ಅರ್ಹತೆ ಪಡೆಯಲಿಲ್ಲ. ಹಾಲಿ ಚಾಂಪಿಯನ್​ಗಳಿಗೆ ಈ ಆಘಾತದ ನಡುವೆ ಮತ್ತೊಂದು ಆಘಾತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ . ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ…

Read More