Headlines

ಅಮೆರಿಕದ ಲೂಸಿಯಾನದಲ್ಲಿ ಗುಂಡಿನ ದಾಳಿ, 8 ಮಕ್ಕಳು ಸಾವು – Kannada News | Louisiana Tragedy: Young Lives Lost in Devastating Shooting

ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಲೂಸಿಯಾನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ವಯಸ್ಸು ಕೇವಲ 1 ರಿಂದ 14 ವರ್ಷ.  ಒಟ್ಟು 10 ಜನರಿಗೆ ಗುಂಡು ಹಾರಿಸಲಾಗಿದ್ದು, ಅವರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಶೂಟರ್​ನನ್ನು ಪತ್ತೆ ಹಚ್ಚಿ ಪೊಲೀಸರು ಆತನನ್ನು ಕೊಂದಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ…

Read More

ಕಾರಿನ ಮಿರರ್​ ಮುರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್​​ ಸವಾರನ ದರ್ಪ: ವಿಡಿಯೋ ವೈರಲ್​​ – Kannada News | Bengaluru Road Rage: Biker Breaks Car Mirror and Abuses Driver

ನೆಲಮಂಗಲ, ಫೆಬ್ರವರಿ 05: ಬೆಂಗಳೂರಲ್ಲಿ ರೋಡ್​​ ರೇಜ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಣ್ಣಪುಟ್ಟ ಕಾರಣಗಳಿಗೂ ಸವಾರರು ರೌಡಿಸಂ ಪ್ರದರ್ಶಿಸುತ್ತಿದ್ದಾರೆ. ನೆಲಮಂಗಲದಿಂದ ಕೆಲಸಕ್ಕೆ ತೆರಳುತ್ತಿದ್ದ ಆದಿತ್ಯ ಎಂಬುವವರ ಕಾರಿಗೆ ಮಾದಾವರ ಜಂಕ್ಷನ್ ಬಳಿ ಬೈಕ್ ಸವಾರನೊಬ್ಬ ಅಡ್ಡ ಹಾಕಿ ಕಿರಿಕ್ ತೆಗೆದಿದ್ದಾನೆ. ಬೈಕ್ ಸವಾರನು ಕಾರಿನ ಮಿರರ್ ಅನ್ನು ಮುರಿದು, ಆದಿತ್ಯ ಅವರನ್ನು ನಿಂದಿಸಿ ಬೆದರಿಕೆಯನ್ನೂ ಹಾಕಿದ್ದಾನೆ. ಈ ಘಟನೆ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ ಚಾಲಕನ ಮೊಬೈಲ್​​ನಲ್ಲಿ ಘಟನೆ ರೆಕಾರ್ಡ್​​ ಆಗಿದೆ. ಮತ್ತಷ್ಟು ವಿಡಿಯೋ…

Read More

ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ – Kannada News | Pakistan Economic Crisis Deepens: Poverty Rate Soars 7pc in 6 Years

ಇಸ್ಲಾಮಾಬಾದ್, ಜೂನ್ 12: ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ‘ಆರ್ಥಿಕ ಸಮೀಕ್ಷೆ 2025-26’ (Pakistan Economic Survey) ವರದಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ದೇಶದ ಬಡತನದ ಪ್ರಮಾಣವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಸುಮಾರು 2.70 ಕೋಟಿಗೂ ಹೆಚ್ಚು ಜನರು ಹೊಸದಾಗಿ ಬಡತನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದು, ದೇಶದ ಒಟ್ಟು ಬಡವರ ಸಂಖ್ಯೆ ಈಗ ಅಂದಾಜು 7 ಕೋಟಿಗೆ ತಲುಪಿದೆ. 2018-19 ರಲ್ಲಿ ಪಾಕಿಸ್ತಾನ ದೇಶದಲ್ಲಿದ್ದ ಬಡತನದ ಪ್ರಮಾಣ ಶೇ. 21.9 ರಷ್ಟಿತ್ತು. 2024-25 ರ…

Read More

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಸ್ಟ್ರೋಕ್ (Stroke) ಸಮಸ್ಯೆ ಕೇವಲ ವೃದ್ಧರಲ್ಲಿ ಮಾತ್ರವಲ್ಲದೆ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೂ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಮೆದುಳಿಗೆ ರಕ್ತದ ಹರಿವು ನಿಂತಾಗ ಅಥವಾ ರಕ್ತನಾಳ ಒಡೆದಾಗ ಸಂಭವಿಸುವ ತುರ್ತು ವೈದ್ಯಕೀಯ ಸ್ಥಿತಿಯಾಗಿದೆ, ಇದು ಮೆದುಳಿನ ಕೋಶಗಳನ್ನು ನಿಮಿಷಗಳಲ್ಲಿ ಸಾಯಿಸುತ್ತದೆ. ಇದಕ್ಕೆ ಕಾರಣಗಳು ಸ್ಪಷ್ಟವಾಗಿ ತಿಳಿಯದಿದ್ದರೂ ಕೂಡ ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ…

Read More

ಸಿಎಂ ಆಗಾಯ್ತು, ಚಿತ್ರರಂಗದ ಈ ಸಂಪ್ರದಾಯ ಬದಲಿಸ್ತಾರಾ ದಳಪತಿ ವಿಜಯ್? – Kannada News | CM Vijay: Will Thalapathy Revive Early Morning Shows for Tamil Cinema?

