Headlines

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

ಮಳೆ ಮಧ್ಯೆ ಜೆಪಿ ನಗರ ಟು ಕೋರಮಂಗಲ ಜರ್ನಿ: ಆಟೋ ಚಾಲಕನ ಈ ಒಂದು ಮಾತು ಪ್ರಿಯಾಂಕಾ ಕಣ್ಣಾಲಿ ಒದ್ದೆ ಮಾಡಿದ್ದು ಯಾಕೆ ಗೊತ್ತಾ? – Kannada News | Heartwarming: Bengaluru Auto Driver’s Kindness Amidst Rain Wins Hearts

ಬೆಂಗಳೂರು, ಮೇ.1: ರಾಜ್ಯ ರಾಜಧಾನಿಯಲ್ಲಿ ಎರಡು ದಿನಗಳಿಂದ ಸುರಿದ ಮಳೆಗೆ ಭಾರೀ ಅನಾಹುತಗಳು ಆಗಿವೆ. ಇದರ ನಡುವೆ ಕೆಲವೊಂದು ಮಾನವೀಯತೆಯ ಘಟನೆಗಳು ಕೂಡ ನಡೆದಿದೆ. ಅದರಲ್ಲೂ ಆಟೋ ಚಾಲಕರು ಕೆಲವೊಂದು ಕಡೆ ಮಾನವೀಯತೆಯನ್ನು ಮೆರೆದಿದ್ದಾರೆ. ಇದೀಗ ಇಲ್ಲೊಂದು ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರಿಗೆ ಆಟೋ ಚಾಲಕ ಮಾಡಿದ ಸಹಾಯದ ಬಗ್ಗೆ ಇಲ್ಲಿ ನೆನಪಿಸಿಕೊಂಡಿದ್ದಾರೆ. ಪ್ರಿಯಾಂಕಾ ಎಂಬ ಮಹಿಳೆ ಜೆಪಿ ನಗರದಿಂದ ಕೋರಮಂಗಲಕ್ಕೆ ದಿನನಿತ್ಯದ ಪ್ರಯಾಣದಲ್ಲಿ ಹೇಗೆ ದಯೆ ಮತ್ತು ಸಹಾನುಭೂತಿಯ ಭಾವನಾತ್ಮಕ ವಿಚಾರಗಳು ಇರುತ್ತದೆ ಎಂಬ ಬಗ್ಗೆ…

Read More

ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ

ಬೆಂಗಳೂರು, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯ (Supply Chain) ಮೇಲೆ ತೀವ್ರ ಪರಿಣಾಮ ಬೀರಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ (Commercial LPG) ತೀವ್ರ ಕೊರತೆ ಎದುರಾಗಿದೆ. ಇದರ ನೇರ ಪರಿಣಾಮ ಹೋಟೆಲ್ ಉದ್ಯಮದ ಮೇಲೆ ಬಿದ್ದಿದ್ದು, ಹೋಟೆಲ್‌ಗಳು ಪರದಾಡುವಂತಾಗಿದೆ. ಈ ಸಂಕಷ್ಟದ ನಡುವೆಯೇ ಈಗ ಔಷಧಗಳ ಬೆಲೆಯೂ ಏರಿಕೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಸಾಮಾನ್ಯ ಜನರಿಗೆ ಗಾಯದ ಮೇಲೆ…

Read More

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ…

Read More

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್ – Kannada News | Tv9 Impact: Officers Stops tungabhadra reservoir Water To factory at Koppal

ಕೊಪ್ಪಳ, (ಏಪ್ರಿಲ್ 25): ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ. ಹೌದು…ಟಿವಿ9ನಲ್ಲಿ ವರದಿ ಬಳಿಕ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ ತೋರಣಗಲ್ಲು ಘಟಕ ಹಾಗೂ ಜೆಎಸ್​ಡಬ್ಲ್ಯು ಸೇರಿ ಕೆಲ ಕಾರ್ಖಾನೆಗಳಿಗೆ ಹೋಗುತ್ತಿದ್ದ…

Read More

RCB ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ನಿಕೋಲಸ್ ಪೂರನ್ – Kannada News | Nicholas pooran post match interview after RCB vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ. 147 ರನ್​ಗಳ ಸುಲಭ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ ತಂಡ 5 ವಿಕೆಟ್​ಗಳ ಭರ್ಜರಿ…

Read More

ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಬೆಳ್ತಂಗಡಿ, ಏ.13: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಬೊಲೆರೋ ಜೀಪ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು, ತೀಕ್ಷ್ಣವಾದ ತಿರುವಿನಲ್ಲಿ ನಿಯಂತ್ರಣ…

Read More

IPL 2026: ಆರ್​​ಸಿಬಿ ವಿರುದ್ಧ ಸೇಡಿನ ಸಮರಕ್ಕೆ ಸಜ್ಜಾದ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ (Vaibhav Suryavanshi).. ಪ್ರಸ್ತುತ ಕ್ರಿಕೆಟ್ ಲೋಕದಲ್ಲಿ ಓಡುತ್ತಿರುವ ಕುದುರೆ. ತನ್ನ ಪ್ರತಿಭೆಯಿಂದ ಕೇವಲ 15ನೇ ವಯಸ್ಸಿನಲ್ಲೇ ವಿಶ್ವ ಕ್ರಿಕೆಟ್​ನ ಮನೆಮಾತಾಗಿರುವ ಈ ಪೋರ ಪ್ರಸ್ತುತ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ (IPL) ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲೇ ರಾಜಸ್ಥಾನ್ ಪರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್, ಇದೀಗ ತನ್ನ ಹಳೆಯ ಆಟವನ್ನು ಈ ಆವೃತ್ತಿಯಲ್ಲೂ ಮುಂದುವರೆಸಿದ್ದಾರೆ. ಬಲಿಷ್ಠ ತಂಡಗಳೆದುರು ಅದರಲ್ಲೂ ಸ್ಟಾರ್ ಬೌಲರ್​ಗಳ ಎದುರು ವೈಭವ್ ಅವರ ನಿರ್ಭೀತಿಯ ಆಟ ಪ್ರೇಕ್ಷಕರನ್ನು ಹುಚ್ಚೆದ್ದು…

Read More

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು – Kannada News | Siddeshwara Temple Architecture of Chalukya Period In Jantli Shirur at gadag

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಲಿಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎನ್ನುವ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ನೀಡಿದ್ದಾರೆ. ಮತ್ತಷ್ಟು ಸುದ್ದಿ…

Read More

ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು? – Kannada News | Karnataka CM Tussle: D.K. Shivakumars Crucial Meeting with Rahul Gandhi

ದೆಹಲಿ, ಫೆಬ್ರವರಿ 12: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಭೇಟಿ ನಡೆದಿದೆ. ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ  ನಿರ್ಧಾರ ಡಿ..ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರನ್ನು ಒಪ್ಪಿಸುವುದೇ ಈಗ ಡಿಕೆಶಿಗೆ ಸವಾಲಾಗಿದೆ. ಹೀಗಾಗಿ ಮುಂದಿನ 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಯ…

Read More