Headlines

Crime News: ತಾಯಿ, ಹೆಂಡತಿಯನ್ನು ಕೊಂದು ಮಾಂಸ ಬಗೆದು ತಿಂದ ಕಿರಾತಕ! – Kannada News | Uttar Pradesh Man Bludgeons Mother and Wife to Death then Chews Flesh

ನವದೆಹಲಿ, ಜನವರಿ 13: ಉತ್ತರಪ್ರದೇಶದ ಖುಷಿ ನಗರದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ಹೆಂಡತಿಯನ್ನು ಮನೆಯಲ್ಲೇ ಹೊಡೆದು ಕೊಂದು (Murder), ಅವರ ತಲೆಗಳನ್ನು ಇಟ್ಟಿಗೆಗಳಿಂದ ಒಡೆದು, ತಲೆಬುರುಡೆಯಿಂದ ಮಾಂಸವನ್ನು ಬಗೆದು ತಿಂದಿದ್ದಾನೆ. ಆತನ ಹಲ್ಲೆಯಿಂದ ಒದ್ದಾಡುತ್ತಿದ್ದ ಆ ಇಬ್ಬರು ಹೆಂಗಸರ ನರಳಾಟವನ್ನು ನೋಡಿ ಸುತ್ತಮುತ್ತಲಿನವರು ಆಘಾತದಿಂದ ಅಲ್ಲಿ ಬಂದು ಸೇರಿದ್ದರು. ಅವರ ಗೋಳಾಟವನ್ನು ನೋಡುತ್ತಿದ್ದ ಜನರೆದುರೇ ಆ ದೇಹಗಳಿಂದ ಮಾಂಸವನ್ನು ತೆಗೆದು ಆತ ತಿಂದಿದ್ದಾನೆ. ಇದನ್ನು ನೋಡಿ ನೆರೆಹೊರೆಯವರು ಭಯದಿಂದ ಮನೆಯೊಳಗೆ ಓಡಿದ್ದಾರೆ. ಅಹಿರೌಲಿ…

Read More

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ (Sai Kumar) ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರ ಪುತ್ರನೇ ಸಿನಿಮಾದ ನಾಯಕ. ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ ಆಗಿತ್ತು. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…….

Read More

ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ – Kannada News | Akshayanagar Explosives: Bengaluru Police Action Foils Illegal Blasting Operation

ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಬೆಂಗಳೂರು, ಫೆ.3: ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಈ ಬಗ್ಗೆ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ಈ ಘಟನೆ ನಡೆದಿದೆ. ಚಂದ್ರು ಎಂಬುವವರ ಮಾಲೀಕತ್ವದ 100×100 ಅಳತೆಯ ಸೈಟ್‌ನಲ್ಲಿ ಬಂಡೆ ಒಡೆಯಲು ಅನುಮತಿ ಇಲ್ಲದೆ ಜಿಲೆಟಿನ್ ಕಡ್ಡಿಗಳನ್ನು (Bengaluru explosives seizure) ಬಳಸಲಾಗುತ್ತಿತ್ತು. ಮಧ್ಯಾಹ್ನ 10:30 ರಿಂದ 2 ಗಂಟೆಯ ಅವಧಿಯಲ್ಲಿ ಜನನಿಬಿಡ ಪ್ರದೇಶದಲ್ಲೇ ಈ ಸ್ಫೋಟ ನಡೆಸಲಾಗುತ್ತಿತ್ತು….

