Headlines

5 ತಿಂಗಳಿನಿಂದ ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ಮರಿ ವೀರಪ್ಪನ್ ಕೊನೆಗೂ ಬಂಧನ – Kannada News | Male Mahadeshwara Tiger Poacher Govinda Caught: Forest Officials End 5 Month Hunt

ಚಾಮರಾಜನಗರ, ಜ.8: ಬರೋಬ್ಬರಿ 5 ತಿಂಗಳಿನಿಂದ ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ನಟೋರಿಯಸ್ ಗೋವಿಂದ (Govinda) ಅಲಿಯಾಸ್​​ ಮರಿ ವೀರಪ್ಪನ್ ಇದೀಗ ಕೊನೆಗೂ ಅರಣ್ಯಾಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಮರಿ ವೀರಪ್ಪನ್ ಬಂಧನ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಸಿಬ್ಬಂದಿಗೆ ದೊಡ್ಡ ಸವಾಲಾಗಿತ್ತು. ಇದೀಗ ನಿರಂತರ ಕಾರ್ಯಚರಣೆಯ ನಂತರ ಗೋವಿಂದನ್ನು ಬಂಧಿಸಲಾಗಿದೆ. ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯನ್ನು ಕೊಂದು ಮೂರು ಭಾಗಗಳಾಗಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಟೋರಿಯಸ್ ಗೋವಿಂದ ಹುಡುಕಾಟ ನಡೆದಿತ್ತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ…

Read More

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL) ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ…

Read More

‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್ – Kannada News | Salman Khan Fears Yash’s Toxic: Breaks Eid Release Tradition

‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕೇವಲ ಸ್ಯಾಂಡಲ್​​ವುಡ್ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ನಿರೀಕ್ಷೆ ಇದೆ. ಕನ್ನಡದ ಜೊತೆಗೆ ಇಂಗ್ಲಿಷನ್​​ನಲ್ಲಿ ಏಕಕಾಲಕ್ಕೆ ಶೂಟ್ ಆದ ಈ ಚಿತ್ರ ತೆಲುಗು, ಹಿಂದಿ ಮೊದಲಾದ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸಲ್ಮಾನ್ ಖಾನ್ ಹೆದರಿದ್ದಾರೆ. ಅವರು ತಮ್ಮ ಸಂಪ್ರದಾಯವನ್ನು ಮುರಿದುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರು ಯಾವಾಗಲೂ ಈದ್ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡುತ್ತಾರೆ. ಇದನ್ನು ಮೊದಲಿನಿಂದಲೂ ಅವರು…

Read More

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಪರ ವಕೀಲ ಬದಲು – Kannada News | Darshan’s lawyer Sunil Kumar withdraw himself from the case

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಕನಿಷ್ಟ ಇನ್ನು ಒಂದು ವರ್ಷ ದರ್ಶನ್ ಅವರಿಗೆ ಜಾಮೀನು ಸಿಗುವುದಿಲ್ಲ ಎಂಬುದು ಖಾತ್ರಿ ಆಗಿದೆ. ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದ್ದು, ಇನ್ನೊಂದು ವರ್ಷದಲ್ಲಿ ನಿಗದಿತ ಸಂಖ್ಯೆಯ ಸಾಕ್ಷಿಗಳ ವಿಚಾರಣೆ ನಡೆಯದಿದ್ದಲ್ಲಿ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಇದೀಗ ದರ್ಶನ್​​ಗೆ ಹಿನ್ನಡೆಯೊಂದು ಎದುರಾಗಿದೆ. ದರ್ಶನ್ ಅನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ದರ್ಶನ್ ಪರ ವಕಾಲತ್ತು ನಡೆಸುತ್ತಿದ್ದ ವಕೀಲ ಸುನಿಲ್…

Read More

ಪರೀಕ್ಷೆ ಮುಗಿದ ಖುಷಿಯಲ್ಲಿ ಪಾರ್ಟಿ ಮಾಡಲು ಹೋಗಿ ಹೆಣವಾದ ಕಾಲೇಜು ವಿದ್ಯಾರ್ಥಿ

ನೊಯ್ಡಾ, ಏಪ್ರಿಲ್ 8: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಆತನ ಮೂವರು ಸ್ನೇಹಿತರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ ಹರ್ಷಿತ್ ಭಟ್ ಎಂದು ಗುರುತಿಸಲಾಗಿದೆ. ನೊಯ್ಡಾದ ಅಮಿಟಿ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳ ನಂತರ ಪಾರ್ಟಿಗಾಗಿ ಸೂಪರ್‌ನೋವಾ ಬಳಿಯ ನಿರ್ಜನ ಜಾಗಕ್ಕೆ ಹೋಗಿದ್ದರು. ಆಗ ಜಮೀನಿನಲ್ಲಿ ಹರ್ಷಿತ್ ಸ್ನಾನ ಮಾಡಲು ನೀರು…

