Headlines

April Fool’s Day 2026: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ಈ ಜಗತ್ತಿನಾದ್ಯಂತ ಹಲವು ವಿಭಿನ್ನ, ವಿಶಿಷ್ಟ, ವಿಚಿತ್ರ ಆಚರಣೆಗಳಿವೆ. ಅವುಗಳಲ್ಲಿ ಏಪ್ರಿಲ್‌ ಫೂಲ್‌ ಡೇ (April Fool’s Day) ಕೂಡ ಒಂದು. ಪ್ರಪಂಚದಾದ್ಯಂತ ಏಪ್ರಿಲ್‌ 1 ರಂದು ಏಪ್ರಿಲ್‌ ಫೂಲ್‌ ಡೇ ಆಚರಿಸಲಾಗುತ್ತದೆ. ಈ ದಿನದಂದು ಜನ ಪರಸ್ಪರ ಸುಳ್ಳುಗಳನ್ನು ಹೇಳಿ, ತಮಾಷೆ ಮಾಡಿ ಒಬ್ಬರಿಗೊಬ್ಬರು ಕಾಲೆಳೆಯುತ್ತಾರೆ. ಸ್ನೇಹಿತರು, ಆಪ್ತರ ತಮಾಷೆಯಿಂದ ತಾವು ಮೂರ್ಖರಾದೆವು ಎಂದು ತಿಳಿದ ಮೇಲೆಯೂ ಜನ ಜೋರಾಗಿ ಮನಬಿಚ್ಚಿ ನಗುತ್ತಾರೆ. ಒಟ್ಟಿನಲ್ಲಿ ಇದೊಂದು ದಿನ ಮಾತ್ರ ಎಂಥವರ ಮುಖದಲ್ಲೂ ನಗು ಮೂಡಿಸಿ ಬಿಡುತ್ತದೆ….

Read More

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! – Kannada News | Bengaluru Airport Arrest: Man Sent Friend to UK on Own Passport

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಪಾಸ್​ಪೋರ್ಟ್​ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ…

Read More

ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್

ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್…

Read More

Karnataka Electricity Tariff Hike: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಪ್ರತಿ ಯೂನಿಟ್‌ಗೆ 10 ಪೈಸೆವರೆಗೆ ಹೆಚ್ಚಳ ಸಾಧ್ಯತೆ – Kannada News | Karnataka Electricity Tariff Hike: KERC Announces “Top Up” Amidst Gruha Jyothi yojna

ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷದ ಸಂಭ್ರಮಾಚರಣೆಯ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಗ್ರಾಹಕರಿಗೆ ಶಾಕ್ ನೀಡಿದೆ. ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್‌ಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದಿರುವ ಆಯೋಗ, ಇದನ್ನು ವಿದ್ಯುತ್ ದರ ಪರಿಷ್ಕರಣೆ ಎಂದು ಕರೆಯದೆ, “ಟಾಪ್-ಅಪ್” ಅಥವಾ “ಟ್ರೂ-ಅಪ್” ಎಂದು ಸ್ಪಷ್ಟಪಡಿಸಿದೆ. ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ಮಾರ್ಚ್ 2025 ರಲ್ಲಿ KERC ವಿದ್ಯುತ್ ದರ…

Read More

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು…

Read More

ನೀವು ಲಿಫ್ಟ್ ಬಳಸಬಾರದು: ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್ – Kannada News | Viral: Delivery Boy Denied Lift Access, Carries Heavy Parcel Up 6 Floors; Netizens Condemn

ಡೆಲಿವರಿ ಬಾಯ್ ಒಬ್ಬರು ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಯವರೆಗೆ ಮೆಟ್ಟಿಲುಗಳನ್ನು ಹತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಇದೀಗ ಈ ವಿಡಿಯೋ ನೋಡಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿದ್ದಾರೆ. ನಗರವೊಂದರ ವಸತಿ ಸಂಕೀರ್ಣವೊಂದರಲ್ಲಿ (Housing Society), ಡೆಲಿವರಿ ಬಾಯ್ ಒಬ್ಬರಿಗೆ ಲಿಫ್ಟ್ ಬಳಸಲು ಅಲ್ಲಿನ ಭದ್ರತಾ ಸಿಬ್ಬಂದಿ ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ಈ ಡೆಲಿವರಿ ಬಾಯ್​​​​​​​​ ಮೆಟ್ಟಿಲಿನಲ್ಲಿ ಹತ್ತಿಕೊಂಡೆ ಬಂದಿದ್ದಾರೆ. ಪಾರ್ಸೆಲ್​​ ತಲುಪಿಸುವ ಅನಿವಾರ್ಯವಾಗಿ ಅತ್ಯಂತ ಭಾರವಾದ ಪಾರ್ಸೆಲ್ ಅನ್ನು ತನ್ನ ಬೆನ್ನಿನ…

