ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

IPL 2026: ಒಂದೇ ದಿನ ಬರೋಬ್ಬರಿ 16 ಕ್ಯಾಚ್​ಗಳು ಡ್ರಾಪ್..! – Kannada News | IPL 2026: A Comedy of Errors on the Field

ಕ್ರಿಕೆಟ್‌ನಲ್ಲಿ “ಕ್ಯಾಚಸ್ ವಿನ್ ಮ್ಯಾಚಸ್” (Catches win matches) ಎಂಬ ಮಾತಿದೆ. ಈ ಮಾತನ್ನು ಏಪ್ರಿಲ್ 25 ರಂದು ನಡೆದ ಎರಡು ಪಂದ್ಯಗಳು ಅಕ್ಷರಶಃ ನಿಜವಾಗಿಸಿದ್ದಾರೆ. ಈ ಎರಡೂ ಮ್ಯಾಚ್​ಗಳಲ್ಲಿ ಫೀಲ್ಡರ್‌ಗಳು ಮಾಡಿದ ಎಡವಟ್ಟುಗಳಿಂದ ಪಂದ್ಯದ ಫಲಿತಾಂಶ ಬದಲಾಗಿದೆ. ಹೀಗೆ ಇಡೀ ಪಂದ್ಯದ ಗತಿಯನ್ನೇ ಬದಲಿಸಿದ ಆ “ಕೈಚೆಲ್ಲಿದ ಕ್ಯಾಚ್​ಗಳ” ಸಂಪೂರ್ಣ ವಿವರ ಇಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯ: ಈ ಪಂದ್ಯದಲ್ಲಿ ಪಂಜಾಬ್ ತಂಡ 265 ರನ್‌ಗಳ ಬೃಹತ್ ಗುರಿಯನ್ನು…

Read More

ಪತಿಗೆ ವಿಚ್ಛೇದನ ನೀಡಿದ ಬಾಲಿವುಡ್ ನಟಿ; ಅಧಿಕೃತ ಘೋಷಣೆ – Kannada News | Evelyn Sharma Announces Divorce from Tuhaan Bhindi: YJHD Actress Separates

‘ಯೇ ಜವಾನಿ ಹೇ ದಿವಾನಿ’ ಸಿನಿಮಾದಲ್ಲಿ ನಟಿಸಿ ಜನಪ್ರಿಯತೆ ಪಡೆದವರು ಎವೆಲಿನ್ ಶರ್ಮಾ. ಅವರು ಈಗ ಒಂದು ಶಾಕಿಂಗ್ ಘೋಷಣೆ ಮಾಡಿದ್ದಾರೆ. ಅವರ ಪತಿ ತುಶಾನ್ ಭಿಂಡಿ ತಮ್ಮ ಐದು ವರ್ಷಗಳ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಕಳೆದ ಕೆಲವು ಸಮಯದಿಂದ ಇವರ ಸಂಬಂಧದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಈಗ ಸ್ವತಃ ಎವೆಲಿನ್ ಶರ್ಮಾ ಅವರೇ ವಿಚ್ಛೇದನದ ಬಗ್ಗೆ ಮಾಹಿತಿ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿಚ್ಛೇದನದ ಬಗ್ಗೆ ಮಾತನಾಡಿದ ಎವೆಲಿನ್, ಈ ನಿರ್ಧಾರವು…

Read More

IPL 2027: ಬಿಗ್ ಟ್ರೇಡ್… ಇಬ್ಬರು ಆಟಗಾರರ ತಂಡಗಳು ಅದಲು-ಬದಲು

IPL 2027: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-20ರ ಹರಾಜಿಗೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಬಿಗ್ ಟ್ರೇಡ್ ಡೀಲ್ ಕುದುರಿದೆ. ಈ ಡೀಲ್​ ಮೂಲಕ ಎಲ್​ಎಸ್​ಎಜಿ ಫ್ರಾಂಚೈಸಿ ರಿಷಭ್ ಪಂತ್ (Rishabh Pant) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ಗೆ ನೀಡಿದ್ದಾರೆ. ಹಾಗೆಯೇ ಕುಲ್ದೀಪ್ ಯಾದವ್ (Kuldeep Yadav) ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ. (PC: IPL) 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು  27…

Read More

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.  …

Read More

ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA ಕಾರ್ಯನಿರ್ವಾಹಕ ನಿರ್ದೇಶಕ – Kannada News | KCET 2026 Rank Issue Explained: KEA’s H. Prasanna on Missing Ranks and CBSE Result Delays

