Headlines

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More

Engineering Career After PUC: ಪಿಯುಸಿ ನಂತರ ವೃತ್ತಿಜೀವನಕ್ಕೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್, ಯಾವುದು ಉತ್ತಮ? – Kannada News | Engineering Career After PUC: B.Tech or Polytechnic? Complete Guide and Comparison

ಪಿಯುಸಿ ನಂತರ ಎಂಜಿನಿಯರಿಂಗ್ ವೃತ್ತಿಜೀವನವನ್ನು ಪರಿಗಣಿಸುವ ವಿದ್ಯಾರ್ಥಿಗಳು ಎದುರಿಸುತ್ತಿರುವ ದೊಡ್ಡ ಪ್ರಶ್ನೆಯೆಂದರೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್. ಎರಡೂ ಕೋರ್ಸ್‌ಗಳು ತಾಂತ್ರಿಕ ಶಿಕ್ಷಣವನ್ನು ಒಳಗೊಂಡಿರುತ್ತವೆ, ಆದರೆ ಅವುಗಳ ಪಠ್ಯಕ್ರಮ, ಅವಧಿ, ವೆಚ್ಚ ಮತ್ತು ಉದ್ಯೋಗಾವಕಾಶಗಳು ಭಿನ್ನವಾಗಿರುತ್ತವೆ. ಕೆಲವು ವಿದ್ಯಾರ್ಥಿಗಳು ಪದವಿಗೆ ಆದ್ಯತೆ ನೀಡಿದರೆ, ಇತರರು ಉದ್ಯೋಗ ಮತ್ತು ಕೌಶಲ್ಯಗಳನ್ನು ತ್ವರಿತವಾಗಿ ಪಡೆಯುವತ್ತ ಗಮನಹರಿಸುತ್ತಾರೆ. ಉದ್ಯಮದ ಅಗತ್ಯತೆಗಳು ಸಹ ಬದಲಾಗುತ್ತಿವೆ, ಅಲ್ಲಿ ಪ್ರಾಯೋಗಿಕ ಜ್ಞಾನ ಮತ್ತು ಕೆಲಸದ ಸಾಮರ್ಥ್ಯವು ಪದವಿಗೆ ಮಾತ್ರವಲ್ಲ, ಹೆಚ್ಚು ಮೌಲ್ಯಯುತವಾಗಿದೆ. ಆದ್ದರಿಂದ, ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು…

Read More

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More

‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ – Kannada News | Ravi Basrur Gets 35 Lakh Rolex from Tollywood Star Vishwak Sen for Cult Music

ಸಂಗೀತ ಸಂಯೋಜಕ ರವಿ ಬಸ್ರೂರು ಅವರಿಗೆ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬೇಡಿಕೆ ಇದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಅವರಿಗೆ ಪರಭಾಷೆಯಿಂದಲೂ ಆಫರ್​​​ಗಳು ಬರುತ್ತಿವೆ. ಹೀಗಿರುವಾಗಲೇ ರವಿ ಬಸ್ರೂರಿಗೆ ಟಾಲಿವುಡ್ ಹೀರೋ 35 ಲಕ್ಷ ರೂಪಾಯಿಯ ರೊಲೆಕ್ಸ್ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ವಾಚ್ ಅನ್ನು ರವಿ ಅವರು ಎಲ್ಲರ ಎದುರು ತೋರಿಸಿದ್ದಾರೆ. ವಿಶ್ವಕ್​ಸೇನ್ ಅವರು ‘#ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅವರದ್ದೇ ನಿರ್ದೇಶನ ಕೂಡ ಇದೆ….

Read More

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನಿಗೆ ವಂಚನೆ: ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ! – Kannada News | Haveri: Byadagi Chilli Farmer Cheated, Produce Worth 50 Lakh Sold from Cold Storage

ಬ್ಯಾಡಗಿ ಮೆಣಸಿನಕಾಯಿImage Credit source: tv9 kannada ಹಾವೇರಿ, ಮೇ 06: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ (Byadagi Chilli) ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ (Farmer) ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ…

Read More

Pooja Room Vasthu: ದೇವರ ಕೋಣೆಯಲ್ಲಿ ಯಾವಾಗಲೂ ನೀರಿನಿಂದ ತುಂಬಿರುವ ಚೆಂಬು ಇರಲೇಬೇಕು , ಯಾಕೆ ಗೊತ್ತಾ? – Kannada News | The Sacred Copper Pot: A Daily Devotional Practice for Divine Blessings

