Headlines

ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ; ಗರಂ ಆದ ನಟಿ – Kannada News | Rukmini Vasanth Deepfake: Actress Clarifies Fake Videos, Warns Legal Action

‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಂತಾರ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾಗಿರುವ ನಟಿ ರುಕ್ಮಿಣಿ ವಸಂತ್ (Rukmini Vasanth) ಇತ್ತೀಚೆಗೆ ಸುದ್ದಿ ಆಗಿದ್ದರು. ಅವರ ಬಿಕಿನಿ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು. ಇದರ ಹಿಂದಿನ ಸತ್ಯಾಂಶ ಕೊನೆಗೂ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ವೈರಲ್ ದೃಶ್ಯಗಳ ಬಗ್ಗೆ ಸ್ವತಃ ನಟಿ ರುಕ್ಮಿಣಿ ವಸಂತ್ ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ಅವರು, ‘ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ…

Read More

ಚುನಾವಣೆ ಗೆದ್ದರೆ ಮಾಂಸ ಮಾರಾಟ ಬ್ಯಾನ್ ಮಾಡ್ತಾರಾ ಖುಷ್ಬೂ ಪತಿ ಸುಂದರ್? ಸಿಕ್ತು ಸ್ಪಷ್ಟನೆ

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Elections) ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಖ್ಯಾತ ನಟ ಮತ್ತು ನಿರ್ದೇಶಕ ಸುಂದರ್ ಸಿ. (Sundar C) ಅವರು ಈ ಬಾರಿ ಮಧುರೈ ಸೆಂಟ್ರಲ್ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದು, ಅವರ ಹೆಸರಿನಲ್ಲಿ ಹಬ್ಬಿರುವ ಒಂದು ಸುಳ್ಳು ಸುದ್ದಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಅದಕ್ಕೆ ಸುಂದರ್ ಪತ್ನಿ, ನಟಿ ಖುಷ್ಬೂ (Khushboo) ಅವರು ತಿರುಗೇಟು ನೀಡಿದ್ದಾರೆ. ಸುಂದರ್ ಸಿ. ಅವರು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ, ಮಧುರೈ…

Read More

ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್! – Kannada News | Shivamogga: BJP Leader and Former Soraba TMC President Arrested After Wife ended Over Extra Marital Affair

ಶಿವಮೊಗ್ಗ, ಏಪ್ರಿಲ್ 29: ಪತಿಯ ಅನೈತಿಕ ಸಂಬಂಧ ಹಾಗೂ ದೈಹಿಕ-ಮಾನಸಿಕ ಹಿಂಸೆಯಿಂದ ಬೇಸತ್ತ ಬಿಜೆಪಿ (BJP) ಮುಖಂಡನ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಬಗ್ಗೆ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಭು ಮೇಸ್ತ್ರಿಯ ಹಲವು ವಿಚಾರಗಳು ಬೆಳಕಿಗೆ ಬಂದಿವೆ….

Read More

Horoscope Today: ಇಂದು ಈ ರಾಶಿಯವರ ಹಣಕಾಸಿನ ತೊಂದರೆಗಳಿಗೆ ಪರಿಹಾರ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 21, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷ, ಸಪ್ತಮಿ, ಪುಬ್ಬಾ ನಕ್ಷತ್ರ, ಸಿದ್ಧಿ ಯೋಗ ಮತ್ತು ಗರಜ ಕರಣವನ್ನು ಒಳಗೊಂಡಿದೆ. ಇಂದು ವಿಶ್ವ ಸಂಗೀತ ದಿನ, ಅಂತರರಾಷ್ಟ್ರೀಯ ಯೋಗ ದಿನ ಮತ್ತು ಫಾದರ್ಸ್ ಡೇ ಸಹ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿ ಕೋಟೆ ರಥೋತ್ಸವ ಮತ್ತು…

Read More

‘ಸಿಟಿಲೈಟ್ಸ್‌’ ಹಾಡು ಬಿಡುಗಡೆ: ಹೊಸ ಪ್ರತಿಭೆಗೆ ದುನಿಯಾ ವಿಜಿ ಬೆಂಬಲ – Kannada News | New song released from City Lights movie directing by Duniya Vijay

