Headlines

Vasthu Shastra: ತಪ್ಪಿಯೂ ಕೂಡ ಈ ವಸ್ತುಗಳನ್ನು ಕಪಾಟಿನಲ್ಲಿ ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Wardrobe Vastu: Avoid These Items for Financial Stability and Positive Home Energy

ಪ್ರತಿ ಮನೆಯಲ್ಲೂ ಬೀರು ಅಥವಾ ಕಪಾಟು ಇದ್ದೇ ಇರುತ್ತದೆ. ದಿನನಿತ್ಯ ಬಳಸುವ ಬಟ್ಟೆ, ಹಣ, ದಾಖಲೆಗಳು ಸೇರಿದಂತೆ ಅನೇಕ ವಸ್ತುಗಳನ್ನು ಅದರಲ್ಲಿ ಇಡಲಾಗುತ್ತದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಬೀರುವಿನಲ್ಲಿ ಯಾವ ವಸ್ತುಗಳನ್ನು ಇಡಬೇಕು ಮತ್ತು ಯಾವುವನ್ನು ಇಡಬಾರದು ಎಂಬುದು ಮನೆಯ ಸಕಾರಾತ್ಮಕತೆ ಮತ್ತು ಆರ್ಥಿಕ ಸ್ಥಿತಿಗೆ ನೇರವಾಗಿ ಸಂಬಂಧಿಸಿದೆ. ಕೆಲವು ವಸ್ತುಗಳು ಶುಭ ಶಕ್ತಿಯನ್ನು ಆಕರ್ಷಿಸುತ್ತವೆ ಎಂದರೆ, ಇನ್ನೂ ಕೆಲವು ವಸ್ತುಗಳು ನಕಾರಾತ್ಮಕ ಶಕ್ತಿಯನ್ನು ಹರಡಬಹುದು. ಅದಕ್ಕಾಗಿ ಬೀರುವಿನ ಬಳಕೆಯಲ್ಲಿ ಎಚ್ಚರಿಕೆ ಅಗತ್ಯವೆಂದು ವಾಸ್ತು ತಜ್ಞರು…

Read More

ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳಿಂದ ದೂರವಿರಬೇಕು ಅಂದ್ರೆ ಈ ಆರೋಗ್ಯ ಸೂತ್ರಗಳನ್ನು ತಪ್ಪದೇ ಪಾಲಿಸಿ – Kannada News | 5 Seasonal Diseases That Spread Fast And How To Stay Safe

ಹವಾಮಾನ ಬದಲಾದಾಗ ಜ್ವರ, ಶೀತ, ಕೆಮ್ಮು ಹಾಗೂ ವೈರಲ್ ಸೋಂಕುಗಳಂತಹ ಋತುಮಾನಕ್ಕೆ ಅನುಗುಣವಾಗಿ ಬರುವ ರೋಗ (Seasonal Infections) ಹೆಚ್ಚಾಗುವುದು ಸಾಮಾನ್ಯ. ಆದರೆ ಕೆಲವು ಸರಳ ಆರೋಗ್ಯ ಅಭ್ಯಾಸಗಳನ್ನು ಪಾಲಿಸುವುದರಿಂದ ಇಂತಹ ಸೋಂಕುಗಳ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಸಾಮಾನ್ಯವಾಗಿ ನಾವು ಪ್ರತಿನಿತ್ಯ ಮಾಡವಂತಹ ಅಭ್ಯಾಸಗಳಿಂದ ರೋಗಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸೀಸನಲ್ ರೋಗಗಳಿಂದ ದೂರವಿರಬಹುದು. ಹಾಗಾದರೆ ಏನು ಮಾಡಬೇಕು, ಹೇಗೆ…

