Headlines

Hindu Ritual: ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’ ಯಾಕೆ ಹಾಕ್ತಾರೆ? ಅಸಲಿ ಕಾರಣ ಇಲ್ಲಿದೆ! – Kannada News | Why Three Knots? The Spiritual Significance in Hindu Mangalya Dharane Ritual

ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’Image Credit source: Getty Images ಹಿಂದೂ ಧರ್ಮದಲ್ಲಿ ವಿವಾಹಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಮದುವೆ ಎನ್ನುವುದು ಕೇವಲ ಗಂಡು-ಹೆಣ್ಣಿನ ಎರಡು ಹೃದಯಗಳ ಸಂಬಂಧವಲ್ಲ, ಬದಲಿಗೆ ಎರಡು ಭಿನ್ನ ವಂಶಗಳು ಹಾಗೂ ಕುಟುಂಬಗಳು ಒಂದಾಗುವ ಮಹೋತ್ಸವ. ಮದುವೆಯ ಶಾಸ್ತ್ರಗಳಲ್ಲಿ ಅತ್ಯಂತ ಪ್ರಮುಖವಾದದ್ದು ಮಾಂಗಲ್ಯ ಧಾರಣೆ ಅಥವಾ ತಾಳಿ ಕಟ್ಟುವ ಶುಭ ಮುಹೂರ್ತ. ತಾಳಿ ಕಟ್ಟುವಾಗ ಮೂರು ಮುಡಿ ಅಥವಾ ಮೂರು ಗಂಟುಗಳನ್ನು ಹಾಕಲಾಗುತ್ತದೆ. “ಯಾಕೆ ಮೂರು ಗಂಟುಗಳನ್ನೇ ಹಾಕಬೇಕು?” ಎಂಬ ಪ್ರಶ್ನೆಗೆ…

Read More

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು. Source link

Read More

Rajat Patidar: ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಇವರೇ..! – Kannada News | Rajat patidar post match interview after RCB Vs GT Match IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 18.5 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್‌ಸಿಬಿ ತಂಡದ ನಾಯಕ ರಜತ್…

Read More

IPL 2026: ಐಪಿಎಲ್​ನಿಂದ ಬಾಂಗ್ಲಾದೇಶ್ ಆಟಗಾರನಿಗೆ ಗೇಟ್ ಪಾಸ್..!

IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು. ಅಂತಿಮವಾಗಿ ಕೊಲ್ಕತ್ತಾ…

Read More

‘ತಾಳ್ಮೆಯಿಂದ ಇರಿ’; ‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಕಾರಣ ಬಿಚ್ಚಿಟ್ಟ ಯಶ್ – Kannada News | Yash’s Toxic Movie Release Postponed: Global Shows Plan Delays Screening Date, Fans Upset

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ಬ್ಯಾಡ್​​ ನ್ಯೂಸ್ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್​ ಮತ್ತೆ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಅದು ನಿಜವಾಗಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದು ಫ್ತಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ದಿನಾಂಕ ಬದಲಾವಣೆಗೆ ಕಾರಣವೇನು? ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ (CinemaCon)…

Read More

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ – Kannada News | Haveri: Malatesha idol desecrated in Gundenahalli village; locals demand action

ಹಾವೇರಿ, ಡಿಸೆಂಬರ್​ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಪ್ಪ ಬಾರ್ಕಿ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More