Headlines

ಐಟಿಆರ್ ಸಲ್ಲಿಸುತ್ತಿದ್ದೀರಾ? ಎಐಎಸ್ ಪರಿಶೀಲನೆ ಮರೆಯದಿರಿ; ಏನದರ ಮಹತ್ವ? ಇಲ್ಲಿದೆ ಡೀಟೇಲ್ಸ್ – Kannada News | ITR Filing 2026: Avoid Tax Notices! Check AIS for Mismatches Now

ನವದೆಹಲಿ, ಮೇ 22: 2026ರ ಆದಾಯ ತೆರಿಗೆ ರಿಟರ್ನ್ಸ್ (ITR Filing 2026) ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ತೆರಿಗೆದಾರರು ತಮ್ಮ ವಾರ್ಷಿಕ ಮಾಹಿತಿ ಹೇಳಿಕೆ ಅಥವಾ ಎಐಎಸ್ (AIS – Annual Information Statement) ಅನ್ನು ಸೂಕ್ಷ್ಮವಾಗಿ ಗಮನಿಸುವುದು ಅತ್ಯಗತ್ಯವಾಗಿದೆ. ಐಟಿಆರ್‌ನಲ್ಲಿ ಘೋಷಿಸಿದ ಆದಾಯ ಮತ್ತು ಎಐಎಸ್‌ನಲ್ಲಿರುವ ಮಾಹಿತಿಯ ನಡುವೆ ವ್ಯತ್ಯಾಸಗಳಿದ್ದರೆ (Mismatches), ಆದಾಯ ತೆರಿಗೆ ಇಲಾಖೆಯಿಂದ (Income Tax) ನೋಟಿಸ್‌ಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಎಐಎಸ್ (AIS) ಎಂದರೇನು? ಆದಾಯ ತೆರಿಗೆ ಇಲಾಖೆಯು ತೆರಿಗೆದಾರರ ಪ್ಯಾನ್…

Read More

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ…

Read More

ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ – Kannada News | Chikkalawala’s Sanjay Satale Throws Grand 1st Birthday for Pet Buffalo Shyam

ಬೆಳಗಾವಿ, ಫೆ.7: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಒಂದು ಅಪರೂಪದ ಘಟನೆಯೊಂದು ನಡೆದಿದೆ. ಮನೆಯ ಮುಂದೆ ಹಾಕಿರುವ ಪೆಂಡಾಲ್ , ಸಂಭ್ರಮ ನೋಡಿ ಮದುವೆ ಇರಬೇಕು ಎಂದುಕೊಳ್ಳಬೇಕು. ಅಷ್ಟೊಂದು ಸಡಗರ ಇತ್ತು ಈ ಮನೆಯಲ್ಲಿ. ಇಷ್ಟಕ್ಕೂ ಈ ಸಂಭ್ರಮಕ್ಕೆ ಕಾರಣವೇನು? ಎಂದು ಒಮ್ಮೆ ಯೋಚನೆ ಮಾಡಬಹುದು. ಇದಕ್ಕೆ ಅಸಲಿ ಕಾರಣ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ಎಂಬುವವರ ಮನೆಯ ಕೋಣ. ಹೌದು ಅವರ ತನ್ನ ಕೋಣ ವರ್ಷ ಪೂರೈಸಿದಕ್ಕೆ ಈ ಸಂಭ್ರಮವನ್ನು ಮಾಡಿದ್ದಾರೆ. ಊರಿಗೆಲ್ಲಾ ಊಟ…

Read More

ಐಪಿಎಲ್ ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ದೇವದತ್ ಪಡಿಕ್ಕಲ್ – Kannada News

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಇಂದು ಹರಾಜು ಕೂಡ ನಡೆದಿದೆ. ಹರಾಜಿನಲ್ಲಿ ಕರ್ನಾಟಕದ ಸ್ಟಾರ್ ಆಟಗಾರರು ದೊಡ್ಡ ಮೊತ್ತಕ್ಕೆ ಹೊಸ ತಂಡಗಳನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ 150ಕ್ಕೂ ಹೆಚ್ಚು ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಎಲ್ಲಾ 6 ತಂಡಗಳು ತಲಾ 60 ಲಕ್ಷ ರೂ. ಹಣದೊಂದಿಗೆ ಆಟಗಾರರ ಖರೀದಿಗಿಳಿದಿವೆ. ಅದರಂತೆ ಐಪಿಎಲ್‌ನಲ್ಲಿ ಆರ್​ಸಿಬಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್…

