‘2023ರ ಚುನಾವಣೆಯಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ’: ಜಿ. ಪರಮೇಶ್ವರ್ – Kannada News
ಜಿ. ಪರಮೇಶ್ವರ್ ತುಮಕೂರು, ಜೂನ್ 08: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwar) ಅವರು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾವುಕರಾಗಿ ಮಾತನಾಡಿದ್ದು, ಮುಖ್ಯಮಂತ್ರಿ ಸ್ಥಾನವು ಮೂರು ಬಾರಿ ಕೈತಪ್ಪಿದ ಕುರಿತು ನೋವು ತೋಡಿಕೊಂಡಿದ್ದಾರೆ. ಇದು ತಮ್ಮ ಬಹುಕಾಲದ ಕನಸಾಗಿದ್ದು, ರಾಜಕೀಯ ಸನ್ನಿವೇಶಗಳಿಂದಾಗಿ ಕೈಗೂಡಿಲ್ಲ ಎಂದು ಅವರು ಹೇಳಿದ್ದಾರೆ. ಮುಖ್ಯಾಂಶಗಳು ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ ಬಗ್ಗೆ ಪರಮೇಶ್ವರ್ ಭಾವುಕರಾಗಿದ್ದಾರೆ. ನಾನು ಗೆದ್ದಿದ್ದರೆ 2013 ರಲ್ಲಿ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ ಎಂದಿದ್ದಾರೆ. 2026 ರಲ್ಲೂ…