Headlines

ಠಾಕ್ರೆ ಬಣದಲ್ಲಿ ಮತ್ತೊಂದು ಬಿರುಕು ದೃಢ, ಉದ್ಧವ್ ಕರೆದಿದ್ದ ಸಭೆಗೆ 6 ಸಂಸದರು ಗೈರು – Kannada News | Uddhav Thackeray Faces New Shiv Sena Split: 6 MPs Boycott Key Meeting, Rebellion Confirmed

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಪಕ್ಷಾಂತರ ಪರ್ವ ಅಧಿಕೃತಗೊಂಡಿದೆ. ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ(Uddhav Thackeray) ಇಂದು ಬೆಳಗ್ಗೆ ದೆಹಲಿಯಲ್ಲಿ ಕರೆದಿದ್ದ ಅತ್ಯಂತ ನಿರ್ಣಾಯಕ ಸಂಸದರ ಸಭೆಗೆ ಆರು ಲೋಕಸಭಾ ಸಂಸಅದರು ಗೈರಾಗುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ. ಇರೊಂದಿಗೆ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿನ ಒಡಕು ಈಗ ಸ್ಪಷ್ಟವಾದಂತಾಗಿದೆ. ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಸಂಸದರು ಪಕ್ಷಾಂತರ ಮಾಡಿದ್ದ ಬೆನ್ನಲ್ಲೇ, ಈಗ ಮಹಾರಾಷ್ಟ್ರದ…

Read More

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ – Kannada News | There should be discipline Shashi Tharoor supports Digvijaya Singh’s RSS BJP Praise

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ…

Read More

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್: ವಿಡಿಯೋ – Kannada News | AP Arjun talks about Rift between him and Kanakpura Srinivas

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನೂ ಕೆಲವರ ಬಗ್ಗೆ ಬಹಳ ನೀಚವಾಗಿ ಮಾತನಾಡಿದ್ದರು. ಈಗಾಗಲೇ ನಿರ್ದೇಶಕ ಪ್ರೇಮ್, ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ನಿರ್ದೇಶಕ ಎಪಿ ಅರ್ಜುನ್ ಸಹ ತಮಗೂ ಶ್ರೀನಿವಾಸ್​​ಗೂ ಮನಸ್ತಾಪಕ್ಕೆ ಕಾರಣವೇನು? ಇಬ್ಬರ ನಡುವೆ ನಡೆದಿದ್ದ ಹಣದ ವ್ಯವಹಾರ, ಐರಾವತ ಸಿನಿಮಾದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More

ಐಪಿಎಲ್ ಮುಗಿದ ಕೂಡಲೇ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

ಕೆಲವೇ ದಿನಗಳ ಹಿಂದೆ ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾ (Team India) ಇದೀಗ ಐಪಿಎಲ್‌ನಲ್ಲಿ (IPL 2026) ಕಣಕ್ಕಿಳಿಯಲು ಸಜ್ಜಾಗಿದೆ. ಎರಡು ತಿಂಗಳ ಕಾಲ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಬೆವರು ಹರಿಸಲಿರುವ ಟೀಂ ಇಂಡಿಯಾ ಆಟಗಾರರು ಆ ಬಳಿಕ ಮತ್ತೆ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಲಿದ್ದಾರೆ. ಅದಕ್ಕೆ ಪೂರಕವಾಗಿ ಇದೀಗ ಭಾರತದ ಮುಂದಿನ ಟಿ20 ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದ ತಂಡವು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು…

Read More

10 ಫೋರ್, 2 ಸಿಕ್ಸ್​: ವಿಶ್ವ ದಾಖಲೆಯೇ ಉಡೀಸ್! – Kannada News | Fatima Sana Smashes Fastest Fifty in Women’s T20Is

ಪಾಕಿಸ್ತಾನ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಫಾತಿಮಾ ಸನಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಫಾತಿಮಾ ಸನಾ, ಕೇವಲ 15 ಎಸೆತಗಳಲ್ಲಿ 50 ರನ್ ಪೂರೈಸಿದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಸನಾ ಇನಿಂಗ್ಸ್​ನ ಮುಖ್ಯಾಂಶಗಳು:…

