Headlines

Belagavi: ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ – Kannada News | Chorla Ghat 400 Crore Robbery: Karnataka Police Seeks Maharashtra Cooperation Amidst Probe

ಬೆಳಗಾವಿ, ಜನವರಿ 25: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬಂದಿದ್ದು, ಚೋರ್ಲಾ ಘಾಟ್​​ನಲ್ಲಿ ರಾಬರಿಯಾಗಿರುವ ವಿಷಯ ಅದರಲ್ಲಿ ತಿಳಿಸಲಾಗಿತ್ತು. ರಾಬರಿ ಆದ ಹಣದ ಮೊತ್ತ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್ ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ. ಎಸ್ಐಟಿ ತಂಡ ಕೂಡ ರಚನೆ…

Read More

Gold Rate: ಚಿನ್ನದ ಬೆಲೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 26: ಚಿನ್ನದ ಬೆಲೆ ಸತತವಾಗಿ ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 30 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 45 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 49 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲೂ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಐದಾರು ದಿನಗಳಿಂದ ಏರಿಳಿತ ಕಾಣದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Virat Kohli: ಕಿಂಗ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ವಿಡಿಯೋ ಹಂಚಿಕೊಂಡ ಬಿಸಿಸಿಐ – Kannada News | Virat Kohli Smashes Century in Vijay Hazare: BCCI Shares Highlights, Fans Rejoice

ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಅಭಿಮಾನಿಗಳಿಗೆ ನಿರಾಸೆ ಎದುರಾಗಿತ್ತು. ಇದಕ್ಕೆ ಕಾರಣ, ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಆಟವನ್ನು ನೇರಪ್ರಸಾರ ನೋಡುವ ಅವಕಾಶ ಇರಲಿಲ್ಲ. ಆದರೀಗ ಅಭಿಮಾನಿಗಳಿಗೆ ಕೊಂಚ ಸಮಾದಾನಪಡಿಸಿರುವ ಬಿಸಿಸಿಐ, ವಿರಾಟ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ಹೈಲೈಟ್ಸ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇಂದಿನ ಪಂದ್ಯದಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಕೊಹ್ಲಿ, ಆಂಧ್ರಪ್ರದೇಶ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ತಮ್ಮ ಇನ್ನಿಂಗ್ಸ್​ನಲ್ಲಿ 101 ಎಸೆತಗಳನ್ನು ಎದುರಿಸಿದ…

Read More

ಬೆಳಿಗ್ಗೆ ಮಾತ್ರವಲ್ಲ ರಾತ್ರಿ ಸಮಯದಲ್ಲೂ ಹೀಟ್ ಸ್ಟ್ರೋಕ್ ಅಪಾಯ ತಪ್ಪಿದ್ದಲ್ಲ: ತಜ್ಞರಿಂದ ಎಚ್ಚರಿಕೆ – Kannada News | Can Heat Stroke Happen at Night? Warning Signs to Know

ಬೇಸಿಗೆಯ ತೀವ್ರತೆ ದಿನದ ಬಿಸಿಲಿಗಷ್ಟೇ ಸೀಮಿತವಲ್ಲ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲೂ ಉಷ್ಣತೆ ಮತ್ತು ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಆರೋಗ್ಯದ ಮೇಲೆ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ರಾತ್ರಿ ಸುರಕ್ಷಿತ ಎಂದು ಭಾವಿಸುವವರು, ಈ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ತಜ್ಞರು ಸೂಚಿಸುತ್ತಿದ್ದಾರೆ. ಹೌದು, ತಜ್ಞರ ಪ್ರಕಾರ, ದಿನದ ಬಿಸಿಲಿನ ನಂತರವೂ ರಾತ್ರಿ ತಾಪಮಾನ ಕಡಿಮೆಯಾಗದಿದ್ದರೆ ದೇಹಕ್ಕೆ ತಣ್ಣಗಾಗಲು ಅವಕಾಶ ಸಿಗುವುದಿಲ್ಲ. ಇದರಿಂದ ದೇಹದ ಉಷ್ಣಾಂಶ ನಿಯಂತ್ರಣ ಕಷ್ಟವಾಗುತ್ತದೆ. ಹೆಚ್ಚಿದ ಶಾಖದ ವಾತಾವರಣದಿಂದ ಬೆವರು ಸರಿಯಾಗಿ ಒಣಗದೆ ದೇಹ…

Read More

ಹಾಲಿವುಡ್ ಸಿನಿಮಾ ಅನ್ನು ಅಡ್ಡಗಟ್ಟಿ ನಿಲ್ಲಿಸಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿಯೂ ಸಹ ನೂರಾರು ಕೋಟಿ ಬಾಚುತ್ತಿದೆ. ಸಿನಿಮಾ ಬಿಡುಗಡೆ ಆಗಿ ವಾರ ಆಗುವಷ್ಟರಲ್ಲಿ ಸಿನಿಮಾದ ಗಳಿಕೆ 1000 ಕೋಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ. ಸಿಂಗಲ್ ಥಿಯೇಟರ್, ಮಲ್ಟಿಪ್ಲೆಕ್ಸ್ ಎಲ್ಲೆಡೆ ‘ಧುರಂಧರ್ 2’ ಹವಾ ಜೋರಾಗಿದೆ. ‘ಧುರಂಧರ್ 2’ ಎದುರು ಬಿಡುಗಡೆ ಆದ ಸಿನಿಮಾಗಳು ‘ಧುರಂಧರ್ 2’ ನೆರಳಲ್ಲಿ ಬಳಲುತ್ತಿವೆ. ಇದೀಗ ‘ಧುರಂಧರ್ 2’ ಸಿನಿಮಾ…

