ಶಕ್ತಿ ಯೋಜನೆಯಿಂದ ಪರದಾಡುತ್ತಿದ್ದ ಬೆಂಗಳೂರಿಗರಿಗೆ ಗುಡ್ ನ್ಯೂಸ್ – Kannada News | BMTC Gets 1750 New Electric Buses Under PM E DRIVE: Relief for Bangaluru Commuters

ಬೆಂಗಳೂರು, ಫೆಬ್ರವರಿ 11: ಶಕ್ತಿ ಯೋಜನೆ (Shakti Yojana) ಆರಂಭವಾದ ಮೇಲೆ ಬಿಎಂಟಿಸಿ ಬಸ್ (BMTC bus) ​​ಗಳಲ್ಲಿ ಪುರುಷರಿಗೆ, ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತಿಲ್ಲ ಎನ್ನುವ ಅಸಮಾಧಾನವಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದ PM- E-DRIVE ಯೋಜನೆ ಅಡಿಯಲ್ಲಿ ಬಿಎಂಟಿಸಿಗೆ ಮೊದಲ ಹಂತದಲ್ಲಿ 1750 ಹೊಸ ಬಸ್​​ಗಳು ಬರುತ್ತಿದ್ದು, ಇದಕ್ಕೆ ಪ್ರಯಾಣಿಕರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ ಆರಂಭವಾದ ಮೇಲೆ ಬಿಎಂಟಿಸಿ ಬಸ್​ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಪ್ರಯಾಣಿಕರು ಕಿಕ್ಕಿರಿದು ತುಂಬುತ್ತಿದ್ದಾರೆ. ಸದ್ಯ…

Read More

ಕದನವಿರಾಮದ ನಂತರವೂ ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; 300ಕ್ಕೂ ಹೆಚ್ಚು ಜನ ಸಾವು

ಲೆಬನಾನ್, ಏಪ್ರಿಲ್ 8: ಕದನವಿರಾಮದ ಬಳಿಕವೂ ಲೆಬನಾನ್‌ ಮೇಲೆ ಇಸ್ರೇಲ್ (Israel) ಸೇನೆ ದಾಳಿ ನಡೆಸಿದೆ. ಇಸ್ರೇಲ್‌ ವಾಯುದಾಳಿಯಿಂದ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಲೆಬನಾನ್‌ ಮೇಲಿನ ದಾಳಿ ಹೀಗೆಯೇ ಮುಂದುವರಿಯುತ್ತದೆ ಎಂದು ಇಸ್ರೇಲ್‌ ಸೇನಾ ಮುಖ್ಯಸ್ಥ ಹೇಳಿದ್ದಾರೆ. ಲೆಬನಾನ್‌ನಲ್ಲಿರುವ ಹಿಜಬೊಲ್ಲಾಹ ಉಗ್ರರ ಸರ್ವನಾಶವಾಗೋವರೆಗೆ ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಕದನ ವಿರಾಮ ಏರ್ಪಟ್ಟರೂ ಲೆಬನಾನ್‌ನ ಮೇಲಿನ ಇಸ್ರೇಲ್‌ ದಾಳಿಗೆ ಲೆಬನಾನ್‌ ಸರ್ಕಾರ ಹಾಗೂ ಹಿಜಬೊಲ್ಲಾಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇಸ್ರೇಲ್‌-ಅಮೆರಿಕ ಹಾಗೂ ಇರಾನ್‌ ನಡುವಿನ ಕದನ…

Read More

ಮಾಗಡಿ ಶಾಸಕ ಹೆಚ್​​.ಸಿ.ಬಾಲಕೃಷ್ಣಗೆ ಬಿಗ್​​ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು, ಏಪ್ರಿಲ್​​ 04: ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ.ಬಾಲಕೃಷ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​​ ಬಿಗ್​​ ಶಾಕ್​​ ನೀಡಿದೆ. 2018ರ ಎಲೆಕ್ಷನ್​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಚುನಾವಣೆ ವೇಳೆ ಮತದಾರರಿಗೆ ಆಮಿಷ ಕೇಸ್ ಸಂಬಂಧ ಕಾಂಗ್ರೆಸ್​​ ನಾಯಕನ ವಿರುದ್ಧ ಅಬಕಾರಿ ಕಾಯ್ದೆ, ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಜಾಮೀನು…

Read More

Indian Railways Jobs 2026: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗವಕಾಶ; 4,098 ಹುದ್ದೆಗಳ ಭರ್ತಿಗೆ ಮಂಡಳಿ ಅಸ್ತು! – Kannada News | Indian Railways Jobs 2026: Apply for 4098 JE, DMS, CMA Vacancies, ALP CBT 2 Dates

ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗವಕಾಶImage Credit source: Getty Images ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ರೈಲ್ವೆ ಮಂಡಳಿಯು ದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಜೂನಿಯರ್ ಇಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಮತ್ತು ಕೆಮಿಕಲ್ ಅಂಡ್ ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಸೇರಿದಂತೆ ಒಟ್ಟು 4,098 ಹುದ್ದೆಗಳ ಭರ್ತಿಗೆ ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಈ ನೇಮಕಾತಿ ಪ್ರಕ್ರಿಯೆಯು ಪ್ರಾರಂಭವಾಗುವ ಸಾಧ್ಯತೆಯಿದ್ದು, ರೈಲ್ವೆ ನೇಮಕಾತಿ ಮಂಡಳಿಯು (RRB) ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಯನ್ನು (Notification) ಬಿಡುಗಡೆ ಮಾಡಲಿದೆ….

