Headlines

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿಯ…

Read More

ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು

ದಾವಣಗೆರೆ, (ಮಾರ್ಚ್ 18): ರಾಜ್ಯ ರಾಜಕಾರಣದ ‘ಬೆಣ್ಣೆ ನಗರಿ’ ದಾವಣಗೆರೆಯಲ್ಲಿ ಉಪ ಚುನಾವಣಾ (Davanagere South By Election) ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡು ಬದಲಾವಣೆ ಬಯಸುತ್ತಿದ್ದಾರೆ. ಶಾಮನೂರು ಕುಟುಂಬದ ಹೊರತಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎಂಬುವುದು ಆಗ್ರಹವಾಗಿದೆ. ಒಂದು ವೇಳೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಸೋಲಿಸುವುದಾಗಿ ಮುಸ್ಲಿಂ ಮುಖಂಡರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಈ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್ – Kannada News | Pinarayi Vijayan calls The Kerala Story 2 movie as communal agenda

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಈಗ ಆ ಸಿನಿಮಾದ ಸೀಕ್ವೆಲ್ ಬರುತ್ತಿದೆ. ಈ ಬಾರಿ ಕೂಡ ವಿವಾದಗಳು ಶುರುವಾಗಿವೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ‘ದಿ ಕೇರಳ ಸ್ಟೋರಿ 2’ (The Kerala Story 2) ಕುರಿತಂತೆ ಈಗಾಗಲೇ ಪರ-ವಿರೋಧದ ಚರ್ಚೆ ಶುರು ಆಗಿದೆ. ‘ದ್ವೇಷ…

Read More

ಬೆಂಗಳೂರಿನ ಜನರೇ ಈ ವೀಕೆಂಡ್​​ ಮಿಸ್​ ಮಾಡಿಕೊಳ್ಳಬೇಡಿ: ಈ ನಗರದಲ್ಲಿ ನಡೆಯಲಿದೆ ರೆಸ್ಟೋರೆಂಟ್ ವೀಕ್ – Kannada News | Bengaluru’s Food Culture Shines at Restaurant Week India 2026: A Deep Dive

ಬೆಂಗಳೂರು, ಮೇ.1: ಬೆಂಗಳೂರಿನ ರೆಸ್ಟೋರೆಂಟ್ ವೀಕ್ ಇಂಡಿಯಾ 2026 ಸಮ್ಮೇಳನದಲ್ಲಿ ನಗರ ಆಹಾರಗಳಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಇಲ್ಲಿ ಆಹಾರಕ್ಕೆ ಬೇರೆ ರಾಜ್ಯದ ಜನ ಫಿದಾ ಆಗಿದ್ದಾರೆ. ಈ ಬಗ್ಗೆ ಗುಜರಾತಿನ ದಂಪತಿಗಳು ಈ ವಿಶೇಷ ಕೂಟದಲ್ಲಿ ಬಗ್ಗೆ ಅದ್ಬುತವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ದೇಶದ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈಗೆ ಹೋಲಿಸಿದರೆ ಬೆಂಗಳೂರಿನ ಆಹಾರ ಸಂಸ್ಕೃತಿಯು ಅತ್ಯಂತ ವಿಭಿನ್ನ ಮತ್ತು ಆಳವಾದದ್ದು. ಇಲ್ಲಿನ ಜನರು ಕೇವಲ ಫ್ಯಾಷನ್ ಅಥವಾ ಟ್ರೆಂಡ್‌ಗಾಗಿ ಹೋಟೆಲ್‌ಗಳಿಗೆ ಹೋಗುವುದಿಲ್ಲ, ಬದಲಿಗೆ…

Read More

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ…

Read More