Headlines

‘ಆರು ತಿಂಗಳ ಬಳಿಕ ಸಿನಿಮಾ ಹಿಟ್ ಆಗುತ್ತೆ’; ‘ಜನ ನಾಯಗನ್’ ಬಗ್ಗೆ ನಿರ್ದೇಶಕನ ಮಾತು – Kannada News | Initial Reviews Are Always Divided: Director H Vinoth on Vijay Jana Nayagan Box Office Future

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜಾಗತಿಕವಾಗಿ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಚಿತ್ರದ ನಿರ್ದೇಶಕ ಎಚ್. ವಿನೋದ್ ಅವರು ಸಿನಿಮಾದ ವಿಮರ್ಶೆಗಳ ಬಗ್ಗೆ ಆಸಕ್ತಿಕರ ಹೇಳಿಕೆ ನೀಡಿದ್ದಾರೆ. ಆರಂಭದಲ್ಲಿ ವಿಜಯ್ ಸಿನಿಮಾಗಳಿಗೆ ನೆಗೆಟಿವ್ ಪ್ರತಿಕ್ರಿಯೆ ಬರುವುದು ಸಾಮಾನ್ಯ ಎಂದು ಅವರು ಹೇಳಿದ್ದಾರೆ. ಇದು ಈಗ ಕಾಲಿವುಡ್ ಅಂಗಳದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಎಚ್. ವಿನೋದ್ ಮಾತನಾಡಿದ್ದಾರೆ. ತಮಿಳು ಚಿತ್ರರಂಗದ ಇತಿಹಾಸದಲ್ಲೇ ‘ಜನ ನಾಯಗನ್’ ಅತ್ಯಂತ ಪ್ರಮುಖ ಸಿನಿಮಾ…

Read More

Bengaluru Air Quality: ಬೆಂಗಳೂರಿಗರಿಗೆ ಶುಭ ಸುದ್ದಿ: ಇಂದಿನ ವಾಯು ಗುಣಮಟ್ಟ ಸೂಪರ್, ನಿಮ್ಮ ಏರಿಯಾದ AQI ಎಷ್ಟಿದೆ? – Kannada News | Bengaluru AQI Today: Air Quality Improves Across Karnataka Cities

ಬೆಂಗಳೂರು, ಜುಲೈ 25: ಇಂದು ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದೆ. ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಮಳೆ ಹಾಗೂ ಗಾಳಿಯ ವೇಗ ಹೆಚ್ಚಾಗಿರುವ ಪರಿಣಾಮವಾಗಿ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ (AQI) ವಿವರ ಇಂದಿನ ವಾಯು ಗುಣಮಟ್ಟದ ದಾಖಲೆಯ ಪ್ರಕಾರ, ಬೆಂಗಳೂರಿನ ಸರಾಸರಿ AQI ಮಟ್ಟವು 45 ರಿಂದ 53ರ ಆಜುಬಾಜಿನಲ್ಲಿದೆ. ವಾಯು ಮಾಲಿನ್ಯದ ವರ್ಗೀಕರಣದ…

Read More

18 ತಂಡಗಳು… ಹೀಗಿರಲಿದೆ ಏಷ್ಯನ್ ಗೇಮ್ಸ್​ ಟಿ20 ಟೂರ್ನಿ – Kannada News | Asian Games 2026: 18 Teams Ready for Cricket Showdown

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಯ ಅಧಿಕೃತ ವೇಳಾಪಟ್ಟಿ ಮತ್ತು ಸ್ವರೂಪ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 18 ತಂಡಗಳು (10 ಪುರುಷರ ಮತ್ತು 8 ಮಹಿಳಾ ತಂಡಗಳು) ಪದಕದ ಬೇಟೆಗಾಗಿ ಅಖಾಡಕ್ಕಿಳಿಯುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಟೂರ್ನಿ ಕುರಿತಾದ ಸಂಪೂರ್ಣ ಮಾಹಿತಿ ಈ ಕಳಗಿನಂತಿದೆ… 10 ತಂಡಗಳ ಪುರುಷರ ಟೂರ್ನಿ: ಪುರುಷರ ವಿಭಾಗದಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿದ್ದು, ಐಸಿಸಿ ಟಿ20 ಶ್ರೇಯಾಂಕದ ಆಧಾರದ ಮೇಲೆ ಬಲಿಷ್ಠ…

Read More

‘ಕರಾವಳಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್ – Kannada News | Karavali Box Office Day 1: Prajwal Devaraj, Raj B Shetty Starrer Earns 7 Lakh on Opening Day

