Headlines

152820324000 ರೂಗೆ ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿದ ಉದ್ಯಮಿ ಕಾಲ್ ಸೊಮಾನಿ ಯಾರು? ಐಪಿಎಲ್​ಗೂ ಅವರಿಗೂ ಏನು ಸಂಬಂಧ?

ನವದೆಹಲಿ, ಮಾರ್ಚ್ 24: ಸೇಲ್​ಗೆ ಇಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಮಾರಾಟವಾಗುವ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ (Rajasthan Royals) ಬಿಕರಿಯಾಗಿದೆ. ಐಪಿಎಲ್​ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ಅನ್ನು ಕಾಲ್ ಸೊಮಾನಿ (Kal Somani) ಅವರ ನೇತೃತ್ವದ ಕನ್ಸಾರ್ಟಿಯಂ 1.63 ಬಿಲಿಯನ್ ಡಾಲರ್​ಗೆ ಖರೀದಿ ಮಾಡಿದೆ. 1.63 ಬಿಲಿಯನ್ ಡಾಲರ್ ಎಂದರೆ ಸುಮಾರು 152820324000 ರೂ (15.28 ಸಾವಿರ ಕೋಟಿ ರೂ) ಆಗುತ್ತದೆ. ಅಮೆರಿಕದ ರೀಟೇಲ್ ಕಿಂಗ್ ಎನಿಸಿದ ವಾಲ್ಮಾರ್ಟ್…

Read More

ಆಸ್ಟ್ರೇಲಿಯಾಕ್ಕೆ ಬಿಗ್​​​ ಶಾಕ್: ಸೂಪರ್ 8ಕ್ಕೆ ಏರಿದ ಜಿಂಬಾಬ್ವೆ – Kannada News | Australia OUT! T20 World Cup 2026 Super 8 Sees Zimbabwe Qualify After Rain Washout

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ (ICC T20 World Cup 2026) ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದೀಗ ಆಸ್ಟ್ರೇಲಿಯಾ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯವು ಸತತ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ರದ್ದಾದ ಕಾರಣ ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಇದರಿಂದ ಜಿಂಬಾಬ್ವೆ ಒಟ್ಟು 5 ಅಂಕಗಳನ್ನು ಗಳಿಸಿ ‘ಬಿ’ ಗುಂಪಿನಿಂದ ಸೂಪರ್ 8 ಹಂತಕ್ಕೆ ಅರ್ಹತೆ…

Read More

ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ

ಬೆಂಗಳೂರು, ಏಪ್ರಿಲ್ 7: ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ ವಿಚಿತ್ರ ಕಳವು ಪ್ರಕರಣ ನಡೆದಿದೆ. ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ, ರಸ್ತೆಯಲ್ಲಿನ ಮನೆಗಳ ಗೇಟ್ ಪರಿಶೀಲಿಸಿ, ಲಾಕ್ ಇಲ್ಲದ ಮನೆಯೊಳಗೆ ನುಗ್ಗಿ ಅಡುಗೆ ಅನಿಲ ಸಿಲಿಂಡರ್ ಕದ್ದು ಪರಾರಿಯಾಗಿದ್ದಾನೆ. ಮುಂಜಾನೆ 3 ಗಂಟೆ ಸುಮಾರಿಗೆ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ!; ರಾಹುಕಾಲದ ಎಚ್ಚರಿಕೆ ಯಾರಿಗೆ? – Kannada News | TV9 Kannada Horoscope Today: Effects on All 12 Zodiac Signs by Basavaraj Guruji

ಬೆಂಗಳೂರು, ಜೂ.19: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 19-06-2026, ಶುಕ್ರವಾರದ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ಮತ್ತು ಆಶ್ಲೇಷ ನಕ್ಷತ್ರವಿರುವ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 10:43 ರಿಂದ 12:19 ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಸರ್ವ ಸಿದ್ಧಿ ಮತ್ತು ಶುಭ ಕಾಲವು ಮಧ್ಯಾಹ್ನ 12:20 ರಿಂದ 1:57 ರ ವರೆಗೆ…

Read More

ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು – Kannada News | Sriramulu Welcomes Ananth Kumar Hegdes Return to Active Politics