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮೇ 10ರಂದು ನಟ ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆಯಿಂದ ತಮಿಳು ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿದ್ದು, ವಿಶೇಷವಾಗಿ ಚಿತ್ರಮಂದಿರಗಳ ಮಾಲೀಕರಲ್ಲಿ ದೊಡ್ಡ ಆಸೆ ಚಿಗುರೊಡೆದಿದೆ. ವಿಜಯ್ ಕೂಡ ಸಿನಿಮಾ ರಂಗದ ಹಿನ್ನೆಲೆ ಹೊಂದಿರುವುದರಿಂದ, ಒಂದು ದೊಡ್ಡ ಬದಲಾವಣೆ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ತಮಿಳುನಾಡಿನಲ್ಲಿ ದೊಡ್ಡ ನಟರ ಸಿನಿಮಾಗಳಿಗೆ ಮುಂಜಾನೆ 4 ಅಥವಾ 5 ಗಂಟೆಗೆ ಶೋ ನೀಡುವ ಸಂಪ್ರದಾಯವಿತ್ತು. ಆದರೆ, 2023ರ ಪೊಂಗಲ್…

Read More

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್​​: ಇವಿಷ್ಟೇ ಸಾಂಗ್​​ಗಳಿಗೆ ಮಾತ್ರ ಇನ್ಮುಂದೆ ಅವಕಾಶ – Kannada News | Karnataka Schools Ban Obscene Songs: New Guidelines for Cultural Events

ಬೆಂಗಳೂರು, ಏಪ್ರಿಲ್​​ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಶಾಲೆಗಳು (ಖಾಸಗಿ ಶಾಲೆಗಳೂ ಸೇರಿ) ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. ಯಾವೆಲ್ಲ ಹಾಡುಗಳಿಗೆ ಅವಕಾಶ?…

Read More

ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ – Kannada News | Union Minister H.D. Kumaraswamy Leads International Yoga Day Celebrations in Mandya

ಮಂಡ್ಯ, ಜೂನ್​​ 21: ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಬಳಿಕ ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್​ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಚಾಲಕ ಸಮೇತ ಅಕ್ಕಿ ಲಾರಿ ದರೋಡೆ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ? – Kannada News | Bagalkote: Mahalingapura Police Nab 8 Interstate Robbers in Rice Truck Heist Operation

ದರೋಡೆಕೋರರನ್ನು ಬಂಧಿಸಿದ ಮಹಾಲಿಂಗಪುರ ಪೊಲೀಸರು ಬಾಗಲಕೋಟೆ, ಜನವರಿ 24: ಅಕ್ಕಿ (Rice) ಸಾಗಾಟ ಮಾಡುತ್ತಿದ್ದ ಚಾಲಕ ಸೇರಿದಂತೆ ಲಾರಿ ಅಪಹರಿಸಿದ್ದ 8 ಜನ ಅಂತಾರಾಜ್ಯ ದರೋಡೆಕೋರರನ್ನು (Robbers) ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಪೊಲೀಸರು ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಮೂಲದ ಜಾಕೀರ್ ಮಕಾಂದಾರ್, ಸಚಿನ್ ನಾಯ್ಕೊಡಿ, ಅರ್ಪಾತ್ ತಾಳಿಕೋಟಿ, ಸಂತೋಷ್​ ಕಾಂಬಳೆ, ಫಯಾಜ್ ಮಕಾಂದಾರ್, ಜಮಖಂಡಿಯ ಸಂಜು ಕಡಕೋಳ, ವಿಶ್ವನಾಥ ಲಗಳಿ, ಜಮಖಂಡಿ ತಾಲ್ಲೂಕಿನ ಮೈಗೂರು…

Read More

ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ 3 ವಿಕೆಟ್ ಉರುಳಿಸಿದ ಪ್ರಫುಲ್ ಹಿಂಗೆ ಯಾರು?

ಪ್ರತಿಭಾನ್ವೀತ ಆಟಗಾರರಿಗೆ ಐಪಿಎಲ್ (IPL) ಒಂದು ಸುವರ್ಣ ವೇದಿಕೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ (SRH) ತಂಡ ರನ್​ಗಳ ಶಿಖರ ಕಟ್ಟಿದರೂ ಕಳಪೆ ಬೌಲಿಂಗ್​ನಿಂದಾಗಿ ಪಂದ್ಯಗಳನ್ನು ಸೋಲಬೇಕಾಯಿತು. ಹೀಗಾಗಿ ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಸನ್‌ರೈಸರ್ಸ್ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿತ್ತು. ಆ ಬದಲಾವಣೆಯ ಭಾಗವಾಗಿ ತಂಡವನ್ನು ಕೂಡಿಕೊಂಡಿದ್ದ ಪ್ರಫುಲ್ ಹಿಂಗೆ (Praful Hinge) ಎಂಬ ಯುವ ವೇಗಿ ಯಾರೂ ಊಹಿಸದಂತಹ ಪ್ರದರ್ಶನವನ್ನು ತಮ್ಮ ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ ನೀಡಿದ್ದಾರೆ. ಸನ್‌ರೈಸರ್ಸ್…

Read More