ದೇವರ ಕೋಣೆಯಲ್ಲಿ ಪುಟ್ಟ ತಾಮ್ರದ ಚೆಂಬನ್ನು ಇಡುವುದರಿಂದ ಆಗುವ ಲಾಭಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಈಶಾನ್ಯ ದಿಕ್ಕಿನಲ್ಲಿ ಒಂದು ಪುಟ್ಟ ತಾಮ್ರದ ಚೆಂಬನ್ನು ಇಡಬೇಕು. ಇದನ್ನು ಶುದ್ಧ ನೀರಿನಿಂದ ತುಂಬಿಸಬೇಕು ಮತ್ತು ಯಾವುದೇ ಕಾರಣಕ್ಕೂ ತಟ್ಟೆಯಿಂದ ಮುಚ್ಚಬಾರದು. ಈ ಚೆಂಬನ್ನು ದೇವರ ಮನೆಯ ಈಶಾನ್ಯ ಭಾಗದಲ್ಲಿ ಇರಿಸಿ. ಪ್ರತಿ ಮೂರು ದಿನಕ್ಕೊಮ್ಮೆ ಈ ನೀರನ್ನು ಬದಲಾಯಿಸಬೇಕು. ಬದಲಿಸಿದ ನೀರನ್ನು…

Read More

Astrology Alert: ಶುಕ್ರ-ಕೇತು ಸಂಯೋಗ; ಈ 4 ರಾಶಿಯವರು ಜುಲೈನಲ್ಲಿ ಅತ್ಯಂತ ಜಾಗರೂಕರಾಗಿರಿ – Kannada News | Astrology alert venus ketu conjunction in july is your zodiac sign at risk

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಶಿ ಬದಲಾವಣೆ ಮತ್ತು ಸಂಯೋಗವು ಎಲ್ಲಾ ರಾಶಿಗಳ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಮುಂಬರುವ ಜುಲೈ ತಿಂಗಳಲ್ಲಿ ಸುಖ, ಸಮೃದ್ಧಿಯ ಕಾರಕನಾದ ಶುಕ್ರ ಮತ್ತು ಛಾಯಾಗ್ರಹವಾದ ಕೇತು ಒಂದೇ ರಾಶಿಯಲ್ಲಿ ಒಂದಾಗುತ್ತಿದ್ದಾರೆ (ಸಂಯೋಗ). ಶುಕ್ರ ಮತ್ತು ಕೇತುವಿನ ಈ ಮೈತ್ರಿಯು ಕೆಲವು ರಾಶಿಗಳಿಗೆ ಸವಾಲಾಗಿ ಪರಿಣಮಿಸಲಿದೆ. ವಿಶೇಷವಾಗಿ ನಾಲ್ಕು ರಾಶಿಗಳ ಜನರಿಗೆ ಈ ಸಮಯವು ಆರ್ಥಿಕ ನಷ್ಟ, ದಾಂಪತ್ಯದಲ್ಲಿ ಕಹಿ ಮತ್ತು ಮಾನಸಿಕ ಒತ್ತಡವನ್ನು ತರಬಹುದು. ಹಾಗಾದರೆ ಆ ನಾಲ್ಕು ಅದೃಷ್ಟಹೀನ…

Read More

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು…

Read More

ವಿಜಯ್ ಪ್ರಮಾಣವಚನ ಸ್ವೀಕರಿಸುವಾಗ ಭಾವುಕರಾದ ತ್ರಿಷಾ ಕೃಷ್ಣನ್ – Kannada News | Thalapathy Vijay CM: Trisha Krishnan’s Emotional Presence at Oath Ceremony Goes Viral

ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಬದಲಾವಣೆ ಆಗಿದೆ. ನಟ ವಿಜಯ್ ದಳಪತಿ ನೇರವಾಗಿ ರಾಜಕೀಯ ಪ್ರವೇಶಿಸಿದರು ಮತ್ತು ಅವರ ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು. ದಳಪತಿ ವಿಜಯ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಕಣ್ಣುಗಳು ಈ ಪ್ರಮಾಣ ವಚನ ಸಮಾರಂಭದ ಮೇಲೆ ಇದ್ದವು. ವೇದಿಕೆ ಮೇಲೆ ವಿಜಯ್ ಪ್ರಮಾಣ ವಚನ ಸ್ವೀಕರಿಸುವಾಗ ತ್ರಿಷಾ ಭಾವುಕರಾದರು. ವಿಜಯ್ ದಳಪತಿ ಅವರ ಗೆಳತಿ ಎಂದು ಹೇಳಲಾಗುವ ತ್ರಿಶಾ ಕೃಷ್ಣನ್ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು. ವಿಜಯ್ ಮತ್ತು…

Read More

IPL ನಿಂದ ಇಬ್ಬರು ಆಟಗಾರರಿಗೆ ನಿಷೇಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನವೇ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್ ಐಪಿಎಲ್​ನಿಂದ ಹಿಂದೆ ಸರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ…

Read More