Headlines

Video: ಕೇಕ್ ತೆಗೆದುಕೊಂಡು ಅತ್ತೆ ಮನೆಗೆ ಹೋಗಿ ನನ್ನ ಹೆಂಡ್ತಿನಾ ವಾಪಸ್‌ ಕಳಿಸಿ ಎಂದ ಅಳಿಯ – Kannada News

ಗಂಡು ಮಕ್ಕಳಿಗೆ ಹೆಂಡ್ತಿ ತವರಿಗೆ ಹೊರಟು ನಿಂತರೆ ಅದೇನೋ ಖುಷಿ. ಹೆಂಡ್ತಿ ಮರಳಿ ಬರುವ ತನಕ ತಮ್ಮ ಸ್ನೇಹಿತರ ಪಾರ್ಟಿ, ಸುತ್ತಾಟ ಎಂದು ಬ್ಯುಸಿಯಾಗಿರುತ್ತಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ತವರಿಗೆ ಹೋದ ಹೆಂಡ್ತಿ ಬರ್ತಾಳೆ ಎಂದು ಕಾದು ಕೊನೆಗೆ ಅತ್ತೆ (mother-in-law) ಮನೆಗೆ ಹೋಗಿದ್ದಾನೆ. ಕೇಕ್ ತೆಗೆದುಕೊಂಡು ಹೋಗಿ ನನ್ನ ಹೆಂಡ್ತಿನಾ ಕೊಡಿ ಎಂದು ಕೇಳಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರಿಗೆ ನಗು ತಡೆಯಲಾಗಲಿಲ್ಲ. Karan…

Read More

ಶಿಕ್ಷಣ ಸಚಿವರ ರಾಜೀನಾಮೆ, ಮತ ವಂಚನೆ ಬಗ್ಗೆ ಸುಪ್ರೀಂ ಕೋರ್ಟ್​ಗೆ ಪತ್ರ; ಇಂಡಿಯ ಸಭೆಯ 5 ನಿರ್ಧಾರಗಳಿವು – Kannada News

ನವದೆಹಲಿ, ಜೂನ್ 8: ಇಂದು ಕಾಂಗ್ರೆಸ್ ನೇತೃತ್ವದಲ್ಲಿ ದೆಹಲಿಯಲ್ಲಿ ಇಂಡಿಯ (INDIA) ಒಕ್ಕೂಟದ ಸಭೆ ನಡೆಯಿತು. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ವ್ಯವಸ್ಥೆಯ ದುರಾಡಳಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಧ್ಯಪ್ರಾಚ್ಯ ಯುದ್ಧದಿಂದಾಗಿ ಗಗನಕ್ಕೇರಿರುವ ಇಂಧನ ಬೆಲೆಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಯಿತು. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ದೇಶದ ಕೋಟ್ಯಂತರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ…

Read More

IND vs AFG: ಟೆಸ್ಟ್ ಇತಿಹಾಸದಲ್ಲಿ ತನ್ನ ಅತಿದೊಡ್ಡ ಗೆಲುವು ದಾಖಲಿಸಿದ ಭಾರತ

ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 300 ರನ್‌ಗಳಿಂದ ಸೋಲಿಸಿತು. ಭಾರತ ತನ್ನ ಮೊದಲ ಇನ್ನಿಂಗ್ಸ್ ಅನ್ನು 564 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. ಇತ್ತ ಪಂದ್ಯದ ಮೂರನೇ ದಿನದಂದು ಅಫ್ಘಾನಿಸ್ತಾನವನ್ನು ಮೊದಲ ಇನ್ನಿಂಗ್ಸ್​ನಲ್ಲಿ 152 ರನ್‌ಗಳಿಗೆ ಆಲೌಟ್ ಮಾಡಿತು. ಹೀಗಾಗಿ 412 ರನ್‌ಗಳ ಮುನ್ನಡೆ ಪಡೆದ ಭಾರತ, ಅಫ್ಘಾನಿಸ್ತಾನದ ಮೇಲೆ ಫಾಲೋ ಆನ್‌ ಹೇರಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ಕೇವಲ 112 ರನ್‌ಗಳಿಗೆ ಆಲೌಟ್ ಆಯಿತು. ಇನ್ನಿಂಗ್ಸ್…

