Headlines

ವೃದ್ಧೆ ಅನುಮಾಸ್ಪದ ಸಾವು: ಇನ್ನೇನು ಅಂತ್ಯಕ್ರಿಯೆ ಮಾಡ್ಬೇಕು ಎನ್ನುವಷ್ಟರಲ್ಲೇ ಸಾವಿನ ರಹಸ್ಯ ಬಯಲು – Kannada News | A Man Kills 64 Year Old Woman for money In Davanagere

ದಾವಣಗೆರೆ, (ಫೆಬ್ರವರಿ 23): ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಇದೇ ತಿಂಗಳ 2ರಂದು ಗ್ರಾಮಸ್ಥರೆಲ್ಲ ಊರ ಹಬ್ಬದ ಖುಷಿಯಲ್ಲಿದ್ದರು. ಆದ್ರೆ ಮಾರನೇ ದಿನವೇ ಗ್ರಾಮದ 64 ವರ್ಷದ ಕಮಲಮ್ಮ ಮೃತಪಟ್ಟಿದ್ಳು. ಒಂಟಿ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅಂದುಕೊಂಡಿದ್ದರು. ಆದ್ರೆ, ಅಂತ್ಯಕ್ರಿಯೆ ಹೊತ್ತಲ್ಲಿ ವೃದ್ಧೆಯ ಮೈಮೇಲಿದ್ದ ಒಡವೆ ಕಾಣೆಯಾಗಿರುವುದು ಸಂಬಂಧಿಯೊಬ್ಬರಿಗೆ ಸಂಶಯ ಬಂದಿದೆ. ಈ ವಿಷಯ ತಿಳಿದು ಅಖಾಡಕ್ಕಿಳಿದ ಪೊಲೀಸರು ವೃದ್ಧೆಯ ಸಾವಿನ ರಹಸ್ಯ ಬಯಲಿಗೆ ಬಂದಿದ್ದು, ವೃದ್ಧೆ ಹೃದಯಾಘಾತದಿಂದ ಮೃತಪಟ್ಟಿಲ್ಲ. ಬದಲಾಗಿ ಅಭಿಷೇಕ್ ಎನ್ನುವಾತನೇ ಕೊಲೆ…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

‘ಗಿಲ್ಲಿ ಮೇಲಿನ ಅಭಿಪ್ರಾಯ ಬದಲಾಗಿದೆ’; ಅಶ್ವಿನಿ ಗೌಡ ಪ್ರೀತಿಯ ಮಾತು – Kannada News | Gilli Ashwini Gowda Fight: Bigg Boss Journey From Conflicts to Understanding and Forgiveness

ಗಿಲ್ಲಿ ನಟ (Gilli Nata) ಹಾಗೂ ಅಶ್ವಿನಿ ಗೌಡ ಮಧ್ಯೆ ಆದ ಕಿತ್ತಾಟಗಳು ಒಂದೆರಡಲ್ಲ. ಇಬ್ಬರೂ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದು ಇದೆ. ಇವರ ಮಾತುಗಳು ಸಾಕಷ್ಟು ಬಾರಿ ಮಿತಿಮೀರಿದ್ದವು. ಈ ಬಗ್ಗೆ ಇಬ್ಬರಿಗೂ ಬೇಸರ ಇತ್ತು. ಇದನ್ನು ಓಪನ್ ಆಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕೊಟ್ಟ ಚಟುವಟಿಕೆ ವೇಳೆ ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ. ಈ ವೇಳೆ ಕ್ಷಮೆ ಕೂಡ ಕೇಳಿದ್ದಾರೆ. ಈ ಪ್ರೀತಿಯ ಮಾತುಗಳು ವೀಕ್ಷಕರಿಗೆ ಇಷ್ಟ ಆಗಿದೆ. ಬಿಗ್ ಬಾಸ್ ಚಟುವಟಿಕೆ ಒಂದನ್ನು ನೀಡಿದ್ದರು….

