Headlines

ಲಿಫ್ಟ್​​ನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಪಶ್ಚಾತಾಪ ಪಡುವಂಥದ್ದು ಏನು ನಡೀತು?

ಲಿಫ್ಟ್​ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆತ ಮಹಿಳೆಗೆ ಥಳಿಸುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಕೂಡಲೇ ಬಂದು ಬಿಡಿಸಲು ಮುಂದಾದರು,ಅಷ್ಟಕ್ಕೆ ನಿಲ್ಲದ ಆರೋಪಿ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾನೆ, ಕೂಡಲೇ ಭದ್ರತಾ ಸಿಬ್ಬಂದಿ ಕೂಡ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ಬಳಿಕ ತನ್ನದು ತಪ್ಪಾಯ್ತು ನೀವು ಹೋಗಿ ಎಂದು ಕ್ಷಮೆಯಾಚಿಸಿದ್ದಾರೆ. ಆ ಸಮಯದಲ್ಲಿ ಮಹಿಳೆ ಹೇಗೋ ಲಿಫ್ಟ್​ನಿಂದ ಹೊರ ನಡೆದಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ – Kannada News | Important meeting in Mysuru about providing support price to Tobacco

ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. Source link

Read More

ವೈ-ಫೈ ಸಿಗ್ನಲ್ ಹೆಚ್ಚಿಸಲು ಸಿಂಪಲ್ ಟ್ರಿಕ್ಸ್; ಟಿವಿಯಿಂದ ರೂಟರ್ ತುಸು ದೂರ ಸರಿಸಿದರೆ ಸಾಕು; ಇಂಟರ್ನೆಟ್ ವೇಗ ಶೇ. 30 ಏರುತ್ತೆ – Kannada News | Simple hacks to boost Wi fi signal and internet speed

ಮನೆಯಲ್ಲಿ ವೈ-ಫೈ (Wi-Fi) ಸಂಪರ್ಕವಿದ್ದರೂ ಇಂಟರ್ನೆಟ್ ವೇಗ ಕಡಿಮೆಯಿದೆಯೇ ಅಥವಾ ಸಿಗ್ನಲ್ ಕಟ್ ಆಗುತ್ತಿದೆಯೇ? ಇದಕ್ಕೆ ಕಾರಣ ನಿಮ್ಮ ವೈ-ಫೈ ರೂಟರ್ ಅನ್ನು ಟಿವಿ (TV) ಅಥವಾ ಇತರ ಎಲೆಕ್ಟ್ರಾನಿಕ್ ಉಪಕರಣಗಳ ಪಕ್ಕದಲ್ಲೇ ಇಟ್ಟಿರುವುದು ಇರಬಹುದು. ರೂಟರ್ ಅನ್ನು ಟಿವಿಯಿಂದ ಕೇವಲ ಕೆಲವು ಅಡಿಗಳಷ್ಟು ದೂರ ಸರಿಸುವುದರಿಂದ ವೈ-ಫೈ ಸಿಗ್ನಲ್ ಸಾಮರ್ಥ್ಯ ಮತ್ತು ಇಂಟರ್ನೆಟ್ ವೇಗವನ್ನು ಶೇ. 30 ರಷ್ಟು (up to 30%) ಹೆಚ್ಚಿಸಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ. ಟಿವಿ ಬಳಿ ರೂಟರ್ ಇಡುವುದರಿಂದ…

Read More

ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಹೆಚ್ಚಿದ ಸೆಕೆ; ಉತ್ತರ ಕರ್ನಾಟಕದಲ್ಲಿ ಸೂರ್ಯನ ಪ್ರತಾಪ! ಮಳೆಯ ಮುನ್ಸೂಚನೆ ಇದೆಯೇ?

