Headlines

47 ವರ್ಷಗಳ ಬಳಿಕ ಒಂದಾದ ಕಮಲ್-ರಜನೀಕಾಂತ್ ಆದರೆ ನಾಯಕ ಯಾರು? – Kannada News | Rajinikanth and Kamal Haasan new movie announced here is the detail

ರಜನೀಕಾಂತ್ (Rajinikanth) ಮತ್ತು ಕಮಲ್ ಹಾಸನ್ ಭಾರತ ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್​​ ನಟರು. ಬಹುತೇಕ ಒಟ್ಟಿಗೆ ಚಿತ್ರರಂಗಕ್ಕೆ ಕಾಲಿಟ್ಟ ಇವರು ದಶಕಗಳಿಂದಲೂ ಸ್ಟಾರ್ ಗಿರಿಯನ್ನು ಅನುಭವಿಸುತ್ತಿದ್ದಾರೆ. ಬೇರೆ ಚಿತ್ರರಂಗಗಳಲ್ಲಿ ಸ್ಟಾರ್ ನಟರುಗಳ ನಡುವೆ ಪರಸ್ಪರ ಸ್ಪರ್ಧೆ, ವೈರತ್ನ ಇದ್ದರೆ ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್​​ ನಟರುಗಳು ಎನಿಸಿಕೊಂಡ ಬಳಿಕ ಒಟ್ಟಿಗೆ ನಟಿಸಿದ್ದಿಲ್ಲ….

Read More

ಸಿನಿಮಾ ಸೋತಿದ್ದಕ್ಕೆ ಪ್ರೇಕ್ಷಕರನ್ನು ದೂಷಿಸಿದ ನಯನತಾರಾ ಪತಿ; ಇದು ಸರಿ ಅಲ್ಲ ಎಂದ ಫ್ಯಾನ್ಸ್

ವಿಘ್ನೇಶ್​-ನಯನಾತಾರImage Credit source: Nayanthara Instagram ತಮಿಳು ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Shivan) ಆ್ಯಕ್ಷನ್ ಕಟ್ ಹೇಳಿದ್ದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುವಲ್ಲಿ ವಿಫಲವಾಗಿತ್ತು. ಪ್ರದೀಪ್ ರಂಗನಾಥನ್, ಎಸ್.ಜೆ. ಸೂರ್ಯ ಹಾಗೂ ಕೃತಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಸೋಲು ಕಂಡಿತ್ತು. ಆದರೆ, ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಘ್ನೇಶ್…

Read More

ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ? ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಬೆಂಗಳೂರು ಮಾ.24: ಜನವರಿ 28ರಂದು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಮಾಜಿ ಡಿಸಿಎಂ ಅಜಿತ್ ಪವಾರ್ ( Ajit Pawar) ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದು, ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತ ಸಂಚು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.ಅಮೆರಿಕದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ, ಹಾರಾಟಕ್ಕೆ ಯೋಗ್ಯವಲ್ಲದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು. ವಿಮಾನದ ಸುರಕ್ಷಿತ ಮಿತಿ 5,000…

Read More

ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲಾ! – Kannada News | Jammu and Kashmir CM Omar Abdullah refuses to Cut Tricolour Ribbon

ಶ್ರೀನಗರ, ಏಪ್ರಿಲ್ 15: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾರ್ಯಕ್ರಮವೊಂದರಲ್ಲಿ, ತ್ರಿವರ್ಣದ ರಿಬ್ಬನ್‌ ಅನ್ನು ಕತ್ತರಿಯಿಂದ ಕಟ್ ಮಾಡಲು ನಿರಾಕರಿಸಿದ್ದಾರೆ. ಭಾರತದ ಧ್ವಜವಿರುವ ರಿಬ್ಬನ್ ಅನ್ನು ನಾನು ಕತ್ತರಿಸುವುದಿಲ್ಲ ಎಂದು ಹೇಳಿರುವ ಅವರು ಕಾರ್ಯಕ್ರಮದ ಆಯೋಜಕರಿಗೆ ಆ ರಿಬ್ಬನ್ ಅನ್ನು ಬಿಚ್ಚಿ ಸುತ್ತಿಡಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಈ ನಿಲುವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ ತಾವು ಕತ್ತರಿಸಬೇಕಾಗಿದ್ದ ರಿಬ್ಬನ್‌ನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಪಟ್ಟೆಗಳನ್ನು ಗಮನಿಸಿದ ಸಿಎಂ…

Read More

GT vs MI: ತಿಲಕ್ ಶತಕ, ಅಶ್ವನಿ ಮಾರಕ ದಾಳಿ; ಸತತ ಸೋಲುಗಳಿಂದ ಹೊರಬಂದ ಮುಂಬೈ – Kannada News | IPL 2026: Mumbai Indians Crush Gujarat Titans by 99 Runs; Tilak Varma’s Century Shines

ಐಪಿಎಲ್ 2026 (IPL 2026) ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ಗುಜರಾತ್ ಟೈಟಾನ್ಸ್ (MI vs GT) ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು….