Read More

ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ – Kannada News

ಬೆಂಗಳೂರು ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಹೊರ ಬಿದ್ದಿದೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಕೈತಪ್ಪಿದ ಬಳಿಕ ನಟ ದರ್ಶನ್ ಅವರು (Darshan) ಜೈಲಿನಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದರೆ, ಇತ್ತ ಎ1 ಆರೋಪಿ ಪವಿತ್ರಾ ಗೌಡ ಅವರು ಕಂಬಿ ಎಣಿಸುತ್ತಲೇ ತಮ್ಮ ಆತ್ಮಚರಿತ್ರೆ ಬರೆಯುವಲ್ಲಿ ಮಗ್ನರಾಗಿದ್ದಾರೆ. ಇಬ್ಬರು ಆರೋಪಿಗಳ ದಿನಚರಿ ಈಗ ಜೈಲಿನಲ್ಲಿ ಸಂಪೂರ್ಣ…

Read More

ILO Report: ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡ, ಪ್ರತಿ ವರ್ಷ 8.4 ಲಕ್ಷ ಜನರ ಸಾವಿಗೆ ಕಾರಣವಾಗುತ್ತಿದೆ; ವರದಿ – Kannada News | ILO Report: Workplace Stress Kills 8.4 Lakh Annually – Protect Your Mental Health

ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡImage Credit source: gemini ai ಉದ್ಯೋಗ ಎನ್ನುವುದು ಕೇವಲ ಜೀವನೋಪಾಯಕ್ಕಲ್ಲ; ಅದು ಕುಟುಂಬವನ್ನು ಪೋಷಿಸಲು, ಸ್ವಾವಲಂಬನೆಯನ್ನು ಸಾಧಿಸಲು ಮತ್ತು ಸಮಾಜದಲ್ಲಿ ಗೌರವಾನ್ವಿತ ಜೀವನ ನಡೆಸಲು ಇರುವ ಒಂದು ಮಾರ್ಗ. ಇದರಿಂದಲೇ ಸಾವಿರಾರು ಜನರು ತಮ್ಮ ಹುಟ್ಟೂರನ್ನು ಬಿಟ್ಟು ಪರವೂರುಗಳಿಗೆ ಕೆಲಸಕ್ಕಾಗಿ ವಲಸೆ ಹೋಗುತ್ತಾರೆ. ಆದರೆ, ಇತ್ತೀಚೆಗೆ ಜಿನೀವಾದ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಆಘಾತಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕೆಲಸದ ಸ್ಥಳದಲ್ಲಿನ ಮಾನಸಿಕ ಒತ್ತಡದಿಂದಾಗಿ ಜಾಗತಿಕವಾಗಿ ಪ್ರತಿ ವರ್ಷ…

Read More

ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿ ಬರ್ಬರ ಹತ್ಯೆಯಾದ ಈರುಳ್ಳಿ ವ್ಯಾಪಾರಿ! – Kannada News | A Man Kills Tamil nadu onion merchant Who illicit relationship with her Lover at Bengaluru

ರಾಮಚಂದ್ರ ರೆಡ್ಡಿ(ಕೊಲೆಯಾದವ), ಹರೀಶ್(ಹಂತಕ) ಬೆಂಗಳೂರು, (ಏಪ್ರಿಲ್ 25): ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಈರುಳ್ಳಿ ವ್ಯಾಪಾರಿ (onion merchant) ಬರ್ಬರವಾಗಿ ಹತ್ಯೆಯಾಗಿದ್ದಾನೆ. ಬೆಂಗಳೂರಿನ (Bengaluru) ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದ್ದು, ರಾಮಚಂದ್ರ ರೆಡ್ಡಿ ಕೊಲೆಯಾದ ವ್ಯಕ್ತಿ. ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ ಈರುಳ್ಳಿ ವ್ಯಾಪಾರಿಯಾಗಿದ್ದು (Tamil nadu onion merchant), ವ್ಯಾಪಾರಕ್ಕೆಂದು ಬೆಂಗಳೂರಿಗೆ  ಮಹಿಳೆಯೊಬ್ಬರ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು.  ಬಳಿಕ ಬೆಂಗಳೂರಿಗೆ ಬಂದಾಗೆಲ್ಲಾ ಮಹಿಳೆಯ ಮನೆಗೆ ಹೋಗಿ ಬರ್ತಿದ್ದ. ಅದರಂತೆ…