ಭಾರೀ ಕುತೂಹಲ ಮೂಡಿಸಿದ್ದ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಸಾಕಷ್ಟು ವಿವಾದಗಳ ಬೆನ್ನಲ್ಲೇ ಥಿಯೇಟರ್‌ಗೆ ಎಂಟ್ರಿ ಕೊಟ್ಟಿದೆ. ಚಿತ್ರತಂಡಕ್ಕೆ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಆಸೆ ಇರಲಿಲ್ಲ. ಆದರೆ, ನಟ ಪ್ರಜ್ವಲ್ ಅವರ ಸಂಭಾವನೆ ವಿಷಯಕ್ಕೆ ಸಂಬಂಧಿಸಿದಂತೆ ಈ ಚಿತ್ರ ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ಸಮಸ್ಯೆಯನ್ನೇ ಎದುರಿಸಬೇಕಾಗಿ ಬಂತು. ಸದ್ಯ ಈ ಎಲ್ಲಾ ಅಡೆತಡೆಗಳನ್ನು ಮೀರಿ ರಿಲೀಸ್ ಆಗಿರುವ ಸಿನಿಮಾದ ಮೊದಲ ದಿನದ ಗಳಿಕೆಯ ವಿವರ ಹೊರಬಿದ್ದಿದೆ. ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆಗಳು ಸಿಗುತ್ತಿರುವುದರಿಂದ ಮೊದಲ…

Read More

Vastu Tips: ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಡಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Tulsi Plant Vastu Tips: Placement and Benefits for Prosperity at Home

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರ ಹಾಗೂ ಪೂಜನೀಯ ಎಂದು ಪರಿಗಣಿಸಲಾಗಿದೆ. ಬಹುತೇಕ ಪ್ರತಿಯೊಬ್ಬರ ಮನೆಯ ಅಂಗಳದಲ್ಲಿಯೂ ತುಳಸಿ ಕಟ್ಟೆಯಿದ್ದು, ಪ್ರತಿದಿನ ನಿಗದಿತ ಆಚರಣೆಗಳೊಂದಿಗೆ ಅದನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ತುಳಸಿ ಗಿಡದಲ್ಲಿ ಶ್ರೀ ಮಹಾಲಕ್ಷ್ಮಿಯು ವಾಸಿಸುತ್ತಾಳೆ. ಅಲ್ಲದೆ, ತುಳಸಿಯು ಶ್ರೀಹರಿ ವಿಷ್ಣುವಿಗೆ ಅತ್ಯಂತ ಪ್ರಿಯವಾದುದು. ಶಾಸ್ತ್ರೋಕ್ತವಾಗಿ ತುಳಸಿಯನ್ನು ಪೂಜಿಸುವ ಮನೆಯಲ್ಲಿ ಸದಾ ಸಂತೋಷ, ಸಮೃದ್ಧಿ ಹಾಗೂ ವಿಷ್ಣುವಿನ ವಿಶೇಷ ಅನುಗ್ರಹ ನೆಲೆಸಿರುತ್ತದೆ. ವಾಸ್ತು ಶಾಸ್ತ್ರದಲ್ಲಿ ತುಳಸಿಯ ಮಹತ್ವ: ವಾಸ್ತು ಶಾಸ್ತ್ರದಲ್ಲೂ ತುಳಸಿ…

Read More

Karnataka Weather Forecast: ಕರಾವಳಿಯಲ್ಲಿ ರಣಮಳೆಯ ಹಾವಳಿ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – Kannada News | Karnataka Weather Forecast: Heavy rainfall in Coastal Karnataka; School College Holiday Declared in Dakshina Kannada, Udupi

ಬೆಂಗಳೂರು, ಜುಲೈ 25: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ  ಜೊತೆಗೆ ಗಂಟೆಗೆ 30 ರಿಂದ 50 kmph ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇಂದೂ ಸಹ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಜಿಲ್ಲೆಗಳ ಒಂದೆರಡು…

Read More

“ಥ್ಯಾಂಕ್ಯೂ ಫ್ರೆಂಡ್ಸ್”: ಮತ್ತೊಂದು ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ – Kannada News | Midnight Address: PM Modi Thanks Youth Following NEET Controversy

ದೆಹಲಿ, ಜು.25: ದೇಶದಲ್ಲಿ ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಮಧ್ಯರಾತ್ರಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಈ ಹಿಂದೆಯೂ ಒಂದು ವಿಡಿಯೋ ಮೂಲಕ ಸಂದೇಶ ನೀಡಿದ್ದ ಪ್ರಧಾನಿ, ಈಗ “ಥ್ಯಾಂಕ್ಯೂ ಫ್ರೆಂಡ್ಸ್” ಎಂದು ಹೇಳುವ ಮೂಲಕ ಯುವಕರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ಹೊಸ ಸಂದೇಶದಲ್ಲಿ, ಪ್ರಧಾನಿ ಮೋದಿ ಅವರು ಹಿಂದಿನ ವಿಡಿಯೋಗೆ ದೊರೆತ ಪ್ರತಿಕ್ರಿಯೆಗಳ ಬಗ್ಗೆ ಉಲ್ಲೇಖಿಸಿದ್ದಾರೆ. “ನಿನ್ನೆ ನಿಮ್ಮನ್ನು ಭೇಟಿ…