Read More

ಹಾಲಿವುಡ್​ಗೆ ರೀಮೇಕ್ ಆದ ಭಾರತೀಯ ಸಿನಿಮಾಗಳಿವು

1993 ರಲ್ಲಿ ಬಿಡುಗಡೆ ಆದ ಶಾರುಖ್ ಖಾನ್ ನಟನೆಯ ‘ಡರ್’ (ಕನ್ನಡದಲ್ಲಿ ಪ್ರೀತ್ಸೆ) ಸಿನಿಮಾವನ್ನು ಹಾಲಿವುಡ್ ರೀಮೇಕ್ ಮಾಡಿತ್ತು. ಕತೆ ಮಾತ್ರವಲ್ಲ ಹೆಸರನ್ನೂ ಬದಲಾಯಿಸಲಿಲ್ಲ. ಹಿಂದಿಯಲ್ಲಿ ‘ಡರ್’ ಎಂದಿದ್ದ ಹೆಸರನ್ನು ಇಂಗ್ಲೀಷ್​​ನಲ್ಲಿ ‘ಫಿಯರ್’ ಎಂದು ಮಾಡಲಾಯ್ತು. ಈ ಸಿನಿಮಾ 1996 ರಲ್ಲಿ ಬಿಡುಗಡೆ ಆಯ್ತು. 1995 ರಲ್ಲಿ ಬಿಡುಗಡೆ ಆದ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿ ಆಮಿರ್ ಖಾನ್, ಜಾಕಿ ಶ್ರಾಫ್, ಊರ್ಮಿಳಾ ಮತೋಡ್ಕರ್ ನಟಿಸಿದ್ದ ‘ರಂಗೀಲಾ’ ಸಿನಿಮಾ ಹಾಲಿವುಡ್​​ನಲ್ಲಿ ‘ವಿನ್ ಎ ಡೇಟ್ ವಿತ್ ಹ್ಯಾಮಿಲ್ಟನ್’…

Read More

Mars in Capricorn: ಮಕರ ರಾಶಿಯಲ್ಲಿ ಕುಜ ಸಂಚಾರ; ಈ ನಾಲ್ಕು ರಾಶಿಗೆ ಅದೃಷ್ಟದ ಸುರಿಮಳೆ – Kannada News | Mars in Capricorn: Kuja’s Uttara Ashadha Transit and Rashi Effects

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಯು ಕುಜನ ಉಚ್ಚ ರಾಶಿ. ಅಂದರೆ ಇಲ್ಲಿ ಕುಜನು ಅತ್ಯಂತ ಬಲಿಷ್ಠನಾಗಿರುತ್ತಾನೆ. ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಕುಜನು ಸಂಚರಿಸುವಾಗ ಉಂಟಾಗುವ ಶುಭ-ಅಶುಭ ಫಲಗಳ ವಿವರ ಇಲ್ಲಿದೆ. ಇನ್ನು ​ಉತ್ತರಾಷಾಢ ನಕ್ಷತ್ರದಲ್ಲಿ ಜನವರಿ 28 ರಬರೆಗೆ ಕುಜನು ಇರಲಿದ್ದು ಇದರ ಅಧಿಪತಿ ಸೂರ್ಯ. ಕುಜ ಮತ್ತು ಸೂರ್ಯ ಮಿತ್ರ ಗ್ರಹಗಳಾದ್ದರಿಂದ, ಈ ನಕ್ಷತ್ರದಲ್ಲಿ ಕುಜನಿರುವುದು ಸಾಮಾನ್ಯವಾಗಿ ಆಡಳಿತಾತ್ಮಕ ಕೆಲಸಗಳಲ್ಲಿ ಇರುವವರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಒಳ್ಳೆಯದು. ಇದು…

Read More

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು,…

Read More

Vasthu Tips: ಮನೆ ನಿರ್ಮಾಣ ಕಾರ್ಯದಲ್ಲಿ ವಿಘ್ನ ಬರಬಾರದೆಂದರೆ ಈ ವಾಸ್ತು ನಿಯಮ ಪಾಲಿಸಿ

ಪ್ರತಿಯೊಬ್ಬರಿಗೂ ಸ್ವಂತ ಮನೆಯ ಕನಸು ಇರುತ್ತದೆ. ಈ ಕನಸನ್ನು ನನಸು ಮಾಡುವಾಗ, ಗೃಹಾರಂಭಕ್ಕೆ ಸರಿಯಾದ ಸಮಯವನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಗತ್ಯ. ಹಿಂದೂ ಸನಾತನ ಸಂಸ್ಕೃತಿ ಮತ್ತು ಪರಂಪರೆಗಳಲ್ಲಿ, ಕೆಲವು ನಿರ್ದಿಷ್ಟ ಮಾಸಗಳಲ್ಲಿ ಶಂಕುಸ್ಥಾಪನೆ ಅಥವಾ ಪಾಯ ಪೂಜೆ ಮಾಡುವುದು ನಿರ್ವಿಘ್ನವಾಗಿ ಕಾರ್ಯ ನೆರವೇರಲು ಸಹಾಯಕವಾಗುತ್ತದೆ. ಈ ಬಗ್ಗೆಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮನೆ ನಿರ್ಮಾಣದ ಸಮಯದಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿರುವ…

Read More

Horoscope Today: ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 30​, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ…

Read More