Ali Khamenei Death: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು? – Kannada News | Who Will Succeed Ali Khamenei Inside Iran’s Supreme Leader Selection Process

ಇರಾನ್, ಮಾರ್ಚ್​ 01: ಇರಾನ್​​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(86) ಇಸ್ರೇಲ್-ಅಮೆರಿಕ(America) ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಒಂದೊಮ್ಮೆ ಅವರ ಮಾತು ನಿಜವಾದಲ್ಲಿ ಮುಂದೆ ಇರಾನ್​​ ಅನ್ನು ಮುನ್ನಡೆಸುವ ನಾಯಕ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್​ ಎಚ್ಚರಿಕೆಯೊಂದನ್ನು ನೀಡಿದ್ದರು. ಅದರಲ್ಲಿ ಇರಾಕಿನ ಮಾಜಿ ನಾಯಕ ಸದ್ದಾಂ ಹುಸೇನ್​​ರಂತೆಯೇ ಅದೇ ಗತಿಯನ್ನು ಎದುರಿಸಬಹುದು ಎಂದು ಹೇಳಿದ್ದರು.ಇತ್ತೀಚಿನ ದಿನಗಳಲ್ಲಿ ಖಮೇನಿ ನಂತರ ಇರಾನ್‌ನ…

Read More

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ…

Read More

Video: ಹಠಾತ್ತನೆ ಯುವಕನ ಮೇಲೆ ದಾಳಿಗೆ ಬಂದ ನಾಯಿಗಳ ಹಿಂಡು, ಆಮೇಲಾಗಿದ್ದೇನು ನೋಡಿ?

ರಸ್ತೆಯಲ್ಲಿ ತನ್ನಷ್ಟಕ್ಕೆ ತಾನು ನಡೆದು  ಹೋಗುತ್ತಿದ್ದ ಯುವಕನ ಮೇಲೆ ನಾಯಿಗಳು ಹಠಾತ್ ದಾಳಿಗೆ ಮುಂದಾಗಿದ್ದ ವಿಡಿಯೋ ವೈರಲ್ ಆಗಿದೆ. ವರದಿಗಳ ಪ್ರಕಾರ, ನಾಯಿಗಳು ಆತನನ್ನು ಸುತ್ತುವರೆದು ಕಚ್ಚಲು ಮುಂದಾದಾಗ ಆತ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಅದೇ ಹತಾಶೆ ಮತ್ತು ಪ್ರಾಣಭಯದ ಮಧ್ಯೆ ಆ ವ್ಯಕ್ತಿ ಸಮಯಪ್ರಜ್ಞೆ ಮೆರೆದಿದ್ದಾರೆ. ತನ್ನನ್ನು ಕಚ್ಚಲು ಬಂದ ನಾಯಿಗಳಲ್ಲಿ ಒಂದನ್ನು ಅತ್ಯಂತ ವೇಗವಾಗಿ ಕೈಯಿಂದ ಗಟ್ಟಿಯಾಗಿ ಹಿಡಿದು, ಅದನ್ನು ಉಳಿದ ನಾಯಿಗಳ ಕಡೆಗೆ ಬಲವಾಗಿ ಎಸೆದಿದ್ದಾರೆ. ಆತನ ಈ ಅನಿರೀಕ್ಷಿತ ತಿರುಗೇಟಿನಿಂದ…

Read More