T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ – Kannada News | 5 Teams Qualified For T20 World Cup 2026 Super 8s So Far

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ… ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ. Source link

Read More

SBI Apprentice 2026: ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​; SBI ನ ಅಪ್ರೆಂಟಿಸ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ! – Kannada News

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಪದವೀಧರರಿಗೆ ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಂದು ಸುವರ್ಣಾವಕಾಶ ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಎಸ್‌ಬಿಐ ಅಧಿಕೃತವಾಗಿ ವಿಸ್ತರಿಸಿದೆ. ಈ ಹಿಂದೆ ನಿಗದಿಯಾಗಿದ್ದ ಕೊನೆಯ ದಿನಾಂಕ ಜೂನ್ 08 ಕ್ಕೆ ಮುಕ್ತಾಯಗೊಳ್ಳಬೇಕಿತ್ತಾದರೂ, ಅಭ್ಯರ್ಥಿಗಳ ಅನುಕೂಲಕ್ಕಾಗಿ ಈ…

Read More

ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬಂದರೆ ಇದು ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Pregnant with Cancer: Treatment Options and Safety for Unborn Baby

ಗರ್ಭಾವಸ್ಥೆಯಲ್ಲಿ (Pregnancy) ಮಹಿಳೆಯ ದೇಹದಲ್ಲಿ ಅನೇಕ ಹಾರ್ಮೋನಲ್ ಹಾಗೂ ದೈಹಿಕ ಬದಲಾವಣೆಗಳು ಕಂಡುಬರುತ್ತದೆ. ಇದು ಬಹಳ ಸಾಮಾನ್ಯ ಆದರೆ ಇಂತಹ ಸಮಯದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ಅದು ತಾಯಿ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆಯೇ ಎಂಬ ಆತಂಕ ಸಹಜವಾಗಿ ಎಲ್ಲರಲ್ಲಿಯೂ ಇರುತ್ತದೆ. ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬರುವುದು ಅಪರೂಪವಾದರೂ ಕೂಡ ಗಂಭೀರ ಸ್ಥಿತಿಯಾಗಿದೆ ಎನುತ್ತಾರೆ. ಹಾಗಾದರೆ ಅಂತಹ ಸಮಯದಲ್ಲಿ ಮಗುವಿಗೆ ಕ್ಯಾನ್ಸರ್ ಹರಡುತ್ತದೆಯೇ, ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

‘ಸೂರ್ಯನಿಗೆ ಅನ್ಯಾಯವಾಗಿದೆ’; ಬಿಸಿಸಿಐ ವಿರುದ್ಧ ಗರಂ ಆದ ಗವಾಸ್ಕರ್ – Kannada News

ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಮಾತ್ರವಲ್ಲದೆ ಅವರನ್ನು ತಂಡದಿಂದಲೂ ಹೊರಹಾಕಲಾಗಿದೆ. ಸೂರ್ಯಕುಮಾರ್ ಯಾದವ್ ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ತಂಡದಿಂ ಕೈಬಿಟ್ಟಿರುವುದು ಸರಿಯಾದ ನಿರ್ಧಾರವಾಗಿದೆ ಎಂಬುದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವರು ಸೂರ್ಯನಿಗೆ ಕೊನೆಯ ಅವಕಾಶವನ್ನು ನೀಡಬೇಕು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ಒಬ್ಬರು. ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ ಇತ್ತೀಚಿನ ಸಂದರ್ಶನವೊಂದರಲ್ಲಿ…

Read More

ಪತಿ ವಿಜಯ್ ತೊಡೆಯಮೇಲೆ ಕುಳಿತು ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆ ವಿವಾಹ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು. ಈಗ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿವೆ. ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿದೆ. ಈ ಫೋಟೋದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ತೊಡೆಯ ಮೇಲೆ ಕುಳಿತು ರಶ್ಮಿಕಾ ಪೋಸ್ ಕೊಟ್ಟಿದ್ದಾರೆ. ಫೋಟೋ ಗಮನ ಸೆಳೆದಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಹಾಗೂ ವಿಜಯ್ ಸಹೋದರ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