Read More

‘ಜನ ನಾಯಗನ್’ ಬಾಕ್ಸ್ ಆಫೀಸ್‌ ಕಲೆಕ್ಷನ್; ಎರಡನೇ ದಿನ ದೊಡ್ಡ ಕುಸಿತ ಕಂಡ ವಿಜಯ್ ಸಿನಿಮಾ – Kannada News | Jana Nayagan Box Office Day 2 Vijay Starrer Faces Massive 50 Drop Despite Crossing 100 Cr Globally

ಭಾರೀ ನಿರೀಕ್ಷೆ ಮೂಡಿಸಿ ತೆರೆಕಂಡಿದ್ದ ‘ಜನ ನಾಯಗನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎರಡನೇ ದಿನವೇ ಅತಿ ದೊಡ್ಡ ಹಿನ್ನಡೆ ಅನುಭವಿಸಿದೆ. ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ ದಿನದ ಗಳಿಕೆಯಲ್ಲಿ ದೊಡ್ಡ ಕುಸಿತ ಕಂಡಿದ್ದು, ಚಿತ್ರತಂಡಕ್ಕೆ ಭಾರೀ ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ. ಮೊದಲ ದಿನವಾದ ಗುರುವಾರ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಂಡು 42.70 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದ್ದ ‘ಜನ ನಾಯಗನ್’…

Read More

ಆಷಾಡ ಶುಕ್ಲ ಏಕಾದಶಿ ರಾಶಿಫಲ: ಈ ರಾಶಿಯವರಿಗೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳ, ಯಾರಿಗೆ ಗೃಹ-ವಿವಾಹ ಯೋಗ? – Kannada News | Astrological Insights: Dr. Basavaraj Gurujis Daily Forecast for 25 07 2026 and Planetary Effects

ಬೆಂಗಳೂರು, ಜು.25: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 25, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಡ ಮಾಸ, ಶುಕ್ಲ ಪಕ್ಷದ ಏಕಾದಶಿ ತಿಥಿಯ ಈ ದಿನ, ಜೇಷ್ಠ ನಕ್ಷತ್ರ ಮತ್ತು ವೈದೃತಿ ಯೋಗವಿದೆ. ಈ ದಿನವನ್ನು ದೇವಶಯನಿ ಏಕಾದಶಿ ಎಂದು ಆಚರಿಸಲಾಗುತ್ತಿದ್ದು, ಚಾತುರ್ಮಾಸ ವ್ರತದ ಪೂರ್ವತಯಾರಿಗೆ ವಿಶೇಷವಾಗಿದೆ. ಉಡುಪಿ ಸೇರಿದಂತೆ ಅನೇಕ ಮಠಗಳಲ್ಲಿ ತಪ್ತ ಮುದ್ರಾ ಧಾರಣೆಯಂತಹ ಮಹತ್ವದ ಕಾರ್ಯಗಳು ನಡೆಯುತ್ತವೆ. ರವಿ ಕರ್ಕಾಟಕ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಹಳೆಯದನ್ನು ಮರೆತು ಮುನ್ನಡೆದರೆ ಶ್ರೇಯಸ್ಸು… – Kannada News | Daily Horoscope for July 25, 2026: Uttarayan Greeshma season, Ashada Masa shukla Paksha Satursday astrology Prediction

ಮೇಷ ರಾಶಿ: ಆಹಾರದ ಉದ್ಯಮಕ್ಕೆ ಹೊಸ ತಿರುವು ಕೊಡಬಹುದು. ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸಕಾರಾತ್ಮಕ ಚಿಂತನೆಗಳನ್ನು ಪ್ರಯತ್ನಪೂರ್ವಕವಾಗಿ ತಂದುಕೊಳ್ಳಬೇಕಿದೆ. ಸಂಗಾತಿಯನ್ನು ಬಿಟ್ಟಿರುವುದು ಬೇಸರ ತರಿಸಬಹುದು. ಇಂದು ತಿಳಿದು ಕೂಗಾಡಬಹುದು.‌ ವಯೋಮಾನಕ್ಕೆ ಸಹಜವಾದ ಖಾಯಿಲೆಯಿಂದ ಕೊರಗುವಿರಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಉಪದೇಶ ನೀಡುವ ಬದಲು ಆಚರಿಸಿದರೆ ಉತ್ತಮ. ವೃಷಭ ರಾಶಿ: ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ಮನೆಯಲ್ಲಿ ನಿಮಗಾಗಿ ತರದ ವಸ್ತುಗಳನ್ನು ಇಷ್ಟಪಟ್ಟು ಪಡೆಯುವಿರಿ. ನಿಮ್ಮ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶ ಮಾಡುವರು….

Read More