Headlines

ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ! – Kannada News | Best case scenario for India to reach the semi finals of the T20 World Cup 2026

T20 World Cup 2026: ಟಿ20 ವಿಶ್ವಕಪ್ 2026ರ ದ್ವಿತೀಯ ಸುತ್ತಿನ ಮೊದಲ ಪಂದ್ಯದಲ್ಲೇ ಭಾರತ ತಂಡ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 187 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 111 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 76 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸೌತ್ ಆಫ್ರಿಕಾ ತಂಡದ ಈ ಭರ್ಜರಿ…

Read More

ಕರ್ನಾಟಕ ಕರಾವಳಿಯಲ್ಲಿ SIR ಎಫೆಕ್ಟ್: ಬಂಗಾಳ ಚುನಾವಣೆಗೆಂದು ಹೋದ ಕಾರ್ಮಿಕರು ಬರಲೇ ಇಲ್ಲ! – Kannada News | Mangaluru Construction Workers Shortage: Suspected Illegal Bangladeshis Flee Fearing Voter List Verification SIR Campaign

ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವುದುImage Credit source: tv9 ಮಂಗಳೂರು, ಜೂನ್ 26: ದೇಶಾದ್ಯಂತ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಕರ್ನಾಟಕ (Karnataka) ಕರಾವಳಿ ಜಿಲ್ಲೆಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ವಲಯದಲ್ಲಿ ದಿಢೀರ್ ಕಾರ್ಮಿಕರ ಕೊರತೆ ಸೃಷ್ಟಿಯಾಗಿದೆ. ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಚುನಾವಣೆ ನೆಪವೊಡ್ಡಿ ಸ್ವಗ್ರಾಮಗಳಿಗೆ ತೆರಳಿದ್ದ ಉತ್ತರ ಭಾರತದ ಕಾರ್ಮಿಕರಲ್ಲಿ ಶೇಕಡಾ 25…

Read More

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ…

Read More

ಗರ್ಭಿಣಿಯರಲ್ಲಿ ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ? – Kannada News | Pregnancy Hydration Tips for Winters

ಚಳಿಗಾಲದಲ್ಲಿ (Winters) ಸಾಮಾನ್ಯವಾಗಿ ಬಾಯಾರಿಕೆ ಕಡಿಮೆ ಇರುತ್ತದೆ, ಆದರೆ ಇದರರ್ಥ ಕಡಿಮೆ ನೀರು (Water) ಕುಡಿಯಬೇಕು ಎಂದಲ್ಲ. ಅದರಲ್ಲಿಯೂ ಚಳಿಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಗರ್ಭಿಣಿಯರಿಗೆ (Pregnant Women) ಮುಖ್ಯವಾಗಿದೆ. ಏಕೆಂದರೆ ದೇಹದಲ್ಲಿ ನೀರಿನ ಕೊರತೆಯಿದ್ದರೆ, ಅದು ತಾಯಿ ಮತ್ತು ಮಗುವಿನ ಮೇಲೆ ಪರಿಣಾಮ ಬೀರಬಹುದು. ಅನೇಕ ಸಂದರ್ಭಗಳಲ್ಲಿ, ಇದು ಹೆರಿಗೆಯ ಸಮಯದಲ್ಲಿ ತೊಂದರೆಗಳನ್ನು ಉಂಟುಮಾಡಬಹುದು ಅಥವಾ ಅಕಾಲಿಕ ಜನನಕ್ಕೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಗರ್ಭಿಣಿಯರು ದಿನಕ್ಕೆ ಎಷ್ಟು ಲೋಟ ನೀರು…

Read More

ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು – Kannada News | Maharashtra karnataka gdp dominance state economy impact

ನವದೆಹಲಿ, ಮೇ 22: ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿದಿದ್ದರೂ, ದೇಶದ ವಿವಿಧ ರಾಜ್ಯಗಳ ನಡುವಿನ ಆದಾಯ, ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರಿ ಅಸಮಾನತೆ ಇರುವುದು ವರದಿಯೊಂದರಿಂದ ಬಹಿರಂಗಗೊಂಡಿದೆ. ‘ಕ್ಲೈಂಟ್ ಅಸೋಸಿಯೇಟ್ಸ್’ ಸಂಸ್ಥೆ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯನ್ ಸ್ಟೇಟ್ಸ್: 2026’ (State of Indian States: 2026) ಶ್ವೇತಪತ್ರದ ಪ್ರಕಾರ, ಭಾರತದ ಒಟ್ಟು ಆರ್ಥಿಕ ಚಟುವಟಿಕೆಗಳು ಕೇವಲ ಐದು ರಾಜ್ಯಗಳಲ್ಲಿ ಹೆಚ್ಚು ಕೇಂದ್ರೀಕೃತವಾಗಿವೆ. ದೇಶದ ಅರ್ಧದಷ್ಟು ಜಿಡಿಪಿಗೆ (gdp)…

