Headlines

42 ಸಿಕ್ಸ್, 30 ಫೋರ್: ವಿಶ್ವ ದಾಖಲೆಯ ಚತುಃಶತಕ ಸಿಡಿಸಿದ ಸ್ಯಾಮ್ ಚೀಕ್

ಅಡಿಲೇಡ್ ಮತ್ತು ಸಬರ್ಬನ್ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ ಗ್ರೇಡ್ ಕ್ರಿಕೆಟ್‌ ಟೂರ್ನಿಯಲ್ಲಿ ಸ್ಯಾಮ್ ಚೀಕ್ ವಿಶ್ವ ದಾಖಲೆಯ ಚತುಃಶತಕ ಸಿಡಿಸಿದ್ದಾರೆ. ಅದು ಸಹ ಕೇವಲ 137 ಎಸೆತಗಳಲ್ಲಿ ಎಂಬುದು ವಿಶೇಷ. ಮಾರ್ಫೆಟ್‌ವಿಲ್ಲೆ ಪಾರ್ಕ್ ವಿರುದ್ಧದ ಈ ಪಂದ್ಯದಲ್ಲಿ ಕೊರೊಮ್ಯಾಂಡಲ್ ಕ್ರಿಕೆಟ್ ಕ್ಲಬ್ ಕಣಕ್ಕಿಳಿದ ಸ್ಯಾಮ್ ಚೀಕ್ ತಂದೆಯೊಂದಿಗೆ ಇನಿಂಗ್ಸ್ ಆರಂಭಿಸಿದ್ದರು. ಅಂದರೆ ತಂದೆ ಮತ್ತು ಮಗ ಜೊತೆಯಾಗಿ ಕಣಕ್ಕಿಳಿದಿದ್ದರು. ಇತ್ತ ತಂದೆ ಡ್ಯಾರೆನ್ ಚೀಕ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರೆ, ಇತ್ತ ಮಗ ಸ್ಯಾಮ್ ಚೀಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು….

Read More

ಟೀಮ್ ಇಂಡಿಯಾ ಅಭ್ಯಾಸಕ್ಕೆ ‘ಗ್ರಹಣ’ – Kannada News | IND vs ENG: Team India’s practice delayed due to the lunar eclipse

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಮಾರ್ಚ್ 5 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಮಾರ್ಚ್ 3 ರಂದು ಸಂಭವಿಸಿದ ಪೂರ್ಣ ಚಂದ್ರಗ್ರಹಣದ ಕಾರಣದಿಂದಾಗಿ ಅಭ್ಯಾಸದ ಸಮಯವನ್ನು ಸುಮಾರು ಒಂದು ಗಂಟೆ ಕಾಲ ಮುಂದೂಡಲಾಗಿತ್ತು. ಅಭ್ಯಾಸದ ಮೂಲ ವೇಳಾಪಟ್ಟಿಯಂತೆ ಸಂಜೆ 6:00 ಗಂಟೆಗೆ ಆರಂಭವಾಗಬೇಕಿದ್ದ ತರಬೇತಿಯು, ಗ್ರಹಣದ ಹಿನ್ನೆಲೆಯಲ್ಲಿ ಸಂಜೆ 7:20ಕ್ಕೆ ಆರಂಭಿಸಲಾಯಿತು….

Read More

Optical Illusion: ಈ ಚಿತ್ರದಲ್ಲಿರುವ ಮೂರು ಮುಖಗಳನ್ನು ಗುರುತಿಸಿದ್ರೆ ನೀವು ಬುದ್ಧಿವಂತರು – Kannada News | Optical Illusion: You are smart if you can spot the three people hidden in this picture.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನವರು ಬಿಡುವಿನ ಸಮಯದಲ್ಲಿ ಇಂತಹ ಚಿತ್ರಗಳತ್ತ ಕಣ್ಣಾಯಿಸುತ್ತಾರೆ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ದಟ್ಟವಾಗಿ ಹರಡಿಕೊಂಡಿರುವ ಎರಡು ಮರಗಳ ನಡುವೆ ಮೂವರು ವ್ಯಕ್ತಿಗಳು ಅಡಗಿ ಕುಳಿತಿದ್ದಾರೆ.  ಅಂದರೆ ಇಲ್ಲಿ ಮೂರು ಮುಖಗಳಿದ್ದು, ನೀವು 30 ಸೆಕೆಂಡುಗಳಲ್ಲಿ ಈ ಮುಖಗಳನ್ನು ಗುರುತಿಸುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ…

Read More

‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್ – Kannada News | Ranveer Singh to act in Vampire movie paring with Kalyani Priyadarshini

ಬಾಲಿವುಡ್​ನ ಸ್ಟಾರ್ ನಟ ರಣ್ವೀರ್ ಸಿಂಗ್ (Ranveer Singh), ‘ಧುರಂಧರ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ಗಳಿಸಿದ್ದಾರೆ. ಈ ಹಿಂದಿನ ತಮ್ಮ ಸೋಲುಗಳಿಗೆಲ್ಲ ಮುಯ್ಯಿ ತೀರಿಸಿಕೊಂಡಿದ್ದಾರೆ ‘ಧುರಂಧರ್’ ಸಿನಿಮಾ ಮೂಲಕ. ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬರುತ್ತಿದ್ದರೂ ಸಿನಿಮಾದ ಕಲೆಕ್ಷನ್​ ಇಳಿಕೆ ಆಗಿಲ್ಲ. ‘ಧುರಂಧರ್’ ಸಿನಿಮಾದ ಎರಡನೇ ಭಾಗವೂ ಬಿಡುಗಡೆಯ ಘೋಷಣೆ ಈಗಾಗಲೇ ಮಾಡಲಾಗಿದ್ದು ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ ಎಂದಿದ್ದಾರೆ. ಆದರೆ ರಣ್ವೀರ್…

