Headlines

Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 17 June 2026 Karnataka Politics, Weather, MLC Polls Latest Updates

ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್‌ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…

Read More

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ – Kannada News | Remove Vijayendra : Audio allegedly featuring DV Sadananda Gowda triggers row

ಬೆಂಗಳೂರು,(ಜೂನ್ 29): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ (BY Vijayendra) ಅವರನ್ನು ಕೆಳಗಿಳಿಸುವ ಬಗ್ಗೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವ ಆಡಿಯೋ (Audio) ಒಂದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ. ಇದರೊಂದಿಗೆ ರಾಜ್ಯ ಬಿಜೆಪಿಯಲ್ಲಿ…

Read More

14 ತಿಂಗಳು ಕೋಮಾದಲ್ಲಿದ್ದ ಅಮೆರಿಕದ ಭಾರತೀಯ ವಿದ್ಯಾರ್ಥಿನಿಯ ದುರಂತ ಅಂತ್ಯ

ಮುಂಬೈ, ಏಪ್ರಿಲ್ 8: ಆಕೆ ಎಷ್ಟು ಸುಂದರಿಯೋ ಅಷ್ಟೇ ಜಾಣೆ. ಹೀಗಾಗಿಯೇ ತನ್ನ 35ನೇ ವಯಸ್ಸಿನಲ್ಲೂ ಹೊಸತೇನಾದರೂ ಕಲಿಯಬೇಕೆಂಬ ಬಯಕೆಯಿಂದ ಅವರು ಅಮೆರಿಕಕ್ಕೆ ಹಾರಿದ್ದರು. ಆದರೆ, ಅದೊಂದು ಅಪಘಾತ ಆಕೆಯ ಕನಸನ್ನು ನುಚ್ಚುನೂರು ಮಾಡಿಬಿಟ್ಟಿತ್ತು. ಮಗಳು ವಿದೇಶದಲ್ಲಿ ಓದಿ ಜೀವನದಲ್ಲಿ ಹೆಚ್ಚೆಚ್ಚು ಸಾಧನೆ ಮಾಡುತ್ತಾಳೆ ಎಂಬ ಕನಸು ಕಂಡಿದ್ದ ಆಕೆಯ ತಂದೆ ತಮ್ಮ ಮಗಳ ಸ್ಥಿತಿಯನ್ನು ನೋಡಿ ಮಮ್ಮಲ ಮರುಗಿದ್ದರು. ಭೀಕರ ಕಾರು ಅಪಘಾತದಲ್ಲಿ (Car Accident) ಗಾಯಗೊಂಡಿದ್ದ ನೀಲಂ ಶಿಂಧೆ (Neelam Tanaji Shinde) ಎಂಬ…

Read More

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು…

Read More

ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ – Kannada News | India France Tech Partnership: Modi & Macron Lead Global Deep Tech Innovation for World Challenges

ನೀಸ್ ನಗರದಲ್ಲಿ ಮೋದಿ ಮತ್ತು ಮ್ಯಾಕ್ರಾನ್Image Credit source: PTI ನೀಸ್ (ಫ್ರಾನ್ಸ್), ಜೂನ್ 14: ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ತಾಂತ್ರಿಕ ಪಾಲುದಾರಿಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ. ಫ್ರಾನ್ಸ್‌ನ ನೀಸ್ ನಗರದಲ್ಲಿ (Nice city) ಜಂಟಿಯಾಗಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಜಾಗತಿಕ ಡೀಪ್-ಟೆಕ್ (Deep Tech) ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ…

Read More

SBI Recruitment 2026: ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News | SBI Apprentice Recruitment 2026: Apply for 7150 Bank Jobs – Degree Holders Eligible

ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಅರ್ಜಿ ಆಹ್ವಾನImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸುವರ್ಣಾವಕಾಶವನ್ನು ನೀಡಿದೆ. ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಹತೆಗಳು, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ…

Read More

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್ – Kannada News | Bengaluru South BJP Tejasvi Surya talks On Bengaluru namma Metro Ticket Price Hike

ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro)  ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ…

Read More

ರೋಹಿತ್- ಕೊಹ್ಲಿ ಕ್ರೇಜ್; ವಿದೇಶಿ ಮಂಡಳಿಗಳಿಂದ ಬಿಸಿಸಿಐ ಬಳಿ ವಿಶೇಷ ಮನವಿ

ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ (Team India) ಸುಮಾರು ಮೂರು ತಿಂಗಳ ಕಾಲ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನಾಡುವುದಿಲ್ಲ. ಈ ಸಮಯದಲ್ಲಿ ಐಪಿಎಲ್​ನಲ್ಲಿ (IPL 2026) ನಿರತವಾಗುವ ಭಾರತ ತಂಡ, ಆ ಬಳಿಕ ಜೂನ್ ತಿಂಗಳಲ್ಲಿ ಕಣಕ್ಕಿಳಿಯಲಿದೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ ಅಭಿಯಾನ ಶುರುವಾಗಲಿದೆ. ಇದೆಲ್ಲದರ ನಡುವೆ ಹಲವಾರು ಕ್ರಿಕೆಟ್ ಮಂಡಳಿಗಳು ಟೀಂ ಇಂಡಿಯಾದ ಮುಂಬರುವ ವಿದೇಶ ಪ್ರವಾಸಗಳ ಸಮಯದಲ್ಲಿ ಹೆಚ್ಚಿನ ಏಕದಿನ ಪಂದ್ಯಗಳನ್ನು ಆಡುವಂತೆ ಬಿಸಿಸಿಐ (BCCI) ಬಳಿ ವಿನಂತಿಸುತ್ತಿವೆ ಎಂದು…

Read More

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ – Kannada News | Bengaluru Protest Row: Complaint Filed Against Congress MLA NA Harris Over Protest Condemning Ali Khamenei Killing

ಅಲಿ ಖಮೇನಿ & ಎನ್ಎ ಹ್ಯಾರಿಸ್Image Credit source: TV9 Network ಬೆಂಗಳೂರು, ಮಾರ್ಚ್​ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ…

Read More

80ನೇ ವಯಸ್ಸಿನಲ್ಲಿ 161 ಕಿ.ಮೀ ಪ್ರಯಾಣ ಮಾಡಿ ವೈಭವ್​ನನ್ನು ಭೇಟಿಯಾದ ದಿಗ್ಗಜ ಕ್ರಿಕೆಟಿಗ – Kannada News | 15 Year Old Vaibhav Sooryavanshi’s Viral Moment with Sri Lankan Legend Anura Tennekoon

ಭಾರತ ಎ ತಂಡ ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿದೆ. ಈ ಪ್ರವಾಸಕ್ಕೆ ಭಾರತ ಎ (India A) ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಅವರನ್ನು ಸಹ ಆಯ್ಕೆ ಮಾಡಲಾಗಿದೆ. ಇದುವರೆಗೆ ಈ ಪ್ರವಾಸದಲ್ಲಿ ವೈಭವ್ ಅವರ ಬ್ಯಾಟಿಂಗ್‌ ಹೆಚ್ಚು ಪರಿಣಾಮಕಾರಿಯಾಗಿರದಿದ್ದರೂ ಅವರ ಆಟವನ್ನು ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳ ಬಳಗ ಹೆಚ್ಚಾಗಿದೆ. ವೈಭವ್​ಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಈ ಅಭಿಮಾನಿಗಳ ಬಳಗದಲ್ಲಿ ಮಾಜಿ ಕ್ರಿಕೆಟಿಗರು, ದಿಗ್ಗಜ…

Read More