ದುನಿಯಾ ವಿಜಯ್ (Duniya Vijay) ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿಂದೆ ‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ಮೂಲಕ ಭರ್ಜರಿ ಜಯ ಕಂಡಿರುವ ದುನಿಯಾ ವಿಜಿ, ಇದೇ ಮೊದಲ ಬಾರಿಗೆ ತಮ್ಮ ನಿರ್ದೇಶನದಲ್ಲಿ ಮತ್ತೊಬ್ಬ ನಾಯಕನಿಗೆ ಅವಕಾಶ ನೀಡಿದ್ದಾರೆ. ‘ಸಿಟಿ ಲೈಟ್ಸ್’ ಸಿನಿಮಾನಲ್ಲಿ ವಿನಯ್ ರಾಜ್​ಕುಮಾರ್ ನಾಯಕ, ದುನಿಯಾ ವಿಜಿ ಅವರ ಪುತ್ರಿಯೇ ನಾಯಕಿ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ‘ಬಾವ ಬಾವ’ ಎಂಬ ವಿಶಿಷ್ಟ ರ್ಯಾಪ್…

Read More

ತಾಯಿಯ ಫೋಟೋ ಶೂಟ್​​ ವೇಳೆ ಅವಘಡ: ನೀರಿಗೆ ಬಿದ್ದು ಕಣ್ಮುಚ್ಚಿದ 3 ವರ್ಷದ ಕಂದಮ್ಮ – Kannada News | Tragedy During Maternity Photoshoot: Three Year Old Child Drowns After Falling into Water

ನೀರಿಗೆ ಬಿದ್ದು 3 ವರ್ಷದ ಕಂದಮ್ಮ ಸಾವುImage Credit source: Tv9 Kannada ನೆಲಮಂಗಲ/ಚಿಕ್ಕಮಗಳೂರು, ಫೆಬ್ರವರಿ 15: ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಯ ಮೊದಲನೇ ಮಗು ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀರ್ (3) ಮೃತ ಮಗುವಾಗಿದ್ದು, ತಾಯಿ ಗರ್ಭಿಣಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್​​ಗೆ ಬಿದ್ದು ಮೃತಪಟ್ಟಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು,…

Read More

Viral Video: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಚಿತ್ರಕೂಟ (ಉತ್ತರ ಪ್ರದೇಶ): ಶಾಲೆ ಕೇವಲ ಅಕ್ಷರ ಕಲಿಸುವ ಜಾಗವಲ್ಲ, ಬದಲಾಗಿ ಜ್ಞಾನ ಮತ್ತು ಸಂಸ್ಕಾರವನ್ನು ನೀಡುವ ಪವಿತ್ರ ಸ್ಥಳ. ಇದು ವಿದ್ಯಾರ್ಥಿಗಳಲ್ಲಿ ಶಿಸ್ತು, ಮೌಲ್ಯಗಳು ಮತ್ತು ಒಳ್ಳೆಯ ನಡತೆಯನ್ನು ಬೆಳೆಸುವ ಭವಿಷ್ಯದ ಬುನಾದಿ. ಆದರೆ ಇಂತಹ ಜ್ಞಾನದ ದೇಗುಲದಲ್ಲೇ ಶಿಕ್ಷಕಿಯೊಬ್ಬಳು ತನ್ನ ಅಧಿಕಾರವನ್ನೇ ದುರ್ಬಳಕೆ ಮಾಡಿಕೊಂಡು ಪುಟ್ಟ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಏನಿದು ಘಟನೆ?…

Read More

Optical Illusion: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ – Kannada News | Optical Illusion: Can you identify who is the boss among the three people

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: kizlarsoruyor.com ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿದೆ. ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವುದೆಂದರೆ ಹಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಇದೀಗ ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಮೂವರು ವ್ಯಕ್ತಿಗಳಿದ್ದಾರೆ. ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸುವುದೇ ಇಲ್ಲಿರುವ ಸವಾಲು. ಈ ಒಗಟನ್ನು ಹತ್ತು ಸೆಕೆಂಡುಗಳೊಳಗೆ ಬಿಡಿಸಿ ನೋಡೋಣ. ಈ ಚಿತ್ರದಲ್ಲಿ ಏನು ಕಾಣಿಸಿತು? ಈ ಇಲ್ಯೂಷನ್ ಚಿತ್ರ ಕೇವಲ ಬುದ್ಧಿವಂತಿಕೆಗೆ…

Read More

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ರಾಯಚೂರು, ಏಪ್ರಿಲ್ 11: ಪ್ರೀತಿ, ಮದುವೆ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಅತಿಥಿ ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ. ಬಲವಂತವಾಗಿ ಲೈಂಗಿಕ ಸಂಪರ್ಕ! ಕಾಲೇಜು ದಿನಗಳಿಂದಲೇ ಜೊತೆಯಲ್ಲಿದ್ದ ಮಲ್ಲಿಕಾರ್ಜುನ್ ಮತ್ತು ಮಹಿಳೆ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಹೀಗೆ ಸುಮಾರು 7-8 ವರ್ಷಗಳ ಕಾಲ…

Read More

ದಾವಣಗೆರೆ: ಹಳೇ ಪೇಟೆ ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ!

ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ…

Read More