Headlines

ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ; 13 ಜನ ಸಾವು, 34 ಮಂದಿಯ ಸ್ಥಿತಿ ಗಂಭೀರ – Kannada News | Wedding bus accident in nepal 13 people killed over 30 injured Baitadi tragedy

ಕಠ್ಮಂಡು, ಫೆಬ್ರವರಿ 6: ಉತ್ತರಾಖಂಡದ ಗಡಿಯಲ್ಲಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ಭೀಕರ ಬಸ್ ಅಪಘಾತ (Accident) ಸಂಭವಿಸಿತ್ತು. ಮದುವೆಗೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಉರುಳಿತ್ತು. ಈ ಅಪಘಾತದ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 34 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಮಾಹಿತಿ ತಿಳಿದ ಕೂಡಲೇ ನೇಪಾಳದ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ಬೈತಾಡಿ ಮತ್ತು ದಾದೇಲ್ಧುರಾದ ಆಸ್ಪತ್ರೆಗಳಿಗೆ…

Read More

ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು – Kannada News | Karnataka Assembly Session Discussion on phone tapping: BJP MLAs sprks out on hk patil statement

ಬೆಂಗಳೂರು, ಜನವರಿ 28: ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್​.ಕೆ ಪಾಟೀಲ್​​​ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು (Assembly Session) ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆರ್​ಎಸ್​ಎಸ್ ಕಚೇರಿಯ ಫೋನ್ ಟ್ಯಾಪಿಂಗ್ (phone tapping) ಮಾಡ್ತಿದ್ದೀರಿ. ರಾಜ್ಯಪಾಲರ ಕಚೇರಿಯ ಫೋನ್ ಟ್ಯಾಪಿಂಗ್ ಪ್ರೂವ್ ಮಾಡಿದ್ದಾರೆ. ಹಾಗಾದರೆ ಇದು ಫೋನ್ ಟ್ಯಾಪಿಂಗ್ ಸರ್ಕಾರನಾ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದರು. ಅಲ್ಲದೇ ಹೆಚ್​​ಕೆ…

Read More

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ…

Read More

ಈ ವಾರ ಕನ್ನಡ ಸಿನಿಮಾಗಳ ನಡುವೆ ಭರ್ಜರಿ ಪೈಪೋಟಿ: ಯಾವ ಚಿತ್ರಗಳು ರಿಲೀಸ್? – Kannada News | Vikalpa Valavaara and other Kannada movies releasing on 30 January

2026ನೇ ಸಾಲಿನ ಮೊದಲ ತಿಂಗಳು ಕೊನೆಗೊಳ್ಳುತ್ತಿದೆ. ‘ಲ್ಯಾಂಡ್​ಲಾರ್ಡ್’ ಮತ್ತು ‘ಕಲ್ಟ್’ ಸಿನಿಮಾಗಳಿಂದ ಕನ್ನಡ ಚಿತ್ರರಂಗ (Kannada Film Industry) ಉತ್ತಮ ಓಪನಿಂಗ್ ಪಡೆದುಕೊಂಡಿತು. ಜನವರಿ ಕೊನೇ ವಾರದಲ್ಲಿ ಒಂದಷ್ಟು ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಬೇರೆ ಬೇರೆ ಪ್ರಕಾರದ ಸಿನಿಮಾಗಳು ತೆರೆಕಾಣುತ್ತಿವೆ. ‘ವಲವಾರ’, ‘ವಿಕಲ್ಪ’, ‘ಅಮೃತ ಅಂಜನ್’, ‘ರಕ್ತ ಕಾಶ್ಮೀರ’, ‘ಸೀಟ್ ಎಡ್ಜ್’, ‘ಚೌಕಿದಾರ್’ (Chowkidar) ಮುಂತಾದ ಸಿನಿಮಾಗಳು ಪ್ರೇಕ್ಷಕರ ಎದುರು ಬರುತ್ತಿವೆ. ಆ ಮೂಲಕ ಸಿನಿಪ್ರಿಯರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಜನವರಿ 30ರಂದು ತೆರೆಕಾಣಲಿರುವ ಸಿನಿಮಾಗಳ…

Read More

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಚಿತ್ರದುರ್ಗ, ಏಪ್ರಿಲ್ 03: ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8ರಂದು ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಭಾವನಾ ಪೋಷಕರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥೇಶ್ವರ…

Read More

ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ! – Kannada News | Mysore Heatwave Health Alert: Hospitals Set Up Special Units for Children and Elderly Care

ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ…

Read More

ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು – Kannada News | Gautam Adani overtakes Mukesh Ambani as Asia’s richest man as per Bloomberg billionaires index

