Headlines

Video: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ, ರಾಮಲಲ್ಲಾನಿಗೆ ಸೂರ್ಯ ತಿಲಕ; ಇಲ್ಲಿದೆ ಅದ್ಭುತ ವಿಡಿಯೋ!

ಅಯೋಧ್ಯೆ ಸೇರಿದಂತೆ ದೇಶಾದ್ಯಂತ ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನೂತನ ರಾಮ ಮಂದಿರದಲ್ಲಿ ಬಾಲರಾಮಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಸ್ಪರ್ಶಿಸಿ, ಸೂರ್ಯ ತಿಲಕವಿಟ್ಟಂತೆ ಭಾಸವಾದ ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಾಕ್ಷಿಯಾಯಿತು. ಈ ಅದ್ಭುತ ದೃಶ್ಯದ ವಿಡಿಯೋ ಇಲ್ಲಿದೆ ನೋಡಿ ರಾಮಲಲ್ಲಾನ ವಿಗ್ರಹದ ಹಣೆಗೆ ಸೂರ್ಯನ ಕಿರಣಗಳು ಬೀಳುವಂತೆ ವಿಶೇಷ ವಾಸ್ತು ವಿನ್ಯಾಸ ಮಾಡಲಾಗಿದೆ. ಐಐಟಿ, ಭಾರತೀಯ ತಂತ್ರಜ್ಞಾನ ಸಂಸ್ಥೆ ವಿಜ್ಞಾನಿಗಳು ಮತ್ತು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ತಜ್ಞರು ಜಂಟಿಯಾಗಿ…

Read More

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ – Kannada News | Ramayana movie first reviews out, people loved the movie

ರಣ್​​ಬೀರ್ ಕಪೂರ್ (Ranbir Kapoor) ಮತ್ತು ಯಶ್ ಒಟ್ಟಿಗೆ ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನ್ನಲಾಗುತ್ತಿದೆ. ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ…

Read More

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್‌ನ ಏಳನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ. ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ…

Read More

IPL 2026: ಆರ್​​ಸಿಬಿಯ ಉಳಿದೆರಡು ಲೀಗ್ ಪಂದ್ಯಗಳು ಯಾರ ವಿರುದ್ಧ? ಆ 2 ತಂಡಗಳ ಪ್ಲೇಆಫ್ ಲೆಕ್ಕಾಚಾರವೇನು? – Kannada News | RCB’s IPL 2026 Playoff Path: After KKR Win, Decisive Battles Await Against PBKS and SRH

ಐಪಿಎಲ್ 2026 ರ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದ ಆರ್​​ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಲ್ಲದೆ 16 ಪಾಯಿಂಟ್​ಗಳೊಂದಿಗೆ ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಗಿದೆ. ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿತ್ತು. ಅದರಲ್ಲೂ ಕೆಕೆಆರ್​​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲಿ ಆರ್​​ಸಿಬಿ ಎದುರು ಶರಣಾದ ಕೆಕೆಆರ್ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇತ್ತ ಆರ್​ಸಿಬಿ 16 ಅಂಕಗಳನ್ನು ಹೊಂದಿದ್ದರೂ ಪ್ಲೇಆಫ್​ಗೆ ತನ್ನ ಸ್ಥಾನವನ್ನು ಇನ್ನು…

Read More

ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ – Kannada News | Two Female Staff Injured in Accident While Heading for SIR Duty; One Critical

ವಿಎಒ ಭುವನಾ, ವಿಎಇ ಸಹನಾImage Credit source: tv9 kannada ತುಮಕೂರು, ಜುಲೈ 04: ರಾಜ್ಯಾದ್ಯಂತ ಎಸ್​ಐಆರ್ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಕೆಲವೆಡೆ ಎಸ್​ಐಆರ್ ನಡೆಸುವ ಬಿಎಲ್​ಒಗಳು ನಿಯಮಗಳನ್ನ ಗಾಳಿಗೆ ತೂರಿರುವುದು, ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ಮಧ್ಯೆ SIR ಕಾರ್ಯಕ್ಕಾಗಿ ತೆರಳುತ್ತಿದ್ದ ಇಬ್ಬರು ಸಿಬ್ಬಂದಿ ಅಪಘಾತದಲ್ಲಿ (Accident) ಗಂಭೀರ ಗಾಯಗೊಂಡಿರುವಂತಹ ಘಟನೆ ತುಮಕೂರಿನಲ್ಲಿ ನಡೆದಿದೆ. ಡಿಸಿ ಒತ್ತಡ ಹಾಕಿದ್ದಕ್ಕೆ, ಬೇಗನೆ ತೆರಳುತ್ತಿದ್ದಾಗ ಹೀಗಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ನಡೆದಿದ್ದೇನು? SIR ಕರ್ತವ್ಯಕ್ಕೆ ತೆರಳುತ್ತಿದ್ದ ವಿಎಒ ಭುವನಾ…

Read More

“ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ – Kannada News | Australia: Indian Nurse Harman Preet Singh Brutally Attacked in Geelong; Rising Hate Crimes Concern NRIs

ಜೀಲಾಂಗ್, ಫೆ.18: ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ (Corio) ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಅವರ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17 ತಡರಾತ್ರಿ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ. ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ…

Read More

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More

ನಟಿ ರನ್ಯಾ ರಾವ್ ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ, ದುಬೈನಿಂದ ಆಫ್ರಿಕಾವರೆಗೆ

ಬೆಂಗಳೂರು, (ಮಾರ್ಚ್ 22): ರನ್ಯಾ ರಾವ್ (Ranya Rao) ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣ ಸಂಬಂಧ 50 ಕೆಜಿ ಚಿನ್ನ ಸಾಗಣೆಗೆ ಉಗಾಂಡ (Uganda) ಮೂಲದ ಏಜೆಂಟ್ ಜೊತೆ ರನ್ಯಾ ರಾವ್ ಸಂಪರ್ಕದಲ್ಲಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸುಮಾರು 102.55 ಕೋಟಿ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಬುಧವಾರ ಬೆಂಗಳೂರಿನ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲಿ ಉಗಾಂಡಾ ಮೂಲದ ಏಜೆಂಟರೊಂದಿಗೆ ನಟಿ ನಡೆಸಿದ್ದ ಡೀಲಿಂಗ್ ಬಗ್ಗೆ ಆಘಾತಕಾರಿ…

Read More

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ. ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ…

Read More