Headlines

Chaturmasa: ಚಾತುರ್ಮಾಸದ ವೈಜ್ಞಾನಿಕ ರಹಸ್ಯ;ನಾಲ್ಕು ತಿಂಗಳ ಶಿಸ್ತು ನಮ್ಮ ಭವಿಷ್ಯವನ್ನು ಹೇಗೆ ಬದಲಾಯಿಸುತ್ತದೆ? – Kannada News | Chaturmasya: Sanatana Dharma’s Spiritual Journey for Destiny Transformation

ಸನಾತನ ಧರ್ಮದ ಪವಿತ್ರ ಪಂಚಾಂಗದಲ್ಲಿ ಚಾತುರ್ಮಾಸಕ್ಕೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಆಷಾಢ ಶುಕ್ಲ ಏಕಾದಶಿಯಿಂದ (ದೇವಶಯನಿ ಏಕಾದಶಿ) ಪ್ರಾರಂಭವಾಗಿ ಕಾರ್ತಿಕ ಶುಕ್ಲ ಏಕಾದಶಿಯವರೆಗೆ (ಪ್ರಬೋಧಿನಿ ಏಕಾದಶಿ) ಸಾಗುವ ಈ ನಾಲ್ಕು ತಿಂಗಳ ಅವಧಿಯು ಕೇವಲ ದಿನಗಳನ್ನು ಎಣಿಸುವ ಸಮಯವಲ್ಲ, ಬದಲಿಗೆ ಪ್ರತಿಯೊಬ್ಬ ವ್ಯಕ್ತಿಯೂ ತನ್ನನ್ನು ತಾನು ಆಂತರಿಕವಾಗಿ ಬದಲಾಯಿಸಿಕೊಳ್ಳಲು ಸಿಗುವ ಮಹತ್ತರವಾದ ಆಧ್ಯಾತ್ಮಿಕ ಅವಕಾಶ. ಈ ನಾಲ್ಕು ತಿಂಗಳ ದೀಕ್ಷೆಯು ನಿಜವಾಗಿಯೂ ಮನುಷ್ಯನ ಹಣೆಬರಹವನ್ನು ಬದಲಾಯಿಸುತ್ತದೆಯೇ ಅಥವಾ ನಮ್ಮ ದಿನನಿತ್ಯದ ಅಭ್ಯಾಸಗಳನ್ನು ಮಾತ್ರ ತಿದ್ದುತ್ತದೆಯೇ ಎಂಬ ಪ್ರಶ್ನೆಗೆ…

Read More

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ವ್ಯತ್ಯಯ: ನಿಮ್ಮ ಏರಿಯಾದಲ್ಲೂ ಕರೆಂಟ್ ಇರಲ್ವಾ? ಇಲ್ಲಿದೆ ವಿವರ! – Kannada News | Bengaluru Power Cut: Electricity Supply Interrupted in Major Areas Today

ಬೆಂಗಳೂರು, ಜುಲೈ 25: ಬೆಸ್ಕಾಂ (BESCOM) ವ್ಯಾಪ್ತಿಯ ಪ್ರಮುಖ ನಾಲ್ಕು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವುದರಿಂದ, ಜುಲೈ 25 ಮತ್ತು 26 ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 66/11 ಕೆ.ವಿ ಎಸ್‌ಆರ್‌ಟಿ, ವಿಕ್ಟೋರಿಯಾ, ಬ್ಯಾಡರಹಳ್ಳಿ ಹಾಗೂ ತಾವರೆಕೆರೆ ವಿದ್ಯುತ್ ಕೇಂದ್ರಗಳ ವ್ಯಾಪ್ತಿಯಲ್ಲಿ ಈ ವಿದ್ಯುತ್ ಸ್ಥಗಿತಗೊಳ್ಳಲಿದೆ. ಇಂದು (ಜುಲೈ…

Read More

ಏಷ್ಯನ್ ಗೇಮ್ಸ್​ನಲ್ಲಿ ಟೀಮ್ ಇಂಡಿಯಾ ಎದುರಾಳಿ ಯಾರು? – Kannada News | Asian Games 2026: Team India Schedule