Read More

ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗೆ ಥಿಯೇಟರ್​ ಅಲ್ಲಿ ಬಿಡುಗಡೆ ಕಂಡಿತು. ಮಾರ್ಚ್ 19ರಂದ ಸಿನಿಮಾ ‘ಧುರಂಧರ್ 2’ ಎದುರು ರಿಈಸ್ ಆಗಿ, 100 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿ. ರಾಶಿ ಖನ್ನಾ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕಾಲಿವುಡ್ ನಟ ಪಾರ್ಥಿಬನ್ ಈ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್ ಆದ ಕೆಲವೇ ವಾರದಲ್ಲಿ ಒಟಿಟಿಗೆ ಬರುತ್ತಿದೆ. ಪವನ್ ಕಲ್ಯಾಣ್ ಅವರ…

Read More

ತಪ್ಪಿಯೂ ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದಂತೆ – Kannada News | The habit of eating these foods with tea can have a negative impact on health

ಚಹಾ (tea) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯರಿಗಂತೂ ಬಿಸಿ ಬಿಸಿ ಚಹಾ ಹಾಟ್‌ ಫೇವರೇಟ್‌. ಅದೆಷ್ಟೋ ಜನಕ್ಕೆ ಒಂದು ಕಪ್‌ ಚಹಾ ಕುಡಿಯದೆ ದಿನವೇ ಆರಂಭವಾಗುವುದಿಲ್ಲ, ಇನ್ನೂ ಕೆಲವರಿಗೆ ದಿನಕ್ಕೆ ನಾಲ್ಕೈದು ಬಾರಿ ಚಹಾ ಕುಡಿಯದಿದ್ದರೇ ತಲೆಯೇ ಓಡುವುದಿಲ್ಲ. ಹೆಚ್ಚಾಗಿ ಟೀ, ಬಿಸ್ಕೆಟ್‌, ಪಕೋಡಾ ಇತ್ಯಾದಿ ತಿನಿಸುಗಳೊಂದಿಗೆ ಸವಿಯಲಾಗುತ್ತದೆ. ಇದು ಬಾಯಿ ರುಚಿ ಹೆಚ್ಚಿಸಬಹುದು. ಆದರೆ ಕೆಲವು ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಹಾಗಿದ್ದರೆ ಯಾವೆಲ್ಲಾ ಆಹಾರಗಳನ್ನು…

Read More

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ – Kannada News | BJP announces 9 candidates List for Rajya Sabha elections fields BJP National President Nitin Nabin from Bihar

ನವದೆಹಲಿ, ಮಾರ್ಚ್ 3: ಬಿಜೆಪಿ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟವಾಗಲಿದೆ. ಬಿಹಾರದಿಂದ ಬಿಜೆಪಿ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್ ಅವರನ್ನು…

Read More

Weekly Horoscope: ವಾರ ಭವಿಷ್ಯ; ಗ್ರಹಗಳ ಪ್ರಭಾವ ಮತ್ತು 12 ರಾಶಿಗಳ ಫಲಾಫಲ – Kannada News | Dr. Basavaraj Gurujis Weekly Horoscope: Planetary Transits and Zodiac Sign Effects

ವಾರ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 15 ರಿಂದ ಜೂನ್ 21ರವರೆಗಿನ ದ್ವಾದಶ ರಾಶಿಗಳ ಫಲಾಫಲವನ್ನು ವಿಶ್ಲೇಷಿಸಿದ್ದಾರೆ. ಈ ವಾರದಲ್ಲಿ ಪರಾಭವನಾಮ ಸಂವತ್ಸರ, ಅಧಿಕ ಜೇಷ್ಠ ಮಾಸ ಮತ್ತು ಗ್ರೀಷ್ಮ ಋತು ಇರಲಿದೆ. ಅಮಾವಾಸ್ಯೆ ಸೇರಿದಂತೆ ವಿವಿಧ ತಿಥಿಗಳು ಮತ್ತು ಕದಳಿ ಗೌರಿ ವ್ರತ, ವಿನಾಯಕಿ ಚತುರ್ಥಿ, ಶ್ರುತ ಪಂಚಮಿ, ಅರಣ್ಯ ಗೌರಿ ಆಚರಣೆಗಳು ನಡೆಯಲಿವೆ. ಗ್ರಹಗಳ ಗೋಚಾರದಂತೆ, ಶನಿ ಗ್ರಹ ಮೀನ ರಾಶಿಯಲ್ಲಿ,…

Read More

ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?

ಬಾಲಿವುಡ್​​ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…

Read More