Headlines

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ – Kannada News | Major Blow! Shreyanka Patil Seriously Injured at 2026 Women’s T20 World Cup

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ…

Read More

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು. ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ…

Read More

‘ಜನ ನಾಯಗನ್’ ಲೀಕ್: ಸೆನ್ಸಾರ್ ಮಂಡಳಿ ಸ್ಪಷ್ಟನೆ, ನಿರ್ಮಾಪಕರ ಅಂಗಳಕ್ಕೆ ಚೆಂಡು

ತಮಿಳು ನಟ ವಿಜಯ್ (Thalapathy Vijay) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಸಾಕಷ್ಟು ಅಡ್ಡಿಗಳು ಎದುರಾಗಿದ್ದವು. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಿರಲಿಲ್ಲ. ನ್ಯಾಯಾಲಯದಲ್ಲಿ ಸಹ ನಿರ್ಮಾಪಕರಿಗೆ ನ್ಯಾಯ ಧಕ್ಕಿರಲಿಲ್ಲ. ಇದು ಹೀಗಿರುವಾಗ ಇತ್ತೀಚೆಗಷ್ಟೆ ‘ಜನ ನಾಯಗನ್’ ಸಿನಿಮಾ ಎಚ್​​ಡಿ ಪ್ರಿಂಟ್ ಸೋರಿಕೆ ಆಗಿದೆ. ಇದು ಚಿತ್ರತಂಡಕ್ಕೆ ಭಾರಿ ನಷ್ಟವನ್ನು ಉಂಟು ಮಾಡಿದೆ. ಆದರೆ ಈ ಸೋರಿಕೆ ಸಿಬಿಎಫ್​​ಸಿ ಕಡೆಯಿಂದಲೇ ಆಗಿದೆ ಎಂಬ ಆರೋಪಗಳು ಕಳೆದ ಒಂದೆರಡು ದಿನಗಳಿಂದ…

Read More

Summer Health Tips: ಮಂಗಳೂರಿಗರೇ ಸೆಖೆ ತುಂಬಾ ಇದ್ಯಾ? ಹಾಗಿದ್ರೆ ಅದರಿಂದ ಪಾರಾಗಲು ಇಲ್ಲಿದೆ ಆರೋಗ್ಯ ತಜ್ಞರು ನೀಡಿರುವ ಟಿಪ್ಸ್

ಮಂಗಳೂರಿನಂತಹ ಕರಾವಳಿ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಅತಿ ಹೆಚ್ಚು ಉಷ್ಣತೆ ಮತ್ತು ಆರ್ದ್ರತೆ ಕಂಡುಬರುತ್ತದೆ ಎಂಬುದು ತಿಳಿದಿರುವ ವಿಚಾರ. ಈ ರೀತಿ ಬಿಸಿಲಿನ ತಾಪಮಾನ ಹೆಚ್ಚಾಗಿರುವಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಬೇಸಿಗೆಯಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳಿಂದ ಅನಾಯಾಸವಾಗಿ ತಪ್ಪಿಸಿಕೊಳ್ಳಬಹುದು. ಆಯುರ್ವೇದದ ಪ್ರಕಾರ ಈ ಕಾಲವನ್ನು ಗ್ರೀಷ್ಮ ಋತು ಎಂದು ಕರೆಯಲಾಗುತ್ತದೆ. ಬೇಸಿಗೆಯ ಸಮಯದಲ್ಲಿ ದೇಹದಲ್ಲಿ ಪಿತ್ತದ ಪ್ರಮಾಣ ಹೆಚ್ಚಾಗುತ್ತದೆ. ಮಂಗಳೂರುಂತಹ ತೇವಾಂಶ ಇರುವ ಪ್ರದೇಶದಲ್ಲಿ ಇದು ಇನ್ನಷ್ಟು…

Read More

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ – Kannada News | Hydrogen Balloons Spark Fire Inside Lift at Mumbai Building