Read More

‘ಟಾಕ್ಸಿಕ್’ ವಿರುದ್ಧ ದೂರುಗಳು: ಬೆಂಬಲಕ್ಕೆ ನಿಂತ ಚೇಂಬರ್ ಅಧ್ಯಕ್ಷೆ ಜಯಮಾಲ – Kannada News | Film Chamber new president Jayamala supports Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಭಾರಿ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಸಹಜವಾಗಿಯೇ ಸಿನಿಮಾದ ವಿರುದ್ಧ ಕೆಲವರು ದೂರುಗಳು, ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕವಂತೂ ಟೀಕೆ ಮಾಡುವವರು, ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿಯೂ ಸಹ ‘ಟಾಕ್ಸಿಕ್’ ಸಿನಿಮಾ ಬಗ್ಗೆ ದೂರುಗಳು ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಇದೀಗ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ‘ಟಾಕ್ಸಿಕ್’ ಸಿನಿಮಾದ ಬೆಂಬಲಕ್ಕೆ…

Read More

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ – Kannada News | Bagalkote Stone Pelting: Sriramulu Urges NIA Probe for Shivaji Jayanti Incident

ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ…

Read More

GT vs MI IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Mumbai Indians IPL 2026 Live Cricket Score GT vs MI Match on 20th April latest news in Kannada

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಇದು ಗುಜರಾತ್‌ನ ಆರನೇ ಪಂದ್ಯವೂ ಆಗಿದೆ. ಉಭಯ ತಂಡಗಳ ನಡುವಿನ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಗುಜರಾತ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಸತತ 3 ಪಂದ್ಯಗಳನ್ನು ಗೆದ್ದಿದೆ. ಇತ್ತ ಮುಂಬೈ 5 ರಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಆದ್ದರಿಂದ, ಈ ಪಂದ್ಯದಲ್ಲಿ ಗುಜರಾತ್ ಅನ್ನು ಸೋಲಿಸಿ ಗೆಲುವಿನ ಹಾದಿಗೆ…

Read More

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ. ಏನಿದು ಟಿಸಿಎಸ್ ಪ್ರಕರಣ? ನಾಸಿಕ್‌ನ ಟಿಸಿಎಸ್…

Read More

ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್ – Kannada News | Ex Bangla PM Khaleda Zia’s son Tarique Rahman describes 2024 uprising as liberation

ಬಾಂಗ್ಲಾ ಹಂಗಾಮಿ ಪಿಎಂ ಜೊತೆ ತಾರಿಖ್ ರಹಮಾನ್ ಢಾಕಾ, ಡಿಸೆಂಬರ್ 25: ಹದಿನೇಳು ವರ್ಷದ ಹಿಂದೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ಬಾಂಗ್ಲಾದೇಶ ಬಿಟ್ಟು ಹೊರದೇಶಕ್ಕೆ ಹೋಗಿದ್ದ ತಾರಿಖ್ ರಹಮಾನ್ ಇದೀಗ ತವರಿಗೆ ವಾಪಸ್ ಬಂದಿದ್ದು, ಚುನಾವಣೆಗೆ ರಹಕಹಳೆಗಳನ್ನು ಮೊಳಗಿಸುತ್ತಿದ್ದಾರೆ. 2024ರಲ್ಲಿ ಶೇಖ್ ಹಸೀನಾ (Sheikh Hasina) ಸರ್ಕಾರ ಪತನಗೊಳ್ಳಲು ಕಾರಣವಾದ ವಿದ್ಯಾರ್ಥಿ ನೇತೃತ್ವದ ಹೋರಾಟ ಹಾಗೂ ದಂಗೆಗಳನ್ನು ತಾರಿಖ್ ರಹಮಾನ್ (Tarique Rahman) ಹೊಗಳಿದ್ಧಾರೆ. ಮಾಜಿ ಬಾಂಗ್ಲಾ ಪ್ರಧಾನಿ ಖಾಲಿದಾ ಜಿಯಾ (Khaleda Zia) ಅವರ ಮಗನಾದ…

Read More