Headlines

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಲಖನೌ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದಿಂದ ಕೌಶಂಬಿಯಲ್ಲಿ ನಡೆಯಬೇಕಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಹೆಲಿಕಾಪ್ಟರ್ ಗಾಳಿಯಲ್ಲಿರುವಾಗಲೇ…

Read More

ಹೊರಗಡೆ ಪ್ರಪಂಚ ಏನಾಗಿದೆ ಅಂತ ನೋಡಿ: ಫ್ಯಾನ್ಸ್ ಕ್ರೇಜ್ ಬಗ್ಗೆ ಗಿಲ್ಲಿಗೆ ಸೂಚನೆ ಕೊಟ್ಟ ಸುದೀಪ್ – Kannada News | Kichcha Sudeep shows the glimpse of Gilli Nata fans craze in Bigg Boss Kannada Season 12

ಕಾಮಿಡಿ ಕಲಾವಿದ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮೂಲಕ ಮನೆಮಾತಾಗಿದ್ದಾರೆ. ಅವರು ಎಲ್ಲರನ್ನೂ ನಗಿಸಿ ಪಳಾರ್ ಗಿಲ್ಲಿ ಎಂದು ಟೈಟಲ್ ಪಡೆದಿದ್ದಾರೆ. ಸಕಲ ಕಲಾ ವಲ್ಲಭ ಎಲ್ಲ ಆಟ ಬಲ್ಲವ ಎಂದು ಸಹ ಅವರನ್ನು ಫ್ಯಾನ್ಸ್ ಕರೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯ ಒಳಗೆ ಗಿಲ್ಲಿ ಹೇಳಿದ ಒಂದೊಂದು ಡೈಲಾಗ್​​ಗಳು ಕೂಡ ಟ್ರೆಂಡ್ ಆಗಿವೆ. ಅಲ್ಲದೇ, ಗಿಲ್ಲಿ ನಟ (Gilli Nata) ಅವರ ಭಾವಚಿತ್ರವನ್ನು ಅಭಿಮಾನಿಗಳು…

Read More

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ – Kannada News | Gruhalakshmi Schemes 24th Instalment Credited to Belagavi Beneficiaries

ಬೆಳಗಾವಿ, ಡಿಸೆಂಬರ್​​ 30: ಹೊಸ ವರ್ಷದ ಸಂದರ್ಭದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 24ನೇ ಕಂತಿನ 2,000 ರೂ.  ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇನ್ನು ಹಣ ಪಡೆದ ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಣ ಹಾಕೋದು ವಿಳಂಬವಾದ ಹಿನ್ನೆಲೆ ಮಹಿಳೆಯರಲ್ಲಿ ಅಸಮಾಧಾನವಿತ್ತು.  ಆದರೆ ಈಗ ಹೊಸ ವರ್ಷದ ಹೊತ್ತಲ್ಲಿ ಹಣ…

Read More

ಯೂಟ್ಯೂಬ್​​ನ ಜನಪ್ರಿಯ ಮತ್ತು ವಿವಾದಾತ್ಮಕ ಶೋಗೆ ಗಾಳ ಹಾಕಿದ ಒಟಿಟಿ – Kannada News | Samay Raina’s India got latent season 2 be stream on Netflix

ಸಾಕಷ್ಟು ಜನಪ್ರಿಯತೆ ಗಳಿಸಿ ಬಳಿಕ ದೊಡ್ಡ ವಿವಾದವಾಗಿ ನಿಂತು ಹೋಗಿದ್ದ ‘ಇಂಡಿಯಾ ಗಾಡ್ ಲೇಟೆಂಟ್’ (India Got Latent) ಹಾಸ್ಯ ಪ್ರಧಾನ ರಿಯಾಲಿಟಿ ಶೋ ಇದೀಗ ಮತ್ತೆ ಬರುತ್ತಿದೆ. ಶೋ ಅನ್ನು ಪ್ರಾರಂಭಿಸಿದ್ದ ಸಮಯ್ ರೈನಾ ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ನಡೆದ ಶೋನಲ್ಲಿ ತಾವು ಮತ್ತೆ ಇಂಡಿಯಾ ಗಾಟ್ ಲೇಟೆಂಟ್ ಪ್ರಾರಂಭಿಸುತ್ತಿರುವುದಾಗಿ ಹೇಳಿದ್ದರು. ಹೊಸ ಸೀಸನ್​​ನ ಚಿತ್ರೀಕರಣ ಆಗುತ್ತಿರುವ ಫೋಟೊಗಳು ಸಹ ಕೆಲವು ವೈರಲ್ ಆಗಿದ್ದವು. ಸಮಯ್ ರೈನಾ ಅಭಿಮಾನಿಗಳು ಸಹ ಶೋನ ಹೊಸ ಸೀಸನ್…