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಅಧಿಕೃತ ಡ್ರಾ ಮತ್ತು ವೇಳಾಪಟ್ಟಿ ಪ್ರಕಟವಾಗಿದೆ. ಅಗ್ರ ಶ್ರೇಯಾಂಕದ ಬಲದೊಂದಿಗೆ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ನೇರವಾಗಿ ಕ್ವಾರ್ಟರ್‌ಫೈನಲ್ ಹಂತಕ್ಕೆ ಪ್ರವೇಶ ಪಡೆದಿವೆ. ಐಸಿಸಿ ಟಿ20 ಶ್ರೇಯಾಂಕದ ಆಧಾರದ ಮೇಲೆ ಭಾರತದ ಉಭಯ ತಂಡಗಳಿಗೆ ಈ ವಿಶೇಷ ಸ್ಥಾನ ಲಭಿಸಿದೆ. ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಎದುರಾಳಿ ಯಾರು ಎಂಬುದು ಖಚಿತವಾಗಿದ್ದರೆ, ಪುರುಷರ ವಿಭಾಗದಲ್ಲಿ ಅರ್ಹತಾ ಸುತ್ತಿನ ಬಳಿಕ ಎದುರಾಳಿ ನಿರ್ಧಾರವಾಗಲಿದೆ. ಅರ್ಹತಾ…

Read More

‘ಡೀಲ್ ಮಾಡಲು ಯಾರಾದರೂ 26 ದಿನ ಹಸಿವಿನಿಂದ ಇರುತ್ತಾರಾ?’: ಟೀಕಿಸಿದವರಿಗೆ ಖಡಕ್​​ ಉತ್ತರ ನೀಡಿದ ಸೋನಂ ವಾಂಗ್ಚುಕ್ – Kannada News | Ladakh Activist Sonam Wangchuk: ICU and Response to Fast Ending Controversy

ದೆಹಲಿ, ಜು.25: ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಪರೀಕ್ಷಾ ಅಕ್ರಮ ವಿರೋಧಿ ಹೋರಾಟಕ್ಕೆ ಬೆಂಬಲಿಸಿ ನಡೆಸುತ್ತಿದ್ದ 26 ದಿನಗಳ ಸತತ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ ಬೆನ್ನಲ್ಲೇ, ಲಡಾಖ್‌ನ ಪ್ರಖ್ಯಾತ ಪರಿಸರ ಮತ್ತು ಶಿಕ್ಷಣ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಮ್ಮ ಬೆಂಬಲಿಗರು ಹಾಗೂ ವಿಮರ್ಶಕರನ್ನು ಉದ್ದೇಶಿಸಿ ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ವೀಡಿಯೊ ಸಂದೇಶ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ಮನವೋಲಿ ಅವರ ಸತ್ಯಾಗ್ರಹವನ್ನು ಕೊನೆಗೊಳಿಸಿದಕ್ಕೆ ಇದೀಗ ಭಾರೀ ಟೀಕೆಗಳು ಬರುತ್ತಿದೆ. ಇದಕ್ಕೆ ವಾಂಗ್ಚುಕ್ ಅವರು…

Read More

‘ಯಾರು ಹೆದರುತ್ತಾರೋ ಅವರು ಸತ್ತಂತೆ’; ನಿಗೂಢಾರ್ಥದ ಪೋಸ್ಟ್ ಹಂಚಿಕೊಂಡ ಸಲ್ಮಾನ್ ಖಾನ್ – Kannada News | Salman Khan Flaunts Ripped Physique in New Gym Pics Shares Cryptic Sholay Dialogue for Critics

ಬಾಲಿವುಡ್‌ನ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಿದ್ದಾರೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಸಿಕ್ಸ್ ಪ್ಯಾಕ್ ಬಾಡಿಯ ಫೋಟೋ ಹಂಚಿಕೊಂಡು ಅದಕ್ಕೆ ನಿಗೂಢಾರ್ಥದ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಚರ್ಚೆ ಆಗುತ್ತಿದೆ. ಸಲ್ಮಾನ್ ಖಾನ್ ಶನಿವಾರ (ಜುಲೈ 25) ಮುಂಜಾನೆ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವರ್ಕೌಟ್ ನಂತರದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ಸ್ಲಿಮ್ ಹಾಗೂ ಫಿಟ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ…