Read More

Video: ಮಗಳು ಕೆಲಸಕ್ಕೆ ಸೇರಿದ ಒಂದೇ ವಾರಕ್ಕೆ ಸರ್ಪ್ರೈಸ್ ಕೊಟ್ಟ ತಂದೆ, ಇದೇ ನೋಡಿ ತಂದೆ ಪ್ರೀತಿ – Kannada News | Father surprises daughter by giving her entry into his office

ಅಪ್ಪ ಮಗಳ (father- daughter) ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪ ಎಲ್ಲವೂ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಮಗಳಿಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಕೆಲಸಕ್ಕೆ ಸೇರಿದ ಒಂದೇ ವಾರಕ್ಕೆ ತಂದೆಯೊಬ್ಬರು ಮಗಳಿಗೆ ಸರ್ಪ್ರೈಸ್ ನೀಡಿ ಅಚ್ಚರಿ ಮೂಡಿಸಿದ್ದಾರೆ. ಮಗಳು ಕೆಲಸ ಮಾಡುವ ಸ್ಥಳಕ್ಕೆ ಹೂಗುಚ್ಛ ಹಿಡಿದುಕೊಂಡು ಬಂದ ತಂದೆಯನ್ನು ನೋಡಿ ಮಗಳು ಆಶ್ಚರ್ಯ…

Read More

ಇರಾನ್​ನ ಭದ್ರತಾ ಮುಖ್ಯಸ್ಥರ ಹತ್ಯೆಯಾಗಿದೆ ಎಂದ ಇಸ್ರೇಲ್; ಕೆಲವೇ ಗಂಟೆಗಳಲ್ಲಿ ಕೈಬರಹದ ಪೋಸ್ಟ್ ಹಾಕಿದ ಅಲಿ ಲಾರಿಜಾನಿ!

ಟೆಹ್ರಾನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದ ಬಳಿಕ ಶುರುವಾದ ಸಂಘರ್ಷ ಇನ್ನೂ ಮುಂದುವರೆದಿದೆ. ಈ ದಾಳಿಯಲ್ಲಿ ಮೊದಲ ದಿನವೇ ಇರಾನ್​ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ಇರಾನ್ (Iran- Israel War) ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆಲ್ಲ ದಾಳಿ ನಡೆಸಿತ್ತು. ಈ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಇರಾನ್​ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್​ ಘೋಷಿಸಿತ್ತು….

Read More

NHSRCL Recruitment 2026: ಬುಲೆಟ್ ಟ್ರೈನ್ ಯೋಜನೆಯಲ್ಲಿ 224 ಹುದ್ದೆಗಳ ಭರ್ತಿ; 1.25 ಲಕ್ಷದವರೆಗೆ ಸಂಬಳ! – Kannada News | NHSRCL Recruitment 2026: 224 Bullet Train Project Jobs! Apply Now for High Speed Rail

ದೇಶದ ಅತ್ಯಂತ ಮಹತ್ವಾಕಾಂಕ್ಷಿ ಮೊದಲ ಬುಲೆಟ್ ಟ್ರೈನ್ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯ ಜವಾಬ್ದಾರಿ ಹೊತ್ತಿರುವ ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ಭರ್ಜರಿ ಉದ್ಯೋಗಾವಕಾಶವನ್ನು ಪ್ರಕಟಿಸಿದೆ. ಒಟ್ಟು 224 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಇದರಲ್ಲಿ 209 ನಾನ್-ಎಗ್ಸಿಕ್ಯೂಟಿವ್ ಮತ್ತು 15 ಎಗ್ಸಿಕ್ಯೂಟಿವ್ ಶ್ರೇಣಿಯ ಹುದ್ದೆಗಳು ಸೇರಿವೆ. ಆಧುನಿಕ ರೈಲ್ವೆ ಯೋಜನೆಯಲ್ಲಿ ಕೆಲಸ ಮಾಡುವ ಆಸೆಯುಳ್ಳ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ವಿಭಾಗಗಳಲ್ಲಿರುವ ಹುದ್ದೆಗಳ ವಿವರ: ಈ ನೇಮಕಾತಿಯಲ್ಲಿ ಅತ್ಯಂತ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು….

Read More