Read More

ರಾಜಸ್ಥಾನ ರಾಯಲ್ಸ್ ಮಾರಾಟ ಆಗಿದ್ದಕ್ಕೆ ಶೇನ್ ವಾರ್ನ್ ಕುಟುಂಬಕ್ಕೆ ಸಿಗಲಿದೆ 450 ಕೋಟಿ ರೂಪಾಯಿ

ಐಪಿಎಲ್ ಆರಂಭಕ್ಕೂ ಮೊದಲು ಕೆಲವು ಮಹತ್ವದ ಬೆಳವಣಿಗೆ ನಡೆದಿದೆ. ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಆಗಿದೆ. ಆರ್​​ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಖರೀದಿಸಿದರೆ, ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕ ಮೂಲದ ಕಲ್ ಸೋಮಾನಿ ಒಕ್ಕೂಟ ಈ ಕಂಪನಿಯ ಶೇ. 100ರಷ್ಟು ಷೇರನ್ನು ಖರೀದಿ ಮಾಡಿದೆ. ಇದಕ್ಕಾಗಿ 15,290 ಕೋಟಿ ರೂಪಾಯಿ ಪಾವತಿಸಿದೆ. ಈ ಹಣದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ದಿವಂಗತ ಶೇನ್ ವಾರ್ನ್​​​ ಕುಟುಂಬಕ್ಕೂ 450 ಕೋಟಿ ರೂಪಾಯಿ ಸಿಗಲಿದೆ….

Read More

ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ, ಬ್ಲ್ಯಾಕ್​ಮೇಲ್! ಬಂಧಿತ ಕೃಪಲಾನಿಯ ಕಾಮಕಾಂಡ ಸಂಪೂರ್ಣ ಬಯಲು – Kannada News | Serial Blackmailer Krupalani Arrested: Trapped 50 Female Officers via Fake Love, Marriage Proposals in Bengaluru

ಬೆಂಗಳೂರು, ಏಪ್ರಿಲ್ 18: ಮಹಿಳಾ ಕಸ್ಟಮ್ಸ್ ಅಧಿಕಾರಿಯ (Customs Officer) ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ (Krupalani) ಎಂಬಾತನ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಆ ಮೂಲಕ…

Read More

ಪ್ರತಿ 3 ತಿಂಗಳಿಗೊಮ್ಮೆ ಆಗ್ತಿದೆ ನೀರಿನ ದರ ಏರಿಕೆ: 2 ವರ್ಷಗಳಿಂದ‌ ಹಗಲು ದರೋಡೆ ಮಾಡ್ತಿದ್ಯಾ BWSSB?

ಬೆಂಗಳೂರು, ಮಾರ್ಚ್​​ 26: ಬೆಲೆ ಏರಿಕೆ ಎಂಬ ಪದ ಕೇಳಿದರೆ ಸಾಕು ಜನ ಸಾಮಾನ್ಯರು ಹೆದರಬೇಕಾದ ಸ್ಥಿತಿ ಸದ್ಯ ಕರ್ನಾಟಕದಲ್ಲಿದೆ. ನಾನಾ ಕಾರಣಗಳಿಂದಾಗಿ ಪ್ರತಿ ವಸ್ತುವಿನ ದರವೂ ಗಗನಕ್ಕೇರಿದೆ. ಈ ನಡುವೆ ಜನರಿಗೆ ಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳೇ ಜನರಿಂದ ಸುಲಿಗೆ ಮಾಡುತ್ತಿರುವ ಆತಂಕಕಾರಿ ವಿಷಯವೊಂದು ಬಹಿರಂಗಗೊಂಡಿದ್ದು, ನಾಗರಿಕರ ಗಮನಕ್ಕೇ ಬಾರದಂತೆ ಜೇಬಿಗೆ ಕತ್ತರಿ ಹಾಕುತ್ತಿರುವ ವಿಚಾರ ಶಾಕ್​​ ನೀಡಿದೆ. ಕಳೆದ ಎರಡು ವರ್ಷಗಳಿಂದ‌ ಬೆಂಗಳೂರಿನ ಜಲ ಮಂಡಳಿ ಸತತವಾಗಿ ನೀರಿನ ದರ ಏರಿಕೆ ಮಾಡುತ್ತಾ ಬಂದಿದ್ದರೂ, ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವವರು, ಅಥವಾ ಪ್ರಯತ್ನ ಮಾಡುವಾಗ ನಾನಾ ಕಾರಣಗಳಿಗೆ ಅಡೆತಡೆಗಳನ್ನು ಎದುರಿಸುತ್ತಾ ಇರುವವರು ಸ್ವಯಂವರ ಪಾರ್ವತಿ ಮಂತ್ರವನ್ನು ಹನ್ನೊಂದು ಬಾರಿ ಪಠಣ ಮಾಡಿ ಅಥವಾ ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಈ ದಿನ ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿ ದರ್ಶನ ಪಡೆಯಿರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ವೃತ್ತಿಜೀವನದಲ್ಲಿ ತಿರುವು…

Read More