Headlines

VIDEO: ಅಭಿಷೇಕ್ ಶರ್ಮಾ ಕೈ ಹಿಡಿದು ಎಳೆದ ಯುವತಿ! – Kannada News | IPL 2026: Abhishek Sharma Hand Held by Girl at Jaipur Hotel

ಐಪಿಎಲ್ ಕ್ರೇಝ್ ಎಷ್ಟೋ ಬಾರಿ ಅಭಿಮಾನದ ಗಡಿ ಮೀರಿ ಅತಿರೇಕಕ್ಕೆ ಸಾಕ್ಷಿಯಾಗುತ್ತದೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ, ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್ ರೌಂಡರ್ ಅಭಿಷೇಕ್ ಶರ್ಮಾ ಅವರು ಜೈಪುರದ ಹೋಟೆಲ್‌ನಲ್ಲಿ ಅಭಿಮಾನಿಯೊಬ್ಬರ ಅನಿರೀಕ್ಷಿತ ವರ್ತನೆಯಿಂದ ಮುಜುಗರಕ್ಕೊಳಗಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಈ ಘಟನೆ ಈಗ ಕ್ರಿಕೆಟ್ ವಲಯದಲ್ಲಿ ಆಟಗಾರರ ಭದ್ರತೆಯ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ನಡೆದಿದ್ದೇನು? ಏಪ್ರಿಲ್ 25ರಂದು ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ…

Read More

ಝೀರೋ ಟ್ರಾಫಿಕ್​ನಲ್ಲೇ ಕೈಕೊಟ್ಟ ಆಂಬ್ಯುಲೆನ್ಸ್: ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಮಾರ್ಗ ಮಧ್ಯೆ ಸಾವು – Kannada News | Child with Breathing Difficulties Dies After Ambulance Breaks Down Despite Zero Traffic Corridor

ಪ್ರಾತಿನಿಧಿಕ ಚಿತ್ರImage Credit source: Getty images ದಾವಣಗೆರೆ, ಜುಲೈ 31: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೂರೂವರೆ ತಿಂಗಳ ಮಗುವನ್ನು ತುರ್ತು ಚಿಕಿತ್ಸೆಗಾಗಿ ದಾವಣಗೆರೆಯಿಂದ (davanagere) ಉಡುಪಿಯ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಜೀರೋ ಟ್ರಾಫಿಕ್​​ ವ್ಯವಸ್ಥೆ ಮಾಡಲಾಗಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಟೈಯರ್​​ ಸ್ಪೋಟಗೊಂಡಿದ್ದು, ಮಗು ಸಾವನ್ನಪ್ಪಿದೆ. ಈ ಮನಕುಲುಕುವ ಘಟನೆಗೆ ದಾವಣಗೆರೆ ಸಾಕ್ಷಿಯಾಗಿದೆ. ನಡೆದಿದ್ದೇನು? ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಂಡಿ ಗ್ರಾಮದ ಹನುಮೇಶ್ ಹಾಗೂ ಪವಿತ್ರಾ ದಂಪತಿಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಏಕಪಕ್ಷೀಯ ನಿರ್ಧಾರದಿಂದ ಅಪಜಯ… – Kannada News | Daily Horoscope for August 03, 2026: Dakshinayana Greeshma season, Ashada Masa Krishna Paksha Monday astrology

ಮೇಷ ರಾಶಿ: ಇಂದು ಅನುಭವಿಗಳ ಜೊತೆ ನಿಮ್ಮ ಅನನುಭವದ ಸನ್ನಿವೇಶವನ್ನು ಹಂಚಿಕೊಳ್ಳುವಿರಿ. ಅದು ಬಾಲಿಶ ಎನಿಸುವುದು. ಸ್ಪರ್ಧೆಯಲ್ಲಿ ವಾಗ್ವಾದ ಮಾಡಿ ನಿಮ್ಮ ವ್ಯಕ್ತಿತ್ವನ್ನು ತೋರಿಸುವಿರಿ. ಕುಟುಂಬದ ಕಲಹದಲ್ಲಿ ನೀವು ಮೌನವಹಿಸುವಿರಿ. ನೀವು ಪಾಲುದಾರಿಕೆಯಲ್ಲಿ ಯಾರನ್ನೋ ಜೊತೆ ಮಾಡಿಕೊಂಡು ಹೋಗಬಹುದು. ವಾಹನದ ಸಂಚಾರದಲ್ಲಿ ಉದ್ವೇಗವನ್ನು ತಂದುಕೊಳ್ಳುವುದು ಬೇಡ. ಸಂಗಾತಿಯಿಂದ ಆಗುವ ಸಣ್ಣ ತಪ್ಪನ್ನು ಕ್ಷಮಿಸುವುದು ಯೋಗ್ಯವೇ. ವೃಷಭ ರಾಶಿ: ಇತರರ ಸಲಹೆಯನ್ನು ಮಾತ್ರ ಅವಲಂಬಿಸಿದ್ದರೆ ಸಂಭಾವ್ಯ ಆರ್ಥಿಕ ನಷ್ಟಗಳ ಬಗ್ಗೆ ಜಾಗರೂಕರಾಗಿರಿ. ಗೊತ್ತಿಲ್ಲದೇ ನಿಮಗೆ ದೈವವೊಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ…

