Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ – Kannada News | India A Women’s Team Suffers Shock Loss to UAE in Asia Cup Rising Stars T20 Opener

ಒಂದೆಡೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿದ್ದರೆ, ಮತ್ತೊಂದೆಡೆ ಥೈಲ್ಯಾಂಡ್‌ನಲ್ಲಿ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟೂರ್ನಿಯಲ್ಲಿ (Women’s Asia Cup Rising Stars) ಭಾರತ ಎ ಮಹಿಳಾ ತಂಡ ಕೂಡ ಇಂದಿನಿಂದ ತನ್ನ ಅಭಿಯಾನವನ್ನು ಆರಂಭಿಸಿದೆ. ಇಂದು ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಿದ ಭಾರತ ಎ ಮಹಿಳಾ ತಂಡ ಹೀನಾಯ ಸೋಲಿಗೆ ಕೊರಳೊಡ್ಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ 20…

Read More

‘3 ಇಡಿಯಟ್ಸ್’ ಸೀಕ್ವೆಲ್‌: ಆಮಿರ್ ಖಾನ್ ತಂಡ ಸೇರಲಿರುವ ‘4ನೇ ಇಡಿಯಟ್’ – Kannada News | Vicky Kaushal to join Aamir Khan’s 3 Idiots movie sequel

‘3 ಇಡಿಯಟ್ಸ್’ (3 Idiots) ಬಾಲಿವುಡ್‌ನ (Bollywood) ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಒಂದು. ಕೆಲವು ಸಿನಿಮಾಗಳು ಹಣ ಮಾಡುತ್ತವೆ, ಕೆಲವು ಸಿನಿಮಾಗಳು ಜನ ಮೆಚ್ಚುಗೆ ಗಳಿಸುತ್ತವೆ. ‘3 ಇಡಿಯಟ್ಸ್’ ಎರಡನ್ನೂ ಹೇರಳವಾಗಿ ಪಡೆದ ಸಿನಿಮಾ. ರಾಜ್​ಕುಮಾರ್ ಹಿರಾನಿ ನಿರ್ದೇಶಿಸಿ, ಆಮಿರ್ ಖಾನ್, ಮಾಧವನ್, ಶರ್ಮನ್ ಜೋಶಿ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆದ ಜೊತೆಗೆ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿದೆ. ಇತ್ತೀಚೆಗೆ ‘3 ಇಡಿಯಟ್ಸ್’ ಸಿನಿಮಾದ ಸೀಕ್ವೆಲ್ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿವೆ. ಆಮಿರ್ ಖಾನ್…

Read More

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…

Read More

Swapna Shastra: ಈ 5 ದೃಶ್ಯ ಕನಸಿನಲ್ಲಿ ಕಂಡರೆ, ಶೀಘ್ರದಲ್ಲೇ ಅದೃಷ್ಟ ನಿಮ್ಮ ಮನೆ ಬಾಗಿಲು ತಟ್ಟಲಿದೆ ಎಂದರ್ಥ

ಜ್ಯೋತಿಷ್ಯ ಮತ್ತು ಸ್ವಪ್ನ ಶಾಸ್ತ್ರದ ಪ್ರಕಾರ, ನಾವು ಕಾಣುವ ಪ್ರತಿಯೊಂದು ಕನಸಿಗೂ ಒಂದು ಅರ್ಥವಿರುತ್ತದೆ. ಹಳೆಯ ಕಾಲದಲ್ಲಿ ಪ್ರಕೃತಿಯ ಬದಲಾವಣೆಗಳ ಮೂಲಕ ಅದೃಷ್ಟವನ್ನು ಅಳೆಯಲಾಗುತ್ತಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ, ನಮ್ಮ ಸುಪ್ತ ಮನಸ್ಸು ಕನಸುಗಳ ರೂಪದಲ್ಲಿ ಮುಂಬರುವ ಸಂಪತ್ತು ಮತ್ತು ಯಶಸ್ಸಿನ ಸೂಚನೆಗಳನ್ನು ನೀಡುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ನಿಮ್ಮ ಕನಸಿನಲ್ಲಿ ಈ ಐದು ಅದ್ಭುತ ದೃಶ್ಯಗಳು ಕಂಡರೆ, ನೀವು ಶ್ರೀಮಂತರಾಗುವ ಕಾಲ ಹತ್ತಿರದಲ್ಲಿದೆ ಎಂದರ್ಥ. ಬಿಳಿ ಕುದುರೆಗಳ ಓಟ; ವಿಜಯದ ಸಂಕೇತ: ಕನಸಿನಲ್ಲಿ…

Read More

ಹಸುಗಳಿಗೂ AI ಅನ್ವಯಿಸುವ ಬಗ್ಗೆ ಮೋದಿ ತುರ್ತು ನಿರ್ಧಾರ; ನಂದನ್ ನಿಲೇಕಣಿ ಬಣ್ಣನೆ – Kannada News | Nandan Nilekani explained how he was impressed with PM Modis idea of using AI to help cattle

