Headlines

“ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ – Kannada News | Employee Loyalty vs Startup Greed: The Human Cost of Toxic Workplaces in India

ಬೆಂಗಳೂರು, ಫೆ.4: ಒಂದು ಕಂಪನಿಯಲ್ಲಿ ದುಡಿಯುವಾಗ ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತೇವೆ. ಒಳ್ಳೆಯ ವಾತಾವರಣದಲ್ಲಿ ಕೆಲಸ ಮಾಡುವ ಖುಷಿಯೇ ಬೇರೆ ಇರುತ್ತದೆ. ಆದರೆ ಕಂಪನಿ ಸೇರಿದಾಗ ಇರುವ ಉತ್ಸಾಹ, ನಂತರ ದಿನಗಳಲ್ಲಿ ಆ ಹುಮ್ಮಸ್ಸು, ಕೆಲಸದ ನಿಷ್ಠೆ ಇರುವುದಿಲ್ಲ. ಯಾಕೆಂದರೆ ಕಂಪನಿಯಲ್ಲಿ ನಡೆಯುವ ರಾಜಕೀಯ, ತಾರತಮ್ಯಗಳು, ಇದರಿಂದ ಬೇಸತ್ತು. ಇದು ನಮ್ಮ ಕಂಪನಿ ಅಲ್ಲ ಎಂಬ ಮನಸ್ಥಿತಿಗೆ ಬಂದಿರುತ್ತೇವೆ. ಇದರ ಜತೆಗೆ ನಿಷ್ಠೆಯಿಂದ ಕೆಲಸ ಮಾಡವರಿಗೆ ಇಲ್ಲಿ ಬೆಲೆ ಇರಲ್ಲ. ಇದೀಗ ಇಲ್ಲೊಂದು ಹಂಚಿಕೊಂಡಿರುವ ಪೋಸ್ಟ್​​ ಇಂತಹದೇ ವಿಚಾರದ…

Read More

Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? – Kannada News | Bangalore Metro Fare Hike: BMRCL Approves 5 percent Increase Amidst Passenger Opposition

ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು…

Read More

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ನ SC, ST ನಾಯಕರ ಸಭೆ – Kannada News | Congress SC ST Leaders Meet: Discussions Held on SCSP–TSP Fund Protection and Dalit CM Demand

ಗೃಹ ಸಚಿವ ಡಾ.ಜಿ. ಪರಮೆಶ್ವರ್​Image Credit source: Google ಬೆಂಗಳೂರು, ಫೆಬ್ರವರಿ 04: ವಿಶೇಷ ಅಧಿವೇಶನದ ಹೊತ್ತಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆ ನಡೆದಿದೆ. ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ್ದ ಸೂಚನೆ ಈ ಮೀಟಿಂಗ್​ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದುಕೊಂಡಿದೆ. ಸಚಿವರಾದ…

Read More

ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಸಹೋದರಿಯರು 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ – Kannada News | Ghaziabad Tragedy: Three Minor Sisters Die After Jumping From Housing Complex

ಗಾಜಿಯಾಬಾದ್, ಫೆಬ್ರವರಿ 04:ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್​​ನಲ್ಲಿ ನಡೆದಿದೆ. ಅಪ್ರಾಪ್ತ ಸಹೋದರಿಯರು ಮಂಗಳವಾರ ತಡರಾತ್ರಿ ತಾರಸಿಯಿಂದ ಕೆಳಗೆ ಹಾರಿದ್ದಾರೆ. ಅವರ ಪೋಷಕರು ಆನ್‌ಲೈನ್ ಗೇಮಿಂಗ್ ಆಡುವುದನ್ನು ವಿರೋಧಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ,  COVID-19 ಸಾಂಕ್ರಾಮಿಕ ಸಮಯದಲ್ಲಿ ಈ ಮೂವರು…

Read More

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು! – Kannada News | IPL 2026: RCB sale ‘launched’ by Diageo

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು…

Read More

‘ಧುರಂಧರ್’ ವಿಷಯದಲ್ಲಿ ಮಾಡಿದ ತಪ್ಪಿಗೆ ಭಾರೀ ದಂಡ ತೆತ್ತ ನೆಟ್​​ಫ್ಲಿಕ್ಸ್? – Kannada News | Netflix’s ‘Dhurandhar’ Blunder: Lost ‘Dhurandhar 2’ OTT Rights to Hotstar

