Headlines

ಬಾಗಲಕೋಟೆ ಕಾರು ಸ್ಫೋಟ ಕೇಸ್​​ಗೆ ಟ್ವಿಸ್ಟ್​​! ವೈನ್ ಶಾಪ್ ಮ್ಯಾನೇಜರ್​​​ ಕೊಲೆ ಯತ್ನದ ರಹಸ್ಯ ಬಯಲು – Kannada News | Bagalkot Car Explosion Case Takes a Twist: Mystery Behind Attempted Murder of Wine Shop Manager Revealed

ಬಾಗಲಕೋಟೆ, ಆಗಸ್ಟ್​​ 14: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜುಲೈ 25ರಂದು ನಡೆದಿದ್ದ ವೈನ್ ಶಾಪ್ ಮ್ಯಾನೇಜರ್​​ ಕಾರು ಸ್ಫೋಟ ಪ್ರಕರಣದ (Car Blast) ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ನಾಲ್ಕು ಎಕರೆ ಜಮೀನಿನ ವಿವಾದ ಹಾಗೂ ಹಣಕಾಸಿನ ವಿಚಾರಕ್ಕಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಕಾರನ್ನು ಸ್ಫೋಟಿಸಿ ಕೊಲೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರ ಬಂಧನ: ಓರ್ವನ ಪತ್ತೆಗೆ ಬಲೆ ಬೀಸಿದ ಪೊಲೀಸ್​​ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿಬಿದರಿ…

Read More

ಕಾರ್ಮಿಕರ ಬಾಕಿ ಬೇಡಿಕೆ ಈಡೇರಿಕೆಗೆ ಆಗ್ರಹ; ಆಗಸ್ಟ್ 17ರಂದು ಬೃಹತ್ ಪ್ರತಿಭಟನೆಗೆ ಭಾರತೀಯ ಮಜ್ದೂರ್ ಸಂಘ ಕರೆ – Kannada News | Trade union Bharatiya Mazdoor Sangh BMS to hold Nationwide demonstrations on 17th August

ನವದೆಹಲಿ, ಆಗಸ್ಟ್ 14: ಕಾರ್ಮಿಕರು, ನೌಕರರು, ಪಿಂಚಣಿದಾರರು, ಯೋಜನೆ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಶ್ರಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಮಜ್ದೂರ್ ಸಂಘ (BMS) ಆಗಸ್ಟ್ 17ರಂದು ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ದೇಶವ್ಯಾಪಿ ಹೋರಾಟದ ಭಾಗವಾಗಿ, ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ಬಿಎಂಎಸ್ ಬೃಹತ್ ಧರಣಿ ಮತ್ತು ಪ್ರತಿಭಟನಾ ಪ್ರದರ್ಶನವನ್ನು ಆಯೋಜಿಸಲಿದೆ. ಈ ಹೋರಾಟದಲ್ಲಿ ವಿವಿಧ ವಲಯಗಳ ಕಾರ್ಮಿಕರು ಮತ್ತು ಒಕ್ಕೂಟಗಳ…

Read More

IND vs SL: ಪ್ಲೇಯಿಂಗ್ 11 ಬಗ್ಗೆ ಸುಳಿವು ನೀಡಿದ ಶುಭ್​ಮನ್ ಗಿಲ್ – Kannada News | India vs Sri Lanka 1st Test: Shubman Gill Hints at Playing XI in Galle

ಆಗಸ್ಟ್ 15 ರಿಂದ ಗಾಲೆಯಲ್ಲಿ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯಕ್ಕೆ ಉಭಯ ತಂಡಗಳು ಕೂಡ ಸಜ್ಜಾಗಿವೆ. ಆದರೆ ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ತಂಡದಲ್ಲಿರಬೇಕಿದ್ದ ಕೆಲವು ಪ್ರಮುಖ ಆಟಗಾರರು ಗಾಯಕ್ಕೆ ತುತ್ತಾಗಿ ಈ ಪ್ರವಾಸದಿಂದ ಹೊರಗಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ತಂಡದಲ್ಲಿ ಯಾರು ತುಂಬುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಇದೀಗ ಈ ಪ್ರಶ್ನೆಗಳಿಗೆಲ್ಲ ತಂಡದ ನಾಯಕ…

