Headlines

ಮಗನ ಚಿನ್ನದ ಪದಕದ ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು: ಘಟಿಕೋತ್ಸವ ದಿನವೇ ಭೀಕರ ದುರಂತ – Kannada News | Tragedy in Kalaburagi: Father Dies in Auto Accident Just Before Son Receives Two Gold Medals at CUK Convocation

ಪತ್ನಿ ಜತೆ ಶಿವಕುಮಾರ್ ಶರ್ಮಾ ಹಾಗೂ ಬಲಚಿತ್ರದಲ್ಲಿ ದಿವ್ಯಾಂಶು ಸಕ್ಸೇನಾImage Credit source: tv9 ಕಲಬುರಗಿ, ಏಪ್ರಿಲ್ 23: ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಮಗನ ಸಾಧನೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈಗ ಮರಣದ ಶೋಕ ಆವರಿಸಿದೆ. ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ (59) ಎಂದು ಗುರುತಿಸಲಾಗಿದೆ. ಘಟಿಕೋತ್ಸವ ಸಂಭ್ರಮದ ಮಧ್ಯೆ ನಡೆದಿದ್ದೇನು?…

Read More

ಆ ಎರಡು ರಾಜ್ಯಗಳಲ್ಲಿ ‘ರಾಕಾ’ಗೆ ಭಾರಿ ಬೇಡಿಕೆ: ಹಕ್ಕು ಮಾರಾಟಕ್ಕೆ ಹರಾಜು ವಿಧಾನ? – Kannada News | Huge demand for Allu Arjun’s Raaka movie in UP and Bihar

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಭಾರತದಾದ್ಯಂತ ಭಾರಿ ದೊಡ್ಡ ಹಿಟ್ ಆಗಿವೆ. ಅದರಲ್ಲೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಂತೂ ಸಿನಿಮಾ ಸೂಪರ್ ಬ್ಲಾಕ್ ಬಸ್ಟರ್ ಆಗಿವೆ. ಇದೀಗ ಅಲ್ಲು ಅರ್ಜುನ್ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದು, ಅಟ್ಲಿ ನಿರ್ದೇಶನದ ಈ ಸಿನಿಮಾದ ಚಿತ್ರೀಕರಣ ಇನ್ನೂ ಸಾಕಷ್ಟು ಬಾಕಿ ಇದೆ. ಹೀಗಿರುವಾಗಲೇ ಉತ್ತರ ಭಾರತದ ಎರಡು ರಾಜ್ಯಗಳಲ್ಲಿ ‘ರಾಕಾ’ ಸಿನಿಮಾದ ಹಕ್ಕು ಖರೀದಿಗೆ ಪೈಪೋಟಿ ಶುರುವಾಗಿದೆ. ಭಾರಿ ದೊಡ್ಡ ಮೊತ್ತದ ಆಫರ್…

Read More

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More

ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು – Kannada News | Chikkaballapur: POCSO case over child marriage; Young man dies after attempting suicide

ಚಿಕ್ಕಬಳ್ಳಾಪುರ, ಫೆಬ್ರವರಿ 02: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ (POCSO Case) ದಾಖಲು ಹಿನ್ನೆಲೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(19) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಚೇಳೂರು ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್​ ಇನ್ಸ್ಟಾಗ್ರಾಮ್​ನಲ್ಲಿ​ ಸಾತನೂರು ಮೂಲದ ಹುಡುಗಿಯನ್ನು ಪರಿಚಯ ಮಾಡಿಕೊಂಡು…

Read More

RRB Recruitment: ರೈಲ್ವೆ ನೇಮಕಾತಿ; 312 ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB Recruitment 2025: 312 Specialist Posts – Apply Online!

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಮುಖ್ಯ ಕಾನೂನು ಸಹಾಯಕ, ಸಾರ್ವಜನಿಕ ಅಭಿಯೋಜಕ, ಜೂನಿಯರ್ ಅನುವಾದಕ, ಹಿರಿಯ ಪ್ರಚಾರ ನಿರೀಕ್ಷಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ವೈಜ್ಞಾನಿಕ ಸಹಾಯಕ ತರಬೇತಿ ಇತ್ಯಾದಿ ಒಟ್ಟು 312 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್,…

Read More

‘ಧುರಂಧರ್ 2’ ಅಬ್ಬರ: 3.50 ಲಕ್ಷ ಟಿಕೆಟ್ ಮಾರಾಟ, ಗಳಿಸಿದ ಮೊತ್ತ ಎಷ್ಟು?

‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾಕ್ಕೆ ಸಖತ್ ಹೈಪ್ ದೊರೆತಿದೆ. ಮಾರ್ಚ್ 18ರಂದು ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳನ್ನು ದೇಶದ ಹಲವು ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದ್ದು, ಪ್ರೀಮಿಯರ್ ಶೋ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್​​ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸಹ ಅಡ್ವಾನ್ಸ್ ಬುಕಿಂಗ್ ಜೋರಾಗಿ ಆಗುತ್ತಿದ್ದು, ಈ ವರೆಗೆ ಸುಮಾರು 3.50 ಲಕ್ಷ…

Read More

ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara

ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ.  Source…

Read More

ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ…

Read More

IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ – Kannada News | India vs South Africa T20 World Cup 2026 Live Cricket Score IND vs SA Today Match highlights latest news in Kannada

ಟಿ20 ವಿಶ್ವಕಪ್ 2026 ರ ಗುಂಪು ಹಂತದ ಪಂದ್ಯಗಳು ಮುಗಿದಿದ್ದು ಸೂಪರ್ 8 ಸುತ್ತು ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಿವೆ. ಇದು ಸೂಪರ್ 8 ನಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಎರಡೂ ತಂಡಗಳು ಪಂದ್ಯಾವಳಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ. Source link

Read More

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು….

Read More