Headlines

ಹೈದರಾಬಾದ್‌ನ ಪಬ್‌ನಲ್ಲಿ ನಟಿ ಹೇಮಾ ಕೊಲ್ಲಗೆ ಡ್ರಗ್ಸ್ ಪರೀಕ್ಷೆ

ಬೆಂಗಳೂರಿನ ಪಾರ್ಟಿಯೊಂದರಲ್ಲಿ ಭಾಗಿ ಆಗಿ ಡ್ರಗ್ಸ್ ಸೇವಿಸಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಟಿ ಹೇಮಾ ಕೊಲ್ಲ (Hema Kolla) ಇದಿಗ ಮತ್ತೊಮ್ಮೆ ಪಾರ್ಟಿಯೊಂದರಲ್ಲಿ ಡ್ರಗ್ಸ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ನಟಿ ಹೇಮಾ ಕೊಲ್ಲ ಹೈದರಾಬಾದ್​​ನ ಪಬ್ ಒಂದರಲ್ಲಿ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಪಬ್​ ಮೇಲೆ ಪೊಲೀಸ್ ದಾಳಿ ಆಗಿದ್ದು, ಅಲ್ಲಿ ನಟಿ ಹೇಮಾ ಅವರಿಗೆ ಡ್ರಗ್ಸ್ ಪರೀಕ್ಷೆ ಮಾಡಲಾಗಿತ್ತು. ಹೈದರಾಬಾದ್‌ನ ಕೊಂಡಾಪುರದಲ್ಲಿರುವ ‘ಕ್ವಾಕ್ ಅರೀನಾ ಪಬ್’ ಮೇಲೆ ಇತ್ತೀಚೆಗೆ ಹೈದರಾಬಾದ್ ಪೊಲೀಸರು ಮತ್ತು ಮಾದಕ…

Read More

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ! – Kannada News | Bengaluru Economic Master Plan Aims USD 420 Billion GDP By 2037

ಬೆಂಗಳೂರು, ಜೂನ್ 18: ನಗರದ ಆರ್ಥಿಕತೆಯನ್ನು ಅಭಿವೃದ್ಧಿ ಮಾರ್ಗಸೂಚಿ (ರೋಡ್‌ಮ್ಯಾಪ್) ಮೂಲಕ 2037ರ ವೇಳೆಗೆ 390 ರಿಂದ 420 ಶತಕೋಟಿ ಡಾಲರ್‌ಗೆ ಹೆಚ್ಚಿಸಲು ಮತ್ತು ಹೆಚ್ಚುವರಿಯಾಗಿ 25 ರಿಂದ 30 ಲಕ್ಷ ಉದ್ಯೋಗಗಳನ್ನು (Jobs) ಸೃಷ್ಟಿಸಲು ಅವಕಾಶವಿದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಮುಖ್ಯಾಂಶಗಳು 2037ರ ವೇಳೆಗೆ ಬೆಂಗಳೂರು ಆರ್ಥಿಕತೆ 420 ಶತಕೋಟಿ ಡಾಲರ್‌ಗೆ ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಬಿಎಂಆರ್ ವಲಯದಲ್ಲಿ 30 ಲಕ್ಷ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅವರಿಗೆ ಅನಿಸುವುದು… – Kannada News | Daily Horoscope for June 24, 2026: Wednesday Astrology Predictions

ಮೇಷ ರಾಶಿ: ನೀವೇ ಆಯ್ಕೆ‌ ಮಾಡಿಕೊಂಡ ಉದ್ಯೋಗದ ಸ್ಥಳದಿಂದ ನಿಮಗೆ ತೊಂದರೆಯಾಗಿ ಕೆಲಸವನ್ನು ಬಿಡಲಿದಗದೀರಿ. ಸಂಬಂಧಗಳಲ್ಲಿ ಭಾವನಾತ್ಮಕತೆ ಹೆಚ್ಚಿರುತ್ತದೆ. ಬಹಳ‌ದಿನಗಳ ಅನಂತೆ ನಿಶ್ಚಿಂತೆಯಿಂದ ನಿದ್ರಿಸುವಿರಿ. ಮನೆಯವರ ಅಭಿಪ್ರಾಯಕ್ಕೆ ಮೌಲ್ಯ ನೀಡಿ. ದಿನದ ಕೊನೆಯಲ್ಲಿ ಅಚ್ಚರಿಯ ಲಾಭದ ಸೂಚನೆ ಇರುವುದು. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ. ವೃಷಭ ರಾಶಿ: ಓದಿನಲ್ಲಿ ಆಸಕ್ತಿ ಕಡಿಮೆ‌ ಇರುವುದು ಸ್ಪಷ್ಟವಾಗಿ ಕಾಣುವುದು. ಕೆಲವರು ನಿಮ್ಮ ವಿಚಾರಗಳನ್ನು ತಿರಸ್ಕರಿಸಬಹುದು. ಆಸೆಗಳನ್ನು ಹರಿಬಿಡುವುದು ನಿಮ್ಮ ಯೋಗ್ಯತೆಯನ್ನು…