Read More

ಬೀನ್ಸ್​​ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್​​ ಲಾಕ್​​ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್​​ – Kannada News | Beans Price Scam Allegation: Farmers Lock Chikkamagaluru APMC Gate in Midnight Protest

ಚಿಕ್ಕಮಗಳೂರು, ಮೇ 24: ಎಪಿಎಂಸಿಯಲ್ಲಿ ಬೀನ್ಸ್ ವ್ಯಾಪಾರಿಗಳಿಂದ ಬೆಲೆಯಲ್ಲಿ ಮೋಸವಾಗಿದೆ ಎಂದು ಆರೋಪಿಸಿ ನೂರಾರು ರೈತರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಲ್ಲಿ (Chikkamagaluru) ನಡೆದಿದೆ. ಮೈಸೂರು ಮಾರುಕಟ್ಟೆಯಲ್ಲಿ ಬೀನ್ಸ್ ಬೆಲೆ ಕೆಜಿಗೆ 85 ರಿಂದ 90 ರೂಪಾಯಿ ಇದ್ದು, ಚಿಕ್ಕಮಗಳೂರಿನಲ್ಲಿ ಕೇವಲ 40 ರೂಪಾಯಿಗೆ ಖರೀದಿಸಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಪಿಎಂಸಿ ಗೇಟ್‌ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಾಂಶಗಳು ಬೀನ್ಸ್​​ ದರದಲ್ಲಿ ವ್ಯಾಪಾರಿಗಳಿಂದ ಮೋಸ ಆರೋಪ ಚಿಕ್ಕಮಗಳೂರಲ್ಲಿ ತಡರಾತ್ರಿ ಬೀದಿಗಿಳಿದ ರೈತರು APMC…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ!

ಬೆಂಗಳೂರು, ಏಪ್ರಿಲ್ 01: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast) ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು…

Read More

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…

Read More

ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಅಂದು ರಾತ್ರಿ ಹೊತ್ತು, ಎಲ್ಲರೂ ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದರು. ಮದುವೆಯ ವಿಧಿ ವಿಧಾನಗಳು ಒಂದೊಂದಾಗಿ ನಡೆಯುತ್ತಿತ್ತು. ಸಣ್ಣದಾಗಿ ಆರಂಭವಾದ ಗಾಳಿ ಒಂದೇ ಬಾರಿಗೆ ರೌದ್ರ ರೂಪ ತಾಳಿತ್ತು. ವರ ಮಂಟಪದಲ್ಲಿರುವಾಗಲೇ ಗಾಳಿ ಮಂಟಪವನ್ನೂ ಎಳೆದುಕೊಂಡು ಹೋಗುವಷ್ಟು ರಭಸವಾಗಿತ್ತು. ಆಗ ಒಂದೆಡೆ ಸಂಬಂಧಿಕರು ಇನ್ನೊಂದೆಡೆ ತಾನು ಮಂಟಪದ ಕಂಬಗಳನ್ನು ಕಟ್ಟಿಯಾಗಿ ಹಿಡಿದುಕೊಂಡು ಗಾಳಿಯಲ್ಲಿ ಹಾರದಂತೆ ತಡೆದಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿ ಜನ ಮಂಟಪವನ್ನೇ ಹಾರಲು ಬಿಡದವನು ಪತ್ನಿ ಕೈ ಬಿಡುವುದುಂಟೇ ಎಂದಿದ್ದಾರೆ.    …

Read More

ಜಮ್ಮು ಮತ್ತು ಕಾಶ್ಮೀರ: ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಯೋಧ ಹುತಾತ್ಮ – Kannada News

ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ರಾಜೌರಿ, ಜೂನ್ 07: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೈನಿಕರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಅಪ್ರತಿಮ ಧೈರ್ಯದಿಂದ ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಶನಿವಾರ ಸಂಜೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ. ರಾಜೌರಿಯ ದುರ್ಗಮ ಕಾಡುಗಳಲ್ಲಿ…

Read More