Headlines

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates Indias First Nature Themed Airport Terminal In Guwahati

ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು…

Read More

Karnataka Budget 2026: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !

ಬೆಂಗಳೂರು, ಮಾರ್ಚ್​ 06: ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ. ಮರುನಾಮಕರಣದ ಜೊತೆಗೆ, ರಾಜ್ಯದ ವಿವಿಧ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಹಲವಾರು ಹೊಸ ಯೋಜನೆಗಳನ್ನು ಸಹ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಅದರಂತೆ, ಕಾರವಾರ ಮತ್ತು…

Read More

ತುಪ್ಪದ ಟ್ಯಾಂಕರ್ ಪಲ್ಟಿ, ತಿರುಪತಿ ಲಡ್ಡು ತಯಾರಿಕೆಗೆ ಅಡಚಣೆಯಾಗುತ್ತಾ? ಆಡಳಿತ ಹೇಳಿದ್ದೇನು?

ತಿರುಮಲ, ಮಾರ್ಚ್​ 10: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ(Tirupati) ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು. ಇದರಿಂದಾಗಿ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಅಡಣೆಯುಂಟಾಗಿದೆ ಎನ್ನುವ ಸುದ್ದಿ ಹರಡಿತ್ತು. ಇದೀಗ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಸುಳ್ಳು ಸುದ್ದಿಯನ್ನು ನಂಬಬೇಡಿ, ಶ್ರೀವಾರಿ ಲಡ್ಡು ಪ್ರಸಾದ ತಯಾರಿಸಲು ಹಸುವಿನ ತುಪ್ಪದ ಕೊರತೆ ಇಲ್ಲ ಎಂದು ಹೇಳಿದೆ. ಟ್ಯಾಂಕರ್ ದೇವಾಲಯಕ್ಕೆ ಮೀಸಲಾದ ತುಪ್ಪವನ್ನು ಸಾಗಿಸುತ್ತಿತ್ತು ಮತ್ತು ಅದರ ಸೋರಿಕೆಯಿಂದಾಗಿ ಪ್ರಸಿದ್ಧ ಪ್ರಸಾದ ತಯಾರಿಕೆಯ ಮೇಲೆ ಪರಿಣಾಮ ಬೀರಿದೆ…

Read More

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾರ್ಚ್​​ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿ ಮಾಡಿದ್ದಾರೆ. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ…

Read More

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

ಹೋಟೆಲ್‌ಗಳ ಬೆನ್ನಲ್ಲೇ ನಕಲಿ ಕಾಸ್ಮೆಟಿಕ್ಸ್ ಮೇಲೆ ಸರ್ಕಾರದ ಹದ್ದಿನ ಕಣ್ಣು! – Kannada News | After Hotels, Karnataka Drugs Control Board to Raid Fake Cosmetics Network in Bengaluru

ಬೆಂಗಳೂರು, ಆಗಸ್ಟ್ 09: ನಗರದ ಹೋಟೆಲ್‌ಗಳು ಹಾಗೂ ಪಂಚತಾರಾ ಹೋಟೆಲ್‌ಗಳ ಕಿಚನ್ ಮೇಲೆ ಸರಣಿ ದಾಳಿ ನಡೆಸಿ ಶಾಕ್ ನೀಡಿದ್ದ ಆರೋಗ್ಯ ಇಲಾಖೆ, ಈಗ ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತಿರುವ ಮತ್ತೊಂದು ದಂಧೆಯ ಮೇಲೆ ಮುಗಿಬೀಳಲು ಸಜ್ಜಾಗಿದೆ.  ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಾರಾಟವಾಗುತ್ತಿರುವ ಕಳಪೆ ಹಾಗೂ ನಕಲಿ ಸೌಂದರ್ಯವರ್ಧಕಗಳ (Fake Cosmetics) ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಲು ಡ್ರಗ್ಸ್ ಕಂಟ್ರೋಲ್ ಬೋರ್ಡ್ ಸಂಪೂರ್ಣ ರೂಪುರೇಷೆ ಸಿದ್ಧಪಡಿಸಿದೆ. ಬ್ರಾಂಡೆಡ್ ವಸ್ತುಗಳ ನಕಲಿ ಜಾಲ; ಲ್ಯಾಬ್ ಟೆಸ್ಟ್‌ಗೆ ಸ್ಯಾಂಪಲ್ಸ್ ಬೆಂಗಳೂರಿನ ಮಾರುಕಟ್ಟೆಗಳಲ್ಲಿ…

Read More

ವಿವಾದದ ಬಳಿಕ ಅರಾವಳಿ ಬೆಟ್ಟದ ಕುರಿತ ತನ್ನದೇ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ – Kannada News | Supreme Court Stays Its own Order On Aravalli Hills amid row

