ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ! – Kannada News | Mangaluru: Meet the Non Veg Lover Monkey Stealing Meat and Fish Dishes From Houses in Mannagudda

ಮಂಗಳೂರು, ಜೂನ್ 23: ಯಾತ್ರಾ ಸ್ಥಳಗಳಲ್ಲಿ ಅಥವಾ ಪ್ರವಾಸಿ ತಾಣಗಳಲ್ಲಿ ಮಂಗಗಳು ಜನರಿಂದ ಮೊಬೈಲ್, ವಾಟರ್ ಬಾಟಲ್ ಕಸಿದುಕೊಂಡು ಓಡಿಹೋಗುವ ಬಗ್ಗೆ ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳು ವೈರಲ್ ಆಗುತ್ತಿರುವುದನ್ನು ನೋಡಿರುತ್ತೇವೆ. ಆದರೆ, ಸಸ್ಯಾಹಾರಿಯಾಗಿಯೇ ಗುರುತಿಸಿಕೊಂಡಿರುವ ಮಂಗ (Monkey) ಮಾಂಸಹಾರಕ್ಕಾಗಿ ಮನೆಗೆ ನುಗ್ಗುವುದನ್ನು ಎಲ್ಲಾದರೂ ಕೇಳಿದ್ದೀರಾ? ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangalore) ಮಣ್ಣಗುಡ್ಡೆ ಪ್ರದೇಶದಲ್ಲಿ ನಾನ್ ವೆಜ್ (Non Veg) ಪ್ರಿಯ ಕೋತಿಯೊಂದು ಮನೆಗಳಿಗೆ ನುಗ್ಗಿ ಮಾಂಸದೂಟ ಕದ್ದುಕೂಂಡು ಹೋಗುತ್ತಿದ್ದು, ಜನರ ನಿದ್ದೆಗೆಡಿಸಿದೆ….

Read More

ಆರ್​​ಸಿಬಿ ಹೆಸರು ಬದಲಾವಣೆ ವಿಷಯ; ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟ ಅನನ್ಯಾ ಬಿರ್ಲಾ

ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ ಆರ್​​​ಸಿಬಿ (RCB) ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್​​​ಗೆ ಮಾರಾಟ ಮಾಡಿದೆ. 16,706 ಕೋಟಿ ರೂಪಾಯಿಗೆ ಈ ಡೀಲ್ ಪೂರ್ಣಗೊಂಡಿದೆ. ಟೈಮ್ಸ್ ಆಫ್ ಇಂಡಿಯಾ ಸೇರಿ ಕೆಲವು ಕಂಪನಿಗಳು ಆದಿತ್ಯಾ ಬಿರ್ಲಾಗೆ ಬೆಂಬಲ ನೀಡಿವೆ. ಈ ಮಧ್ಯೆ ಆರ್​​​ಸಿಬಿ ಹೆಸರು ಬದಲಾವಣೆ ಆಗುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಈ ವದಂತಿ ಬಗ್ಗೆ ಅನನ್ಯಾ ಬಿರ್ಲಾ ಸ್ಪಷ್ಟನೆ ಕೊಟ್ಟಿದ್ದಾರೆ. ಈ ವಿಷಯಗಳಿಗೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್ ಚಾಲೆಂಜ್ ವಿಸ್ಕಿ ಬ್ರ್ಯಾಂಡ್ ಪ್ರಚಾರ ಮಾಡುವ ಉದ್ದೇಶದಿಂದ…

Read More

Video: ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಂದ ದನಕ್ಕೆ ಬೈಕ್​ ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Viral CCTV: Bike Cow Crash Highlights Road Safety, Driver Vigilance

ರಸ್ತೆಯಲ್ಲಿ ಸಂಚರಿಸುವಾಗ ಸವಾರರು ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಸಾಕ್ಷಿಯಾದ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದೃಷ್ಟವಶಾತ್, ಅಪಘಾತದ ನಂತರ ಬೈಕ್ ಸವಾರ ತಕ್ಷಣವೇ ಎದ್ದು ನಿಲ್ಲಲು ಪ್ರಯತ್ನಿಸಿದ್ದು, ದನವೂ ಕೂಡ ಎದ್ದು ಓಡಿದೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಸಂಚರಿಸುವ ಪ್ರಾಣಿಗಳ ಅನಿರೀಕ್ಷಿತ ನುಗ್ಗುವಿಕೆಯ ಬಗ್ಗೆ ವಾಹನ ಸವಾರರು ಸದಾ ಎಚ್ಚರಿಕೆಯಿಂದಿರಬೇಕು ಎಂಬುದಕ್ಕೆ ಈ ಘಟನೆಯು ಎಚ್ಚರಿಕೆಯ ಗಂಟೆಯಾಗಿದೆ….

Read More

ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್!: ನಿರ್ಮಾಣ ಆಗೋದೆಲ್ಲಿ ಗೊತ್ತಾ? – Kannada News | Yelahanka Gets India’s 1st China Model Multi Level Railway Terminal

ಬೆಂಗಳೂರು, ಡಿಸೆಂಬರ್​​ 24: ದೇಶದಲ್ಲಿ ಇದೇ ಮೊದಲ ಬಾರಿಗೆ ಚೈನಾದ ಹ್ಯಾಂಗ್ಜೋ ಮಾದರಿಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಇಲಾಖೆ ಸಿದ್ದತೆ ನಡೆಸಿದೆ. ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ. ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್​​ ನಿರ್ಮಾಣ ಮೊದಲಿಗೆ ದೇವನಹಳ್ಳಿಯಲ್ಲಿ ಈ ಟರ್ಮಿನಲ್ ಸ್ಟೇಷನ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು…

Read More

ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಎಲೆಕ್ಷನ್​​ ವೇಳೆ ಹೈಡ್ರಾಮಾ: ಚುನಾವಣಾ ಅಧಿಕಾರಿಯಿಂದಲೇ ಕಳ್ಳ ಮತದಾನ?