Read More

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ – Kannada News | Minister Eshwar Khandre elected unopposed as all india veerashaiva lingayat Mahasabha President

ಬೆಂಗಳೂರು, (ಜನವರಿ 20): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ (all india veerashaiva lingayat Mahasabha) ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು. ಆದ್ರೆ, ಅಂತಿಮವಾಗಇಂದು (ಜನವರಿ 20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ…

Read More

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ – Kannada News | Woman Known for Lighting Cigarette with Burning Khamenei Portrait Reacts to His Demise

ಕೆನಡಾ, ಮಾರ್ಚ್​ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಗ್ಯಾಸ್​ ಇಲ್ಲಿದೇ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು: ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ

ಬೆಂಗಳೂರು, (ಏಪ್ರಿಲ್ 03): ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾಯ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್‌ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (Auto) ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್‌ಗಟ್ಟಲೇ ಹನುಮನ…

Read More

ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ – Kannada News | Free LPG, Rs 2,000 for women; BJP released Tamil Nadu manifesto for Assembly Elections

ಚೆನ್ನೈ, ಏಪ್ರಿಲ್ 14: ಬಿಜೆಪಿ ತಮಿಳುನಾಡಿನಲ್ಲಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದ ಭರವಸೆಗಳನ್ನು ಅನಾವರಣಗೊಳಿಸಿದರು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ತೆರಿಗೆ ಹೆಚ್ಚಳ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಸರಿದೂಗಿಸಲು ಪ್ರತಿ ಮನೆಗೆ ಒಂದು ಬಾರಿ 10,000 ರೂ. ಪಾವತಿಯನ್ನು ಭರವಸೆ ನೀಡಲಾಗಿದೆ. ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ…

Read More

ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಲಿದೆ ಟೀಂ ಇಂಡಿಯಾ

ಟಿ20 ವಿಶ್ವಕಪ್ ಗೆದ್ದ ಸಂತಸದಲ್ಲಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗೆ ಮರಳಿದ್ದು, ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಳಿದ್ದಾರೆ. ಸುಮಾರು 2 ತಿಂಗಳ ಕಾಲ ನಡೆಯಲಿರುವ ಈ ಐಪಿಎಲ್ ಮುಗಿದ ಬಳಿಕ ಎಲ್ಲಾ ಆಟಗಾರರು ರಾಷ್ಟ್ರೀಯ ಕರ್ತವ್ಯಕ್ಕೆ ವಾಪಸ್ಸಾಗಲಾಗಿದೆ. ಟಿ20 ವಿಶ್ವಕಪ್ ಆಡಿ ಮುಗಿಸಿರುವ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಅಫ್ಘಾನಿಸ್ತಾನದ ವಿರುದ್ಧ. ಅದು ಜೂನ್ ತಿಂಗಳಲ್ಲಿ. ಉಭಯ ತಂಡಗಳ ನಡುವಿನ ಏಕದಿನ ಸರಣಿಯೊಂದಿಗೆ ಭಾರತದ…

Read More

Iran Israel War: ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? – Kannada News | Iran Israel Conflict: Kannadigas Stranded in Dubai, Bahrain Amidst Flight Chaos

ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? ಬೆಂಗಳೂರು, ಮಾರ್ಚ್​ 01: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ Iran Israel War ಮಧ್ಯಪ್ರಾಚ್ಯದ ಹಲವು ದೇಶಗಳಿಗೆ ವ್ಯಾಪಿಸಿದ್ದು, ಭದ್ರತಾ ಆತಂಕ ಹೆಚ್ಚಿಸಿದೆ. ವಿಮಾನ ಸಂಚಾರದಲ್ಲಿ ವ್ಯತ್ಯಯದ ಪರಿಣಾಮವಾಗಿ ದುಬೈ, ಬಹ್ರೇನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರತೀಯರು, ವಿಶೇಷವಾಗಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಬಹ್ರೇನ್ ಮತ್ತು…

Read More