ನವದೆಹಲಿ, ಡಿಸೆಂಬರ್ 29: ಅರಾವಳಿ ಬೆಟ್ಟಗಳ ಏಕರೂಪದ ವ್ಯಾಖ್ಯಾನದ ಕುರಿತು ನವೆಂಬರ್ 20ರಂದು ನೀಡಿದ ತನ್ನದೇ ತೀರ್ಪು ಮತ್ತು ತಜ್ಞರ ಸಮಿತಿಯ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್ (Supreme Court) ಇಂದು ತಡೆಹಿಡಿದಿದೆ. ತನ್ನದೇ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಅರಾವಳಿ ಬೆಟ್ಟಗಳು (Aravalli Hills) ಮತ್ತು ಶ್ರೇಣಿಗಳ ಏಕರೂಪದ ವ್ಯಾಖ್ಯಾನವನ್ನು ಒಪ್ಪಿಕೊಂಡು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪು ಪ್ರಕಟವಾಗುತ್ತಿದ್ದಂತೆ ಅನಿಯಂತ್ರಿತ…

Read More

ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್ – Kannada News | Yogaraj Bhatt said Yash also a poet he used write poems

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾದ ‘ತಬಾಹಿ’ ಹಾಡು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ‘ತಬಾಹಿ’ ಹಾಡನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಸಿನಿಮಾದ ಹಾಡು ಬರೆದ ಅನುಭವದ ಬಗ್ಗೆ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಖುದ್ದು ಯಶ್ ಸಹ ಒಬ್ಬ ಕವಿ. ಮುಂಚೆ ಅವರು ಧಾರಾವಾಹಿಗಳಲ್ಲಿ ನಟಿಸುವ ಸಂದರ್ಭದಲ್ಲಿ ಅವರು ಕವಿತೆಗಳನ್ನು ಬರೆಯುತ್ತಿದ್ದರು. ಅವರ ಕವಿತೆಗಳನ್ನು ಆಗ ನಾನೂ ಸಹ ಓದಿದ್ದೆ’ ಎಂದಿದ್ದಾರೆ. ‘ತಬಾಹಿ‘ ಹಾಡು ಬರೆಯುವಾಗ…

Read More

ಪ್ರಾಡಕ್ಟ್ ಲೇಬಲ್ ಓದದೆಯೇ ಖರೀದಿಸುವ ಅಭ್ಯಾಸವಿದ್ದರೆ ಹಿಡನ್ ಶುಗರ್ ಹೆಚ್ಚಾಗಬಹುದು ಎಚ್ಚರ! – Kannada News | How to Identify Hidden Sugar on Food Labels: Expert Advice

ಇತ್ತೀಚಿನ ದಿನಗಳಲ್ಲಿ ಜನ ಶುಗರ್ ತಿನ್ನುವ ಪ್ರಮಾಣವನ್ನು ಬಹಳ ಕಡಿಮೆ ಮಾಡುತ್ತಿದ್ದಾರೆ. ಆದರೆ ನೀವು ಕಣ್ಣಿಗೆ ಕಾಣುವ ಸಕ್ಕರೆಯಿಂದ ದೂರವಿರಬಹುದು ಆದರೆ ಕಣ್ಣಿಗೆ ಕಾಣದ ಸಕ್ಕರೆ ಹೊಟ್ಟೆ ಸೇರುವುದರ ಬಗ್ಗೆ ಯೋಚಿಸಿದ್ದೀರಾ… ಸಾಮಾನ್ಯವಾಗಿ ಸಿಹಿತಿಂಡಿ, ಕ್ಯಾಂಡಿಗಳು ಮತ್ತು ತಂಪು ಪಾನೀಯಗಳನ್ನು ಪ್ರತಿದಿನ ಗಮನಿಸದೆ ಸಾಕಷ್ಟು ಪ್ರಮಾಣದ ಸೇವನೆ ಮಾಡುತ್ತಾರೆ ಇದರಲ್ಲಿರುವ ಹಿಡನ್ ಶುಗರ್ ಅರಿವಿಲ್ಲದಂತೆ ದೇಹಕ್ಕೆ ಪ್ರವೇಶ ಮಾಡುತ್ತದೆ. ಈ ರೀತಿ ಅರಿವಿಲ್ಲದಂತೆ ದಿನನಿತ್ಯ ಸೇವಿಸುವ ಆಹಾರ ಮತ್ತು ಪಾನೀಯಗಳಲ್ಲಿರುವ ಸಕ್ಕರೆ ಪ್ರಮಾಣ ಸಮತೋಲನಯುತ ಆಹಾರ ಪದ್ಧತಿಗೆ…

Read More