Read More

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 07): ಡಿಕೆ ಶಿವಕುಮಾರ್ ಸಂಪುಟದ (DK Shivakumar Cabinet) ಮೊದಲ ಹಂತದ ನೂತನ 13 ಸಚಿವರಿಗೆ  ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಹೌದು…ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ…

Read More

ಎಐ ಅಬ್ಬರದಲ್ಲಿ ಮುಂದೋಡಿದ್ದ ದೇಶಗಳಿಗೆ ಅದೇ ಎಐ ಹೊಡೆತ; ಭಾರತದಕ್ಕಿಂತ ಕೆಳಗೆ ಕುಸಿದ ತೈವಾನ್, ಕೊರಿಯನ್ ಮಾರುಕಟ್ಟೆ – Kannada News

ನವದೆಹಲಿ, ಜೂನ್ 8: ಕಳೆದ ವಾರ ಭಾರತದ ಷೇರು ಮಾರುಕಟ್ಟೆಯನ್ನು (Stock Market) ಮೀರಿಸಿ ಹಿಗ್ಗಿದ್ದ ತೈವಾನ್ ಮತ್ತು ಸೌತ್ ಕೊರಿಯನ್ ಮಾರುಕಟ್ಟೆಗಳು ಇದೀಗ ಸ್ವಸ್ಥಾನಕ್ಕೆ ಮರಳಿವೆ. ಇವೆರಡು ಮಾರುಕಟ್ಟೆಗಳು ಏಳು ಮತ್ತು ಎಂಟನೇ ಸ್ಥಾನಕ್ಕೆ ಇಳಿದಿವೆ. ಭಾರತದ ಷೇರು ಬಜಾರು ಆರನೇ ಸ್ಥಾನಕ್ಕೆ ಮರಳಿದೆ. ಒಂದು ವಾರದಲ್ಲಿ ಈ ವ್ಯತ್ಯಯಗಳಿಗೆ ಕಾರಣವಾಗಿದ್ದು ಎಐ ಬೂಮ್ ಮತ್ತು ಎಐ ಕುಸಿತ. ಎಐ ಕ್ಷೇತ್ರದ ಮೇಲೆ ಕಳೆದ ವಾರ ಹೂಡಿಕೆದಾರರು ಹಣ ಹಾಕಿದ ಪರಿಣಾಮ ಕೊರಿಯ ಮತ್ತು ತೈವಾನ್…

Read More

ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್‌ನಲ್ಲಿ 25 ಲಕ್ಷ ರೂ. ಮೌಲ್ಯ್​​ದ ಚಿನ್ನಾಭರಣದೊಂದಿಗೆ ಎಸ್ಕೇಪ್ – Kannada News

ಪೇಂಟ್ ಹೊಡೆಯುವ ನೆಪದಲ್ಲಿ ಚಿನ್ನ ದೋಚಿದ ಕಳ್ಳರು Image Credit source: Tv9 kannada ಬೆಂಗಳೂರು, ಜೂ.8: ಮನೆಗೆ ಕೆಲಸಗಾರರನ್ನು ಸೇರಿಸಿಕೊಳ್ಳುವ ಮುನ್ನ ಹಲವು ಬಾರಿ ಯೋಚನೆ ಮಾಡಬೇಕು. ಇದೀಗ ಸಿಲಿಕಾನ್ ಸಿಟಿಯಲ್ಲಿ ನಡೆದ ಘಟನೆಯೊಂದು ಭಾರೀ ಅಘಾತಗೊಳಿಸಿದೆ. ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್‌ಗಳು ಮಾಲೀಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಬರೋಬ್ಬರಿ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ…