Read More

ಬದಲಾಯ್ತು ಗಿಲ್ಲಿ ಮನಸ್ಸು; ಅಶ್ವಿನಿಗೆ ಮುದುಕಿ, ನೀನು, ತಾನು ಎಂದಿದ್ದಕ್ಕೆ ಕ್ಷಮೆ – Kannada News | Gilli Nata apologizes to Ashwini Gowda in Bigg Boss Kannada Season 12 ahead of Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ (Ashwini Gowda), ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಧನುಷ್ ಅವರು ಫಿನಾಲೆಗೆ ಬಂದಿದ್ದಾರೆ. ಈ ಶೋನಲ್ಲಿ ಸ್ಪರ್ಧಿಗಳ ನಡುವೆ ನಡೆದ ಜಗಳ ಒಂದೆರಡಲ್ಲ. ಈಗ ಅದೆಲ್ಲವನ್ನೂ ಮರೆತು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವ ಸಮಯ ಎದುರಾಗಿದೆ. ಕೊನೇ ವಾರದಲ್ಲಿ ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ. ಗಿಲ್ಲಿ ನಟ ಅವರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅಶ್ವಿನಿ…

Read More

Harvard Free Online Courses: ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಉಚಿತ ಎಐ ಮತ್ತು ಡೇಟಾ ಸೈನ್ಸ್ ಕೋರ್ಸ್‌ಗಳು!

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಜ್ಞಾನವಿಲ್ಲದೆ ವೃತ್ತಿಜೀವನದಲ್ಲಿ ಮುನ್ನಡೆಯುವುದು ಅಸಾಧ್ಯ ಎಂಬಂತಾಗಿದೆ. ಇದನ್ನು ಮನಗಂಡ ವಿಶ್ವದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯವು (Harvard University), ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಪ್ರೋಗ್ರಾಮಿಂಗ್‌ನಂತಹ ಅತ್ಯಾಧುನಿಕ ವಿಷಯಗಳಲ್ಲಿ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಆರಂಭಿಸಿದೆ. ನೀವು ಈಗಷ್ಟೇ ಪದವಿ ಮುಗಿಸಿದ್ದರೆ ಅಥವಾ ಅನುಭವಿ ವೃತ್ತಿಪರರಾಗಿರಲಿ, ಈ ಕೋರ್ಸ್‌ಗಳು ನಿಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ. ಈ ಕೋರ್ಸ್‌ಗಳ ಪ್ರಮುಖ ವಿವರಗಳು ಇಲ್ಲಿವೆ: ಡೇಟಾ ಸೈನ್ಸ್ ಮತ್ತು ಮೆಷಿನ್ ಲರ್ನಿಂಗ್ (Data…

Read More

2 ಸರಣಿಗೆ ಆಸ್ಟ್ರೇಲಿಯಾದ 3 ತಂಡಗಳು ಪ್ರಕಟ – Kannada News | Australia Squad For Pakistan and Bangladesh Series

ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಐಪಿಎಲ್​ ಅಂತ್ಯದ ವೇಳೆಗೆ ಶುರುವಾಗುವ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್, ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಹೊರಗುಳಿದಿದ್ದಾರೆ. ಅಂದರೆ ಈ ಮೂವರು ಐಪಿಎಲ್​ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇವರಲ್ಲದೆ ಇನ್ನೂ ಕೆಲ ಪ್ರಮುಖ ಆಟಗಾರರು ಐಪಿಎಲ್ ಮುಗಿದ ಬಳಿಕವಷ್ಟೇ ಈ ಸರಣಿಗಾಗಿ ತೆರಳಲಿದ್ದಾರೆ. ಅವರೆಂದರೆ… ಟ್ರಾವಿಸ್ ಹೆಡ್ (SRH): ಐಪಿಎಲ್ ಪ್ಲೇಆಫ್‌…

Read More

Video: 3 ಗಂಟೆಗೂ ಹೆಚ್ಚು ಕಾಲ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿ, ಹೇಳಿದ್ದೇನು ನೋಡಿ – Kannada News | Bengaluru: Man stuck in Bengaluru traffic for over 3 hours

ಬೆಂಗಳೂರು, ಮೇ 19: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆ ಹೇಳುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು (Bengaluru). ಈ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಹೊಸದೇನಲ್ಲ. ಆದರೆ ವ್ಯಕ್ತಿಯೊಬ್ಬರಿಗೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಹಿ ಅನುಭವವಾಗಿದೆ. ಸಂಜೆ 5:17 ಕ್ಕೆ ಬೆಳ್ಳಂದೂರಿನಿಂದ ಹೊರಟ್ರು ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯನ್ನು ವಿವರಿಸಿದ್ದಾರೆ. ಈ ಪೋಸ್ಟ್ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ವರುಣ್ ರಂಗರಾಜನ್ (Varun Rangarajan) ಅವರು ಎಕ್ಸ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡ…

Read More