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಸಿಇಒಗಳ ಸಭೆ ವೇಳೆ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿ AI ಬಳಕೆಯ ಬಗ್ಗೆ ನಾನು ಒಂದು ಉದಾಹರಣೆಯೊಂದಿಗೆ ಮಾತನಾಡಲು ಬಯಸುತ್ತೇನೆ. ಜನವರಿ 8ರಂದು ನಾನು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ರೈತರಿಗೂ AI ಅನ್ವಯಿಸುವ ಬಗ್ಗೆ ಮಾತನಾಡಿದ್ದೆ. ಆಗ ಅವರು, ನಾವು ಎಐ ಅನ್ನು ಹಸುಗಳು ಮತ್ತು ಎಮ್ಮೆಗಳಿಗೆ ಏಕೆ ಅನ್ವಯಿಸಬಾರದು? ಹಸು ಅನಾರೋಗ್ಯದಿಂದ ಬಳಲುತ್ತಿದ್ದರೆ ಅದಕ್ಕೆ…

Read More

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Video: ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿದ ಪುಟ್ಟ ಬಾಲಕ, ವೈರಲ್‌ ಆಯ್ತು ದೃಶ್ಯ – Kannada News

ಪುಟಾಣಿಗಳ (little kids) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಕೀಟಲೆ ಮಾಡುವ ಮಕ್ಕಳನ್ನು ಕಂಡರೆ ಪಿತ್ತ ನೆತ್ತಿಗೇರುತ್ತದೆ. ಇಂತಹ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ಮನಸ್ಸಲ್ಲೇ ಅಂದುಕೊಳ್ಳುವುದಿದೆ. ಈ ದೃಶ್ಯ ನೋಡಿದ್ರೆ ನಿಮಗೆ ಹಾಗೆ ಅನಿಸಬಹುದು. ಪುಟ್ಟ ಹುಡುಗನೊಬ್ಬ ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿಯಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಯಲ್ಯಾಂಗ್ ಅಕ್ವೇರಿಯಂ (Ylang Aquarium) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪುಟಾಣಿಯ ಖತರ್ನಾಕ್…

Read More

ಬೆಂಗಳೂರು ಜೀವನ ಇಷ್ಟೊಂದು ದುಬಾರಿನಾ?; ತಿಂಗಳ ಖರ್ಚು 70 ಸಾವಿರ ರೂ., ಪಟ್ಟಿ ಬಿಚ್ಚಿಟ್ಟ ಯುವಕ – Kannada News | Bangalore Expenses Soar: Man’s Rs70,000 Monthly Budget Shocks X Users

ಬೆಂಗಳೂರು, ಫೆ.23: ಸಿಲಿಕಾನ್​​ ಸಿಟಿಯನ್ನು ಭಾರತದ ತಂತ್ರಜ್ಞಾನಗಳ ತವರು ಎಂದರೆ ತಪ್ಪಾಗಲಾರದು, ಇಲ್ಲಿ ಜೀವನ ನಡೆಸುವುದು ತುಂಬಾ ಸುಲಭ ಎಂದುಕೊಂಡವರಿಗೆ ಖರ್ಚಿನ ಲೆಕ್ಕಚಾರದ (Bengaluru Living Costs) ಪಟ್ಟಿಯನ್ನು ವ್ಯಕ್ತಿಯೊಬ್ಬರು ನೀಡಿದ್ದಾರೆ. ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ? ಎಂಬುದಕ್ಕೆ ಅಭಿಷೇಕ್ ಸಿಂಗ್ ಎಂಬುವವರು ಎಕ್ಸ್ (X) ನಲ್ಲಿ ತಮ್ಮ ತಿಂಗಳ ಬಜೆಟ್ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈಗ ಈ ಪೋಸ್ಟ್​​ ಭಾರೀ ವೈರಲ್ ಆಗಿದೆ. ತಾವೊಬ್ಬರೇ ಆರಾಮದಾಯಕ ಜೀವನ ನಡೆಸಲು ತಿಂಗಳಿಗೆ 70,000 ರೂ. ಖರ್ಚು…

Read More

ನಾಳೆ ರಾಜೀನಾಮೆ ಕೊಡ್ತೀನಿ ಎಂದು CM ಹೇಳಿದ್ದಾರೆ: ಬಹಿರಂಗ ಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ  (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ…

Read More

15 ವರ್ಷಗಳ ಬಳಿಕ ಮೊದಲ ಸುತ್ತಿನಲ್ಲೇ ಗಂಟು ಮೂಟೆ ಕಟ್ಟಿದ ಆಸ್ಟ್ರೇಲಿಯಾ – Kannada News | How many times australia knocked out in group stage in icc tournament

T20 World Cup 2026: ಟಿ20 ವಿಶ್ವಕಪ್​​ 2026 ರಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ. ಐರ್ಲೆಂಡ್ ಮತ್ತು ಝಿಂಬಾಬ್ವೆ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರಿಂದ ಉಭಯ ತಂಡಗಳು ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಝಿಂಬಾಬ್ವೆ ತಂಡವು ಒಂದು ಅಂಕ ಪಡೆಯುವುದರೊಂದಿಗೆ ಒಟ್ಟು 5 ಪಾಯಿಂಟ್ಸ್​ನೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆಸ್ಟ್ರೇಲಿಯಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಹೀಗಾಗಿ 6 ಅಂಕಗಳನ್ನು…

Read More