Headlines

ನಾಳೆಯ ಹವಾಮಾನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಧಗೆ – Kannada News | Karnataka Weather Update: Rain Likely in Coastal and South Karnataka; Heatwave to Continue in North Karnataka Tomorrow

ಬೆಂಗಳೂರು, ಮೇ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಒಣಹವೆ ಕಂಡುಬರಲಿದೆ. ಅದರ ಹೊರತಾಗಿಯೂ ಕರಾವಳಿ ಭಾಗದ ಎರಡು ಜಿಲ್ಲೆಗಳು ಸೇರಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ. ಬೆಂಗಳೂರಿಗರಿಗೂ ನಾಳೆ ಸೆಕೆಯ ಮತ್ತಷ್ಟು ಅನುಭವ ಆಗಲಿದ್ದು, ಉತ್ತರ ಕನರ್ನಟಕಭಾದಲ್ಲಿ ಬಿಸಿಲು ಜನರ ಮೈ ಸುಡಲಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್​​, ರಾಯಚೂರಿನಲ್ಲಿ 39 ಮತ್ತು ಬೀದರ್​​ನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬರಲಿದೆ ಎಂದು…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

Gold Rate: ಸತತ ಕುಸಿತದ ಬಳಿಕ ಚಿನ್ನದ ಬೆಲೆ ಸಖತ್ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 12: ಕಳೆದ ಎರಡು ದಿನದಲ್ಲಿ 600 ರೂಗಳಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇವತ್ತು 270 ರೂಗಳಷ್ಟು ಏರಿದೆ. ಬೆಳ್ಳಿ ಬೆಲೆಯೂ 10 ರೂ ಜಂಪ್ ಆಗಿದೆ. ಬಂಗಾರದ ದರ ವಿದೇಶಗಳಲ್ಲೂ ಹೆಚ್ಚಿನ ಕಡೆ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ…

Read More

‘ಎಲ್ಲ ಭಾರತೀಯರೂ ನೋಡಬೇಕು’; ‘ಧುರಂಧರ್ 2’ ವೀಕ್ಷಿಸಿದ ಬೆಂಗಳೂರು ಪ್ರೇಕ್ಷಕರು ಏನಂದ್ರು?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಮುಂಬೈ, ದೆಹಲಿ ಸೇರಿದಂತೆ ಬೆಂಗಳೂರಿನಲ್ಲೂ ಸಿನಿಮಾ ಅದ್ಭುತವಾಗಿ ಪ್ರದರ್ಶನ ಕಾಣುತ್ತಾ ಇದೆ. ಈ ಸಿನಿಮಾ ನೋಡಿದ ಬೆಂಗಳೂರು ಪ್ರೇಕ್ಷಕರು ಕೂಡ ಖುಷಿಯಾಗಿದ್ದಾರೆ.  ‘ಎಲ್ಲಾ ಭಾರತೀಯರು ನೋಡಬೇಕು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ದೇಶಭಕ್ತರು ನೋಡಲೇಬೇಕಾದ ಸಿನಿಮಾ’ ಎಂದು ಬಣ್ಣಿಸಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More