Read More

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ – Kannada News | Stone Pelting on Om Shakti Mala Wearers in Bengaluru’s JJ Nagar: What Happened and What Police Say

ಬೆಂಗಳೂರು, ಜನವರಿ 5: ‘ಓಂ ಓಂ ಶಕ್ತಿಯೇ, ಆದಿಪರಾಶಕ್ತಿಯೇ, ಓಂ ಶಕ್ತಿ, ಜಯ ಶಕ್ತಿ’ ಎನ್ನುತ್ತಾ ಓಂ ಶಕ್ತಿ ಮಾಲಾಧಾರಿಗಳು ಶಕ್ತಿ ದೇವಿಯ ಜಪ ಮಾಡ್ತಾ ತಮಟೆಗೆ ಸದ್ದಿಗೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಪರವಶರಾಗಿದ್ದರು. ಕ್ಷಣಾರ್ಧದಲ್ಲೇ ಇಡೀ ಪ್ರದೇಶದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಭಕ್ತರು ದಿಕ್ಕಾಪಾಲಾದರು. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಬರುತ್ತಿದ್ದಂತೆಯೇ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟು ಓಂ ಶಕ್ತಿ ಮಾಲಾಧಾರಿ ಯುವತಿಯರ…

Read More

ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ನವದೆಹಲಿ, ಜೂನ್ 01: ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ವಿಕಾಸ್ ಮಾರ್ಗದಲ್ಲಿರುವ ಸಚಿವಾಲಯದ ಕಟ್ಟಡದ ಎರಡನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದ್ದು, ಬೆಂಕಿಯ ಕಾರಣ ಮತ್ತು ಯಾವುದೇ ಸಂಭಾವ್ಯ ಹಾನಿಯ ಕುರಿತು ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?: ಕಾಂಗ್ರೆಸ್​​ನಲ್ಲಿಯೇ ಹೀಗೊಂದು ಹೊಸ ಚರ್ಚೆ – Kannada News | Is Black Magic Behind Siddaramaiah’s Silence? Fresh Buzz Within Congress

ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?Image Credit source: Tv9 Kannada ಬೆಂಗಳೂರು, ಏಪ್ರಿಲ್​​ 22: ಇತ್ತೀಚೆಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತಮ್ಮ ಆಪ್ತರೇ ಪಕ್ಷದಲ್ಲಿ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸೈಲೆಂಟ್​​ ಆಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ನಡುವೆ ಇದಕ್ಕೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್​​ ಶಾಸಕ ಕೆ.ಎನ್​​. ರಾಜಣ್ಣ ಹೊಸ ವ್ಯಾಖ್ಯಾನ ನೀಡಿದ್ದಾರೆ. ಸಿದ್ದರಾಮಯ್ಯ ಇಷ್ಟೊಂದು‌ ಅಸಹಾಯಕ ರೀತಿ ಇದ್ದಾರೆ ಅಂದರೆ ಯಾರೋ ಮಾಟ ಮಂತ್ರ…

Read More

Chanakya Niti: ಶ್…‌ ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಶೇರ್‌ ಮಾಡಬೇಡಿ – Kannada News | Chanakya Niti: Chanakya says that these personal secrets should not be shared with anyone

ಉತ್ತಮ ಜೀವನ ನಡೆಸಬೇಕೆಂಬುದು ಪ್ರತಿಯೊಬ್ಬರ ಆಸೆ. ಆದರೆ ಅದಕ್ಕೆ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಮುಖ್ಯವಾಗಿ ಒಳ್ಳೆಯ, ಯಶಸ್ವಿ ಜೀವನ ನಡೆಸಬೇಕು ಎಂದಾದರೆ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದಿದ್ದಾರೆ. ಏಕೆಂದರೆ ಈ ರೀತಿ ಎಲ್ಲಾ ರಹಸ್ಯಗಳನ್ನು ಇತರರ ಬಳಿ ಹಂಚಿಕೊಂಡಾಗ ತೊಂದರೆಗಳಾಗುವುದೇ ಹೆಚ್ಚು. ಹಾಗಿದ್ರೆ ಯಾವ ವೈಯಕ್ತಿಕ ವಿಚಾರಗಳನ್ನು ರಹಸ್ಯವಾಗಿಡುವುದೇ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ. ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ: ಸಂಪತ್ತು ಮತ್ತು…