Read More

ಚೀನಾದಲ್ಲೂ ಅಬ್ಬರಿಸಲಿದೆ ‘ರಾಮಾಯಣ’ ಸಿನಿಮಾ; ಆದರೆ, ಬದಲಾಗಲಿದೆ ಶೀರ್ಷಿಕೆ – Kannada News | Ranbir Kapoor Yash Sai Pallavi starrer Ramayana Part 1 releasing in China but New Title

ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ನಟನೆಯ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸದ್ದು ಮಾಡಲು ಸಜ್ಜಾಗಿದೆ. ವಿಶ್ವದ ಎರಡನೇ ಅತಿದೊಡ್ಡ ಸಿನಿಮಾ ಮಾರುಕಟ್ಟೆಯಾದ ಚೀನಾದಲ್ಲೂ ಈ ಮಹಾಕಾವ್ಯ ಆಧಾರಿತ ಸಿನಿಮಾ ತೆರೆಕಾಣಲಿದ್ದು, ಅಲ್ಲಿ ಹೊಸ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಲಿದೆ. ಈ ಹಿಂದೆ ನಿತೇಶ್ ತಿವಾರಿ ನಿರ್ದೇಶನದ ‘ದಂಗಲ್’ ಸಿನಿಮಾ ಚೀನಾದಲ್ಲಿ ಭಾರಿ ದಾಖಲೆ ಬರೆದಿತ್ತು. ಇದೀಗ ಸುಮಾರು ಒಂದು ದಶಕದ ನಂತರ ಅವರ ‘ರಾಮಾಯಣ’ ಚಿತ್ರವೂ…

Read More

’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ – Kannada News | Over 25 Crore People Lifted Out Of Poverty President Droupadi Murmu Addresses Nation On Independence Day Eve

ನವದೆಹಲಿ, ಆಗಸ್ಟ್ 14: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ದೇಶ-ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯ ಕೋರಿದರು. ಇದೇ ಮೊದಲ ಬಾರಿ ರಾಷ್ಟ್ರಪತಿಗಳ ಭಾಷಣಕ್ಕೂ ಮುನ್ನ ‘ವಂದೇ ಮಾತರಂ’ ಗೀತೆ ಮೊಳಗಿತು. ನಂತರ ರಾಷ್ಟ್ರಗೀತೆಯಾದ ‘ಜನ ಗಣ ಮನ’ವನ್ನು ಪ್ರಸಾರ ಮಾಡಲಾಯಿತು. “ದೇಶದಲ್ಲಿ 25 ಕೋಟಿಗೂ ಹೆಚ್ಚು (250 ಮಿಲಿಯನ್) ಜನರನ್ನು ಬಡತನದಿಂದ ಹೊರತರಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲುಗಳನ್ನು…

Read More

ಭಾರತದ 5ನೇ ತಲೆಮಾರಿನ ಫೈಟರ್ ಜೆಟ್​ಗೆ ದೇಶೀಯ ಇಂಜಿನ್ ಅಭಿವೃದ್ಧಿ: ರಿಲಯನ್ಸ್, ರೋಲ್ಸ್ ರಾಯ್ಸ್ ಪಾಲುದಾರಿಕೆ – Kannada News | AMCA fighter jet programme, RIL partnership with Rolls Royce to develop indigenous engine

ಎಎಂಸಿಎ ಫೈಟರ್ ಜೆಟ್​ನ ಮಾದರಿImage Credit source: PTI ಮುಂಬೈ, ಆಗಸ್ಟ್ 14: ಭಾರತದ 5ನೇ ಪೀಳಿಗೆಯ ಯುದ್ಧ ವಿಮಾನ ಯೋಜನೆಯಾದ ‘ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್‌ಕ್ರಾಫ್ಟ್’ (AMCA) ಗಾಗಿ ರಿಲಯನ್ಸ್ ಇಂಡಸ್ಟ್ರೀಸ್ ಇಂಜಿನ್ ತಯಾರಿಸಲು ಆಸಕ್ತಿ ತೋರಿದೆ. ಇದಕ್ಕಾಗಿ ಬ್ರಿಟನ್ ಮೂಲದ ರೋಲ್ಸ್ ರಾಯ್ಸ್ (Rolls-Royce) ಜೊತೆ ಆರ್​ಐಎಲ್ ಸಹಭಾಗಿತ್ವ ಮಾಡಿಕೊಂಡಿದೆ. ಈ ಎರಡು ಸಂಸ್ಥೆಗಳು ಸೇರಿ ಎಎಂಸಿಎ ಯೋಜನೆಯಡಿ ತಯಾರಾಗುವ ಜೆಟ್​ಗೆ ಸ್ವಂತವಾಗಿ ಕಾಂಬ್ಯಾಟ್ ಇಂಜಿನ್ ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಮಾಡಲು ಸಜ್ಜಾಗಿವೆ….