ಶಿವಮೊಗ್ಗ, ಫೆಬ್ರವರಿ 27: ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್​​ ಆರಂಭಿಸಲಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅನಂತ್ ಕುಮಾರ್ ಹೆಗಡೆ ಅವರ ರಾಜಕೀಯ ಮರುಪ್ರವೇಶವನ್ನು ಸ್ವಾಗತಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅಜ್ಞಾತವಾಸದಲ್ಲಿರುವ ಅನಂತ್ ಕುಮಾರ್ ಹೆಗಡೆ…

Read More

PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು? – Kannada News | T20 World Cup: England’s Win Boosts Pakistan’s Semi Final Hopes After NZ Loss

ಟಿ20 ವಿಶ್ವಕಪ್‌ನ (T20 World Cup) ಸೂಪರ್ 8 ಸುತ್ತಿನ ಗ್ರೂಪ್ 2 ರಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಫಲಿತಾಂಶವು ಕಮರಿ ಹೋಗಿದ್ದ ಪಾಕಿಸ್ತಾನದ ಕನಸಿಗೆ ಜೀವ ತುಂಬಿದೆ. ಕೊನೆಯವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್, ತಾನು ಮಾಡಿದ ತಪ್ಪುಗಳಿಂದ ಸೋಲಿನ ಬೆಲೆ ತೆತ್ತಬೇಕಾಯಿತು. ಇತ್ತ ಕೊನೆಯ ಓವರ್​ನಲ್ಲಿ ಪಂದ್ಯ ಗೆದ್ದು ಅಜೇಯ ತಂಡವಾಗಿ ಇಂಗ್ಲೆಂಡ್‌ ಸೆಮಿಫೈನಲ್‌ ಪ್ರವೇಶಿಸಿತು. ಇಂಗ್ಲೆಂಡ್‌ ತಂಡದ ಈ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಜೀವಂತವಾಗಿದೆ. ಆದಾಗ್ಯೂ ಪಾಕಿಸ್ತಾನಕ್ಕೆ…

Read More

ಟಾಲಿವುಡ್​​​ನಲ್ಲಿ ಮತ್ತೊಂದು ಸಮಂತಾ ಆಗ್ತಾರಾ ಜಾನ್ವಿ ಕಪೂರ್ ? – Kannada News | Janhvi Kapoor’s Peddi Role: A Career Defining Moment After Ram Charan’s Trailer

ಟಾಲಿವುಡ್ ನಟ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ನಿರ್ದೇಶನದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿ, ಭಾರಿ ಸದ್ದು ಮಾಡುತ್ತಿದೆ. ಗ್ರಾಮೀಣ ಹಿನ್ನೆಲೆಯಲ್ಲಿ ಸಾಗೋ ಈ ಚಿತ್ರ ಕ್ರೀಡಾ ಕಥೆಯನ್ನು ಹೊಂದಿದೆ. ‘ಪೆದ್ದಿ’ ಟ್ರೈಲರ್ ನೋಡಿದ ಸಿನಿಪ್ರಿಯರು, ಚಿತ್ರದ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ‘ರಂಗಸ್ಥಲಂ’ ಚಿತ್ರದ ಸಮಂತಾ ಪಾತ್ರಕ್ಕೆ ಹೋಲಿಸಿ ಚರ್ಚೆ ಆರಂಭಿಸಿದ್ದಾರೆ. 2018ರಲ್ಲಿ ಬಿಡುಗಡೆಯಾಗಿದ್ದ ‘ರಂಗಸ್ಥಲಂ’ ಚಿತ್ರದಲ್ಲಿ ಸಮಂತಾ ನಟಿಸಿದ್ದ ರಾಮಲಕ್ಷ್ಮಿ ಹೆಸರಿನ ಹಳ್ಳಿ ಹುಡುಗಿಯ ಪಾತ್ರ…

Read More

ಲಿಂಬೆಹಣ್ಣಿನ ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ! ಶರಬತ್ ಸೇಂದಿ ನೋಡಿ ಪೊಲೀಸರೇ ಶಾಕ್ – Kannada News | Raichur Crime: 1325 Liters of Adulterated Toddy Seized; Kingpin Bruce Lee Escapes During Police Raid