Read More

ರಾಜ್ಯದಲ್ಲಿ ಬೀದಿ ನಾಯಿ ಸಂತಾನಹರಣ ಅಭಿಯಾನ: ಅಸ್ಸಾಂನಿಂದ ನಾಯಿ ಹಿಡಿಯುವವರ ಆಗಮನಕ್ಕಾಗಿ ಕಾಯುತ್ತಿರುವ ಸರ್ಕಾರ – Kannada News | Karnataka Stray Dog Sterilisation Drive Awaits Dog Catchers From Assam

ಬೆಂಗಳೂರು, ಜುಲೈ 25: ರಾಜ್ಯಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ (Street Dogs) ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಬೃಹತ್ ಸಂತಾನಹರಣ ಅಭಿಯಾನ ಕೈಗೊಳ್ಳಲು ನಿರ್ಧರಿಸಿವೆ. ಆದರೆ, ಈ ಕಾರ್ಯಾಚರಣೆ ಪೂರ್ಣ ಪ್ರಮಾಣದಲ್ಲಿ ಚುರುಕುಗೊಳ್ಳಲು ಅಸ್ಸಾಂ ರಾಜ್ಯದಿಂದ ನಾಯಿ ಹಿಡಿಯುವ ಪರಿಣಿತ ತಂಡಗಳ (Dog Catchers) ಆಗಮನಕ್ಕಾಗಿ ಕಾಯಲಾಗುತ್ತಿದೆ. ಅಸ್ಸಾಂನಿಂದ ತರಬೇತಿ ಪಡೆದ ಸಿಬ್ಬಂದಿ ಕರೆಸಲು ನಿರ್ಧಾರ ಬೀದಿ ನಾಯಿಗಳನ್ನು ಪ್ರಾಣಿದಯಾ ಸಂಘಗಳ (AWBI) ಕಟ್ಟುನಿಟ್ಟಿನ ನಿಯಮಾವಳಿಗಳಿಗೆ ಅನುಗುಣವಾಗಿ ಮತ್ತು ಸುರಕ್ಷಿತವಾಗಿ ಹಿಡಿಯುವುದು…

Read More

ಭಾರತದಲ್ಲಿ ಇಂಗ್ಲೆಂಡ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ? – Kannada News | CA Open to Hosting Historic Ashes Test in India

ಟೆಸ್ಟ್​ ಕ್ರಿಕೆಟ್​ನ ಮದಗಜಗಳ ಕಾದಾಟ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಯ ಪಂದ್ಯವೊಂದು ಭಾರತದಲ್ಲಿ ನಡೆಯಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ (CEO) ಟಾಡ್ ಗ್ರೀನ್‌ಬರ್ಗ್ ನೀಡಿರುವ ಹೇಳಿಕೆ. BBC ಸ್ಟಂಪ್ಡ್ ಪಾಡ್‌ಕಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಟಾಡ್ ಗ್ರೀನ್‌ಬರ್ಗ್,  ಸಾಂಪ್ರದಾಯಿಕ ಎದುರಾಳಿಗಳಾದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಐತಿಹಾಸಿಕ ಆಶ್ಯಸ್ ಟೆಸ್ಟ್ ಪಂದ್ಯವನ್ನು ಭವಿಷ್ಯದಲ್ಲಿ ಭಾರತದ ಮಣ್ಣಿನಲ್ಲಿ ಆಯೋಜಿಸುವ ಆಲೋಚನೆಗೆ ಕ್ರಿಕೆಟ್ ಆಸ್ಟ್ರೇಲಿಯಾ ಎದುರು ನೋಡುತ್ತಿದೆ ಎಂದು ತಿಳಿಸಿದ್ದಾರೆ. ಟೆಸ್ಟ್…

Read More

ದಕ್ಷಿಣದ ಈ ನಟನ ಜೊತೆ ನಟಿಸಲು ರೆಡಿ ಆದ ಕತ್ರಿನಾ ಕೈಫ್? – Kannada News | Katrina Kaif in Talks for Prabhas Starrer Spirit After Deepika Padukone Exit

ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ‘ಸ್ಪಿರಿಟ್’ ಸಿನಿಮಾ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸುತ್ತಿದೆ. ಈ ಚಿತ್ರದ ತಾರಾಗಣದ ಬಗ್ಗೆ ಈಗ ಹೊಸದೊಂದು ಬಿಸಿಬಿಸಿ ಸುದ್ದಿ ಹರಿದಾಡುತ್ತಿದೆ. ಬಾಲಿವುಡ್ ನಟಿ ಕತ್ರಿನಾ ಕೈಫ್ (Katrina Kaif) ಈ ಬಿಗ್ ಬಜೆಟ್ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ವರದಿಗಳ ಪ್ರಕಾರ ಕತ್ರಿನಾ ಕೈಫ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ…

Read More

ಬೆಂಗಳೂರಿನ ಅಪಾರ್ಟ್‌ಮೆಂಟ್ ಮಾಲೀಕರಿಗೆ ಗುಡ್​​ ನ್ಯೂಸ್ : ಒಸಿ ಸಿಕ್ಕ ಮೇಲೆ ಬಿಲ್ಡರ್‌ಗಳ ಇಷ್ಟದಂತೆ ನಕ್ಷೆ ಬದಲಾಯಿಸುವಂತಿಲ್ಲ – Kannada News | Bengaluru Apartment Owners Empowered: BDA Curbs Builder’s Revised Plan Changes

ಬೆಂಗಳೂರು, ಜು.25: ಬೆಂಗಳೂರಿನ ಅಪಾರ್ಟ್‌ಮೆಂಟ್ ಮಾಲೀಕರಿಗೆ ಬಿಡಿಎ (BDA) ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಅಪಾರ್ಟ್‌ಮೆಂಟ್ ನಿರ್ಮಾಣ ಪೂರ್ಣಗೊಂಡು ಸ್ವಾಧೀನ ಪತ್ರ (Occupancy Certificate – OC) ದೊರೆತ ಬಳಿಕ, ಬಿಲ್ಡರ್‌ಗಳು ತಮಗೆ ಬೇಕಾದಂತೆ ಕಟ್ಟಡ ನಕ್ಷೆ ಪರಿಷ್ಕರಣೆ (Revised Plan) ಮಾಡುವುದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕಠಿಣ ಕಟ್ಟುಪಾಡುಗಳನ್ನು ವಿಧಿಸಿದೆ. ಇನ್ಮುಂದೆ ಫ್ಲ್ಯಾಟ್ ಮಾಲೀಕರ ಅನುಮತಿ ಇಲ್ಲದೆ ಡೆವಲಪರ್‌ಗಳು ಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಜುಲೈ 15 ರಂದು ಬಿಡಿಎ ಹೊರಡಿಸಿರುವ ಸುತ್ತೋಲೆಯ ಪ್ರಕಾರ,…

Read More

‘ಆರು ತಿಂಗಳ ಬಳಿಕ ಸಿನಿಮಾ ಹಿಟ್ ಆಗುತ್ತೆ’; ‘ಜನ ನಾಯಗನ್’ ಬಗ್ಗೆ ನಿರ್ದೇಶಕನ ಮಾತು – Kannada News | Initial Reviews Are Always Divided: Director H Vinoth on Vijay Jana Nayagan Box Office Future

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜಾಗತಿಕವಾಗಿ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಚಿತ್ರದ ನಿರ್ದೇಶಕ ಎಚ್. ವಿನೋದ್ ಅವರು ಸಿನಿಮಾದ ವಿಮರ್ಶೆಗಳ ಬಗ್ಗೆ ಆಸಕ್ತಿಕರ ಹೇಳಿಕೆ ನೀಡಿದ್ದಾರೆ. ಆರಂಭದಲ್ಲಿ ವಿಜಯ್ ಸಿನಿಮಾಗಳಿಗೆ ನೆಗೆಟಿವ್ ಪ್ರತಿಕ್ರಿಯೆ ಬರುವುದು ಸಾಮಾನ್ಯ ಎಂದು ಅವರು ಹೇಳಿದ್ದಾರೆ. ಇದು ಈಗ ಕಾಲಿವುಡ್ ಅಂಗಳದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಎಚ್. ವಿನೋದ್ ಮಾತನಾಡಿದ್ದಾರೆ. ತಮಿಳು ಚಿತ್ರರಂಗದ ಇತಿಹಾಸದಲ್ಲೇ ‘ಜನ ನಾಯಗನ್’ ಅತ್ಯಂತ ಪ್ರಮುಖ ಸಿನಿಮಾ…

Read More