Read More

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

Karnataka Weather Forecast: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್! – Kannada News | Karnataka rain Update: Heavy Rain Forecast, Orange Alert Issued for Chikkamagaluru, Fishermen Warning

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ‘ಆರೆಂಜ್ ಅಲರ್ಟ್’! Image Credit source: google Gemini ಬೆಂಗಳೂರು, ಮೇ 17: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather) ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಮಲೆನಾಡು ಭಾಗ ಹಾಗೂ ಪಶ್ಚಿಮಘಟ್ಟಗಳ ಸಾಲಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ…

Read More

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ! – Kannada News | Tejasvi Surya Protests Bengaluru Metro Fare Hike, Citing Karnataka Governments Empty Treasury

ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ! – Kannada News | KIAB Sets New Air Cargo Record: 5 percent Growth at Bengaluru Airport

ವಿಶ್ವಮಟ್ಟದ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್ ದೇವನಹಳ್ಳಿ, ಜನವರಿ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು ಸಾಗಾಟವಾಗಿದ್ದು, ಇದು ವಿಮಾನ ನಿಲ್ದಾಣದ ಇತಿಹಾಸದಲ್ಲೇ ಮಹತ್ವದ ಸಾಧನೆಯಾಗಿದೆ. 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸರಕು ಸಾಗಾಟದಲ್ಲಿ ಶೇ5ರಷ್ಟು ಏರಿಕೆಯಾಗಿದೆ. ಒಂದೇ ದಿನದಲ್ಲಿ ಸಾವಿರಾರು ಮೆಟ್ರಿಕ್ ಟನ್ ಸರಕು ಸಾಗಾಟ ಆಗಸ್ಟ್ 7ರಂದು…

Read More

UPSC New Rule: ಸೇವೆಯಲ್ಲಿರುವ ಐಎಎಸ್​, ಐಎಫ್​ಎಸ್ ಅಧಿಕಾರಿಗಳಿಗೆ ಯುಪಿಎಸ್​ಸಿಯಿಂದ ಹೊಸ ನಿರ್ಬಂಧ – Kannada News | UPSC New Rules: IAS, IFS Officers Restricted from Reappearing for CSE 2026 Exams

ನವದೆಹಲಿ, ಫೆಬ್ರವರಿ 05: ಕೇಂದ್ರ ಲೋಕಸೇವಾ ಆಯೋಗ(UPSC) ತನ್ನ ನಾಗರಿಕ ಸೇವಾ ಪರೀಕ್ಷೆ (CSE)2026ರ ಅಧಿಸೂಚನೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪರಿಚಯಿಸಿದೆ. ಇದು ಈಗಾಗಲೇ ಸೇವೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮರು-ಪ್ರಯತ್ನಗಳನ್ನು ಸೀಮಿತಗೊಳಿಸುತ್ತದೆ. ಸೇವೆ ಸಲ್ಲಿಸುತ್ತಿರುವ ಐಎಎಸ್​ ಮತ್ತು ಐಎಫ್​ಎಸ್ ಅಧಿಕಾರಿಗಳು ಸಿಎಸ್​ಇ 2026ರಲ್ಲಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮುಂದಿನ ಪ್ರಯತ್ನದಲ್ಲಿ ತಮ್ಮ ಶ್ರೇಣಿಯನ್ನು ಸುಧಾರಿಸಲು ಬಯಸುವ ಐಪಿಎಸ್ ಅಧಿಕಾರಿಗಳು ಗ್ರೂಪ್ ಎ ಸೇವೆಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳ ಮೇಲೆ ಅಧಿಕಸೂಚನೆಯು ಷರತ್ತುಗಳನ್ನು ವಿಧಿಸುತ್ತದೆ. ಈ ಕ್ರಮವು ಒಂದು ಬಾರಿಯ ಸುಧಾರಣಾ…

Read More

ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ! – Kannada News | Married Woman Invites Lover Home On New Year Evening then She Cuts His Private Parts

ಮುಂಬೈ, ಜನವರಿ 2: ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್​​ಗೆ (New Year Celebration) ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಆಕೆ ಆತನ ಗುಪ್ತಾಂಗವನ್ನು ಕಟ್ ಮಾಡಿದ್ದಾಳೆ. ಸಾಂತಾಕ್ರೂಜ್ ಪೂರ್ವದ ಜಂಬ್ಲಿಪಾದದಲ್ಲಿರುವ ಆರೋಪಿಯ ನಿವಾಸದಲ್ಲಿ…

Read More

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…

Read More