Headlines

ಇರಾನ್‌ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ – Kannada News | Iran President invites PM Modi for Ayatollah Ali Khamenei funeral on July

ಟೆಹ್ರಾನ್, ಜೂನ್ 24: ಇರಾನ್‌ನ ಇಸ್ಲಾಮಿಕ್ ಗಣರಾಜ್ಯದ ಅತ್ಯುನ್ನತ ಧಾರ್ಮಿಕ ಮತ್ತು ರಾಜಕೀಯ ನಾಯಕರಾದ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ನಿಧನದ ಬೆನ್ನಲ್ಲೇ ಭಾರಿ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂದಿನ ತಿಂಗಳು ಟೆಹ್ರಾನ್‌ನಲ್ಲಿ ನಡೆಯಲಿರುವ ಅಲಿ ಖಮೇನಿ ಅವರ ಸನ್ಮಾನಪೂರ್ವಕ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಇರಾನ್ ಮತ್ತು ಭಾರತದ ನಡುವಿನ…

Read More

T20 World Cup: ಭಾರತವನ್ನು ದುಃಸ್ವಪ್ನದಂತೆ ಕಾಡಿದ ಪಾಕ್ ವಿರುದ್ಧದ ಸೋಲು ಯಾವುದು ಗೊತ್ತಾ?

ಭಾರತ ಮತ್ತು ಪಾಕಿಸ್ತಾನ ಇಲ್ಲಿಯವರೆಗೆ 8 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ಭಾರತವನ್ನು ಒಮ್ಮೆ ಮಾತ್ರ ಸೋಲಿಸಿದೆ. ಆ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದರ ವಿವರ ಇಲ್ಲಿದೆ. ಅಕ್ಟೋಬರ್ 24, 2021 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ…

Read More

9ನೇ ಕ್ಲಾಸ್ ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ – Kannada News | Gujarat Teacher gets 3 years Jail sentence For Slapping Class 9 Student Leaving Her Partially Deaf

ನವದೆಹಲಿ, ಫೆಬ್ರವರಿ 10: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಹೋಂ ವರ್ಕ್ ಪೂರ್ಣಗೊಳಿಸದ ಕಾರಣದಿಂದಾಗಿ ಶಿಕ್ಷಕರೊಬ್ಬರು ಕಪಾಳಮೋಕ್ಷ ಮಾಡಿದ್ದರು. ಹೀಗಾಗಿ ಗುಜರಾತ್ ನ್ಯಾಯಾಲಯವು ಆ ಶಾಲಾ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಲ್ಲೆಯಿಂದಾಗಿ ಬಾಲಕಿಯ ಕಿವಿಯೋಲೆ ಕಿತ್ತುಬಂದು ಒಂದು ಕಿವಿಯೇ ಕೇಳದಂತಾಗಿದೆ. ಜನವರಿ 30ರಂದು ನೀಡಿದ ತೀರ್ಪಿನಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹಿಮಾಂಶು ಚೌಧರಿ ಈ ಅಪರಾಧದ ಮೂಲಕ ಶಿಕ್ಷಕಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಎಂದು…

Read More

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು? – Kannada News | Siddaramaiah Demands Safe Return of Indians from Middle East; Letter to PM Modi

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರImage Credit source: Google ಬೆಂಗಳೂರು, ಮಾರ್ಚ್​​ 02: ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡು ಪುಟಗಳ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು…

Read More

IPL 2026: ಐಪಿಎಲ್‌ನಲ್ಲಿ ಮೊದಲ ಡಬಲ್ ಹೆಡರ್; ಯಾವ 4 ತಂಡಗಳ ನಡುವೆ ಪಂದ್ಯ?

ಮಾರ್ಚ್​ 28 ರಂದು ಆರಂಭವಾದ 2026 ರ ಐಪಿಎಲ್‌ನಲ್ಲಿ (IPL 2026) ಇದುವರೆಗೆ 6 ಪಂದ್ಯಗಳು ನಡೆದಿವೆ. 7ನೇ ಪಂದ್ಯ ಇಂದು, ಸಿಎಸ್​ಕೆ ಹಾಗೂ ಪಂಜಾಬ್ (CSK vs PBKS) ನಡುವೆ ನಡೆಯಲಿದೆ. ಅಂದಹಾಗೆ ಈ ಆವೃತ್ತಿಯಲ್ಲಿ ಐಪಿಎಲ್‌ನಲ್ಲಿ 12 ಡಬಲ್ ಹೆಡರ್ (Double Header) ಪಂದ್ಯಗಳು ನಡೆಯಲಿವೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿವೆ. ಅದರಲ್ಲಿ ಮೊದಲ ಡಬಲ್ ಹೆಡರ್ ಪಂದ್ಯ ಏಪ್ರಿಲ್ 4 ರಂದು ನಡೆಯಲಿದೆ. ದಿನದ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ…

Read More

ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ – Kannada News

ನವದೆಹಲಿ, ಜೂನ್ 3: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಸುಮಾರು 12 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹1 ಲಕ್ಷ ಕೋಟಿಗೂ ಅಧಿಕ) ಮೌಲ್ಯದ ಚಿನ್ನವನ್ನು (Gold) ಮಾರಾಟ ಮಾಡಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಅಧಿಕೃತವಾಗಿ ತಿರಸ್ಕರಿಸಿವೆ. ಈ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟಪಡಿಸಿರುವ ಬ್ಯಾಂಕ್, ದೇಶದ ಭೌತಿಕ ಚಿನ್ನದ ದಾಸ್ತಾನು 880.52 ಮೆಟ್ರಿಕ್ ಟನ್‌ಗಳಷ್ಟು ಯಾವುದೇ ಬದಲಾವಣೆಯಿಲ್ಲದೆ ಸುರಕ್ಷಿತವಾಗಿದೆ ಎಂದು…