Read More

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಆತಂಕ ಬೇಡ, ತಕ್ಷಣ ಹೀಗೆ ಮಾಡಿ ಸಾಕು – Kannada News | Try these remedies if fish bone stuck in your throat

ಮೀನಿನಲ್ಲಿ (fish) ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್, ಪ್ರೋಟೀನ್ ಇದ್ದು, ಇವು ಮೆದುಳು, ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ತುಂಬಾನೇ ಸಹಕಾರಿ. ಇದೇ ಕಾರಣಕ್ಕೆ ನಾನ್‌ವೆಜ್‌ ಪ್ರಿಯರು ಹೆಚ್ಚು ಮೀನು ಸೇವನೆ ಮಾಡುತ್ತಾರೆ. ಆದ್ರೆ ಕೆಲವೊಂದು ಬಾರಿ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೌದು ಈ ಸಣ್ಣ ಮುಳ್ಳುಗಳು ಗಂಟಲಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚು. ಇಂತಹ ಸಂದರ್ಭದಲ್ಲಿ ಆತಂಕ ಪಡುವ ಬದಲು,…

Read More

ಬರೋಬ್ಬರಿ 21 ಸಿಕ್ಸ್..! 69 ಎಸೆತಗಳಲ್ಲಿ 195 ರನ್ ಚಚ್ಚಿದ ಆರ್​ಸಿಬಿ ಕೈಬಿಟ್ಟ ಸ್ವಸ್ತಿಕ್ ಚಿಕಾರ

ಕೆಲವೇ ತಿಂಗಳ ಹಿಂದೆ ನಡೆದಿದ್ದ ಐಪಿಎಲ್ ಮಿನಿ ಹರಾಜಿನಲ್ಲಿ ಯಾವ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್‌ಮನ್ ಇದೀಗ ದೇಶಿ ಲೀಗ್​ನಲ್ಲಿ ಸಿಡಿಲಬ್ಬರದ ಇನ್ನಿಂಗ್ಸ್ ಆಡುವ ಮೂಲಕ ತನ್ನನ್ನು ತಿರಸ್ಕರಿಸಿದ ಎಲ್ಲಾ ಫ್ರಾಂಚೈಸಿಗಳಿಗೆ ಸರಿಯಾದ ತಿರುಗೇಟು ನೀಡಿದ್ದಾನೆ. ಅದರಲ್ಲೂ ತಂಡಕ್ಕೆ ಸೇರಿಸಿಕೊಂಡು ಒಂದೇ ಒಂದು ಪಂದ್ಯದಲ್ಲಿ ಆಡಲು ಅವಕಾಶ ಕೊಡದ ಆರ್​ಸಿಬಿ ತಂಡಕ್ಕೆ ತೀವ್ರ ಮುಖಭಂಗವಾದ್ದಂತ್ತಾಗಿದೆ. ಅಷ್ಟಕ್ಕೂ ನಾವು ಇಷ್ಟೆಲ್ಲ ಮಾತನಾಡುವ ಆಟಗಾರ ಯಾರೆಂದರೆ, ಉತ್ತರ ಪ್ರದೇಶ ಮೂಲದ ಸ್ವಸ್ತಿಕ್ ಚಿಕಾರ. ಯಾವ ಐಪಿಎಲ್ ತಂಡಕ್ಕೂ ಬೇಡವಾದ ಸ್ವಸ್ತಿಕ್…

Read More

ಪಾಕ್​ ಮಾಧ್ಯಮಗಳ ಸುಳ್ಳು ಸುದ್ದಿಯನ್ನು ಬಯಲಿಗೆಳೆದ ಇರ್ಫಾನ್ ಪಠಾಣ್ – Kannada News | Irfan Pathan Slams Pak Media for Photoshopping His Face Over Babar Azam Rumour