ರಾಯಚೂರು, ಏಪ್ರಿಲ್ 25: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ವಿರುದ್ಧ ಕಾರ್ಯಾಚರಣೆ ನಡೆಸಿ, ಕುಖ್ಯಾತ ಕಿಂಗ್‌ಪಿನ್ ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಚಂದ್ರಬಂಡಾ ರಸ್ತೆಯ ನಿವಾಸದಲ್ಲಿ ನಡೆದ ಈ ದಾಳಿಯಲ್ಲಿ, ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಸೇರಿದಂತೆ ನಿಷಿದ್ಧ ರಾಸಾಯನಿಕಗಳನ್ನು ಬಳಸಿ ತಯಾರಿಸಿದ 1325 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ನರಸಿಂಹಲು ವಿರುದ್ಧ ಈಗಾಗಲೇ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆಯೂ ಆತ…

Read More

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಈ ರೀತಿ ಮಾಡಿ ನೋಡಿ – Kannada News | How to Sharpen your Kitchen Mixer Grinder Blades Instantly check this hack

ನವದೆಹಲಿ, ಮೇ 25: ಅಡುಗೆಮನೆಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಮಿಕ್ಸರ್ (Mixer) ಮತ್ತು ಗ್ರೈಂಡರ್‌ಗಳು ಪ್ರಮುಖವಾಗಿವೆ. ಚಟ್ನಿಗಳು, ಮಸಾಲೆಗಳು, ಸಾಂಬಾರ್ ಪುಡಿಗಳಂತಹ ವಿವಿಧ ಆಹಾರ ಪದಾರ್ಥಗಳನ್ನು ಪುಡಿ ಮಾಡಲು ನಾವು ಪ್ರತಿದಿನ ಅವುಗಳನ್ನು ಬಳಸುತ್ತೇವೆ. ಆದರೆ, ನಿರಂತರ ಬಳಕೆಯಿಂದಾಗಿ ಮಿಕ್ಸರ್ ಬ್ಲೇಡ್‌ಗಳು ಕಾಲಾನಂತರದಲ್ಲಿ ಹರಿತ ಕಡಿಮೆಯಾಗುತ್ತವೆ. ಇದರಿಂದಾಗಿ, ನಾವು ಎಷ್ಟೇ ರುಬ್ಬಿದರೂ, ಪದಾರ್ಥಗಳು ನುಣ್ಣಗಾಗುವುದಿಲ್ಲ. ಸಾಮಾನ್ಯವಾಗಿ, ಮಿಕ್ಸರ್ ಜಾರ್ ಹರಿತವಾಗದಿದ್ದರೆ ನಾವೆಲ್ಲರೂ ಅದನ್ನು ಮೆಕ್ಯಾನಿಕ್‌ಗೆ ಕರೆದೊಯ್ಯುತ್ತೇವೆ. ಅಥವಾ ಜಾರ್ ಅನ್ನು ಬದಲಾಯಿಸುತ್ತೇವೆ. ಆದರೆ ಒಂದು ರೂ. ಕೂಡ…

Read More

ಜಯಭೇರಿ ಬಾರಿಸಿದ ಟಿವಿಕೆ: ದಳಪತಿ ವಿಜಯ್ ಮನೆ ಎದುರು ಪೊಲೀಸ್ ಬಿಗಿ ಭದ್ರತೆ – Kannada News | TVK wins Tamil Nadu Assembly Election 2026 Security Tightened in front of Thalapathy Vijay house

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ (TVK) ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶಸ್ಸು ಸಿಕ್ಕ ರೀತಿಯೇ ರಾಜಕೀಯದಲ್ಲೂ ವಿಜಯ್ ಅವರು ಸಾಧನೆ ಮಾಡಿದ್ದಾರೆ. ಅವರ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ. ಸಿನಿಮಾ ಹಿನ್ನೆಲೆಯಿಂದ ಬಂದ ಅಭ್ಯರ್ಥಿ ಎಂಬ ಕಾರಣಕ್ಕೆ ವಿಜಯ್ ಅವರನ್ನು ಲೇವಡಿ ಮಾಡಲಾಗಿತ್ತು. ಆದರೆ ಟೀಕಿಸುವವರಿಗೆ ವಿಜಯ್ ಅವರು…

Read More