ಬೆಂಗಳೂರು, ಜೂನ್​​ 24: ಪಿಯು ಬೋರ್ಡ್ ರಿಜಿಸ್ಟರ್ ಸಂಖ್ಯೆ ತಪ್ಪು ನಮೂದಿಸಿದ ಅಥವಾ ಸಿಬಿಎಸ್‌ಇ ಫಲಿತಾಂಶದ ಡೇಟಾ ಸರಿಯಾಗಿ ಲಭಿಸದ ವಿದ್ಯಾರ್ಥಿಗಳಿಗೆ ರ‍್ಯಾಂಕ್ ಲಭಿಸಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಹೇಳಿದರು. ಸಿಇಟಿ ರ‍್ಯಾಂಕ್ ಬಂದಿಲ್ಲ ಎಂಬ ವಿದ್ಯಾರ್ಥಿಗಳು ದೂರಿನ ವಿಚಾರವಾಗಿ ಮಾತನಾಡಿದ ಅವರು, ರಿಸಲ್ಟ್ ಪ್ರಕಟಿಸಿದಾಗ ವಿದ್ಯಾರ್ಥಿಗಳಿಗೆ ತಮ್ಮ ಸಿಇಟಿ ಅಂಕಗಳು ಮತ್ತು ಪಿಯುಸಿ ಅಂಕಗಳನ್ನು ನೋಡಲು ಅವಕಾಶವಿತ್ತು. ಪಿಯು ಬೋರ್ಡ್‌ನ ರಿಜಿಸ್ಟರ್ ಸಂಖ್ಯೆಗಳನ್ನು ತಪ್ಪಾಗಿ ನಮೂದಿಸಿದ ಕಾರಣ ಅಥವಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನಸ್ಸಿಗೆ ಏನನ್ನು ಅರ್ಥಮಾಡಿಸುವುದೂ ಕಷ್ಟ.. – Kannada News

ಮೇಷ ರಾಶಿ: ನಿಮ್ಮ ವೈವಾಹಿಕ ಜೀವನದಲ್ಲಿ ಯಾವುದೇ ಅಡೆತಡೆಗಳು ಕಂಡುಬಂದರೆ, ಅದು ಕೊನೆಗೊಳ್ಳುತ್ತದೆ. ಬಂದ ಕಳಂಕವನ್ನು ಯಾವುದಾರೂ ರೀತಿಯಲ್ಲಿ ತೊಳೆಯುವ ಪ್ರಯತ್ನ ಮಾಡುವಿರಿ. ಕೆಲಸದಲ್ಲಿ ಒತ್ತಡ ತಕ್ಷಣ ಉಂಟಾಗಬಹುದು ಆದರೆ ನಿರ್ವಹಿಸಬಹುದಾದ ಮಟ್ಟದಲ್ಲಿದೆ. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ನಂಬಿಕೆಯಲ್ಲಿ ಪಕ್ವತೆ ಇರಲಿದೆ. ವೃಷಭ ರಾಶಿ: ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಎಲ್ಲ ವಿಷಯಗಳಲ್ಲಿ ಸ್ಪಷ್ಟತೆಯೊಂದಿಗೆ ನಡೆದುಕೊಳ್ಳಿ. ಹಣಕಾಸಿನಲ್ಲಿ ಉತ್ತಮ ಸ್ಥಿತಿ ಕಾಣಬಹುದು. ಆದರೂ…

Read More

Video: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು – Kannada News | Ayodhya Ram Mandir: Hands of Shakti, Spirit of Ram: Golden Kodanda Reaches the Sanctum

ಅಯೋಧ್ಯೆ, ಜನವರಿ 23: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್ತು ಕಬ್ಬಿಣದಿಂದ ಈ ಬಿಲ್ಲನ್ನು ರಚಿಸಲಾಗಿದೆ. ಈ ಬಿಲ್ಲನ್ನು ಒಡಿಶಾದಲ್ಲಿ ಸಿದ್ಧಪಡಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಭಕ್ತರ ಸಂಖ್ಯೆಯೂ ಹೆಚ್ಚಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ವೈಭವ್​ನ ಕಟ್ಟಿಹಾಕಲು ರಣತಂತ್ರ ರೆಡಿ ಇದೆ: ಹ್ಯಾರಿ ಬ್ರೂಕ್ – Kannada News | England Plots Strategy for Teen Sensation Vaibhav Sooryavanshi

ಇಂಗ್ಲೆಂಡ್ ಮತ್ತು ಭಾರತ ನಡುವಣ ಐದು ಮ್ಯಾಚ್​ಗಳ ಟಿ20 ಸರಣಿಯು ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್​ ಸೈಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಪಾದಾರ್ಪಣೆ ಮಾಡಲಿದ್ದಾರಾ ಎಂಬುದೇ ಕುತೂಹಲ. ಈ ಕುತೂಹಲದ ನಡುವೆ ಯುವ ದಾಂಡಿಗನನ್ನು ಕಟ್ಟಿಹಾಕಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದಿದ್ದಾರೆ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಹ್ಯಾರಿ ಬ್ರೂಕ್​ಗೆ ವೈಭವ್ ಸೂರ್ಯವಂಶಿಯ ಬಗ್ಗೆ…

Read More