Read More

ಮತ್ತೆ ಬರುತ್ತಿದ್ದಾರೆ ಮಹಾನ್ ಕಳ್ಳರು, ಮುಗಿದಿಲ್ಲ ‘ಮನಿ ಹೈಸ್ಟ್’ – Kannada News | Netflix Released Money Hiest new teaser says story not ended

‘ಗೇಮ್ ಆಫ್ ಥ್ರೋನ್ಸ್’, ‘ಬ್ರೇಕಿಂಗ್ ಬ್ಯಾಡ್’, ‘ಡಾರ್ಕ್’ ಇನ್ನಿತರೆ ವಿಶ್ವ ವಿಖ್ಯಾತ ವೆಬ್ ಸರಣಿಗಳ ಸಾಲಿಗೆ ಸೇರುತ್ತದೆ ‘ಮನಿ ಹೈಸ್ಟ್’. ನೆಟ್​​ಫ್ಲಿಕ್ಸ್​​ನಲ್ಲಿ ಪ್ರಸಾರವಾಗಿದ್ದ ಈ ಸ್ಪ್ಯಾನಿಷ್ ಶೋ ಕೋವಿಡ್ ಸಮಯದಲ್ಲಿ ಭಾರಿ ಹಿಟ್ ಆಗಿತ್ತು. ಈ ಸರಣಿಯ ಐದು ಸೀಸನ್​​ಗಳು ಈ ವರೆಗೆ ಪ್ರಸಾರ ಆಗಿದ್ದು, ಐದನೇ ಸೀಸನ್ ಅನ್ನು ಈ ವೆಬ್ ಸರಣಿಯ ಕೊನೆಯ ಸರಣಿ ಎನ್ನಲಾಗಿತ್ತು. ಕತೆಯನ್ನು ಸಹ ಮುಗಿಸಲಾಗಿತ್ತು. ಆದರೆ ಇದೀಗ ನೆಟ್​​ಫ್ಲಿಕ್ಸ್​ ಹೊಸದೊಂದು ಟೀಸರ್ ಬಿಡುಗಡೆ ಮಾಡಿದ್ದು, ‘ಮನಿ ಹೈಸ್ಟ್’ ಮತ್ತೆ…

Read More

ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಹ್ರೌಲಾ, ಮಾರ್ಚ್​ 10: ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಪ್ಪನಿಗೆ ಎಷ್ಟೇ ಮನವಿ ಮಾಡಿದರೂ ಮತ್ತೊಂದು ಮದುವೆ ಆಗೇ ಆಗುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ, ನೀವಾದ್ರೂ ನಿಲ್ಲಿಸಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾನೆ. 55 ವರ್ಷದ ವ್ಯಕ್ತಿಯೊಬ್ಬನ ಮೇಲೆ ಅವನ ಸ್ವಂತ ಮಗನೇ…

Read More

IND A vs SL A: 2ನೇ ಅನಧಿಕೃತ ಟೆಸ್ಟ್; ಉಭಯ ತಂಡಗಳಿಗೆ ಮೊದಲ ದಿನದ ಗೌರವ – Kannada News | India A vs SL A: Sri Lanka A Strong on Day 1, Reaches 288/5 in Galle Test

ಭಾರತ ಎ ಮತ್ತು ಶ್ರೀಲಂಕಾ ಎ ನಡುವೆ ಗಾಲೆಯಲ್ಲಿ ಎರಡನೇ ಅನಧಿಕೃತ ಟೆಸ್ಟ್ ಪಂದ್ಯ ನಡೆಯುತ್ತಿದೆ. ಪಂದ್ಯದ ಮೊದಲ ದಿನದಂದು, ಭಾರತದ ನಾಯಕ ಧ್ರುವ್ ಜುರೆಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ಮೊದಲ ದಿನದಾಟದಂತ್ಯಕ್ಕೆ 5 ವಿಕೆಟ್‌ಗಳನ್ನು ಕಳೆದುಕೊಂಡು 288 ರನ್ ಕಲೆಹಾಕಿದೆ. ತಂಡದ ಪರ ನಾಯಕ ಸಹನ್ ಅರಚ್ಚಿಗೆ ಅಜೇಯ 83 ರನ್​ಗಳ ಇನ್ನಿಂಗ್ಸ್ ಆಡಿದರೆ, ಉಳಿದ ಆಟಗಾರರೂ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇತ್ತ…

Read More