Read More

30 ವರ್ಷ ದಾಟಿದ ಬಳಿಕ ಪ್ರತಿಯೊಬ್ಬ ಮಹಿಳೆಯೂ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಬೇಕು – Kannada News | Women Over 30 should follow these habits to stay healthy and look young

ಒಬ್ಬ ಮಹಿಳೆ (Women) ತನ್ನ ಜೀವನದುದ್ದಕ್ಕೂ ಹಲವು ಹಂತಗಳನ್ನು ದಾಟುತ್ತಾಳೆ. ಹದಿಹರೆಯದಿಂದ ಹಿಡಿದು  ವೃದ್ಧಾಪ್ಯದವರೆಗೆ ಆಕೆ ಅನೇಕ ವಿಷಯಗಳನ್ನು ಎದುರಿಸಬೇಕಾಗುತ್ತದೆ. ವಯಸ್ಸಾದಂತೆ, ಅವಳ ದೇಹವು ನಿರಂತರವಾಗಿ ಬದಲಾಗಲು ಪ್ರಾರಂಭಿಸುತ್ತದೆ. ಈ ಬದಲಾವಣೆಗಳು ಬಾಹ್ಯವಾಗಿ ಮಾತ್ರವಲ್ಲದೆ ಆಂತರಿಕವಾಗಿಯೂ ಸಂಭವಿಸುತ್ತವೆ. ವಿಶೇಷವಾಗಿ 30 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ. ದೈನಂದಿನ ಜೀವನ ಮತ್ತು ಕುಟುಂಬದ ಜವಾಬ್ದಾರಿಗಳ ದೈನಂದಿನ ಗಡಿಬಿಡಿಯ ನಡುವೆ, ಅನೇಕ ಮಹಿಳೆಯರು ತಮ್ಮ ಬಗ್ಗೆ ಹಾಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನಿರ್ಲಕ್ಷಿಸುತ್ತಾರೆ….

Read More

Video: ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ಒಳಗೆ ನುಗ್ಗಿದ ವ್ಯಕ್ತಿ

ವಿಯೆಟ್ನಾಂ, ಮೇ 29: ವಿಯೆಟ್ನಾಂನಲ್ಲಿ ತಡರಾತ್ರಿ ಮೆಡಿಕಲ್ ಶಾಪ್ ಒಂದನ್ನು ಮುಚ್ಚುವ ಸಮಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಅಂಗಡಿಯ ಅರ್ಧ ಮುಚ್ಚಿದ್ದ ಶಟರ್ ಒಳಗೆ ವ್ಯಕ್ತಿಯೊಬ್ಬ ಓಡಿ ಬಂದಿರುವ ವಿಡಿಯೋ ವೈರಲ್ ಆಗಿದೆ. ಮೆಡಿಕಲ್ ಶಾಪ್​ನಲ್ಲಿದ್ದ ಇಬ್ಬರು ಮಹಿಳೆಯರು ಮೊದಲು ಆತ ಕಳ್ಳನೆಂದು ಭಾವಿಸಿದ್ದರು. ಆದರೆ ಅವರಿಗೆ ಬೇಕಾದ ವಸ್ತುವನ್ನು ಕೊಂಡು ಹಣ ಕೊಟ್ಟಿದ್ದನ್ನು ನೋಡಿ ನಿರಾಳರಾಗಿದ್ದಾರೆ. ಮನೆಯಲ್ಲಿದ್ದ ಆತನ ಪತ್ನಿ ಕೆಲವು ವಸ್ತುಗಳನ್ನು ತರಲು ಮೆಡಿಕಲ್ ಶಾಪ್‌ಗೆ ಕಳುಹಿಸಿದ್ದರು. ಒಂದು ವೇಳೆ ಅಂಗಡಿ ಮುಚ್ಚಿ, ಆತ…

Read More

ಬೆಂಗಳೂರಿನ ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ – Kannada News | big twist to bengaluru techie sharmila murder case: killer admits Try to physical assault

ಟೆಕ್ಕಿ ಶರ್ಮಿಳಾ, ಕರ್ನಲ್ ಕುರೈ (ಹಂತಕ) ಬೆಂಗಳೂರು, ಫೆಬ್ರವರಿ 20): ಬೆಂಗಳೂರಿನ ರಾಮಮೂರ್ತಿ ಇದೇ ಜನವರಿ 16ರಂದು ನಡೆದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಮಂಗಳೂರು ಮೂಲದ ಶರ್ಮಿಳಾ ಅವರ ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ನೆರೆಮನೆಯ 18 ವರ್ಷದ ಯುವಕನೇ ಆಕೆಯನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಬಳಿಕ ಪೊಲೀಸರು ಮತ್ತಷ್ಟು ತನಿಖೆ ನಡೆಸಿದಾಗ ಆರೋಪಿ ಕರ್ನಲ್ ಕುರೈ ತನ್ನ ವಿಕೃತ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದಾನೆ. ಶರ್ಮಿಳಾ ಫ್ಲಾಟ್ ಗೆ ನುಗ್ಗುವ ಮುನ್ನ ನಾಲ್ಕೈದು…

Read More

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ – Kannada News | Karnataka SSLC Result District Wise Rankings 2026: Dakshina Kannada First, Kalaburagi Last

ಸಚಿವ ಮಧು ಬಂಗಾರಪ್ಪ ಅವರಿಂದ ಮಾಹಿತಿImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್…

Read More