Read More

ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಯಾರೂ ಹೇಳಿಲ್ಲ; ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 8: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರು ರಷ್ಯಾದಿಂದ ಕಚ್ಚಾ ತೈಲ ಖರೀದಿ ಮತ್ತು ಪಾಶ್ಚಿಮಾತ್ಯ ದೇಶಗಳ ನಿರ್ಬಂಧಗಳ ಕುರಿತು ನೀಡಿರುವ ಮಹತ್ವದ ಹೇಳಿಕೆ ನೀಡಿದ್ದಾರೆ. ‘ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಬಾರದು ಎಂದು ಯಾವುದೇ ದೇಶ ಅಥವಾ ಜಾಗತಿಕ ಶಕ್ತಿಯು ನಮಗೆ ಅಧಿಕೃತವಾಗಿ ಆದೇಶಿಸಿಲ್ಲ ಅಥವಾ ನಿರ್ಬಂಧ ಹೇರಿಲ್ಲ. ಭಾರತವು ಒಂದು ಸಾರ್ವಭೌಮ ರಾಷ್ಟ್ರವಾಗಿದ್ದು, ತನ್ನ ಇಂಧನ ಭದ್ರತೆ ಮತ್ತು ಅಗತ್ಯಕ್ಕೆ…

Read More

ಫೋಕ್ಸೋ ಕೇಸ್: ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್​ – Kannada News

ಬೆಂಗಳೂರು, ಜೂನ್ 08): ಪೋಕ್ಸೋ ಪ್ರಕರಣಕ್ಕೆ  (pocso case) ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ  (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ (Karnataka High Court  ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಡಿಲಿಕೆ ಸಿಕ್ಕಿರುವುದರಿಂದ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಕಿರಿಕಿರಿ ಇಲ್ಲದೇ ಮುಕ್ತಾವಾಗಿ ದೇಶಾದ್ಯಂತ ಪ್ರವಾಸ ಕೈಗೊಳ್ಳಬಹುದಾಗಿದೆ. ಮುಖ್ಯಾಂಶಗಳು…

Read More

IND vs AFG: ಅಫ್ಘನ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 300 ರನ್​ಗಳ ಜಯ – Kannada News

ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯದವನ್ನು ನಿರೀಕ್ಷಿಸಿದ್ದಂತೆಯೇ ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಪೂರ್ಣ ಮೂರು ದಿನವೂ ನಡೆಯದ ಈ ಪಂದ್ಯದಲ್ಲಿ ಗಿಲ್​ ಪಡೆ ಇನ್ನಿಂಗ್ಸ್ ಜಯ ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 564 ರನ್​ಗಳಿಸಿ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಬ್ಯಾಟಿಂಗ್‌…

Read More

ಮೈತುಂಬಾ ಒಡವೆ ಹಾಕೊಂಡಿರೋ ಫೋಟೊನಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಮಹಿಳೆ, ಎಲ್ಲವನ್ನೂ ಕದ್ದೊಯ್ದ ಕಳ್ಳರು – Kannada News

ಶಿವಪುರಿ, ಜೂನ್ 08: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ಸಂಪತ್ತು, ಐಷಾರಾಮಿ ಜೀವನಶೈಲಿ ಮತ್ತು ಆಭರಣ(Jewellery)ಗಳನ್ನು ಅತಿಯಾಗಿ ಪ್ರದರ್ಶಿಸುವುದು ಎಷ್ಟು ದೊಡ್ಡ ಅಪಾಯವನ್ನು ತಂದೊಡ್ಡಬಹುದು ಎಂಬುದಕ್ಕೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ಭೀಕರ ಕಳ್ಳತನದ ಘಟನೆಯೇ ಸಾಕ್ಷಿಯಾಗಿದೆ. ಜಿಲ್ಲೆಯ ನರವರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋಹಾನಿ ಗ್ರಾಮದಲ್ಲಿ ವಾಸಿಸುವ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ರಚನಾ ಗುರ್ಜರ್ ಅವರ ಮನೆಗೆ ಶನಿವಾರ ಬೆಳಗಿನ ಜಾವ ನುಗ್ಗಿದ ಮುಸುಕುಧಾರಿ ಕಳ್ಳರ ಗುಂಪೊಂದು ಸುಮಾರು 8 ರಿಂದ 10 ಲಕ್ಷ ರೂಪಾಯಿ…

Read More