Read More

2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್ – Kannada News | Mujeeb Ur Rahman’s Hat Trick Seals Series Win For Afghanistan vs West Indies

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್​ನೊಂದಿಗೆ ಎಂಬುದು ವಿಶೇಷ. ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ…

Read More

45 ಎಸೆತಗಳಲ್ಲಿ ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ – Kannada News | Pakistan semi final qualification scenario

T20 World Cup 2025: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ, ಶ್ರೀಲಂಕಾ ತಂಡವು ಎಲಿಮಿನೇಟ್ ಆಗಿದೆ. ಇದೀಗ ದ್ವಿತೀಯ ತಂಡವಾಗಿ ಸೆಮಿಫೈನಲ್​ಗೇರಲು ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯಲ್ಲಿ ನಿರ್ಣಾಯಕ ಪಾತ್ರವಹಿಸುವುದು ಇಂಗ್ಲೆಂಡ್ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಮಣಿಸಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಹೀಗಾಗಿ ಪಾಕ್ ತಂಡವು ಇಂಗ್ಲೆಂಡ್ ತಂಡದ ಗೆಲುವನ್ನು ಎದುರು ನೋಡಲಿದೆ….

Read More

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. Source link

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 75 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 30: ಕಳೆದ ವಾರ ನಾಲ್ಕು ದಿನ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ ಕಡಿಮೆಗೊಂಡಿದೆ. ಹತ್ತು ಗ್ರಾಮ್ ಚಿನ್ನದ ಬೆಲೆಯಲ್ಲಿ 750 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಇನ್ನು, ಬೆಳ್ಳಿ ಬೆಲೆಯೂ ಯಥಾಸ್ಥಿತಿ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,47,280 ರುಪಾಯಿ ಆಗಿದೆ. 100 ಗ್ರಾಮ್…

Read More

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಗಾಳಿ ಬೀಸಿದಂತೆ ಹೆಚ್ಚಾಗುತ್ತಿರುವ ಬೆಂಕಿಯ ಜ್ವಾಲೆ – Kannada News | Chikkamagaluru: Forest Fire Breaks Out in Forest Area Near Sakharayapattana

ಚಿಕ್ಕಮಗಳೂರು, ಜನವರಿ 05: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡ ಪ್ರದೇಶದಲ್ಲಿ ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಸದ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಗುಡ್​​​ ನ್ಯೂಸ್: ಕೊನೆಗೂ ಈ ರಸ್ತೆ ನಿರ್ಮಾಣಕ್ಕೆ NHAI ಒಪ್ಪಿಗೆ – Kannada News | Bengaluru Airport Traffic: Sadahalli Underpass Unlocks Fast, Signal Free KIA Travel

ಬೆಂಗಳೂರು, ಜ.19: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಹೋಗುವ ಈ ರಸ್ತೆಯಲ್ಲಿ ಯಾವಗಲೂ ಟ್ರಾಪಿಕ್​​​​, ಇದೊಂದು ಪ್ರಯಾಣಿಕರಿಗೆ ದಿನನಿತ್ಯದ ಗೋಳಾಗಿತ್ತು. ಇದೀಗ ಇದಕ್ಕೆ ಮುಕ್ತಿ ಸಿಗಲಿದೆ. ಬಳ್ಳಾರಿ ರಸ್ತೆಯನ್ನು ಬೆಂಗಳೂರಿನ ಅತ್ಯಂತ ವೇಗದ ಹೆದ್ದಾರಿಯನ್ನಾಗಿ ಬದಲಾವಣೆ ಮಾಡಲಾಗತ್ತಿದೆ. ಎತ್ತರದ ಕಾರಿಡಾರ್‌ಗಳು, ಫ್ಲೈಓವರ್‌ಗಳು ಮತ್ತು ಸಿಗ್ನಲ್-ಮುಕ್ತ ಮಾರ್ಗಗಳು ನಿರ್ಮಾಣ ಮಾಡಲಾಗುತ್ತಿದೆ. ಇದರ ತೆಗೆ ಹೆಬ್ಬಾಳದಿಂದ ಕೇವಲ 22 ಕಿ.ಮೀ ದೂರದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೋಗಲು ಸಾದಹಳ್ಳಿ ಜಂಕ್ಷನ್‌ನಲ್ಲಿ ಇರುವ ಟ್ರಾಫಿಕ್ ಸಿಗ್ನಲ್​​ಗೆ ಬ್ರೇಕ್​ ಹಾಕಲಾಗುತ್ತದೆ. ವಿಮಾನ ನಿಲ್ದಾಣಕ್ಕೆ…

Read More