ಬೆಂಗಳೂರು, ಮಾ,20: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆಯ ಬಿಸಿ ಕನ್ನಡಿಗರನ್ನು ಕಂಗಾಲಾಗಿಸಿದೆ. ಇಂದು (ಮಾರ್ಚ್ 20, 2026) ರಾಜ್ಯದ ಪ್ರಮುಖ ನಗರಗಳಲ್ಲಿ ದಾಖಲಾದ ಹವಾಮಾನ ಬದಲಾವಣೆಗಳ ವಿವರ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 34°C – 35°C ತಲುಪುವ ಸಾಧ್ಯತೆಯಿದೆ. ಸಂಜೆಯ ವೇಳೆ ಭಾಗಶಃ ಮೋಡ ಕವಿದ ವಾತಾವರಣವಿದ್ದರೂ, ಉಷ್ಣಾಂಶ ಕಡಿಮೆಯಾಗುವ ಲಕ್ಷಣಗಳಿಲ್ಲ. ಕಲ್ಬುರ್ಗಿ, ರಾಯಚೂರು ಮತ್ತು ಬಳ್ಳಾರಿಯಲ್ಲಿ ತಾಪಮಾನವು 40°C ಗಡಿ ದಾಟುತ್ತಿದೆ. ಈ ಭಾಗದಲ್ಲಿ ಬಿಸಿ ಗಾಳಿ (Heat…

Read More

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ…

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಕನ್ನಡಿಗನಿಗೆ ಶಿಕ್ಷಣ ಖಾತೆಯ ಹೊಣೆ – Kannada News | Minister Pralhad Joshi given additional charge of Education Ministry For Dharmendra Pradhan resignation

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ (NEET Case) ಧರ್ಮೇಂದ್ರ ಪ್ರಧಾನ್ (dharmendra pradhan) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ಸಚಿವ ಪ್ರಹ್ಲಾದ್ ಜೋಶಿ (pralhad joshi) ಅವರಿಗೆ ವಹಿಸಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸಚಿವರಾಗಿರೂ ಆಗಿರುವ ಪ್ರಹ್ಲಾದ್ ಜೋಶಿ, ತಮ್ಮ ಖಾತೆ ಜೊತೆಗೆ ಇದೀಗ ಹೆಚ್ಚುವಾರಿಯಾಗಿ ನೀಡಲಾಗಿರುವ ಮಹತ್ವದ ಶಿಕ್ಷಣ ಸಚಿವಾಲಯದ…

Read More

SSLC, PUC Exam 2026: ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ – Kannada News | Karnataka SSLC and PUC Exams 2026: Free Travel for Boys, Strict Anti Malpractice Measures

ಹಾಸನ, ಫೆಬ್ರವರಿ 20: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು…

Read More

ಮದುವೆಯಾಗಿ 2 ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ – Kannada News | Man Found Dead in UP Investigation Reveals Murder Disguised as Suicide

ಸಾವು-ಸಾಂದರ್ಭಿಕ ಚಿತ್ರImage Credit source: NDTV ಬರೇಲಿ, ಫೆಬ್ರವರಿ 01: ಪತ್ನಿಯೊಬ್ಬಳು ಮದುವೆಯಾಗಿ ಎರಡು ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಬರೇಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತಯಾಗಿದ್ದರು. ಜಿತೇಂದ್ರ ಯಾದವ್ ಎಂಬುವವರು ಕೊಲೆಯಾದ ವ್ಯಕ್ತಿ. ಆರಂಭದಲ್ಲಿ ಅದು ಆತ್ಮಹತ್ಯೆ ಕೊಲೆಯಲ್ಲ ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದರು. ಆನ್‌ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯಾದವ್ ಅವರನ್ನು ಅವರ ಪತ್ನಿ ಕತ್ತು…

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More

TV9 Kannada News Live: ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಠಿಣ ಕಾನೂನು ರೂಪಿಸ್ತೇವೆ ಎಂದು ಮೋದಿ ಭರವಸೆ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 24 July 2026 Parliament Monsoon Session, Karnataka Weather, Rain Latest Updates Online

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಠಿಣ ಕಾನೂನು ರೂಪಿಸ್ತೇವೆ ಎಂದು ಮೋದಿ ಭರವಸೆ! Breaking News Today Live Updates in Kannada: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರ ವೇದನೆಗೆ ಧ್ವನಿಯಾಗಿದ್ದಾರೆ. ಇನ್ನೊಂದೆಡೆ, ನೀಟ್ ಅಕ್ರಮ ಖಂಡಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಲಡಾಖ್‌ನ ಸೋನಂ ವಾಂಗ್ಚುಕ್, ಕೇಂದ್ರ ಸಚಿವರ ಸಮ್ಮುಖದಲ್ಲಿ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ…

Read More