ಭಾರತ ತಂಡದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಅವರು ಪಾಕಿಸ್ತಾನಿ ಮಾಧ್ಯಮಗಳು ಹರಡಿದ ಸುಳ್ಳು ಸುದ್ದಿಯೊಂದನ್ನು ಸಾರ್ವಜನಿಕವಾಗಿ ಬಯಲಿಗೆಳೆದಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು ತಮಗೆ ಸಂದರ್ಶನ ನೀಡಲು ನಿರಾಕರಿಸಿದ್ದಾರೆ ಎಂಬ ಕಟ್ಟು ಕಥೆಯನ್ನು ಸೃಷ್ಟಿಸಲು, ಪಾಕ್ ಮಾಧ್ಯಮಗಳು ಬಾಂಗ್ಲಾದೇಶದ ವರದಿಗಾರನೊಬ್ಬನ ದೇಹಕ್ಕೆ ನನ್ನ ಮುಖವನ್ನು ಡಿಜಿಟಲ್ ಆಗಿ ಫೋಟೋಶಾಪ್ ಮಾಡಿರುವುದಾಗಿ ಇರ್ಫಾನ್ ಬಹಿರಂಗಪಡಿಸಿದ್ದಾರೆ. ಜಿಯೋಹಾಟ್‌ಸ್ಟಾರ್‌ನ ‘ಚೀಕಿ ಸಿಂಗಲ್ಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಇರ್ಫಾನ್ ಪಠಾಣ್, ಆಧುನಿಕ ಕ್ರೀಡಾ ಜಗತ್ತಿನಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಲು ಮತ್ತು…

Read More

‘ಜನ ನಾಯಗನ್’ ರಿಲೀಸ್​ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ – Kannada News | Jana Nayagan Movie Team in Trouble Censor Certificate not issued amid Release Preparation

ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಅದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಆಗಬಾರದು ಎಂಬ ಕಾರಣದಿಂದ ನಿರ್ಮಾಪಕರು ಈ ಬಗ್ಗೆ ಹೆಚ್ಚು ಜಾಗೃತಿವಹಿಸುತ್ತಾರೆ. ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ‘ಜನ ನಾಯಗನ್’ ಸಿನಿಮಾ (Jana Nayagan Movie) ಕೂಡ ಇದೇ ಕೆಲಸ ಮಾಡಿತ್ತು. ಆದರೆ, ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತಿಂಗಳಾದರೂ ಸೆನ್ಸಾರ್ ಪತ್ರ ಸಿಕ್ಕಿಲ್ಲ. ಸಿನಿಮಾ ರಿಲೀಸ್​​ಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಇದು ತಂಡದ ಚಿಂತೆಗೆ ಕಾರಣ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆಗಲಿದೆ ಮುಖಭಂಗ – Kannada News | Daily Horoscope for June 23, 2026: Tuesday Astrology Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ವಜ್ರ, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್

ತೆಲುಗು ನಟ ರಾಮ್ ಚರಣ್ ಮತ್ತು ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ, ಬುಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದೆ. ಸ್ಪೋರ್ಟ್ಸ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಜಗಪತಿ ಬಾಬು ಹಾಗೂ ಕನ್ನಡದ ಹಿರಿಯ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಯೂಟ್ಯೂಬ್‌ನಲ್ಲಿ ವೈರಲ್ ಆಗಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಜೂನ್ 4 ರಂದು ಸಿನಿಮಾ…

Read More

ನಕಲಿ ಪಿಯುಸಿ ಅಂಕಪಟ್ಟಿ ನೀಡಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪಡೆದಿದ್ದ ನಾಲ್ವರಿಗೆ ಶಾಕ್​​: 2 ವರ್ಷ ಜೈಲು ಶಿಕ್ಷೆ – Kannada News | 4 Get 2 Years Jail in Belagavi for Securing Village Accountant Posts via Fake II PUC Marks Cards

ನಕಲಿ ಪಿಯುಸಿ ಅಂಕಪಟ್ಟಿ ನೀಡಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪಡೆದಿದ್ದ ನಾಲ್ವರಿಗೆ ಶಾಕ್ ಬೆಳಗಾವಿ, ಆಗಸ್ಟ್​​ 03: ನಕಲಿ ದ್ವಿತೀಯ ಪಿಯುಸಿ (II PUC) ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ (Village Accountant) ಹುದ್ದೆ ಪಡೆದಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್‌ಸಿ (JMFC) ನ್ಯಾಯಾಲಯವು ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ 19 ಸಾವಿರ ರೂಪಾಯಿ ದಂಡ ವಿಧಿಸಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅನೆಹಳ್ಳಿ ಗ್ರಾಮದ ರಾಜು ವೆಂಕಟೇಶಪ್ಪ ಟಿ., ಕುನ್ನಿಬಂಡಿ ಗ್ರಾಮದ ಮೋಹನ್‌ಕುಮಾರ್…

Read More