Read More

Independence Day 2026: ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ – Kannada News | Independence Day 2026: What are the history and significance of Independence Day?

ಆಗಸ್ಟ್ 15 ನಮ್ಮ ದೇಶ ಸ್ವಾತ್ರಂತ್ರ್ಯ ಪಡೆದ ದಿನ. 1947 ಆಗಸ್ಟ್‌ 15 ರಂದು ಭಾರತವು 200 ವರ್ಷಗಳ ಬ್ರಿಟಿಷ್‌ ಆಳ್ವಿಕೆಯಿಂದ ಮುಕ್ತವಾಗಿ ಭಾರತ ಪ್ರಜಾಸತಾತ್ಮಕ ರಾಷ್ಟ್ರವಾಗಿ ರೂಪುಗೊಂಡಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವ ಸಲುವಾಗಿ ದೇಶಾದ್ಯಂತ ಪ್ರತಿವರ್ಷ ಆಗಸ್ಟ್‌ 15 ರಂದು ಸ್ವಾತಂತ್ರ್ಯ (Independence Day) ದಿನವನ್ನು ಆಚರಿಸಲಾಗುತ್ತದೆ. ದೇಶಾದ್ಯಂತ ಆಗಸ್ಟ್ 15 ರಂದು 80 ನೇ ಸ್ವಾತಂತ್ರೋತ್ಸವವನ್ನು ಆಚರಿಸಲು ಸಜ್ಜಾಗಿದ್ದಾರೆ. ಸ್ವಾತಂತ್ರ್ಯ ದಿನದ ಇತಿಹಾಸವೇನು? ಜುಲೈ 4, 1947 ರಂದು, ಭಾರತೀಯ…

Read More

ಗಮನ ಸೆಳೆಯುತ್ತಿದೆ ‘ಇರುಮುಡಿ’ ಸಿನಿಮಾ, ‘ಟಾಕ್ಸಿಕ್’ಗೆ ಠಕ್ಕರ್? – Kannada News | Ravi Teja’s Irumudi movie to be release on August 21

ರವಿತೇಜ, ತೆಲುಗಿನಲ್ಲಿ (Telugu) ದಶಕಗಳಿಂದ ಕೆಲಸ ಮಾಡುತ್ತಿರುವ ಸ್ಟಾರ್ ನಟ. ಮಾಸ್ ಮಹಾರಾಜ ಎಂದೇ ಕರೆಸಿಕೊಳ್ಳುವ ರವಿತೇಜ ಇತ್ತೀಚೆಗೆ ಯಾಕೋ ತುಸು ಮಂಕಾಗಿದ್ದಾರೆ. ವಿಶೇಷವಾಗಿ ಹೊಸ ತಲೆಮಾರಿನ ಪ್ರೇಕ್ಷಕರಿಗೆ ಕನೆಕ್ಟ್ ಆಗುವಲ್ಲಿ ಎಡವುತ್ತಿದ್ದಾರೆ. ಅವರ ನಟನೆಯ ಹಲವು ಸಿನಿಮಾಗಳು ಒಂದರ ಹಿಂದೊಂದು ಫ್ಲಾಪ್ ಆದವು. ಆದರೆ ಇದೀಗ ರವಿತೇಜ ‘ಇರುಮುಡಿ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದು, ಸಿನಿಮಾದ ಟ್ರೈಲರ್ ಸಖತ್ ಗಮನ ಸೆಳೆದಿದೆ. ‘ಇರುಮುಡಿ’ ಹೆಸರೇ ಹೇಳುವಂತೆ ಅಯ್ಯಪ್ಪ ಸ್ವಾಮಿಯ ಕುರಿತಾದ ಕತೆ. ಸಿನಿಮಾದ…

