Headlines

ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಕಮ್​​ಬ್ಯಾಕ್: ನಾಯಕ ಯಾರು? – Kannada News | Amulya re entry to sandalwood from Pikaboo movie

ಬಾಲ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಟಿ ಅಮೂಲ್ಯ (Amulya) ನಾಯಕಿಯಾಗಿ ಸಖತ್ ಸದ್ದು ಮಾಡಿದ್ದವರು. ಆದರೆ ಹಲವು ನಾಯಕಿಯರಂತೆ ಮದುವೆ, ಮಕ್ಕಳ ಬಳಿಕ ಚಿತ್ರರಂಗದಿಂದ ದೂರಾದರು. ಇದೀಗ ನಟಿ ಅಮೂಲ್ಯ ಬರೋಬ್ಬರಿ ಎಂಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್​​ವುಡ್​​ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ತಮ್ಮಂತೆ ಕ್ಯೂಟ್ ಆದ ಹೆಸರಿರುವ ಸಿನಿಮಾ ಮೂಲಕ. ಅಷ್ಟಕ್ಕೂ ಕ್ಯೂಟ್ ನಟಿ ಅಮೂಲ್ಯಗೆ ನಾಯಕ ಯಾರು? ‘ಪೀಕಬೂ’ ಹೆಸರಿನ ಸಿನಿಮಾನಲ್ಲಿ ಅಮೂಲ್ಯ ನಟಿಸುತ್ತಿದ್ದು, ಈ ಸಿನಿಮಾವನ್ನು ಮಂಜು ಸ್ವರಾಜ್ ನಿರ್ದೇಶನ ಮಾಡುತ್ತಿದ್ದಾರೆ….

Read More

ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್ – Kannada News | Krishna byre gowda takes a dig at GBA Officers over road humps In Signal at Bengaluru

ಬೆಂಗಳೂರು, (ಜೂನ್ 24): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಜೊತೆಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ….

Read More

ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ? – Kannada News | Darshan Bail Plea Rejected: Renukaswamy Case Delays Career, Future Films at Risk

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿದೆ ಎಂದು ನಟ ದರ್ಶನ್ ಅವರು ಆರೋಪಿಸಿದ್ದರು. ಇದೇ ಕಾರಣ ನೀಡಿ ಸುಪ್ರೀಂಕೋರ್ಟ್​​​ನಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಇದೇ ವೇಳೆ ಅವರು ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದ್ದರು. ಏನೇ ಹೇಳಿದರೂ ಕೋರ್ಟ್ ಮಾತ್ರ ದರ್ಶನ್ ಮನವಿಯನ್ನು ಪರುಸ್ಕರಿಸಿಲ್ಲ. ಮುಂದಿನ ಒಂದು ವರ್ಷ ದರ್ಶನ್ (Darshan)​​ ಜಾಮೀನು ಕೇಳುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದರಿಂದ ದರ್ಶನ್ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು…

Read More

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, From December 23 to December 30

ಮುನಿಕಾಂತ್, ರಾಧಾ ರವಿ ಇನ್ನೂ ಕೆಲವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾ ಅನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ನೀವು ಇತಿಹಾಸ ಸೃಷ್ಟಿ ಮಾಡಿದ್ರಿ: ಟಿವಿಕೆ ಗೆಲುವಿನ ಬಳಿಕ ವಿಜಯ್​ಗೆ ಸೆಲೆಬ್ರಿಟಿಗಳ ಅಭಿನಂದನೆ – Kannada News | Celebrities congratulate Thalapathy Vijay after TVK win in Tamil Nadu Assembly Election 2026

ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದ ಅಖಾಡಕ್ಕೆ ಇಳಿದು ಮೊದಲ ಪ್ರಯತ್ನದಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಟಿವಿಕೆ (TVK) ಪಕ್ಷವು ತಮಿಳುನಾಡಿನಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲೂ ವಿಜಯ್ ಅವರು ಜಯ ಸಾಧಿಸಿದ್ದಾರೆ. ವಿಜಯ್ ಅವರ ಈ ಗೆಲುವಿಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಳಪತಿ ವಿಜಯ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಚಿಯಾನ್ ವಿಕ್ರಮ್ (Chiyaan Vikram), ನಾನಿ, ವಿಜಯ್ ದೇವರಕೊಂಡ, ಕಾಜಲ್ ಅಗರ್​ವಾಲ್ ಸೇರಿದಂತೆ ಹಲವರು ಶುಭಾಶಯ ತಿಳಿಸಿದ್ದಾರೆ. ಚುನಾವಣೆ…

Read More

ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ತುಮಕೂರು, ಮಾರ್ಚ್​​ 27: ಅರಣ್ಯ ಇಲಾಖೆ ನೇಮಕಾತಿ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ ನಡೆಸುತ್ತಿದ್ದ ಜಾಲವೊಂದು ತುಮಕೂರಿನಲ್ಲಿ ಪತ್ತೆಯಾಗಿದೆ. ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳ 15 ಯುವಕರ ಕರೆತಂದಿದ್ದ ತಂಡ, ಇವರನ್ನು ಮೈಸೂರು ವಿಭಾಗದ ಅರಣ್ಯ ಇಲಾಖೆಯ ವಿವಿಧ ಹಂತಗಳ ಸೇವೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲಸದ ಆದೇಶ ಸಿಕ್ಕಿರುವ ರೀತಿ ನಂಬಿಸಿತ್ತು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿಯವರ ಲೆಟರ್ ಹೆಡ್, ಅರಣ್ಯ ಇಲಾಖೆಯ ಲೋಗೊ ಸೇರಿದಂತೆ ಪ್ರಧಾನ ಕಾರ್ಯದರ್ಶಿ ಸಹಿ…

Read More

ರಣ ಬಿಸಿಲಿಗೆ ಬಲಿಯಾದ ಕಾಡಾನೆ: 17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು! – Kannada News | Karnataka Heatwave: Chamarajanagar Elephant Dies After Getting Stuck in Mud Seeking Water

ಚಾಮರಾಜನಗರ, ಏ. 23: ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು. ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು…

Read More

ನಾಗರಹೊಳೆ, ಬಂಡೀಪುರದಲ್ಲಿ ಹೆಚ್ಚಿದ ವ್ಯಾಘ್ರಗಳ ಗರ್ಜನೆ: ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು! – Kannada News | Karnataka’s Tiger Conservation Success: Nagarahole, Bandipur Boost Wildlife Tourism

ಮೈಸೂರು, ಮೇ,21: ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ಆಸಕ್ತರಿಗೆ ಒಂದು ಸಂತಸದ ಸುದ್ದಿಯೊಂದು ಇದೆ. ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು ಮತ್ತು ಪೂರಕ ವಾತಾವರಣದಿಂದಾಗಿ ಈ ಉದ್ಯಾನವನಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ (Increase in Tiger Population) ಕಂಡಿದೆ. ಇದರ ಬೆನ್ನಲ್ಲೇ, ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹುಲಿಗಳ ದರ್ಶನ ಭಾಗ್ಯ ನಿರಂತರವಾಗಿ ಸಿಗುತ್ತಿದೆ. ಇತ್ತೀಚೆಗಷ್ಟೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ತೆರಳುತ್ತಿದ್ದ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು…

Read More

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More