ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು – Kannada News | Karnataka Celebrates Maha Shivaratri with Night long Vigils; Grand Rituals in Bengaluru, Mysuru and Mangaluru Temples
ಬೆಂಗಳೂರು, ಫೆಬ್ರವರಿ 16: ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ಮಹಾಶಿವರಾತ್ರಿಯ ಸಡಗರ ಮತ್ತು ಸಂಭ್ರಮ ಮನೆ ಮಾಡಿತ್ತು. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನಲ್ಲೂ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪುಷ್ಪಾಲಂಕಾರಗಳು ಕಂಡುಬಂದವು. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತಗಳ ತಪ್ಪಲಿನಲ್ಲಿರುವ ಇಶಾ ಫೌಂಡೇಶನ್ನಲ್ಲಿ ಶಿವರಾತ್ರಿ ಜಾಗರಣೆಯನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಸುಮಾರು 2…