ಮುಂಬೈ, ಫೆಬ್ರವರಿ 05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

Solar Eclipse 2026: ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವವು ವೃಶ್ಚಿಕ ರಾಶಿಯವರ ಮೇಲೆ ಮಧ್ಯಮವಾಗಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ವೃಶ್ಚಿಕ ರಾಶಿಯವರು ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಗ್ರಹಣವು ನಾಲ್ಕನೇ ಮನೆಯಲ್ಲಿ ಸಂಭವಿಸುವುದರಿಂದ ಅನಾವಶ್ಯಕ ಆರೋಗ್ಯ ಸಮಸ್ಯೆಗಳು ಮತ್ತು ಕೌಟುಂಬಿಕ ವಿಷಯಗಳಲ್ಲಿ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಆಹಾರದ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ವಾಹನ ಯೋಗ ಉತ್ತಮವಾಗಿದ್ದು, ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ಶುಭವಾಗಲಿದೆ. ಹೊಸ ವ್ಯಾಪಾರಕ್ಕೆ ಪ್ರಯತ್ನಿಸುವವರಿಗೆ, ಪಾಲುದಾರಿಕೆಯಲ್ಲಿ ಮತ್ತು ನಿರ್ದಿಷ್ಟ ವೃತ್ತಿಯವರಿಗೆ (ಸಾಫ್ಟ್‌ವೇರ್,…

Read More

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More

ಆಲಿಯಾ ಭಟ್​​​ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನ? ವೈರಲ್ ಆಯ್ತು ವಿಡಿಯೋ – Kannada News | Alia Bhatt’s Cannes Red Carpet: Unrecognized on International Stage

ಫ್ರಾನ್ಸ್​​ನ ರಿವೇರಿಯಾದಲ್ಲಿ ಕಾನ್ ಸಿನಿಮೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಈ ಫ್ಯಾಷನ್ ಹಬ್ಬಕ್ಕೆ ದೇಶ-ವಿದೇಶದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಉತ್ಸವದ ಎರಡನೇ ದಿನದಂದು ಆಲಿಯಾ ಭಟ್ ಅವರು ಗೌನ್ ಧರಿಸಿ ಮಿಂಚಿದರು. ಆದರೆ, ಅವರು ರೆಡ್ ಕಾರ್ಪೆಟ್ ಮೇಲೆ ನಡೆದು ಬರುವಾಗ ಸಂಭವಿಸಿದ ಒಂದು ಘಟನೆ ಚರ್ಚೆಗೆ ಕಾರಣ ಆಗಿದೆ. ಆಲಿಯಾ ಭಟ್ ಅವರನ್ನು ಯಾರೂ ಗುರುತಿಸಲೂ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಆಲಿಯಾ ಭಟ್ ಅವರು ಕ್ಯಾಮೆರಾಗಳಿಗೆ ಕೈ ಬೀಸುತ್ತಾ, ಫ್ಲೈಯಿಂಗ್…

Read More

ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು! – Kannada News | Greater Bengaluru Authority Faces Financial Crisis: Govt Mulls Merging 5 City Corporations Due to Revenue Shortage

ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸಿ, ಸರ್ಕಾರವು ಐದು ನಗರ ಪಾಲಿಕೆಗಳುಳ್ಳ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (GBA) ಅಸ್ತಿತ್ವಕ್ಕೆ ತಂದಿತ್ತು. ಆದರೆ, ಈ ಹೊಸ ವ್ಯವಸ್ಥೆಯಲ್ಲಿ ಈಗ ಆರ್ಥಿಕ ಸಂಕಷ್ಟದ ಭೀತಿ ಎದುರಾಗಿದ್ದು, ಐದು ಪಾಲಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿ ಅಥವಾ ವಿಲೀನ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೆರೆಮರೆಯ ಚರ್ಚೆಗಳು ಆರಂಭವಾಗಿವೆ. ವೇತನಕ್ಕೂ ಇಲ್ಲದ ಹಣ ಬಿಬಿಎಂಪಿ ಇತಿಹಾಸದ ಪುಟ ಸೇರಿದ…

Read More