Headlines

ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ – Kannada News | Bengaluru–Hosur National Highway Traffic Jam for Kilometres, Ambulance Stuck and Patient Suffers

ಆನೇಕಲ್, ಜನವರಿ 9: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಮ್ಮೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಚಂದಾಪುರದಿಂದ ಅತ್ತಿಬೆಲೆವರೆಗೆ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸರಿಯದೇ ನಿಂತಿದ್ದು, ಹೆದ್ದಾರಿ ಸಂಪೂರ್ಣವಾಗಿ ಸ್ಥಬ್ಧಗೊಂಡಿತ್ತು. ಟ್ರಾಫಿಕ್ ಜಾಮ್ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ರೋಗಿಯನ್ನು ಬೇಗ ಆಸ್ಪತ್ರೆಗೆ ತಲುಪಿಸಲು ಆ್ಯಂಬುಲೆನ್ಸ್ ಚಾಲಕ ಸಾಕಷ್ಟು ಪ್ರಯತ್ನಪಟ್ಟರೂ, ವಾಹನಗಳ ದಟ್ಟಣೆಯಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಟ್ರಾಫಿಕ್ ಜಾಮ್‌ನ ಪರಿಣಾಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ…

Read More

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More

ಶ್ರದ್ಧಾ ಕಪೂರ್ ಬಾಯ್​​ಫ್ರೆಂಡ್ ಯಾರು? ವಿವಾಹಕ್ಕೆ ನಡೆದಿದೆ ಸಿದ್ಧತೆ? – Kannada News | Shraddha Kapoor’s 39th Birthday: Is Marriage With Rahul Mody On The Cards?

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್ ಅವರಿಗೆ ಇಂದು (ಮಾರ್ಚ್ 3) ಜನ್ಮದಿನ. ಶ್ರದ್ಧಾಗೆ 39 ವರ್ಷ ವಯಸ್ಸಾಗಿದ್ದು, ಅವರ ಹೆಸರು ಈ ಹಿಂದೆ ಕೆಲವು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಫರ್ಹಾನ್ ಅಖ್ತರ್ ಮತ್ತು ಆದಿತ್ಯ ರಾಯ್ ಕಪೂರ್ ಅವರೊಂದಿಗಿನ ಅವರ ಸಂಬಂಧವು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಅವರು ‘ಆಶಿಕಿ 2’ ಚಿತ್ರದಲ್ಲಿ ಆದಿತ್ಯ ಅವರೊಂದಿಗೆ ಕೆಲಸ ಮಾಡಿದರು. ಅಂದಿನಿಂದ, ಈ ಇಬ್ಬರ ಜೋಡಿ ಅಭಿಮಾನಿಗಳಲ್ಲಿ ಬಹಳ ಜನಪ್ರಿಯವಾಗಿದೆ. ಶ್ರದ್ಧಾ ಹಾಗೂ ಫರ್ಹಾನ್ ಅವರೊಂದಿಗೆ…

Read More

Ugadi 2026: ಮಾ.19ಕ್ಕೆ ಹೊಸ ವರ್ಷದ ಆರಂಭ; ಯುಗಾದಿ ಹಬ್ಬದ ಮಹತ್ವ ಮತ್ತು ಆಚರಣೆಯ ಬಗ್ಗೆ ಇಲ್ಲಿದೆ ಮಾಹಿತಿ

ಯುಗಾದಿ ಹಬ್ಬದ ಆಚರಣೆ ಮತ್ತು ಅದರ ಹಿನ್ನೆಲೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ಅಗ್ರಮಾನ್ಯ ಸ್ಥಾನವಿದೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬವನ್ನು ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಭಿನ್ನತೆಯಿಂದ ಆಚರಿಸಲಾಗುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಯುಗಾದಿಯು ಪ್ರಕೃತಿಯಲ್ಲಿ ಹೊಸತನದ…

Read More

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ – Kannada News | IAS Officer Pulkit Garg Enrolls Daughter in Anganwadi: A Model for Govt Schools

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರ ನಡುವೆ ಇಲೊಬ್ಬರು IAS ಅಧಿಕಾರಿ ತನ್ನ ಮೂರು ವರ್ಷ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ. ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ…

Read More

GT vs CSK: ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು – Kannada News | Shubman Gill’s IPL 2026 Blaze: Smashes 23 Ball Fifty vs CSK, Sets Multiple Records

2026 ರ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಹಲವಾರು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಗಿಲ್ ಈ ಐಪಿಎಲ್‌ನಲ್ಲಿ 600 ರನ್​ಗಳ ಗಡಿ ದಾಟಿದ್ದಾರೆ. ಈ ಮೂಲಕ ಈ ಆವೃತ್ತಿಯಲ್ಲಿ 600 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಇದು ಆರನೇ ಅರ್ಧಶತಕವಾಗಿದೆ. ಗಿಲ್, ಲಕ್ನೋ, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಕೆಕೆಆರ್, ದೆಹಲಿ ಮತ್ತು ಚೆನ್ನೈ…

Read More

‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್​​ ಬಗ್ಗೆ ‘ಕುಲಶೇಖರ’ನಿಗೆ ಅಸಮಾಧಾನ? – Kannada News | Did Gulshan Devaiah upset that his character in Kantara Chapter 1 died early

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಭಾಷೆ, ಗಡಿಯ ಹಂಗಿಲ್ಲದೇ ದೇಶದಾದ್ಯಂತ ಬಹುತೇಕ ಬಿಡುಗಡೆ ಆದ ಎಲ್ಲ ರಾಜ್ಯಗಳಲ್ಲಿಯೂ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಟ್ ಎನಿಸಿಕೊಂಡಿದೆ. 2022ರ ‘ಕಾಂತಾರ’ಕ್ಕೆ ಹೋಲಿಸಿದರೆ ಭಾರಿ ಬಜೆಟ್, ದೊಡ್ಡ ತಂಡದ ನೆರವಿನೊಂದಿಗೆ ಹಲವು ಜನಪ್ರಿಯ ನಟರನ್ನು ಒಳಗಾಗಿಸಿಕೊಂಡು ಸಿನಿಮಾವನ್ನು ನಿರ್ದೇಶಕ ರಿಷಬ್ ಶೆಟ್ಟಿ ಕಟ್ಟಿದ್ದರು. ಸಿನಿಮಾ ನೋಡಿದ ಬಹುತೇಕರು ಉಘೆ ಎಂದಿದ್ದಾರೆ. ಆದರೆ…

Read More

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ – Kannada News | No Touching, Feeding or Bathing: New Safety Rules Issued for Karnataka Elephant Camps

ಸಾಂದರ್ಭಿಕ ಚಿತ್ರImage Credit source: captainscrown.com ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ….

Read More