ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ…

Read More

Horoscope Today 25 May: ಇಂದು ಈ ರಾಶಿಯವರನ್ನ ನಂಬಿಸಿ, ಸಲ್ಲದ ಕಾರ್ಯ ಮಾಡಿಸುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ – Kannada News | Twist in Chitradurga Bus Accident: Oil Box Discovery Raises Questions After Fire

ಚಿತ್ರದುರ್ಗ, ಡಿ.26: ಚಿತ್ರದುರ್ಗ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್​​​ವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅನಾಹುತ ಸಂಭವಿಸಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದ ಈ ದುರ್ಘಟನೆಯಲ್ಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ತನಿಖೆಯ ವೇಳೆ, ಅಪಘಾತಕ್ಕೀಡಾದ ಬಸ್‌ನೊಳಗೆ ರಾಶಿ ರಾಶಿ ಆಯಿಲ್ ಬಾಕ್ಸ್‌ಗಳು ಪತ್ತೆಯಾಗಿರುವುದು ಹೊಸ ತಿರುವನ್ನು ನೀಡಿದೆ. ಈ ಆಯಿಲ್ ಬಾಕ್ಸ್‌ಗಳ ಉಪಸ್ಥಿತಿಯು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು…

Read More

ಮಗ ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಸೂಪರ್ ಸ್ಟಾರ್ ಮಮ್ಮುಟಿ ಅಸಮಾಧಾನ

ಭಾರತ ಚಿತ್ರರಂಗದಲ್ಲಿ (Indian Cinema) ಹಲವಾರು ಸೂಪರ್ ಸ್ಟಾರ್ ನಟರುಗಳಿದ್ದಾರೆ ಆದರೆ ಎಲ್ಲರಿಗಿಂತಲೂ ಭಿನ್ನ ಮತ್ತು ವರ್ಸಟೈಲ್ ಸೂಪರ್ ಸ್ಟಾರ್ ಮಲಯಾಳಂನ ಮಮ್ಮುಟಿ. 74 ವರ್ಷ ವಯಸ್ಸಿನಲ್ಲಿ ಅವರು ವರ್ಷಕ್ಕೆ ಮೂರು-ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದೂ ಒಂದಕ್ಕಿಂತಲೂ ಒಂದು ಭಿನ್ನ ರೀತಿಯ ಪಾತ್ರಗಳು, ಪ್ರಯೋಗಾತ್ಮಕ ಸಿನಿಮಾಗಳು. ಸೀರಿಯಲ್ ಕಿಲ್ಲರ್, ಸಲಿಂಗಿ, ರಾಕ್ಷಸ, ಮಗಳಿಗಾಗಿ ಪುರುಷ ಲೈಂಗಿಕ ಸಂಗಾತಿ ಹುಡುಕುವ ತಂದೆ ಹೀಗೆ ಒಂದಕ್ಕಿಂತಲೂ ಒಂದು ಭಿನ್ನ ಮತ್ತು ಇತರೆ ಸ್ಟಾರ್ ನಟರು ಕತೆ ಕೇಳಲು ಸಹ ಒಪ್ಪದಂಥಹಾ…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು…

Read More

ನಾಲ್ಕು ವಿವಾಹ ಆದ ಕಿರುತೆರೆ ನಟಿಗೆ ಕಿರುಕುಳ; ಬೇಸತ್ತು ಮಾಡಿದ್ದೇನು ನೋಡಿ – Kannada News | Rekha Ratheesh Cries Out: Malayalam Actress Pleads CM Pinarayi Vijayan Over YouTuber Harassment

ಮಲಯಾಳಂ ಕಿರುತೆರೆ ನಟಿ ರೇಖಾ ರತೀಶ್ (Rekha Rateesh) ಅವರು ಈಗ ಕಣ್ಣೀರು ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರೋ ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇಷ್ಟೇ ಅಲ್ಲ, ತಮ್ಮ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಳಿ ಅವರು ಕೇಳಿಕೊಂಡಿದ್ದಾರೆ. ಯೂಟ್ಯೂಬರ್​​ಗಳಿಂದ ಕಿರುಕುಳ ಆಗುತ್ತಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಸದ್ಯ ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ‘ಕೇರಳ ಸರ್ಕಾರ ಮತ್ತು ಪಿಣರಾಯ್ ವಿಜಯನ್ ಅವರಲ್ಲಿ ನನ್ನ…

Read More

ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!

ಬಾಗಲಕೋಟೆ, ಜನವರಿ 28: ಜಿಲ್ಲೆಯ ಬಾದಾಮಿ ಪಟ್ಟಣದ ಬತ್ತೆರೇಶ್ ಆಂಜನೇಯ ದೇವಸ್ಥಾನದಲ್ಲಿ ಮಧ್ವನವಮಿ ಆಚರಣೆ ವೇಳೆ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಇನಾಂದಾರ ಕುಟುಂಬದವರಿಂದ ಮಧ್ವಾಚಾರ್ಯ ಜಯಂತಿ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಗವೊಂದು ದೇವಸ್ಥಾನಕ್ಕೆ ಆಗಮಿಸಿ ಭಕ್ತರ ನಡುವೆ ನಿರ್ಭಯವಾಗಿ ಓಡಾಡಿ ಎಲ್ಲರ ಗಮನ ಸೆಳೆದಿದೆ. ಪೂಜೆಯಲ್ಲಿ ನಿರತರಾಗಿದ್ದ ಭಕ್ತರ ಬಳಿ ಹೋಗಿ ತೊಡೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ. ಯಾರಿಗೂ ಭಯಪಡದೆ ಪ್ರೀತಿಯಿಂದ ವರ್ತಿಸಿದ ಮಂಗ ಭಕ್ತರ ಮನ ಗೆದ್ದಿತು. ಈ ವೇಳೆ ಭಕ್ತರು ಮಂಗನಿಗೆ ಹಣ್ಣುಗಳನ್ನು…

Read More

ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

IPL 2026: ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ಡಬಲ್ ಹೆಡ್ಡರ್ ಪಂದ್ಯಗಳಿಂದ ಇಬ್ಬರು ನಾಯಕರುಗಳು ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಈ ಇಬ್ಬರು ನಾಯಕರುಗಳು ಅಲಭ್ಯರಾಗಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ… ಹಾರ್ದಿಕ್ ಪಾಂಡ್ಯ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ…

Read More

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ. ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು….

Read More