ತುಮಕೂರು, ಮಾರ್ಚ್​​ 15: ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಚುನಾವಣಾ ಅಧಿಕಾರಿಯೇ ಕಾಂಗ್ರೆಸ್​​ ಪರ ಫೋರ್ಜರಿ ಮಾಡಿರುವ ಆರೋಪ ಕೇಳಿಬಂದಿದ್ದು, ಜೇಬಿನಲ್ಲಿ ಮತಪತ್ರಗಳನ್ನು ತುಂಬಿಕೊಂಡು ಬಂದು ಮತ ಪೆಟ್ಟಿಗೆಗೆ ಹಾಕಿರೋದಾಗಿ ಜೆಡಿಎಸ್​​ ದೂರಿದೆ. ಈ ಸಂಬಂಧ ಚುನಾವಣಾಧಿಕಾರಿ ವಿರುದ್ಧ ಕುಣಿಗಲ್​​ನ ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿದ್ದು, ಹೈಡ್ರಾಮಾದ ಬಳಿಕ ಚುನಾವಣೆಯನ್ನೇ ರದ್ದು ಮಾಡಿದ ಪ್ರಸಂಗ ನಡೆದಿದೆ. ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ…

Read More

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಕರ್ನಾಟಕ ಹೈಕೋರ್ಟ್​ – Kannada News | Karnataka High Court: POCSO Accused Not Entitled to Statutory Bail if Probe Delays

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಹೈ ಕೋರ್ಟ್​ Image Credit source: istockphoto.com ಬೆಂಗಳೂರು, ಏಪ್ರಿಲ್ 17: ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ರ ಪ್ರಕಾರ, ಪೋಕ್ಸೊ (POCSO) ಕಾಯ್ದೆಯಡಿಯಲ್ಲಿ ಆರೋಪಿಯು 60 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶಾಸನಬದ್ಧ ಜಾಮೀನಿಗೆ ಅರ್ಹರಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕಾನೂನುಬದ್ಧ ಅವಧಿಯೊಳಗೆ ತನಿಖೆ ಪೂರ್ಣಗೊಳ್ಳದ ಕಾರಣ ಗೋವಿಂದ ಎಂಬವರು ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ಹೊರಡಿಸಿದ್ದಾರೆ. ಕೋರ್ಟ್​…

Read More

Video: ಇಯರ್ ಎಂಡ್ ಪಾರ್ಟಿ ಕೊಟ್ಟು, 235 ಕೋಟಿ ರೂ. ನಗದು ಇಟ್ಟು, ಸಿಬ್ಬಂದಿಗೆ ಎಷ್ಟು ಬೇಕೋ ಅಷ್ಟು ತಗೊಳಿ ಎಂದ ಮಾಲೀಕ

ಬೀಜಿಂಗ್, ಫೆಬ್ರವರಿ 27: ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿಗೆ ಬಂದ ಲಾಭದಲ್ಲಿ ಶೇ.70ರಷ್ಟನ್ನು ತನ್ನ ಉದ್ಯೋಗಿಗಳಿಗೆ ನೀಡಿದೆ. ವಾರ್ಷಿಕ ಬೋನಸ್ ಆಗಿ ಸಿಬ್ಬಂದಿಗೆ 180 ಮಿಲಿಯನ್ ಯುವಾನ್ ಅಂದರೆ ಸುಮಾರು 235 ಕೋಟಿ ರೂ. ನೀಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

IND vs ENG: ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – Kannada News | England announces playing XI for 1st T20I against India

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್‌ಸೈಡ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಬಲಿಷ್ಠ ದಾಂಡಿಗರ ದಂಡನ್ನೇ ಹೊಂದಿರುವ ಈ ಆಡುವ ಬಳಗವನ್ನು ಯುವ ಸ್ಫೊಟಕ ಬ್ಯಾಟರ್ ಹ್ಯಾರಿ ಬ್ರೂಕ್ ಮುನ್ನಡೆಸಲಿದ್ದಾರೆ. ಇನ್ನು ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ಬ್ಯಾಟರ್​ಗಳಿದ್ದರೆ, 4 ಮಂದಿ ಆಲ್​ರೌಂಡರ್​ಗಳಿದ್ದಾರೆ. ಅಂದರೆ 8ನೇ ಕ್ರಮಾಂಕದವರೆಗೆ ಬ್ಯಾಟ್ಸ್​ಮನ್​ಗಳು ಮುಂದುವರೆಯಲಿದ್ದಾರೆ. ಇನ್ನು ಬೌಲರ್​ಗಳಾಗಿ 2 ವೇಗಿಗಳನ್ನು ಹಾಗೂ ಏಕೈಕ ಸ್ಪಿನ್ನರ್…

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತನ ಮೇಲೆ ಹಲ್ಲೆ – Kannada News | A Gang assaults On BJP MLC CT Ravi Close Aide Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ…

Read More