ನವದೆಹಲಿ, ಏಪ್ರಿಲ್ 17: ಭಾರತದ ಇಬ್ಬರು ದಿಗ್ಗಜ ಉದ್ಯಮಿಗಳ ನಡುವೆ ಯಾರು ನಂಬರ್ ಒನ್ ಎನ್ನುವ ರೇಸ್ ನಡೆದಿದೆ. ಹೆಚ್ಚು ಆಸ್ತಿವಂತಿಕೆಯಲ್ಲಿ ಮುಕೇಶ್ ಅಂಬಾನಿ ಅವರನ್ನು ಗೌತಮ್ ಅದಾನಿ (Gautam Adani) ಹಿಂದಿಕ್ಕಿದ್ದಾರೆ. ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ (Bloomberg Billionaires Index) ಪಟ್ಟಿಯಲ್ಲಿ ಅದಾನಿ 19ನೇ ಸ್ಥಾನಕ್ಕೇರಿದರೆ, ಮುಕೇಶ್ ಅಂಬಾನಿ 20ನೇ ಸ್ಥಾನದಲ್ಲಿದ್ದಾರೆ. ಅದಾನಿ ನಿವ್ವಳ ಆಸ್ತಿ ಮೌಲ್ಯ 3.56 ಬಿಲಿಯನ್ ಡಾಲರ್​ನಷ್ಟು ಏರಿಕೆಯಾಗಿ 92.6 ಬಿಲಿಯನ್ ಡಾಲರ್ ಆಗಿದೆ. ಇದೇ ವೇಳೆ, ಮುಕೇಶ್ ಅಂಬಾನಿ ಅವರ…

Read More

ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ವಾರ್​​: ಗೆಲ್ಲೋದ್ಯಾರು? – Kannada News | Apex Bank battle: Competition between Siddaramaiah and DK Shivakumar teams over the president’s post

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬೆಂಗಳೂರು, ಜನವರಿ 12: ರಾಜ್ಯ ಕಾಂಗ್ರೆಸ್​​ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಎನಿಸಿದರೂ ಒಳಗೊಳಗೆ ಬಣಗಳ ನಡುವೆ ಬೇಗುದಿ ಹೊಗೆಯಾಡುತ್ತಲೇ ಇದೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವೆ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿ ಕದನ ಹೈಕಮಾಂಡ್​​ ಅಂಗಳಕ್ಕೂ ತಲುಪಿರೋದು ಎಲ್ಲರಿಗೂ ತಿಳಿದ ವಿಚಾರ. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ಪೈಪೋಟಿಯೊಂದು ಶುರುವಾಗಿದೆ. ಹೌದು, ಅಪೆಕ್ಸ್ ಬ್ಯಾಂಕ್​…

Read More

ಸಿಕ್ಸರ್‌ನಿಂದ ಗಾಯಗೊಂಡ ಅಭಿಮಾನಿಯ ನೆರವಿಗೆ ಧಾವಿಸಿದ ಪಂಜಾಬ್ ಕಿಂಗ್ಸ್ – Kannada News | IPL 2026: Punjab Kings’ touching gesture for elderly fan

ಮೈದಾನದಲ್ಲಿ ಆಟಗಾರರು ಸಿಡಿಸುವ ಬೌಂಡರಿ-ಸಿಕ್ಸರ್‌ಗಳು ಅಭಿಮಾನಿಗಳಿಗೆ ಸಂಭ್ರಮ ತರುವುದು ಸಹಜ. ಆದರೆ, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಬ್ಯಾಟರ್ ಪ್ರಿಯಾನ್ಶ್ ಆರ್ಯ ಹೊಡೆದ ಒಂದು ಸಿಕ್ಸರ್ ಹಿರಿಯ ಅಭಿಮಾನಿಯೊಬ್ಬರ ಪಾಲಿಗೆ ಸಂಕಷ್ಟ ತಂದೊಡ್ಡಿತ್ತು. ಇದೀಗ ಆ ಅಭಿಮಾನಿಯ ನೆರವಿಗೆ ಧಾವಿಸುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡ ಕ್ರೀಡಾಭಿಮಾನಿಗಳ ಹೃದಯ ಗೆದ್ದಿದ್ದಾರೆ. ಘಟನೆ ಹಿನ್ನಲೆ ಏನು? ಮುಲ್ಲನ್‌ಪುರದ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Cooper Connolly’s Century Powers Australia to Thrilling ODI Win vs Bangladesh

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Australia vs Bangladesh ODI) ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ (Cooper Connolly) ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ…

Read More