‘ಧುರಂಧರ್’ ಸಿನಿಮಾ (Dhurandhar) ವಿಷಯದಲ್ಲಿ ನೆಟ್​​ಫ್ಲಿಕ್ಸ್ ಸಂಸ್ಥೆ ದೊಡ್ಡ ತಪ್ಪೊಂದನ್ನು ಮಾಡಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ಪ್ರಸಾರ ಮಾಡುವಾಗ 10 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಿದೆ. ಅಲ್ಲದೆ, ಹಲವು ಪದಗಳನ್ನು ಮ್ಯೂಟ್ ಮಾಡಿದೆ. ಇಷ್ಟೇ ಅಲ್ಲ, ಸಿನಿಮಾದ ಗುಣಮಟ್ಟವನ್ನು ತಗ್ಗಿಸಿದೆ. ಇದು ಸಂಸ್ಥೆಗೆ ತುಂಬಾನೇ ದುಬಾರಿ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಈಗ ‘ಧರುಂಧರ್ 2’ ಸಿನಿಮಾದ ಒಟಿಟಿ ಹಕ್ಕು ನೆಟ್​​ಫ್ಲಿಕ್ಸ್ ಕೈತಪ್ಪಿದೆ. ಎರಡನೇ ಪಾರ್ಟ್ ಹಾಟ್​ಸ್ಟಾರ್ ಮೂಲಕ ತೆರೆಗೆ ಬರುತ್ತಿದೆ. ‘ಧುರಂಧರ್ 2’ ಸಿನಿಮಾ ಡಿಸೆಂಬರ್…

Read More

ಬೆಥೆಲ್ ಸ್ಪಿನ್​ಗೆ ‘ತಿರುಗಿ’ ಬಿದ್ದ ಶ್ರೀಲಂಕಾ

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಆದರೆ ಈ ಬಾರಿ ಗೆದ್ದಿರುವುದು ಕೇವಲ 12 ರನ್​ಗಳ ಅಂತರದಿಂದ. ಈ ಗೆಲುವಿನ ರೂವಾರಿ ಜೇಕಬ್ ಬೆಥೆಲ್. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ. 129 ರನ್​ಗಳ ಸುಲಭ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 15 ಓವರ್​ಗಳಲ್ಲಿ 97 ರನ್ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಜೇಕಬ್…

Read More

ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಮಗ ಸೈಫ್ ಅಲ್-ಇಸ್ಲಾಂನ ಗುಂಡಿಕ್ಕಿ ಹತ್ಯೆ – Kannada News | Libya: Saif al Islam Gaddafi, Son of Muammar, Killed by Gunmen Amid Political Turmoil

ಲಿಬಿಯಾ, ಫೆಬ್ರವರಿ 04: ಲಿಬಿಯಾದಲ್ಲಿ ರಾಜಕೀಯ ಉದ್ವಿಗ್ನತೆ ಮತ್ತೊಮ್ಮೆ ಉತ್ತುಂಗಕ್ಕೇರಿದೆ. ಜಿಂಟಾನ್ ನಗರದ ಮನೆಯೊಂದಕ್ಕೆ ನುಗ್ಗಿದ ನಾಲ್ವರು ಅಪರಿಚಿತ ಬಂದೂಕುಧಾರಿಗಳು ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಮಗ  ಸೈಫ್ ಅಲ್-ಇಸ್ಲಾಂ ಗಡಾಫಿಯನ್ನು ಹತ್ಯೆ(Murder)ಗೈದಿದ್ದಾರೆ. ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೈಫ್ ಅಲ್-ಇಸ್ಲಾಂಗೆ 53 ವರ್ಷ ವಯಸ್ಸಾಗಿತ್ತು. ಲಿಬಿಯಾದ ಅಧಿಕಾರಿಗಳು ಮತ್ತು ಕುಟುಂಬ ಮೂಲಗಳು ಮಂಗಳವಾರ ಈ ಘಟನೆಯನ್ನು ದೃಢಪಡಿಸಿವೆ. ಸೈಫ್ ಅಲ್-ಇಸ್ಲಾಂ ಗಡಾಫಿ ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯವರ ಮಗ, ಅವರು…

Read More

ಪೋಷಕರು ಬೈದಿದ್ದಕ್ಕೆ ಬಸ್​ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಹೋಗಿ ಊರೂರು ಸುತ್ತಿದ ಬಾಲಕಿ – Kannada News | Bengaluru: 13 Year Old Girl Runs Away with 9 Year Old Brother, Uses Free Bus Service After Parental Scolding

ಬೆಂಗಳೂರು, ಫೆಬ್ರವರಿ 04: ದುಡಿಯುವ, ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್​​ನಲ್ಲಿ ಊರೂರು ಸುತ್ತಿದ್ದಾಳೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ-ತಮ್ಮ ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಓಡಾಡಿದ್ದು, ಪೊಲೀಸರ ಸಹಕಾರದಿಂದ…

Read More