Read More

ನಮ್ಮ ಸೋಲಿಗೆ ನೀವೇ ಕಾರಣ: ಹಾರ್ದಿಕ್ ಪಾಂಡ್ಯ ಆಕ್ರೋಶ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 150 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್​ಗಳಲ್ಲಿ 123 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 27 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ…

Read More

ಚಿಕನ್ ನೆಕ್ ಕಾರಿಡಾರ್ ಎಂದರೇನು? ಸಿಲಿಗುರಿಗೆ ಈ ಹೆಸರಿನಿಂದ ಕರೆಯುವುದೇಕೆ? – Kannada News | What is Chicken Neck Corridor in Indian Map why it is Important in Border Security Siliguri Corridor News

ನವದೆಹಲಿ, ಮೇ 19: ‘ಚಿಕನ್ ನೆಕ್’ (Chicken Neck) ಕಾರಿಡಾರ್ ಎಂಬುದಕ್ಕೆ ಅಧಿಕೃತವಾಗಿ ‘ಸಿಲಿಗುರಿ ಕಾರಿಡಾರ್’ (Siliguri Corridor) ಎಂದು ಕರೆಯಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಅತ್ಯಂತ ಕಿರಿದಾದ ಭೂಭಾಗವಾಗಿದೆ. ಇದನ್ನು ಭಾರತದ ಭೂಪಟದಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಆಯಕಟ್ಟಿನ ಮಿಲಿಟರಿ ಪ್ರದೇಶವೆಂದು ಪರಿಗಣಿಸಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಸುತ್ತಲಿರುವ ಪ್ರದೇಶವಾಗಿದೆ. ಚಿಕನ್ ನೆಕ್ ಎಂಬ ಹೆಸರು ಬಂದಿದ್ದೇಕೆ?: ನೀವೇನಾದರೂ ಭಾರತದ ಭೂಪಟವನ್ನು ನೋಡಿದರೆ ಈ ಕಿರಿದಾದ ಭೂಭಾಗವು ಕೋಳಿಯ ಕತ್ತಿನಂತೆ…

Read More

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್ – Kannada News | Tamil Nadu Elections Vijays TVK secures majority to form government as VCK, CPM and CPI extends support

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ (TVK) ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. ಇದೀಗ ಆ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ನಟ-ರಾಜಕಾರಣಿ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ….

Read More

ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರಾಖಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆದಿರಲಿಲ್ಲ. ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ದೇವದತ್ ಪಡಿಕ್ಕಲ್ ಭರ್ಜರಿ…

Read More

Bengaluru Weather Update: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ: ತಂಪಾದ ಉದ್ಯಾನ ನಗರಿ! – Kannada News | Bengaluru Weather Update: May 23 Rain Cools City, Commuters Face Challenges

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆImage Credit source: Pinterest ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಮೇ 23) ಬೆಳ್ಳಂಬೆಳಗ್ಗೆಯೇ ಜಿಟಿ ಜಿಟಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿಗರಿಗೆ ತಂಪಾದ ವಾತಾವರಣದ ಅನುಭವ ನೀಡಿದೆ. ಕಳೆದ ಕೆಲವು ದಿನಗಳಿಂದ ಸಾಧಾರಣ ಬಿಸಿಲಿನಿಂದ ಕೂಡಿದ್ದ ರಾಜಧಾನಿಯಲ್ಲಿ, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸದ್ಯ ನಗರದ ಪ್ರಮುಖ ಪ್ರದೇಶಗಳಾದ ಶಾಂತಿನಗರ, ರಿಚ್ಮಂಡ್ ಟೌನ್, ಮೆಜೆಸ್ಟಿಕ್, ಕಾರ್ಪೊರೇಷನ್ ಮತ್ತು ಸುತ್ತಮುತ್ತಲಿನ ಹತ್ತಿರದ…

Read More

VHT 2025-26: ದೇಶಿ ಅಂಗಳದಲ್ಲಿ ಶತಕಗಳ ಮಳೆ; ಮೊದಲ ದಿನವೇ ಸಿಡಿದವು 22 ಶತಕಗಳು – Kannada News | Vijay Hazare Trophy 2025 26: Rohit, Kohli Shine, 22 Centuries on Day 1!

ವಿಜಯ್ ಹಜಾರೆ ಟ್ರೋಫಿಯ 2025-26 (Vijay Hazare Trophy 2025-26) ರ ಆವೃತ್ತಿ ಡಿಸೆಂಬರ್ 24 ರಿಂದ ಅಬ್ಬರದಿಂದ ಆರಂಭವಾಗಿದೆ. ಮೊದಲ ಸುತ್ತಿನ ಮೊದಲ ದಿನವೇ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ ಟೂರ್ನಿಯ ಮೊದಲ ದಿನವೇ ಒಟ್ಟು 22 ಶತಕಗಳು ದಾಖಲಾಗಿವೆ. ಇವುಗಳಲ್ಲಿ ಇಬ್ಬರು ಭಾರತೀಯ ದಂತಕಥೆಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಅವರ ಶತಕಗಳು ಸೇರಿರುವುದು ವಿಶೇಷ. ಬಹಳ ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ್ದ…

Read More