Read More

ನಿಮ್ಮ ಬಳಿ ಈ ದಾಖಲೆಗಳಿದ್ರೆ ಮೃತ ವ್ಯಕ್ತಿಯ ಬ್ಯಾಂಕ್ ಖಾತೆಗಳ ವಿವರ ಪಡೆಯೋದು ಸುಲಭ – Kannada News | Bank Account: You can obtain details of the deceased person’s bank account if you have these documents

ಪ್ರತಿಯೊಬ್ಬರ ಬಳಿ ಉಳಿತಾಯ ಬ್ಯಾಂಕ್ (Saving Account) , ಚಾಲ್ತಿ ಖಾತೆ ಹೀಗೆ ಒಂದಾದರೂ ಖಾತೆಯನ್ನು ಹೊಂದಿರುತ್ತಾರೆ. ಆದರೆ ಖಾತೆ ಹೊಂದಿದ ವ್ಯಕ್ತಿ ಮೃತ ಪಟ್ಟರೆ ಆ ಖಾತೆಯ ಮೊತ್ತವನ್ನು ನಾಮಿನಿ ಪಡೆಯಬಹುದು. ಆದರೆ ಈ ಖಾತೆಯಲ್ಲಿ ನಾಮಿನಿ ಹೆಸರು ಇದೆಯೋ ಇಲ್ಲವೋ ಎನ್ನುವುದನ್ನು ಆಧರಿಸಿ ಪ್ರಕ್ರಿಯೆ ಬದಲಾಗುತ್ತದೆ. ಮೃತಪಟ್ಟ ವ್ಯಕ್ತಿಯ ಕಾನೂನುಬದ್ಧ ಉತ್ತರಾಧಿಕಾರಿಗಳು, ಕುಟುಂಬ ಸದಸ್ಯರು ಅಥವಾ ನಾಮಿನಿಗಳು ತಮ್ಮ ಖಾತೆಯಲ್ಲಿರುವ ಹಣವನ್ನು ಕ್ಲೈಮ್ ಮಾಡುತ್ತಾರೆ. ಒಂದು ವೇಳೆ ಖಾತೆದಾರರ ಬ್ಯಾಂಕ್ ವಿವರಗಳ ಬಗ್ಗೆ ಮಾಹಿತಿ…

Read More

“ನಮ್ಮ ಹೊಸ ಹೀರೋ. ನಿಮ್ಮ ಲೀಡರ್”: ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ – Kannada News | New hero, Your Leader: DK Shivakumar introduced Yatindra Siddaramaiah In assembly council Session

ಬೆಂಗಳೂರು, (ಆಗಸ್ಟ್ 14): ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 14) ವಿಧಾನಪರಿಷತ್ ಕಲಾಪದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಟ್ಟರು. ಈ ವೇಳೆ ಮೊದಲ ಬಾರಿ ಸಚಿವರಾಗಿ ವಿಧಾನ ವಿಧಾನ ಪರಿಷತ್​​​​ನ ಸಭಾನಾಯಕರಾಗಿರುವ ಯತೀಂದ್ರ ಸಿದ್ದರಾಮಯ್ಯವರನ್ನು ವಿಶೇಷ ರೀತಿಯಲ್ಲಿ ಪರಿಚಯ ಮಾಡಿಕೊಟ್ಟರು. ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪರಿಚಯಿಸುವಾಗ ಯತೀಂದ್ರ ಅವರ ಹೆಸರನ್ನು ಹೇಳಿ, “ನಮ್ಮ ಹೊಸ ಹೀರೋ. ನಿಮ್ಮ ಲೀಡರ್” ಎಂದು ಬೆನ್ನುತಟ್ಟಿ ಪರಿಚಯ ಮಾಡಿಕೊಟ್ಟಿರುವುದು ವಿಶೇಷವಾಗಿತ್ತು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ…

Read More