Read More

ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ! – Kannada News | Man leaves bag containing cash and gold in Vidhana Soudha lobby

ಬೆಂಗಳೂರು, ಫೆಬ್ರವರಿ 10: ವಿಧಾನಸೌಧದ ಸಚಿವರ ಕಚೇರಿಯೊಂದರ ಬಳಿ ವ್ಯಕ್ತಿಯೊಬ್ಬರು 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಬಿಟ್ಟುಹೋದ ಘಟನೆ ನಡೆದಿದೆ. ನವೀನ್ ಎಂಬವರು ಸಚಿವರೊಬ್ಬರನ್ನು ಭೇಟಿಯಾಗಲು ಬಂದಾಗ ಕೈಚೀಲವನ್ನು ಮರೆತುಹೋಗಿದ್ದರು. ಮರುದಿನ ಬಂದಾಗ ಚೀಲ ಅಲ್ಲಿ ಇಲ್ಲದೇ ಇದ್ದುದು ಕಂಡು ಗಾಬರಿಯಾಗಿದ್ದಾರೆ. ನಂತರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಡಿ ಗ್ರೂಪ್…

Read More

‘ಏಕ್ ದಿನ್’ ಸೋಲು, ಪಾತ್ರದ ಬಗ್ಗೆ ಸಾಯಿ ಪಲ್ಲವಿ ನೆಗೆಟಿವ್ ಕಮೆಂಟ್ – Kannada News | Sai Pallavi said she was mis cast in Ek Din movie

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಸಾಯಿ ಪಲ್ಲವಿ ದೊಡ್ಡ ಅಭಿಮಾನಿ ವರ್ಗವನ್ನು ಇಲ್ಲಿ ಹೊಂದಿದ್ದಾರೆ. ಅವರ ನೃತ್ಯ, ನಟನಾ ಪ್ರತಿಭೆ ಮತ್ತು ವ್ಯಕ್ತಿತ್ವಕ್ಕೆ ಅಭಿಮಾನಿಗಳು ಮಾರು ಹೋಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸದ ಮತ್ತು ಸಿನಿಮಾಗಳನ್ನು ಸಹ ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳುವ ಈ ನಟಿ ಇತ್ತೀಚೆಗೆ ಹಿಂದಿ ಸಿನಿಮಾ ಒಂದರಲ್ಲಿ ನಟಿಸಿದ್ದು, ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಫ್ಲಾಪ್ ಆಗಿದೆ. ಆದರೆ ಸಿನಿಮಾ ಫ್ಲಾಪ್…

Read More

ಹೇಗಿತ್ತು ‘ಟಾಕ್ಸಿಕ್’ ಸೆಟ್: ನಟಿಯ ಮಾತು ಕೇಳಿ ಯಶ್ ಬಗ್ಗೆ ಹೆಮ್ಮೆ ಆಗದೇ ಇರದು – Kannada News | Tara Sutaria said Toxic movie set is the most professional set she ever worked

ಇತ್ತೀಚೆಗಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ಯಾನ್ ಇಂಡಿಯಾ (Pan India) ಲೆವೆಲ್​​ಗೆ ಮತ್ತು ಈಗ ‘ಟಾಕ್ಸಿಕ್’ ಮೂಲಕ ಹಾಲಿವುಡ್​​ ಲೆವೆಲ್​​ಗೆ ಕೊಂಡೊಯ್ಯುವ ಕಾರ್ಯವನ್ನು ನಟ ಯಶ್ ಮಾಡುತ್ತಿದ್ದಾರೆ. ಅವರು ಸಿನಿಮಾವನ್ನು ಹಾಲಿವುಡ್​​ ಲೆವೆಲ್​​ನಲ್ಲಿ ನಿರ್ಮಾಣ ಮಾಡಿರುವುದು ಸಿನಿಮಾದ ಟೀಸರ್, ಪೋಸ್ಟರ್​​ಗಳಿಂದ ಈಗಾಗಲೇ ತಿಳಿದಿದೆ. ಆದರೆ ಯಶ್ ಅವರು ಸಿನಿಮಾದ ಸೆಟ್​​ನಲ್ಲೂ ನಟ-ನಟಿ ಸೇರಿದಂತೆ ಎಲ್ಲ ಸಿಬ್ಬಂದಿಗೂ ವಿಶ್ವ ದರ್ಜೆಯ ಟ್ರೀಟ್​​ಮೆಂಟ್ ಸಿಗುವಂತೆ ಮಾಡಿದ್ದರು. ‘ಟಾಕ್ಸಿಕ್’ ಸಿನಿಮಾ ಸೆಟ್​​ನಲ್ಲಿದ್ದ ವೃತ್ತಿಪರತೆ ಬಗ್ಗೆ ಕೆಲಸದ ಗುಣಮಟ್ಟ ಇನ್ನಿತರೆ ವಿಷಯಗಳ ಬಗ್ಗೆ…

Read More

ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ – Kannada News | Nitin Gadkari Warns of Delhi’s Air Crisis, Cites Health Impact

ನವದೆಹಲಿ, ಡಿಸೆಂಬರ್ 24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ನಾನು ಎರಡು ದಿನಗಳ ಕಾಲ ದೆಹಲಿಯಲ್ಲಿದ್ದೆ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದೆ ಎಂದರು. ‘ಮೈ ಐಡಿಯಾ ಆಫ್ ನೇಷನ್ ಫರ್ಸ್ಟ್​ ಅನ್​ಲಾಯ್ಡ್​ ನ್ಯಾಷನಲಿಸಂ’ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಶೇಕಡಾ…

Read More