Headlines

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ – Kannada News | Dog Bite Warning: Don’t Neglect Rabies Vaccine – Bagalakote Tragedy Highlights Risk

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ. ಮೂಲಗಳ ಪ್ರಕಾರ, ಕಳೆದ ಮಾರ್ಚ್…

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police

ಬೆಂಗಳೂರು, ಜನವರಿ 28: ಡ್ರಗ್ಸ್​ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ನಗರ…

Read More

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್​​ಗೆ ದಿನಾಂಕ ಫಿಕ್ಸ್? – Kannada News | Yash’s Toxic Movie: ‘Tabahi’ Video Song Kicks Off Grand Promotions in July

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಆಗಸ್ಟ್ 26ರಂದು ಸಿನಿಮಾ ತೆರೆಮೇಲೆ ಬರಲಿದೆ. ಈ ಚಿತ್ರ ಸಾಕಷ್ಟು ಬಾರಿ ತನ್ನ ರಿಲೀಸ್​ ದಿನಾಂಕವನ್ನು ಮುಂದಕ್ಕೆ ಹಾಕಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ಟಾಕ್ಸಿಕ್’ ಸಿನಿಮಾನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇರುವುದರಿಂದ ಈ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ ಜುಲೈನಿಂದಲೇ ‘ಟಾಕ್ಸಿಕ್’ ಹಬ್ಬ ಶುರುವಾಗಲಿದೆ. ‘ಟಾಕ್ಸಿಕ್’ ಚಿತ್ರ ತುಂಬಾನೇ ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ರೆಡಿ ಆಗಿದೆ. ಈ…

Read More

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ – Kannada News | Save Karnataka Farmers from Water Crisis: HD Deve Gowda Emotional spech in Rajya Sabha

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡImage Credit source: tv9 kannada ಬೆಂಗಳೂರು, ಫೆಬ್ರವರಿ 04: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡರು (H. D. Deve Gowda) ಇಂದು ರಾಜ್ಯಸಭೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದರು. ರಾಜ್ಯದ ನೀರಾವರಿ ಬಗ್ಗೆ ಪ್ರಸ್ತಾಪಿಸಿದ ಅವರು, ಕರ್ನಾಟಕವನ್ನು ರಕ್ಷಿಸಿ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಅವರ ಹಿತ ಕಾಯಿರಿ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಗದ್ಗದಿತರಾದರು. ಹೆಚ್​​ಡಿ ದೇವೇಗೌಡರ ಮಾತಿಗೆ ಇಡೀ…

Read More

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು? – Kannada News | Koppal hirehalla reservoir Empty And full dry over Summer temperature

ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು,…

Read More

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ; ಕಾರಣ ಇಲ್ಲಿದೆ

ಬೆಂಗಳೂರು, ಡಿಸೆಂಬರ್​​ 24: ನಗರದಲ್ಲಿ 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಶಿಕ್ಷಣ ಸಂಸ್ಥೆಗಳು  ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದು, ಅನಧಿಕೃತವಾಗಿ ಬೋಧನೆ ನಡೆಸುತ್ತಿವೆ. ಇಂತಹ ಶಾಲೆಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.  ಹೆಣ್ಣೂರು ರಸ್ತೆಯ ಯುರೋಸ್ಕೂಲ್, ಕಿಡ್ಸ್ ಕ್ಯಾಸಲ್ ಪೂರ್ವ ಪ್ರಾಥಮಿಕ ಶಾಲೆ ಸಿಂಗಸಂದ್ರ, ಯರೋ ಸ್ಕೂಲ್ ತಿಪ್ಪಸಂದ್ರ ಗುಂಜೂರು, ಗರೇಭಾವಿಪಾಳ್ಯದ ಅಪೋಲೊ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ…

Read More

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ – Kannada News | Election Commission of India Announces March 16 Polls for 37 Rajya Sabha Seats

ನವದೆಹಲಿ, ಫೆಬ್ರವರಿ 18: ಹತ್ತು ರಾಜ್ಯಗಳ 37 ರಾಜ್ಯಸಭಾ(Rajya Sabha) ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾರ್ಚ್​ 16ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ…

Read More

ರಣವೀರ್ ಸಿಂಗ್, ಆದಿತ್ಯ ಧರ್ ಮೇಲೆ ಕೆಟ್ಟ ದೃಷ್ಟಿ: ಪರಿಹಾರ ಸೂಚಿಸಿದ ಸಂದೀಪ್ ರೆಡ್ಡಿ ವಂಗ

ನೇರ ಮಾತುಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗ (Sandeep Reddy Vanga), ಈಗ ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನ ಅಲ್ಲು ಸಿನಿಮಾದಲ್ಲಿ ಪ್ರಭಾಸ್ ಜೊತೆ ಸೇರಿ ಅವರು ಈ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಧುರಂಧರ್ 2’ ಬಗ್ಗೆ ಅವರು ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ರಣವೀರ್ ಸಿಂಗ್…

Read More

ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ – Kannada News | Toxic movie star Yash says he is not meeting his fans on birthday on 2026 Jan 8

ನಟ ರಾಕಿಂಗ್ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ (Yash Birthday) ಸಂಭ್ರಮ. ಆದರೆ ಈ ಬಾರಿ ಕೂಡ ಅವರು ಅಭಿಮಾನಿಗಳ ಜೊತೆ ಜನ್ಮದಿನ ಆಚರಿಸಲು ಸಾಧ್ಯವಾಗುತ್ತಿಲ್ಲ. ಒಂದು ದಿನ ಮೊದಲೇ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ‘ನನ್ನ ಪ್ರೀತಿಯ ಅಭಿಮಾನಿಗಳೇ, ನಿಜ ಹೇಳಬೇಕೆಂದರೆ, ಕಳೆದ ಕೆಲವು ವರ್ಷಗಳಿಂದ ನೀವು ನನ್ನನ್ನು ಭೇಟಿಯಾಗಲು ಎಷ್ಟು ಕಾಯುತ್ತಿದ್ದೀರಿ ಎಂದು ನನಗೆ ಚೆನ್ನಾಗಿ ತಿಳಿದಿದೆ. ನನ್ನನ್ನು ನಂಬಿರಿ, ನಿಮ್ಮೆಲ್ಲರನ್ನೂ ನೋಡಲು ನಾನು ಅಷ್ಟೇ ಹಾತೊರೆಯುತ್ತಿದ್ದೆ’ ಎಂದು ಯಶ್ (Yash)…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆಗಲಿದೆ ಮುಖಭಂಗ – Kannada News | Daily Horoscope for June 23, 2026: Tuesday Astrology Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ವಜ್ರ, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More