ಅಪ್ರಾಪ್ತೆ ಮೇಲೆ ಮ್ಯೂಸಿಕ್​​ ಮೈಲಾರಿ ಅತ್ಯಾಚಾರ ಕೇಸ್​​ಗೆ ಟ್ವಿಸ್ಟ್​​: ಸಂತ್ರಸ್ತೆ ವಿಡಿಯೋ ವೈರಲ್​​ – Kannada News | Twist in Music Mallari Assault Case, New Video of Minor Girl Goes Viral

ಬಾಗಲಕೋಟೆ, ಡಿಸೆಂಬರ್​​ 19: ಅಪ್ರಾಪ್ತೆ ಮೇಲೆ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಪ್ರಕರಣ ಕೇಸ್​​ಗೆ ಟ್ವಿಸ್ಟ್​​ ಸಿಕ್ಕಿದೆ. ಸಂತ್ರಸ್ತೆಯದ್ದು ಎನ್ನಲಾದ ವಿಡಿಯೋವಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೆಸರು ಕೆಡಿಸುವ ಉದ್ದೇಶದಿಂದ ನಾನು ಹಾಗೆಲ್ಲ ಹೇಳಿದ್ದೇನೆ, ನನ್ನದು ತಪ್ಪಾಗಿದೆ ಕ್ಷಮಿಸಿ ಎಂದು ಅಪ್ರಾಪ್ತೆ ಹೇಳಿರೋದು ವಿಡಿಯೋದಲ್ಲಿದೆ. ಮ್ಯೂಸಿಕ್​​ ಮೈಲಾರಿ ಅಣ್ಣ, ಲತಾ, ಶ್ರಾವಣಿ ಮತ್ತು ಡ್ಯಾನ್ಸರ್​​ ರುಕ್ಕು ಬಗ್ಗೆ ನಾನು ಏನೇನೋ ಮಅತಾಡಿದ್ದೇನೆ. ಅವರ ಹೆಸರು ಕೆಡಿಸುವ ಜೊತೆಗೆ, ನಾನು ಹೆಸರು ಮಾಡುವ…

Read More

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ – Kannada News | Tarikere Murder Case: Youth Brutally Killed for Harassing Engaged Woman on Instagram message

ಯುವಕ ಮಂಜುನಾಥ್ ಹಾಗೂ ತರೀಕೆರೆ ಪೊಲೀಸ್ ಠಾಣೆ ಚಿಕ್ಕಮಗಳೂರು, ಜನವರಿ 1: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್…

Read More

ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು? – Kannada News | Causes of Hearing Loss in Your 40s

ಸಾಮಾನ್ಯವಾಗಿ ಕಿವಿ (Ear) ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಎಂಬುದು ಹಲವರ ಭಾವನೆ. ಆದರೆ ಈಗ ಹಾಗಲ್ಲ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗಳು ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಿದ್ದರೂ ಕೂಡ ಇಯರ್‌ಫೋನ್ ಅಥವಾ ಹೆಡ್‌ಫೋನ್‌ನಲ್ಲಿ ಹೆಚ್ಚು ವಾಲ್ಯೂಮ್ ಇಟ್ಟು ಸಂಗೀತ ಅಥವಾ ಇತರೆ ವಿಷಯಗಳನ್ನು ಕೇಳುವ ಅಭ್ಯಾಸ, ದಿನಪೂರ್ತಿ ಇಯರ್‌ಫೋನ್ ಬಳಸುವುದು. ಕೆಲಸಕ್ಕಾಗಿ ಬಳಕೆ ಮಾಡುತ್ತಿದ್ದರೂ ಕೂಡ ಹೆಚ್ಚಿನ ವಾಲ್ಯೂಮ್ ಇಟ್ಟು ಕೇಳಿಸಿಕೊಳ್ಳುವುದು ಹೀಗೆ ನಾನಾ ಅಭ್ಯಾಸಗಳಿಂದ ಸಣ್ಣ ವಯಸ್ಸಿನಲ್ಲಿಯೇ ಕಿವುಡುತನ…

Read More