Read More

ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ – Kannada News

ಕಾನ್ಪುರ, ಜೂನ್ 12: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಇದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಮೇಲೆ ಫಿಜೋರಾಬಾದ್ ಬಳಿ ಗುರುವಾರ ಸಂಜೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅತ್ಯಂತ ತೀವ್ರ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರೈಲಿನಲ್ಲಿದ್ದ ಆರ್‌ಎಸ್‌ಎಸ್ ಸರ್ಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸಂಪೂರ್ಣ ಸುರಕ್ಷಿತವಾಗಿದ್ದು, ತನಿಖೆ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಜೂನ್ 1 ರಿಂದ 7ರ ವರೆಗಿನ ವಾರ ಭವಿಷ್ಯ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಜೂನ್ 1 ರಿಂದ ಜೂನ್ 7, 2026 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ತಿಥಿಗಳ ಮಹತ್ವ, ಮತ್ತು ದಿನಗಳ ವಿಶೇಷಗಳ ಕುರಿತು ವಿವರಣೆ ನೀಡಲಾಗಿದೆ. ಈ ವಾರದಲ್ಲಿ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಗ್ರೀಷ್ಮ ಋತು ಇರಲಿದ್ದು, ಪಾಡ್ಯದಿಂದ ಸಪ್ತಮಿ ತಿಥಿಗಳ ಮಹತ್ವವನ್ನು ಹೇಳಲಾಗಿದೆ. ಸಂಕಷ್ಟ ಚತುರ್ಥಿ, ಕಾಂಚಿ ವರದರಾಜ ಸ್ವಾಮಿಗಳ ರಥೋತ್ಸವ,…

Read More

ಕೊನೆಗೂ ಬುದ್ಧಿ ಕಲಿತ ಎಎಂಬಿ: ದರ್ಶನ್ ಫೋಟೊ ನೋಡಿ ಫ್ಯಾನ್ಸ್ ಖುಷ್ – Kannada News | AMB Cinemas finally added Darshan’s photo to wall

ತೆಲುಗು ಚಿತ್ರರಂಗದ ಸ್ಟಾರ್ ನಟ ಮಹೇಶ್ ಬಾಬು (Mahesh Babu), ಸ್ಟಾರ್ ನಟರಾಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದು, ಅವುಗಳಲ್ಲಿ ಚಿತ್ರಮಂದಿರಗಳ ಉದ್ಯಮವೂ ಒಂದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಉದ್ಯಮ ಹೊಂದಿದ್ದು, ಇತ್ತೀಚೆಗಷ್ಟೆ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ. ಅದೂ ಬೆಂಗಳೂರಿನ ಐಕಾನಿಕ್ ಚಿತ್ರಮಂದಿರವಾದ ಕಪಾಲಿ ಚಿತ್ರಮಂದಿರ ಇದ್ದ ಜಾಗದಲ್ಲಿ. ಅತ್ಯುತ್ತಮ ಗುಣಮಟ್ಟದ ಚಿತ್ರಮಂದಿರ ಇದಾಗಿದೆ ಆದರೆ…

Read More

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ವಿದೇಶದಿಂದ ಮರಳಿದ ಪತಿಗೆ ಕಾದಿತ್ತು ಶಾಕ್ – Kannada News | Bengaluru: Elderly Woman Murdered, House Help Dead in Residence

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ಬೆಂಗಳೂರು, ಫೆಬ್ರುವರಿ 03: ನಗರದಲ್ಲಿ ಭಾನುವಾರ ಬೆಳಗಿನ ಜಾವ 65 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲೇ (Bengaluru) ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆ ಕೆಲಸಗಾರನ ಶವವೂ ಅದೇ ಕೊಠಡಿಯಲ್ಲಿ ಪತ್ತೆಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತನ್ನ ಕೋಣೆಯಲ್ಲೇ ಹತ್ಯೆಯಾದ ವೃದ್ಧೆ ಮಹಿಳೆಯ ಪತಿ ವಿದೇಶ ಪ್ರವಾಸದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಮರಳಿದ್ದರು. ಮನೆಯ ಬಾಗಿಲನ್ನು ಬಡಿದ…

Read More